Headlines

Video: ನೀಚ ಕೃತ್ಯ: ಸೂಪರ್​ ಮಾರ್ಕೆಟ್​ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಪ್ಯಾಂಟ್ ಸಡಿಲಿಸಿ ಗುಪ್ತಾಂಗ ತಾಗಿಸಿದ ವ್ಯಕ್ತಿ

ಲಾಸ್ ಏಂಜಲೀಸ್, ಮಾರ್ಚ್​ 31: ಎಂಥಾ ನೀಚ ಕೃತ್ಯ, ಸಾರ್ವಜನಿಕ ಸ್ಥಳಗಳಲ್ಲೇ ಎಲ್ಲರೆದುರೇ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಲಾಸ್ ಏಂಜಲೀಸ್​ನ ಸೂಪರ್ ಮಾರ್ಕೆಟ್​ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ(Physical Harassment) ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಪರ್ ಮಾರ್ಕೆಟ್​​ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್…

Read More

‘ಧುರಂಧರ್ 2’ Vs ‘ಟಾಕ್ಸಿಕ್’: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು – Kannada News | K Manju talks about Yash starrer Toxic movie clash with Ranveer Singh starrer Dhurandhar 2

ನಿರ್ಮಾಪಕ ಕೆ. ಮಂಜು ಅವರು ಯಶ್ (Yash) ಜೊತೆ ‘ರಾಜಾಹುಲಿ’, ‘ಸಂತು ಸ್ಟ್ರೇಟ್ ಫಾರ್ವರ್ಡ್’ ಸಿನಿಮಾಗಳನ್ನು ಮಾಡಿದ್ದರು. ಈಗ ಯಶ್ ಬೆಳವಣಿಗೆಯನ್ನು ನೋಡಿ ಕೆ. ಮಂಜು ಖುಷಿಪಟ್ಟಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’ (Toxic) ಹಾಗೂ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಆ ಕ್ಲ್ಯಾಶ್ ಬಗ್ಗೆ ಕೆ. ಮಂಜು ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಟಾಕ್ಸಿಕ್ ಸಿನಿಮಾವನ್ನು ಧುರಂಧರ್ ಚಿತ್ರಕ್ಕೆ ಹೋಲಿಸಬೇಡಿ. ಧುರಂದರ್ ಒಂದು ಕಂಟೆಂಟ್ ಓರಿಯೆಂಟೆಡ್ ಸಿನಿಮಾ. ಟಾಕ್ಸಿಕ್…

Read More

ಕಾವ್ಯಾಗಾಗಿ ರೊಮ್ಯಾಂಟಿಕ್ ಹಾಡು ಹಾಡಿದ ಗಿಲ್ಲಿ ನಟ – Kannada News | Gilli Nata sing A romantic song For Kavya Shaiva

ಕಾವ್ಯಾ ಹಾಗೂ ಗಿಲ್ಲಿ ನಟ ಬಾಂಧವ್ಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಈಗ ಕಾವ್ಯಾ ಶೈವ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಆಗ ಅವರು ಗಿಲ್ಲಿಗೆ ಕರೆ ಮಾಡಿದ್ದಾರೆ. ಈ ವೇಳೆ ರೊಮ್ಯಾಂಟಿಕ್ ಹಾಡನ್ನು ಹಾಡುವಂತೆ ಕೋರಲಾಗಿದೆ. ಆಗ ಗಿಲ್ಲಿ ನಟ ಅವರು ಸ್ವೀಟ್ ಆಗಿ ಹಾಡಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಅದಕ್ಕೂ ನಮಗೂ ಸಂಬಂಧವಿಲ್ಲ’; ‘ಟಾಕ್ಸಿಕ್’ ಟೀಸರ್ ದೂರಿಗೆ ಸೆನ್ಸಾರ್ ಮಂಡಳಿಯ ಪ್ರತಿಕ್ರಿಯೆ – Kannada News | Toxic Teaser Controversy: Censor Board Denies Jurisdiction Over YouTube Content

ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ಸೃಷ್ಟಿಸಿದ ಹಲ್​​ಚಲ್ ಅಷ್ಟಿಷ್ಟಲ್ಲ. ಈ ಸಿನಿಮಾದ ಟೀಸರ್ ನೋಡಿದ ಅನೇಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ಟೀಸರ್​​​ನಲ್ಲಿದ್ದ ಬೋಲ್ಡ್​ ದೃಶ್ಯಗಳ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದರು. ಈ ಸಂಬಂಧ ಸಾಮಾಜಿಕ ಕಾರ್ಯಕರ್ತರು ಹಾಗೂ ಮಹಿಳಾ ಕಮಿಷನ್ ಸೆನ್ಸಾರ್ ಮಂಡಳಿಗೆ ದೂರು ನೀಡಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿತ್ತು. ಆದರೆ, ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಸೆನ್ಸಾರ್ ಮಂಡಳಿ ಸ್ಪಷ್ಟವಾಗಿ ಹೇಳಿದೆ. ಎನ್​ಡಿಟಿವಿ ಮಾಡಿದ ವರದಿ…

Read More

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಗುಡ್​​ನ್ಯೂಸ್​​ ಕೊಟ್ಟ ಅರಣ್ಯ ಸಚಿವರು – Kannada News | Nagarahole, Bandipur Safari Resumes from Tomorrow: Good News for Tourists

ಬೆಂಗಳೂರು, ಫೆಬ್ರವರಿ 18: ನಾಗರಹೊಳೆ, ಬಂಡೀಪುರ ಅಭಯಾರಣ್ಯದಲ್ಲಿ ಅರಣ್ಯ ಇಲಾಖೆಯಿಂದ ನಾಳೆಯಿಂದಲೇ ಸಫಾರಿ ಪುನಾರಂಭಕ್ಕೆ ನಿರ್ಧರಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸಫಾರಿ ತಾತ್ಕಾಲಿಕ ಸ್ಥಗಿತವಾದ ನಂತರ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದ್ದು, ಜನವರಿ 2ರಂದು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ಮಾಡಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದ ತಾಂತ್ರಿಕ ಸಮಿತಿ ಮಧ್ಯಂತರ ವರದಿ ನೀಡಿದ್ದು, ಸಫಾರಿ ಪುನರ್ ಪ್ರಾರಂಭಕ್ಕೆ ಬೇಡಿಕೆ ಇದೆ. ಹೀಗಾಗಿ ಶೇ.50ರಷ್ಟು ಸಫಾರಿ ಪುನರಾರಂಭಕ್ಕೆ ತೀರ್ಮಾನಿಸಲಾಗಿದೆ. ಪೂರ್ತಿ ವರದಿ ಬಂದ…

Read More

ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ: ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ? – Kannada News | Chikkaballapur Newlywed Roopa Found Dead: Husband Suspected in Suspicious Hanging Incident

ಚಿಕ್ಕಬಳ್ಳಾಪುರ, ಏಪ್ರಿಲ್​​ 28: ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ರೂಪಾ (30) ಮೃತ ಯುವತಿಯಾಗಿದ್ದು, ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜತೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿ ರೂಪಾ ಮದುವೆಯಾಗಿತ್ತು. ಪತಿಯ ಅನುಮಾನದ ಭೂತಕ್ಕೆ ರೂಪಾ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪತಿ ವಿರುದ್ಧವೇ ಕೊಲೆ ಆರೋಪ ಇನ್ನು ಅನುಮಾನಾಸ್ಪದ ರೀತಿಯಲ್ಲಿ ಮನೆ ಮಗಳ…

Read More

ಗ್ರೀನ್​ ಸಿಕ್ಸ್​ಗೆ ಕಾರ್ ಡೆಂಟ್: ಸಿಕ್ತು 5 ಲಕ್ಷ ರೂ. ದೇಣಿಗೆ..! – Kannada News | Cameron Green’s SIX Puts TATA Sierra Car Dent

IPL 2026: ಐಪಿಎಲ್ ಅಂಗಳದಲ್ಲಿ ಕೊನೆಗೂ ಕ್ಯಾಮರೋನ್ ಗ್ರೀನ್ ಅವರ ಬ್ಯಾಟ್ ಸದ್ದು ಮಾಡಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಗ್ರೀನ್ ಸಿಡಿಸಿದ ಸಿಕ್ಸರ್ ಕೇವಲ ಬೌಂಡರಿ ಗೆರೆ ದಾಟಲಿಲ್ಲ, ಬದಲಿಗೆ ಕ್ರೀಡಾಂಗಣದಲ್ಲಿ ಪ್ರದರ್ಶನಕ್ಕಿಟ್ಟಿದ್ದ ಹೊಸ ಟಾಟಾ ಸಿಯೆರಾ ಕಾರಿನ ಮೇಲೆಯೇ ಬಿದ್ದಿದೆ! ಈ ಅಮೋಘ ಸಿಕ್ಸರ್‌ನಿಂದಾಗಿ 5 ಲಕ್ಷ ರೂ. ದೇಣಿಗೆ ಸಂಗ್ರಹವಾಗಿದೆ. ಈ ಪಂದ್ಯದ 13ನೇ ಓವರ್‌ನಲ್ಲಿ ಗುಜರಾತ್ ವೇಗಿ ಅಶೋಕ್ ಶರ್ಮಾ ಎಸೆದ ಎಸೆತವನ್ನು ಕೆಕೆಆರ್…

