Headlines

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್​​ – Kannada News | Farmers Gherao Opposition Leader R. Ashoka During Chamarajanagar Visit

ಚಾಮರಾಜನಗರ, ಜುಲೈ 13: ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರು ಘೇರಾವ್​​ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೇವಲ SIR ಕುರಿತು ಮಾತನಾಡಲು ಚಾಮರಾಜನಗರಕ್ಕೆ ಬಂದಿದ್ದೀರಿ. ಆದ್ರೆ ಮಳೆ ಬಾರದ ಬಗ್ಗೆ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಿಲ್ಲ. ವಿಪಕ್ಷ ನಾಯಕರಾಗಿ ಸರ್ಕಾರಕ್ಕೆ ಕಣ್ಣು ತೆರೆಸುವ ಕೆಲಸ ಮಾಡ್ಬೇಕು. ಬಿಜೆಪಿ ಸಂಸದರು ಬರ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಅಶೋಕ್ ವಾಹನ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ವೇಳೆ ರಾಜ್ಯ ಕಬ್ಬು ಬೆಳೆಗಾರರ…

Read More

ಗಿಲ್ಲಿಗೆ ನನ್ನ ಬಾಯ್​​ಫ್ರೆಂಡ್ ಆಗುವ ಅರ್ಹತೆ ಇಲ್ಲ ಎಂದ ರಕ್ಷಿತಾ – Kannada News | Bigg Boss Kannada: Rakshita Shetty said Gilli does not have qualities to be her husband

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆ ವಾರ ತಲುಪಿದೆ. ಸದ್ಯಕ್ಕೆ ಏಳು ಮಂದಿ ಸ್ಪರ್ಧಿಗಳಿದ್ದು ಇಂದು (ಬುಧವಾರ) ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಫಿನಾಲೆಗೆ ಉಳಿದುಕೊಂಡಿರುವ ಸ್ಪರ್ಧಿಗಳ ಮಾತು, ಹಾವ ಭಾವ ಎಲ್ಲವೂ ಪ್ರೇಕ್ಷಕರಿಗೆ ಪರಿಚಿತವಾಗಿಬಿಟ್ಟಿದೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್​​ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ…

Read More

Bengaluru: ಚಾಲಕನ ಜೊತೆ ಮಾತಾಡಿದ್ದಕ್ಕೆ ಪತ್ನಿಯನ್ನೇ ಕೊಚ್ಚಿಕೊಂದ ಪತಿ! – Kannada News | Marital Suspicions Lead to Wife’s Brutal Murder in Bengaluru; Police Arrest Accused

ಮೃತ ದೇವಿಕಾ ಮತ್ತು ಆರೋಪಿ ಕುಮಾರ್​Image Credit source: Tv9 Kannada ಬೆಂಗಳೂರು, ಫೆಬ್ರವರಿ 18: ಪತ್ನಿ ಮೇಲೆ ಅನುಮಾನ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಆಕೆಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವಿಕಾ(50) ಮೃತರಾಗಿದ್ದು, ಆರೋಪಿ ಕುಮಾರ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದ ವೇಳೆ ದೇವಿಕಾ ಚಾಲಕನ ಜೊತೆ ಮಾತನಾಡಿದ್ದರು. ಇದರಿಂದ ಅನುಮಾನಗೊಂಡಿದ್ದ ಕುಮಾರ್​​, ನಿನ್ನೆ ರಾತ್ರಿ ಮಲಗಿದ್ದ ವೇಳೆ ಮಚ್ಚಿನಿಂದ…

Read More

ಥೈಲ್ಯಾಂಡ್​ ಫೋಟೋಗೆ ಕೆಟ್ಟದಾಗಿ ಕಮೆಂಟ್ ಮಾಡಿದವರಿಗೆ ಪಾಯಲ್ ಚೆಂಗಪ್ಪ ಖಡಕ್ ಉತ್ತರ – Kannada News | Payal Chengappa Slams Trolls Over Thailand Backless Photo Controversy

ಪಾಯಲ್ ಚೆಂಗಪ್ಪ ಅವರು (Payal) ಇತ್ತೀಚೆಗೆ ಥೈಲ್ಯಾಂಡ್​​ಗೆ ತೆರಳಿದ್ದರು. ಅಲ್ಲಿ ಬ್ಯಾಕ್​​ಲೆಸ್ ಫೋಟೋ ಹಾಕಿ ಗಮನ ಸೆಳೆದಿದ್ದರು. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಕ್ಕಿವೆ. ಅವರನ್ನು ಬೋಲ್ಡ್ ಅವತಾರದಲ್ಲಿ ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ಇನ್ನೂ ಕೆಲವರು ನೆಗೆಟಿವ್ ಕಮೆಂಟ್ ಮಾಡುವ ಕೆಲಸ ಮಾಡಿದ್ದಾರೆ. ಇದಕ್ಕೆ ಪಾಯಲ್ ಖಡಕ್ ಆಗಿ ಉತ್ತರಿಸಿದ್ದಾರೆ. ಅವರು ಟೀಕೆ ಮಾಡುವವರಿಗೆ ಸರಿಯಾಗಿ ಉತ್ತರ ಕೊಟ್ಟಿದ್ದಾರೆ. ಈ ರೀತಿಯ ಕಮೆಂಟ್​​ಗಳು ಅವರ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲವಂತೆ. ಹೀರೋಯಿನ್​​ಗಳು ಥೈಲ್ಯಾಂಡ್ ಮೊದಲಾದ ಕಡೆಗಳಲ್ಲಿ…

