Headlines

ಆಮಿರ್ ಖಾನ್​ಗೆ ಮೂರನೇ ವಿವಾಹ; ಮೊದಲ ಎರಡು ವೈವಾಹಿಕ ಬದುಕು ಮುರಿದುಬಿದ್ದಿದ್ದು ಏಕೆ? – Kannada News

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ನಟ ಆಮಿರ್ ಖಾನ್ ಪ್ರಸ್ತುತ ತಮ್ಮ ವೃತ್ತಿಪರ ಜೀವನಕ್ಕಿಂತ ಹೆಚ್ಚಾಗಿ ವೈಯಕ್ತಿಕ ಜೀವನದ ಕಾರಣಕ್ಕಾಗಿಯೇ ಭಾರಿ ಸುದ್ದಿಯಲ್ಲಿದ್ದಾರೆ. ಅವರ ಖಾಸಗಿ ಬದುಕಿನಲ್ಲಿ ನಡೆಯುತ್ತಿರುವ ಸರಣಿ ಘಟನೆಗಳು ಸದ್ಯ ವರದಿಯಾಗುತ್ತಿವೆ. ಆಮಿರ್ ಖಾನ್ ತಮ್ಮ 61ನೇ ವಯಸ್ಸಿನಲ್ಲಿ ಮೂರನೇ ಬಾರಿಗೆ ವಿವಾಹವಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಜುಲೈ 5 ರಂದು ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರೊಂದಿಗೆ ಖಾಸಗಿ ಸಮಾರಂಭವೊಂದರಲ್ಲಿ ವಿವಾಹವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆಮಿರ್ ಖಾನ್ ಅವರು ತಮ್ಮ 60ನೇ ಹುಟ್ಟುಹಬ್ಬದ…

Read More

ಬಿಳಿ ಶರ್ಟು ಪಂಚೆ ತೊಟ್ಟು ಕಾಣಿಸಿಕೊಂಡ ರಕ್ಷಿತ್ ಶೆಟ್ಟಿ, ವಿಶೇಷತೆಯೇನು? – Kannada News | Rakshit Shetty seen wearing traditional dress here is the detail

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ (Rakshit Shetty) ಕುರಿತು ಕೆಲ ದಿನಗಳ ಹಿಂದೆ ಟ್ರೋಲ್​ ಒಂದು ಹರಿದಾಡುತ್ತಿತ್ತು, ‘ರಕ್ಷಿತ್ ಕಳೆದ ಹೋಗಿದ್ದಾರೆ ಹುಡುಕಿ ಕೊಡಿ’ ಎಂದು ಕೆಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದರು. ರಕ್ಷಿತ್ ಸಹ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ಬಹುತೇಕ ಕಾಣೆ ಆಗಿದ್ದರು. ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ‘ರಿಚರ್ಡ್ ಆಂಟೊನಿ’ ಸಿನಿಮಾದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಬಿಟ್ಟರೆ ಇನ್ನೇನೂ ಅಪ್​​ಡೇಟ್ ನೀಡಿರಲಿಲ್ಲ. ಇದೀಗ ರಕ್ಷಿತ್ ಶೆಟ್ಟಿ ಹಠಾತ್ತನೆ ಕಾಣಿಸಿಕೊಂಡಿದ್ದಾರೆ. ಅದೂ ಪಂಚೆ ಮತ್ತು ಶರ್ಟು ಧರಿಸಿ. ರಕ್ಷಿತ್…

Read More

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ…

Read More

ಟೀಂ ಇಂಡಿಯಾಗೆ ನೂತನ ವಿದೇಶಿ ಕೋಚ್ ನೇಮಿಸಲು ಮುಂದಾದ ಬಿಸಿಸಿಐ – Kannada News | Indian Women’s Cricket Team Gets Nicolaas Lee as New Strength & Conditioning Coach