Read More

NABARD Recruitment 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಆಯ್ಕೆ ಮತ್ತು ಲಕ್ಷಗಳಲ್ಲಿ ಸಂಬಳ; ಕೂಡಲೇ ಅರ್ಜಿ ಸಲ್ಲಿಸಿ! – Kannada News | NABARD Specialist Recruitment 2026: High Paying Contract Jobs, Apply Now!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ದೇಶದ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದ ಅತಿದೊಡ್ಡ ಹಣಕಾಸು ಸಂಸ್ಥೆಗಳಲ್ಲಿ ಒಂದಾದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD), ಯುವ ಮತ್ತು ಅನುಭವಿ ವೃತ್ತಿಪರರಿಗೆ ದೊಡ್ಡ ನೇಮಕಾತಿ ಜಾಹೀರಾತನ್ನು ಬಿಡುಗಡೆ ಮಾಡಿದೆ. ನಬಾರ್ಡ್ ವಿವಿಧ ಇಲಾಖೆಗಳಲ್ಲಿ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್, ಅಪಾಯ ನಿರ್ವಹಣೆ, ಹಣಕಾಸು, ದತ್ತಾಂಶ ವಿಶ್ಲೇಷಣೆ, ತಾಂತ್ರಿಕ ಕ್ಷೇತ್ರಗಳಲ್ಲಿ ಉತ್ತಮ ಅನುಭವ ಹೊಂದಿರುವ ಮತ್ತು ಗೌರವಾನ್ವಿತ ಸಂಸ್ಥೆಯೊಂದಿಗೆ ಕೆಲಸ ಮಾಡಲು ಬಯಸುವವರಿಗೆ ಈ…

Read More

ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್ – Kannada News | James Cameron Warns: Netflix Warner Bros Deal Threatens Cinema’s Future and Theaters

ಹಾಲಿವುಡ್​​ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್​ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ. ಇತ್ತೀಚೆಗೆ ನೆಟ್​ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್…

Read More

ಮತ್ತೊಬ್ಬರಿಗೆ ಛತ್ರಿ ಆಗಬೇಡಿ’: ಕಿಚ್ಚ ಖಾರವಾಗಿ ಹೇಳಿದ್ದು ಯಾರಿಗೆ? – Kannada News | Bigg Boss Kannada: Sudeep gave game advice to Kavya and others

ಬಿಗ್​​ಬಾಸ್ (Bigg Boss) ಮನೆಯಲ್ಲಿ ಎಂಟು ಜನ ಸ್ಪರ್ಧಿಗಳಿದ್ದಾರೆ. ಭಾನುವಾರಕ್ಕೆ ಆ ಸಂಖ್ಯೆ 7ಕ್ಕೆ ಇಳಿಯಲಿದೆ. ಮುಂದಿನ ವಾರ ಫಿನಾಲೆ ವಾರವಾಗಿದ್ದು ಫಿನಾಲೆ ವಾರದ ಮಧ್ಯದಲ್ಲೊಬ್ಬರು ಮಿಡ್ ವೀಕ್ ಎಲಿಮಿನೇಷನ್ ಸಹ ಆಗಲಿದ್ದಾರೆ. ಹೀಗಿರುವಾಗ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳಿಗೆ ಪ್ರತಿ ಕ್ಷಣವೂ ಮುಖ್ಯವಾಗಿರುತ್ತದೆ. ತಮ್ಮ ತನ ತೋರಿಸಲು, ತಮ್ಮ ಆಟ ಆಡಲು. ತಮ್ಮ ವ್ಯಕ್ತಿತ್ವದ ಪ್ರದರ್ಶನ ಮಾಡಲು. ಆದರೆ ಸ್ಪರ್ಧಿಗಳು ಬೇರೆಯವರಿಗಾಗಿ ಆಡಲು ಶುರು ಮಾಡಿದರೆ ಅಥವಾ ಬೇರೆಯವರ ನೆರಳಿನಲ್ಲಿ ಇರಲು ಶುರು ಮಾಡಿದರೆ. ಇದನ್ನು ‘ಮತ್ತೊಬ್ಬರಿಗೆ…

Read More