Headlines

‘ಪೆರಿಯಾರ್ ನಾಸ್ತಿಕತೆಯನ್ನು ಒಪ್ಪುವುದಿಲ್ಲ, ನಮಗೆ ದೇವರಲ್ಲಿ ನಂಬಿಕೆ ಇದೆ’; ಸಿಎಂ ವಿಜಯ್ – Kannada News | CM Vijay’s TVK: Embracing Periyar’s Social Justice, Rejecting Atheism in Tamil Nadu Politics

ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು (Vijay) ಇತ್ತೀಚೆಗೆ ವಿಧಾನಸಭೆಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ತಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷವು ದ್ರಾವಿಡ ರಾಜಕಾರಣದ ಪಿತಾಮಹ ಪೆರಿಯಾರ್ ಇ.ವಿ. ರಾಮಸ್ವಾಮಿ ಅವರ ಸಾಮಾಜಿಕ ತತ್ವಗಳನ್ನು ಸ್ವೀಕರಿಸಿದೆ ಎಂದು ಅವರು ಹೇಳಿದ್ದಾರೆ. ಆದರೆ ಪೆರಿಯಾರ್ ಅವರ ನಾಸ್ತಿಕತೆ ಮತ್ತು ಧರ್ಮ ನಿರಾಕರಣೆಯ ವಿಚಾರಗಳನ್ನು ತಮ್ಮ ಪಕ್ಷ ಒಪ್ಪುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಯಲ್ಲಿ…

Read More

ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ? ಕಮಿಶ್ನರ್ ಏನಂದ್ರು ನೋಡಿ – Kannada News | Bengaluru Traffic Police and GBA Launch Mega Drive to Tow and Auction Abandoned Vehicles

ಬೆಂಗಳೂರು, ಜುಲೈ 10: ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಮತ್ತು ಜಿಬಿಎ ಜಂಟಿಯಾಗಿ ಮಹತ್ವದ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಮತ್ತು ನೋ ಪಾರ್ಕಿಂಗ್ ಸ್ಥಳಗಳಲ್ಲಿ ಶಾಶ್ವತವಾಗಿ ನಿಲ್ಲಿಸಲಾದ ಅನಾಥ ವಾಹನಗಳನ್ನು ತೆರವುಗೊಳಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಚಾರ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ , ಮೊದಲ ಹಂತದಲ್ಲಿ ಸುಮಾರು 1580 ಇಂತಹ ವಾಹನಗಳನ್ನು ಗುರುತಿಸಲಾಗಿದ್ದು, ಅವುಗಳಿಗೆ ನೋಟಿಸ್ ಅಂಟಿಸಿ ಏಳು ದಿನಗಳ ಕಾಲಾವಕಾಶ…

Read More

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ – Kannada News | Bengaluru Horror: Elderly Woman Found Dead After Brutal Assault, Domestic Help Ends Life

ಬೆಂಗಳೂರು, ಫೆಬ್ರವರಿ 1: ಬೆಂಗಳೂರಿನ (Bangalore) ಸಿಲ್ಕ್ ಬೋರ್ಡ್ (Silk Board) ಸಮೀಪದ ಕೆಎಎಸ್ ಕಾಲೋನಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, 65 ವರ್ಷದ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಪೈಶಾಚಿಕ ಕೃತ್ಯ ಎಸಗಿದ ಬಳಿಕ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದ್ದು, ಮನೆಗೆಲಸ ಮಾಡುತ್ತಿದ್ದ ದೇವರಾಜು (50) ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಶನಿವಾರ ಮಧ್ಯರಾತ್ರಿ ನಡೆದಿದ್ದು, ಬೆಳಗಿನ…

Read More

ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ – Kannada News | Cigarette, Pan Masala and tobacco products To get Costlier From Feb 1 With New Tax

ನವದೆಹಲಿ, ಜನವರಿ 1: ಫೆಬ್ರವರಿ 1ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ, ಸಿಗರೇಟ್ (cigarettes), ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆಬ್ರವರಿ 1ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಜೊತೆಗೆ ನಿರ್ದಿಷ್ಟ ಅಬಕಾರಿ ಸುಂಕವನ್ನು ಪರಿಚಯಿಸುವುದರಿಂದ ಸಿಗರೇಟ್‌ಗಳು ಹೆಚ್ಚಿನ ತೆರಿಗೆ…

Read More

ಹೂಡಿಕೆ ಬಾರದ್ದಕ್ಕೆ ಕೋಮುವಾದ ಕಾರಣ ಎಂದು ಹೇಳಿ ಪೇಚಿಗೆ ಸಿಲುಕಿದ ಪ್ರಿಯಾಂಕ್​ ಖರ್ಗೆ: ಬಿಜೆಪಿ ಕೌಂಟರ್​​ ನೋಡಿ – Kannada News | BJP Hits Back at Priyank Kharge Over Communalism Remark on Coastal and IT BT Investments

ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಬಿಜೆಪಿ ಕಿಡಿ ಬೆಂಗಳೂರು, ಫೆಬ್ರವರಿ 16: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿ ಬಂಡವಾಳ ಹಾಕಲು ಹೆದರುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಖಡಕ್​​ ಕೌಂಟರ್​​ ಕೊಟ್ಟಿದೆ. ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನ ಹರಿಸಿ ಎಂದು ಸಚಿವರಿಗೆ ತಿವಿದಿದೆ. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಿಯಾಂಕ್​​, ಐಟಿ-ಬಿಟಿ ಕಂಪನಿಗಳಿಗೆ ಹೂಡಿಕೆ ಮಾಡಿ ಎಂದು ಹೇಳುತ್ತೇವೆ….

Read More

Promise Day 2026 Date: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ – Kannada News | Promise Day 2026: Why is Promise Day celebrated? Know the history and significance of this day

ವ್ಯಾಲೆಂಟೈನ್‌ ವೀಕ್‌ನ ಐದನೇ ದಿನ ಅಂದರೆ ಫೆಬ್ರವರಿ 11 ರಂದು ಪ್ರಾಮಿಸ್ ಡೇ (Promise Day)  ಆಚರಿಸಲಾಗುತ್ತದೆ. ಈ ದಿನದಂದು, ಸಂಗಾತಿಗಳು ತಮ್ಮ ಸಂಬಂಧದಲ್ಲಿ ನಂಬಿಕೆಯ ಬಂಧಗಳನ್ನು ಬಲಪಡಿಸಲು ಪರಸ್ಪರ ಅನೇಕ ಭರವಸೆಗಳನ್ನು ನೀಡುತ್ತಾರೆ. ಹೌದು ಟೆಡ್ಡಿ ಡೇಯ ನಂತರ ಬರುವ ಈ ದಿನದಂದು, ಜನರು ಪರಸ್ಪರ ವಾಗ್ದಾನ ಮಾಡುವ ಮೂಲಕ ತಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತಾರೆ. ಸಂಬಂಧವನ್ನು ಬಲಪಡಿಸಲು, ನಂಬಿಕೆಯನ್ನು ಗಟ್ಟಿಗೊಳಿಸಲು ಇರುವಂತಹ ಈ ವಿಶೇಷ ದಿನದ ಆಚರಣೆಯ ಹಿನ್ನೆಲೆಯೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.  ಪ್ರಾಮಿಸ್‌ ಡೇ…

Read More

‘ಧುರಂಧರ್ ಚಿತ್ರದ ನಂತರ ಬಾಲಿವುಡ್ ಬದಲಾಗಿದೆ, ನಾವು ಎಚ್ಚೆತ್ತುಕೊಳ್ಳಬೇಕು’: ಸೈಫ್ ಅಲಿ ಖಾನ್ – Kannada News | Saif Ali Khan Hails Ranveer Singh’s Dhurandhar: Revolutionary Music and Box Office Success

ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಈ ಚಿತ್ರವನ್ನು ಅನೇಕರು ಹೊಗಳಿದ್ದಾರೆ. ಈಗ ಆ ಸಾಲಿಗೆ ಬಾಲಿವುಡ್ ನಟ ಸೈಫ್ ಅಲಿ ಖಾನ್ ಕೂಡ ಸೇರಿದ್ದಾರೆ. ಈ ಚಿತ್ರದ ಬಿಡುಗಡೆಯ ನಂತರ ಭಾರತೀಯ ಚಿತ್ರರಂಗದ ಚಿತ್ರಣವೇ ಬದಲಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸೈಫ್, ‘ಧುರಂಧರ್’ ಚಿತ್ರದ ಸಂಗೀತದ ಬಳಕೆಯನ್ನು ಕೊಂಡಾಡಿದ್ದಾರೆ. ಇದು ಚಿತ್ರರಂಗದಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆ…

Read More

ಸಹಾಯ ಮಾಡೋ ನೆಪದಲ್ಲಿ ಮಂಚಕ್ಕೆ ಕರೆದ, ಮಹಿಳೆಯ ಜೀವಕ್ಕೆ ಕುತ್ತು ತಂದ ಸೋಶಿಯಲ್ ಮೀಡಿಯಾ ಫ್ರೆಂಡ್ – Kannada News | A Woman Attempts To Suicide for A Social Media Friend harassment In Bengaluru

