Headlines

ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತಪಟ್ಟ ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು – Kannada News | Chitradurga Bus Accident Near Gorlattu Cross in Hiriyur Taluk: Most Victims from Gokarna

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಸುಕಿನ 3 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Bus Accident) ಕನಿಷ್ಠ 17 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ, ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ಹಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ತಕ್ಷಣ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್…

Read More

ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಮೆಟ್ರೋ ಕಾಂಕ್ರೀಟ್ ಸ್ಲ್ಯಾಬ್: ಅವಶೇಷದ ಅಡಿ ಸಿಲುಕಿ ಒದ್ದಾಡಿದ ಮಹಿಳೆ – Kannada News | Tragic Mumbai Metro Accident: Mulund West Slab Collapse Traps Drivers, Injures Several

ಮಹಾರಾಷ್ಟ್ರ, ಫೆ.14: ಮುಂಬೈನಲ್ಲಿ ಇಂದು (ಶನಿವಾರ) ಭೀಕರ ಅವಘಡವೊಂದು ಸಂಭವಿಸಿದೆ. ಮುಲುಂಡ್ ವೆಸ್ಟ್‌ನ ಎಲ್‌ಬಿಎಸ್ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೈನ್ 4 (Mumbai Metro Line 4) ರ ಪಿಲ್ಲರ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಹಠಾತ್ತನೆ ಕೆಳಗೆ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿದೆ. ಜಾನ್ಸನ್ ಆಂಡ್ ಜಾನ್ಸನ್ ಕಚೇರಿಯ ಸಮೀಪವಿರುವ ಓಬೆರಾಯ್ ಪ್ರೆಮಿಸಸ್ ಬಳಿ ಈ ಘಟನೆ ನಡೆದಿದೆ. ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾರೀ ಗಾತ್ರದ ಸ್ಲ್ಯಾಬ್ ರಸ್ತೆಗೆ ಬಿದ್ದಿದೆ. ಈ ವೇಳೆ ಕೆಳಗೆ…

Read More

ಇವ್ನೆಂಥಾ ಮಗ, ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು, ದೇಹಗಳನ್ನು ಕತ್ತರಿಸಿ ನದಿಗೆಸೆದ ಮಗ – Kannada News | Jaunpur: Engineer Son Kills Parents, Chops Bodies Over Muslim Wife and Alimony

ಮಗ ಹಾಗೂ ಕೊಲೆಯಾದ ಪೋಷಕರು Image Credit source: NDTV ಜೌನ್​ಪುರ, ಡಿಸೆಂಬರ್ 18: ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಕೊಲೆ (Murder)ಮಾಡಿ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ. ಕಾಣೆಯಾದ ದಂಪತಿಯ ಹುಡುಕಾಟವು ಪೊಲೀಸರನ್ನು ಅವಳಿ ಕೊಲೆವರೆಗೆ ಕೊಂಡೊಯ್ದಿತ್ತು. ತಂದೆಯ ಹಠಮಾರಿತನ ಹಾಗೂ ಮಗನ ಕೋಪ ಹೇಗೆ ಒಂದು ದುರಂತಕ್ಕೆ ಕಾರಣಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಎಂಜಿನಿಯರ್ ಆಗಿರುವ ಅಂಬೇಶ್ ತನ್ನ ತಂದೆ ಶ್ಯಾಮ್ ಬಹದ್ದೂರ್(62), ತಾಯಿ ಬಬಿತಾ(60)…

Read More

ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್​ 15 ಹೊಸ ಬಸ್ಗಳು – Kannada News | Sindhanur’s “Vidhyarthi Ratha”: New Bus Service for 25K Students