2025 ರಲ್ಲಿ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದು ಬೀಗಿದ್ದ ಭಾರತ ಮಹಿಳಾ ತಂಡ (Indian Women’s Cricket Team) ಇದೀಗ 2026 ರಲ್ಲೂ ಮತ್ತೊಂದು ಐಸಿಸಿ ಟೂರ್ನಿಯ ಮೇಲೆ ಕಣ್ಣಿಟ್ಟಿದೆ. ವಾಸ್ತವವಾಗಿ ಈ ವರ್ಷ ಮಹಿಳೆಯರ ಟಿ20 ವಿಶ್ವಕಪ್ (T20 World Cup 2026) ಕೂಡ ನಡೆಯಲಿದೆ. ಈ ಟೂರ್ನಿಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಭಾರತ ಮಹಿಳಾ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಲುವಾಗಿ ಬಿಸಿಸಿಐ (BCCI), ತಂಡಕ್ಕೆ ನೂತನ ಸ್ಟ್ರೆಂಥ್ ಮತ್ತು ಕಂಡೀಷನಿಂಗ್ ಕೋಚ್ ನೇಮಿಸಲು ಮುಂದಾಗಿದೆ….

Read More

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ! – Kannada News | Inspiring Koppal Farmer: Disabled farmer ramanna Earns Lakhs in Seed Production

12 ಎಕರೆ ಭೂಮಿಯಲ್ಲಿ ಲಕ್ಷಾಂತರ ಲಾಭ; ವಿಕಲಚೇತನ ಕೃಷಿಕನ ಸಾಧನೆ! ಕೊಪ್ಪಳ, ಡಿಸೆಂಬರ್ 24: ಇಂದಿನ ಕಾಲದಲ್ಲಿ ಕೈಕಾಲು ನೆಟ್ಟಗಿದ್ದರೂ ಕೆಲವರು ದುಡಿದು ತಿನ್ನಲು ಹಿಂದೆ ಮುಂದೆ ನೋಡುತ್ತಾರೆ. ಹೀಗಿರುವಾಗ ಕೊಪ್ಪಳದ (Koppal) ಓರ್ವ ಕೃಷಿಕ ಒಂದು ಕಾಲು ಕಳೆದುಕೊಂಡಿದ್ದರೂ ಕುಗ್ಗದೆ, 12 ಎಕರೆ ಭೂಮಿಯನ್ನು ಉತ್ತಿ ಬಿತ್ತಿ ಲಕ್ಷಾಂತರ ರೂ. ಗಳಿಸಿದ್ದಾರೆ. ಟೊಮೇಟೊ, ಬದನೆ ಸೇರಿ ಹಲವು ತರಕಾರಿಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಯುವ ಕೃಷಿಕರಿಗೆ ಸ್ಫೂರ್ತಿಯಾಗಿದ್ದಾರೆ. ಕೃತಕ ಕಾಲು ಅಳವಡಿಸಿಕೊಂಡೇ ಕೃಷಿ ಚಟುವಟಿಕೆ…

Read More

ಮೆಟ್ರೋ, ಇಂಟರ್ನೆಟ್ ಬಂದ್ ಮಾಡಬಹುದು, ಆದರೆ ಪೇಪರ್ ಲೀಕ್ ತಡೆಯಲು ಆಗಲ್ಲ!: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | Rahul Gandhi Slams Centre Over NEET Protest; Demands Education Minister Resignation

ನವದೆಹಲಿ, ಜುಲೈ 25: ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಖಂಡಿಸಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಖಂಡಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಇಟ್ಟಿರುವ ಮೂರು ಪ್ರಮುಖ ಬೇಡಿಕೆಗಳ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ…

Read More

ಕರ್ನಾಟಕದ ರೈತರು ಹಾಗೂ ಉದ್ಯಮಿಗಳಿಗೆ ಯುಕೆ ಗಿಫ್ಟ್: ಬ್ರಿಟನ್ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ, ಕಾಫಿಗೆ ಸಿಗಲಿದೆ ಭಾರಿ ಡಿಮ್ಯಾಂಡ್ – Kannada News | Karnataka Gains Big from India UK Free Trade Deal: Zero Duty Exports and UK Investment

ಬೆಂಗಳೂರು, ಜು.16: ಭಾರತ ಮತ್ತು ಬ್ರಿಟನ್ (UK) ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಹೊಸದೊಂದು ಚಾರಿತ್ರಿಕ ಅಧ್ಯಾಯ ಆರಂಭವಾಗಿದೆ. ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (Free Trade Agreement) ಬುಧವಾರದಿಂದ ಜಾರಿಗೆ ಬಂದಿದ್ದು, ಇದರಿಂದ ಕರ್ನಾಟಕ ರಾಜ್ಯದ ವ್ಯಾಪಾರ, ಉದ್ಯಮ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಬಂಪರ್ ಲಾಭ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದದ ಅನ್ವಯ ಭಾರತದ ಶೇಕಡಾ 99ರಷ್ಟು ಉತ್ಪನ್ನಗಳು ಯಾವುದೇ…