Read More

‘ಧುರಂಧರ್ 2’ ಕನ್ನಡ ಟ್ರೇಲರ್: ಕರ್ನಾಟಕದಲ್ಲಿ ಮೋಡಿ ಮಾಡುತ್ತಾ ರಣವೀರ್ ಸಿಂಗ್ ಸಿನಿಮಾ?

ಕಳೆದ ವರ್ಷ ‘ಧುರಂಧರ್’ ಸಿನಿಮಾ ಕೇವಲ ಹಿಂದಿಯಲ್ಲಿ ಬಿಡುಗಡೆ ಆಗಿತ್ತು. ಹಾಗಿದ್ದರೂ ಕೂಡ ಆ ಸಿನಿಮಾಗೆ ದೇಶಾದ್ಯಂತ ಮೆಚ್ಚುಗೆ ಸಿಕ್ಕಿತ್ತು. ಈಗ ಅದರ ಸೀಕ್ವೆಲ್ ಬರುತ್ತಿದೆ. ‘ಧುರಂಧರ್ 2’ (Dhurandhar 2) ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗಲಿದೆ ಎಂಬುದು ವಿಶೇಷ. ಹಿಂದಿ ಜೊತೆಗೆ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಆ ಮೂಲಕ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರೇಕ್ಷಕರನ್ನು ಸೆಳೆಯಲು ಪ್ಲ್ಯಾನ್ ಮಾಡಲಾಗಿದೆ. ಮಾರ್ಚ್ 19ರಂದು ಈ ಸಿನಿಮಾ…

Read More

PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ನವದೆಹಲಿ, ಮಾರ್ಚ್ 23: ಇರಾನ್, ಇಸ್ರೇಲ್-ಅಮೆರಿಕದ ನಡುವೆ ಯುದ್ಧ ನಡೆಯುತ್ತಿರುವುದರಿಂದ ಅದರ ಪರಿಣಾಮಗಳನ್ನು ಬೇರೆ ದೇಶಗಳೂ ಅನುಭವಿಸುತ್ತಿವೆ. ಮಧ್ಯ ಏಷ್ಯಾದ ಈ ಸಂಘರ್ಷದ ಕುರಿತು ಇಂದು ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. “2014ರ ನೀರಸತೆಯನ್ನು ಬಿಟ್ಟು ಭಾರತವು ಹೊಸ ಆತ್ಮವಿಶ್ವಾಸದೊಂದಿಗೆ ಹೊರಹೊಮ್ಮುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಇಂದಿನ ಯುದ್ಧ ವಾತಾವರಣದವರೆಗೆ ಭಾರತೀಯರು ಪ್ರತಿ ವರ್ಷವೂ ಪರೀಕ್ಷೆಗಳನ್ನು ಎದುರಿಸುತ್ತಲೇ ಇದ್ದಾರೆ. 140 ಕೋಟಿ ಭಾರತೀಯರ…

Read More

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ – Kannada News | NTA Undergoes Major Leadership Changes Following NEET UG Paper Leak

ನವದೆಹಲಿ, ಮೇ 17: NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ತನಿಖೆಯ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಇಬ್ಬರು ಜಂಟಿ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. 1998 ಬ್ಯಾಚ್‌ನ ಭಾರತೀಯ ಅಂಕಿಅಂಶ ಸೇವೆ (ISS) ಅಧಿಕಾರಿಯಾಗಿರುವ ಅನುಜಾ ಬಾಪಟ್ ಹಾಗೂ 2004 ಬ್ಯಾಚ್‌ನ ಐಆರ್‌ಎಸ್ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ) ಅಧಿಕಾರಿಯಾಗಿರುವ ರುಚಿತಾ…

Read More

ನಗರಗಳಲ್ಲಿ ದಿನದಿಂದ ದಿನಕ್ಕೆ ಸೆಕೆ ಹೆಚ್ಚಾಗಿ ಆರೋಗ್ಯ ಹದಗೆಡುತ್ತಿರುವುದಕ್ಕೆ ಕಾರಣವೇನು? – Kannada News