ರಾಯಚೂರಿನಲ್ಲಿ ರಸ್ತೆಗಿಳಿದ ‘ವಿದ್ಯಾರ್ಥಿ ರಥ’; ಸ್ಕೂಲ್ ಮಕ್ಕಳೀಗಾಗಿಯೇ ರಿಸರ್ವ್​ 15 ಹೊಸ ಬಸ್ಗಳು ರಾಯಚೂರು, ಜನವರಿ 06: ಕರ್ನಾಟಕದ ಹಲವೆಡೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೆ ಪರದಾಡುತ್ತಿದ್ದಾರೆ. ರಾಯಚೂರಿನಲ್ಲಿಯೂ ಮಕ್ಕಳು ಇದೇ ಸಮಸ್ಯೆ ಎದುರಿಸುತ್ತಿದ್ದು, ಇದಕ್ಕೆ ಪರಿಹಾರವಾಗಿ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆಂದೇ ಬಸ್ ಸೇವೆ ಆರಂಭವಾಗಿದ್ದು, ಸಿಂಧನೂರು ತಾಲ್ಲೂಕಿನಲ್ಲಿ 15 ಹೊಸ ಬಸ್‌ಗಳನ್ನು ವಿದ್ಯಾರ್ಥಿಗಳಿಗಾಗಿ ರಿಸರ್ವ್ ಮಾಡಲಾಗಿದೆ. ‘ವಿದ್ಯಾರ್ಥಿ ರಥ’ ಹೆಸರಿನ ಯೋಜನೆಯಡಿ ಸೇವೆ ನೀಡಲು ಸಿದ್ಧತೆ ಸಂಪೂರ್ಣಗೊಂಡಿದ್ದು, ಈ ಬಸ್‌ಗಳಲ್ಲಿ ಕೇವಲ ಪಿಯು, ಡಿಗ್ರಿ,…

Read More

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದು‌ ಕೊಲೆಗೆ ಯತ್ನಿಸಿದ ಪತ್ನಿ: ಆಗಿದ್ದೇನು?

ಚಿಕ್ಕಬಳ್ಳಾಪುರ, (ಮಾರ್ಚ್ 22): ಜಗಳದ ಬಳಿಕ ಮಲಗಿದ್ದ ಗಂಡನ (Husband) ಮರ್ಮಾಂಗಕ್ಕೆ ಹೆಂಡತಿ (Wife) ಒದ್ದು ಕೊಲೆಗೆ ಯತ್ನಿಸಿರುವ ಘಟನೆ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ. ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ.  ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ,  ಡೈವೋರ್ಸ್ ಕೊಡಲು ಒಪ್ಪದ ಗಂಡ ಮನೆಯಲ್ಲಿ ಮಲಗಿದ್ದಾಗ, ಆತನ ಮರ್ಮಾಂಗಕ್ಕೆ ಒದ್ದು…

Read More

ಸಚಿನ್​ರ ಸಾರ್ವಕಾಲಿಕ ದಾಖಲೆ ಮುರಿಯಲು ವಿರಾಟ್ ಕೊಹ್ಲಿ ಇನ್ನೆಷ್ಟು ರನ್​​ಗಳಿಸಬೇಕು? – Kannada News | How many runs does Virat Kohli need to break Sachin’s record

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​​ನ ರನ್ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಕೂಡ ಶ್ರೀಲಂಕಾದ ಕುಮಾರ ಸಂಗಾಕ್ಕರ ಅವರನ್ನು ಹಿಂದಿಕ್ಕುವ ಮೂಲಕ. Source link

Read More

ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್ – Kannada News | Glenn Maxwell completes 11,000 Runs in T20s

ಪಾಕಿಸ್ತಾನ್ ಸೂಪರ್ ಲೀಗ್​ನ 21ನೇ ಪಂದ್ಯದಲ್ಲಿ 21 ರನ್​ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್​​ವೆಲ್ (Glenn Maxwell) ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

೬ ಎಸೆತಗಳಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ RCB – Kannada News | IPL 2026: RCB Just Miss IPL’s Fastest Run Chase

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಮೋಘ ಗೆಲುವು ದಾಖಲಿಸಿದೆ. ಅದು ಕೂಡ ಕೇವಲ 6.3 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಐಪಿಎಲ್​ನ ಫಾಸ್ಟೆಸ್ಟ್ ಚೇಸಿಂಗ್ ದಾಖಲೆಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. Source link

Read More

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು – Kannada News | Ugram Manju and Sai Sandhya getting married here is Haldi pics

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ. Source link

Read More

ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ – Kannada News | Karnataka Weather: Night Temperatures to Rise Further; Meteorologist CS Patil Warns of Heatwave Intensifies

ಬೆಂಗಳೂರು, ಏಪ್ರಿಲ್ 20: ಕರ್ನಾಟಕದಲ್ಲಿ ರಣಬಿಸಿಲಿನಿಂದ ಜನ ತತ್ತರಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೆರೆ, ಬಾವಿ ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ನೀರಿನ ಅಭಾವ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗಲು…

Read More