Read More

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ದಾವಣಗೆರೆ, (ಫೆಬ್ರವರಿ 09): ಪರಿಶಿಷ್ಟ ಜಾತಿ(ಎಸ್​​ಟಿ) ಹಾಗೂ ಪರಿಶಿಷ್ಟ ಪಂಗಡ (ಎಸ್​​​ಸಿ) ಸಮುದಾಯದವರಿಗೆ ಈವರೆಗೆ ಭೂಮಿ ನೀಡಲಾಗುತ್ತಿತ್ತು. ಇದೀಗ ಸೈಟ್​​ ಸಹ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣೆ ಇಲಾಖೆಯಿಂದ ಎಸ್​​​ಸಿ ಎಸ್​​ಟಿ ಸಮುದಾಯವರಿಗೆ ವಿಶೇಷ ಅನುದಾನ ನೀಡಿದ್ದು, ಭೂಮಿ ಖರೀದಿ ಮಾಡಿ ಸೈಟ್​​ ನೀಡಲು ಹಣ ಕೊಟ್ಟಿದ್ದಾರೆ….

Read More

ಮನೆ ಕೆಲಸದ ಮಹಿಳೆಯರನ್ನು ಕೂಡಿಹಾಕಿದ ನಟ ರವಿ ಮೋಹನ್? ಹೊಸ ವಿವಾದ – Kannada News | Actor Ravi Mohan house theft case and house help detention allegations Chennai

ತಮಿಳು ಚಿತ್ರರಂಗದ ಖ್ಯಾತ ನಟ ರವಿ ಮೋಹನ್ (ಜಯಂ ರವಿ) ಅವರ ಇಂಜಂಬಾಕ್ಕಂನಲ್ಲಿರುವ ಐಷಾರಾಮಿ ನಿವಾಸ ಈಗ ದೊಡ್ಡ ವಿವಾದಕ್ಕೆ ಕೇಂದ್ರಬಿಂದುವಾಗಿದೆ. ರವಿ ಮೋಹನ್ ಅವರ ಮನೆಯಲ್ಲಿ ಭಾರಿ ಕಳ್ಳತನ (Theft) ನಡೆದಿರುವ ಬೆನ್ನಲ್ಲೇ, ಕೆಲಸದವರನ್ನು ಅಕ್ರಮವಾಗಿ ಕೂಡಿಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಸಂಸಾರದ ಗಲಾಟೆಯಿಂದ ಸುದ್ದಿಯಾಗಿದ್ದ ರವಿ ಮೋಹನ್ (Ravi Mohan) ಅವರು ಈಗ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮಾಧ್ಯಮಗಳ ವರದಿಯ ಪ್ರಕಾರ, ರವಿ ಮೋಹನ್ ಅವರ ಮನೆಯಲ್ಲಿ…

Read More

ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಹೋಟೆಲ್ ಮಾಲೀಕರ ಸಂಘ: ಗ್ರಾಹಕರ ಸಂಖ್ಯೆ ಇಳಿಕೆ ಆತಂಕ – Kannada News | Hotel Owners’ Association spark on Commercial LPG Cylinder Price Hike, Fear of Declining Customer Numbers

ಬೆಂಗಳೂರು, ಮೇ 01: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ 3ನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (Commercial LPG price hike) ಮಾಡಲಾಗಿದೆ. ಮಾರ್ಚ್‌ನಲ್ಲಿ 144 ರೂ, ಏಪ್ರಿಲ್‌ನಲ್ಲಿ 200 ರೂ ಹಾಗೂ ಇದೀಗ ಮೂರನೇ ಬಾರಿಗೆ 993 ರೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಎಲ್ಲೆಡೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ರಾಜ್ಯದಲ್ಲಿ ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯ ಎಫೆಕ್ಟ್ ತಟ್ಟಿದ್ದು, ಹೋಟೆಲ್ ಮಾಲೀಕರಿಂದ ವಿರೋಧ ವ್ಯಕ್ತವಾಗಿದ್ದು, ಮೊದಲಿನ ದರ…

Read More