ಬೆಂಗಳೂರು, (ಡಿಸೆಂಬರ್ 21): ಇತ್ತೀಚೆಗೆ ಸೋಶಿಯಲ್ ಮೀಡಿಯಾ (Social Media)  ಕ್ರೇಜ್ ಜನರಲ್ಲಿ ವಿಪರೀತವಾಗಿದೆ. ಬೆಳಗ್ಗೆ ಎದ್ದಾಗಿಂದ ರಾತ್ರಿ ಮಲಗೋವರೆಗೂ ಏನೇನು ಮಾಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಂಪ್ಲೀಟ್ ಅಪ್ಡೇಟ್ ಮಾಡುತ್ತಾರೆ. ಹಾಗೇ ಕೆಲವರು ಏನೇನು ಸ್ಕೆಚ್ ಹಾಕಿ ಕಂಡ ಕಂಡವರನ್ನು ಪರಿಚಯ ಮಾಡಿಕೊಳ್ಳುತ್ತಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾಗಳಿಂದಲೇ ಸಾಕಷ್ಟು ಕಷ್ಟು ನೋವು ಅನುಭವಿಸಿದ ಉದಾಹರಣೆಗಳು ಇವೆ.ಅದರಂತೆ ಸಾಮಾಜಿಕ ತಾಲಣದಲ್ಲಿ ಪರಿಚಯವಾದ ಗೆಳೆಯ, ಬೆಂಗಳೂರಿನ (Bengaluru) ಮಹಿಳೆಯೊಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ ಮಂಚಕ್ಕೆ ಕರೆದಿದ್ದಾನೆ. ಆಕೆ…

Read More

ಕನಸಿನ ಮನೆ ಕಾಗದಕ್ಕಷ್ಟೇ ಸೀಮಿತವಾಯ್ತು, 34ನೇ ಫ್ಲೋರ್​ನಲ್ಲಿ ಫ್ಲಾಟ್ ಖರೀದಿಸಿದ ವ್ಯಕ್ತಿಗೆ ಎದುರಾಯ್ತು ಸಂಕಷ್ಟ, ಕಟ್ಟದಲ್ಲಿದ್ದಿದ್ದೇ 32 ಮಹಡಿಗಳು – Kannada News

ಕಟ್ಟಡ-ಸಾಂದರ್ಭಿಕ ಚಿತ್ರImage Credit source: South China Morning Post ಶಾಂಕ್ಸಿ, ಜೂನ್ 09: ಚೀನಾ(China)ದ ಶಾಂಕ್ಸಿ ಪ್ರಾಂತ್ಯದ ಕ್ಸಿಯಾನ್ ನಗರದ ಶೆನ್ ಎಂಬ ವ್ಯಕ್ತಿಯ ಕಥೆ ಇದು. ಒಂದು ದಶಕದ ಹಿಂದೆ, ಮಧ್ಯಮ ವರ್ಗದ ಪ್ರತಿಯೊಬ್ಬ ಸಾಮಾನ್ಯನಂತೆ ತನಗೂ ಒಂದು ಸ್ವಂತ ಮನೆ ಇರಬೇಕು ಎಂಬ ಕನಸು ಕಂಡಿದ್ದ ಶೆನ್, ಇಂದು ಆ ಮನೆಯೂ ಇಲ್ಲದೆ, ಕಷ್ಟಪಟ್ಟು ದುಡಿದ ಹಣವೂ ಸಿಗದೆ ಅಸಹಾಯಕರಾಗಿ ನಿಂತಿದ್ದಾರೆ. ರಿಯಲ್ ಎಸ್ಟೇಟ್‌ನ ಹಪಾಹಪಿತನ ಮತ್ತು ಕಾನೂನುಬಾಹಿರ ಹಗರಣಗಳು ಹೇಗೆ ಒಬ್ಬ…

Read More

ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ, ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪತಿ – Kannada News | Trichy Incident: Political Leader, Woman Attacked; Husband Suspects Illicit Affair

ತಮಿಳುನಾಡಿನ ತಿರುಚ್ಚಿಯಲ್ಲಿ (Trichy) ನಡೆದ ಘಟನೆ ರಾಜ್ಯ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಕ್ಷವೊಂದರ ಪ್ರಮುಖ ನಾಯಕನೊಬ್ಬ ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆ ಮಹಿಳೆಯ ಪತಿ ತನ್ನ ಸಹಚರರೊಂದಿಗೆ ಕಾರನ್ನು ಅಡ್ಡಗಟ್ಟಿದ್ದಾನೆ. ಮಹಿಳೆಯ ಪತಿ ಮತ್ತು ಅವನ ತಂಡವು ಕಾರ್ ನಲ್ಲಿದ್ದ ಪಕ್ಷದ ನಾಯಕ ಮತ್ತು ಮಹಿಳೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೆ, ಆವೇಶದಲ್ಲಿ ಕಾರನ್ನು ಸಂಪೂರ್ಣವಾಗಿ ಜಖಂಗೊಳಿಸಿದ್ದಾರೆ. ಅಕ್ರಮ ಸಂಬಂಧದ ಶಂಕೆಯಿಂದ ಈ ದಾಳಿ ಮಾಡಿದ್ದಾನೆ. ನ್ನ ಪತ್ನಿ…

Read More