ಬೆಂಗಳೂರು ಒಂದು ಕಾಲದಲ್ಲಿ ತನ್ನ ತಂಪಾದ ವಾತಾವರಣದಿಂದಲೇ ಎಲ್ಲರನ್ನು ಸೆಳೆಯುತ್ತಿತ್ತು, ಆದರೆ ಕಳೆದ ಕೆಲ ವರ್ಷಗಳಿಂದ ಇಲ್ಲಿರುವವರು ಉಷ್ಣತೆಯ ವಾತಾವರಣದಿಂದ ಬಳಲುತ್ತಿದ್ದಾರೆ ಜೊತೆಗೆ ಸೆಕೆಯ ರಾತ್ರಿಗಳನ್ನು ಕಳೆಯುತ್ತಿದ್ದಾರೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಈಗ ನಿರ್ಜಲೀಕರಣ, ಶಾಖದಿಂದ ಬಳಲಿಕೆ ಮತ್ತು ಹೀಟ್ ಸ್ಟ್ರೋಕ್ (Heat stroke) ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಲ್ಲಿ ಇದು ಹೆಚ್ಚಾಗಿದೆ. ಹಾಗಾದರೆ ಬೆಂಗಳೂರು ಅಥವಾ ನಗರದ ಜೀವನಶೈಲಿಯಲ್ಲಿ ಈ ರೀತಿ ಬದಲಾವಣೆ ಕಂಡುಬಂದಿರುವುದಕ್ಕೆ ಕಾರಣವೇನು, ಈ ರೀತಿಯ ಸಮಸ್ಯೆ ತಡೆಗಟ್ಟಲು…

Read More

‘ಗೆದ್ದವರು 50 ಲಕ್ಷ ರೂಪಾಯಿನ ನಿಮಗೆ ಕೊಡಲ್ಲ’; ಚರ್ಚೆ ಹುಟ್ಟುಹಾಕಿದ ಸುದೀಪ್ ಮಾತು – Kannada News | BBK12 Finale: Sudeep’s Winner Won’t Share 50 Lakh Comment Stirring Controversy

ಕಿಚ್ಚ ಸುದೀಪ್ (Sudeep) ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ಶೋ ನಡೆಸಿಕೊಡುತ್ತಿದ್ದಾರೆ. ಇಂದು (ಜನವರಿ 18) ಶೋ ಕೊನೆಯಾಗಲಿದೆ. ಅವರು ಈ ಬಾರಿ ವಿವಾದಗಳ ಮೂಲಕವೂ ಚರ್ಚೆಯಾದರು. ಸುದೀಪ್ ಅವರು ಕಿಚ್ಚನ ಚಪ್ಪಾಳೆ ಕೊಟ್ಟಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಇದಕ್ಕೆ ಸ್ಪಷ್ಟನೆ ಕೊಡುವಾಗ ಅವರು ಆಡಿದ ಮಾತು ಮತ್ತೆ ಚರ್ಚೆಗೆ ಕಾರಣ ಆಗಿದೆ. ಕಳೆದ ವಾರ ಧ್ರುವಂತ್ ಅವರಿಗೆ ಕಿಚ್ಚನ ಚಪ್ಪಾಳೆ ನೀಡಲಾಯಿತು. ಇದನ್ನು ಅನೇಕರು ಪ್ರಶ್ನೆ ಮಾಡಿದರು. ಈ ವಿಷಯ ಗಿಲ್ಲಿ ಅಭಿಮಾನಿಗಳ…

Read More

Karnataka SSLC Result 2026: ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಉತ್ತಮ ಸಾಧನೆ – Kannada News | Karnataka SSLC Result 2026: Kusuma, who came in an ambulance and wrote the exam lying on a stretcher, scored 374.

ಕೋಲಾರ, ಏ.23: ಸಂಕಷ್ಟಗಳು ಎದುರಾದಾಗ ಎದೆಗುಂದದೆ ಹೋರಾಡಿದರೆ ಯಶಸ್ಸು ಖಂಡಿತ ಎಂಬ ಮಾತನ್ನು ಕೋಲಾರ ಜಿಲ್ಲೆಯ ಕುಸುಮಾ ನಿಜವಾಗಿಸಿದ್ದಾರೆ. ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಈ ಪ್ರತಿಭಾವಂತ ವಿದ್ಯಾರ್ಥಿನಿ ಇಂದು ಪ್ರಕಟವಾದ ಫಲಿತಾಂಶದಲ್ಲಿ ಉತ್ತಮ ಫಲಿತಾಂಶದಿಂದ ತೇರ್ಗಡೆಯಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿ ನಿವಾಸಿಯಾಗಿರುವ ಕುಸುಮಾ, ಪರೀಕ್ಷೆಯ ಸಮಯದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಪರೀಕ್ಷೆ ತಪ್ಪಿಸಿಕೊಳ್ಳಬಾರದು ಎಂಬ ದೃಢ ಸಂಕಲ್ಪ ಮಾಡಿದ ಆಕೆ,…

Read More