ಜಾತ್ರೆಗೆ ಹಣ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ: ಬಾಗಲಕೋಟೆಯಲ್ಲೊಂದು ಅಮಾನವೀಯ ಘಟನೆ – Kannada News | Bagalkote Social Boycott: 7 Families Ostracized Over Festival Fund Dispute

7 ಕುಟುಂಬಗಳಿಗೆ ಊರಿಂದ ಬಹಿಷ್ಕಾರImage Credit source: Tv9 Kannada ಬಾಗಲಕೋಟೆ, ಮೇ 01: ರಾಜ್ಯ ಸರ್ಕಾರ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಕೆಲ ಅನಿಷ್ಟ ಪದ್ಧತಿಗಳಿಗೆ ಮಾತ್ರ ಬ್ರೇಕ್​​ ಬೀಳುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆಯೆಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 7 ಕುಟುಂಬಗಳಿಗೆ ಊರಿನಿಂದಲೇ ಬಹಿಷ್ಕಾರ ಹಾಕಿರೋದು. ಹೌದು, ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂಪಾಯಿ ಹಣ ನೀಡಿಲ್ಲ ಎಂಬ ಕಾರಣಕ್ಕೆ ಕುಟುಂಬಗಳಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಯಲಪ್ಪ…

Read More

ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?: ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ಶಿವಮೊಗ್ಗ, ಮಾ.25: ನಗರದ ನೆಹರು ಕ್ರೀಡಾಂಗಣದ ಪಕ್ಕದಲ್ಲಿರುವ ಅಮೃತ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಎಂಬುವರು ಚಿಕಿತ್ಸೆಯ ನಂತರ ಕೋಮಾಗೆ ಜಾರಿದ್ದು, ಇದಕ್ಕೆ ವೈದ್ಯರು ನೀಡಿದ ‘ಹೈಡೋಸ್’ ಔಷಧಿಯೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಮಾದರಿ 11 ರಂದು ದೇವಿ ಬಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾದರಿ 12 ರ ರಾತ್ರಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು….

Read More

ಇಂದಿನಿಂದ ಮೂರು ದಿನ ಕಲರ್ಸ್​​​ನಲ್ಲಿ’ಅನುಬಂಧ ಅವಾರ್ಡ್ಸ್‌’; ಕಿರುತೆರೆ ವೀಕ್ಷಕರಿಗೆ ಹಬ್ಬ – Kannada News | Colors Kannada Celebrates 12th Year Anubandha Awards with Serial Artist and Stars

ಕಳೆದ ವಾರ ಬಿಗ್ ಬಾಸ್ (Bigg Boss) ಫಿನಾಲೆ ಪೂರ್ಣಗೊಂಡಿದೆ. ವೀಕೆಂಡ್​​​ನಲ್ಲಿ ಸುದೀಪ್ ಅವರ ಎಪಿಸೋಡ್ ನೋಡೋಕೆ ಸಿಗೋದಿಲ್ಲವಲ್ಲ ಎಂದು ವೀಕ್ಷಕರು ಬೇಸರದಲ್ಲಿ ಇದ್ದರು. ಆದರೆ, ಕಲರ್ಸ್ ಕನ್ನಡ ವೀಕ್ಷಕರು ಬೇಸರ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇಂದಿನಿಂದ ಮೂರು ದಿನ ಅಂದರೆ ಜನವರಿ 24, 25 ಮತ್ತು 26ರಂದು 12ನೇ ವರ್ಷದ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ ಸಂಜೆ 7ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗಲಿದೆ. ಕಿರುತೆರೆ ಕಲಾವಿದರ ಜೊತೆಗೆ ಹಿರಿತೆರೆ ದಿಗ್ಗಜರ ಸಮಾಗಮ ಆಗಲಿದೆ. ‘ಅನುಬಂಧ ಅವಾರ್ಡ್ಸ್’…

Read More

WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ – Kannada News | RCB Wins WPL Final, Defeats Delhi Capitals! Champions Again, Secures ₹6 Cr Prize

ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. Source link

Read More

ಅಶ್ಲೀಲ ವಿಡಿಯೋ ಪೋಸ್ಟ್ ಮಾಟಿ ನಟಿಗೆ ಕಿರುಕುಳ: ಇಬ್ಬರ ಬಂಧನ

ನಟಿಯರಿಗೆ ಆನ್​ಲೈನ್ (Onlie) ಕಿರುಕುಳ ಎಂಬುದು ಪಿಡುಗಾಗಿ ಪರಿಣಮಿಸಿದೆ. ಹಲವಾರು ನಟಿಯರು ಆನ್​​ಲೈನ್ ಕಿರುಕುಳದಿಂದ ತೀವ್ರ ಸಮಸ್ಯೆ, ಮಾನಸಿಕ ಹಿಂಸೆ ಅನುಭವಿಸುತ್ತಲೇ ಇದ್ದಾರೆ. ಅಶ್ಲೀಲ ಕಮೆಂಟುಗಳು, ಎಐ ಜನರೇಟೆಡ್ ಅಶ್ಲೀಲ ವಿಡಿಯೋಗಳು, ತಿರುಚಿದ ಚಿತ್ರಗಳು ಹೀಗೆ ನಟಿಯರನ್ನು ಹಲವು ರೀತಿಯಲ್ಲಿ ದುರುಳರು ಕಾಡುತ್ತಲೇ ಬಂದಿದ್ದಾರೆ. ಆದರೆ ಕೆಲವು ನಟಿಯರು ಮಾತ್ರ ಇಂಥಹವರ ವಿರುದ್ಧ ಹೋರಾಡುವ ಧೈರ್ಯ ತೋರುತ್ತಾರೆ. ಇತ್ತೀಚೆಗೆ ಸೈಬರ್ ಪೊಲೀಸರು ಸಹ ಇಂಥಹಾ ಟ್ರೋಲ್​​ಗಳ ವಿರುದ್ಧ ಗಂಭೀರವಾಗಿದ್ದು, ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ ತೆಲುಗಿನ ಗ್ಲಾಮರಸ್…

Read More

ಅಂಬಾನಿ ಮಗನ ಹುಟ್ಟುಹಬ್ಬದ ಪಾರ್ಟಿ: ಕುಣಿದು ಕುಪ್ಪಳಿಸಿದ ನಟ ರಣವೀರ್ ಸಿಂಗ್

ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಏಪ್ರಿಲ್ 10ರಂದು ತಮ್ಮ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಜಾಮ್‌ನಗರವು ಈಗ ದೇಶದ ಅತ್ಯಂತ ಹೈ-ಪ್ರೊಫೈಲ್ ತಾಣವಾಗಿ ಮಾರ್ಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬಾಲಿವುಡ್‌ನ ಘಟಾನುಘಟಿ ನಟ-ನಟಿಯರು ಈ ಅದ್ದೂರಿ ಸಮಾರಂಭದಲ್ಲಿ ಭಾಗವಹಿಸಲು ಜಾಮ್‌ನಗರಕ್ಕೆ ಆಗಮಿಸಿದ್ದಾರೆ. ಶಾರುಖ್ ಖಾನ್, ರಣವೀರ್ ಸಿಂಗ್ (Ranveer Singh), ಸಲ್ಮಾನ್ ಖಾನ್ ಮುಂತಾದವರು ಬಂದಿದ್ದಾರೆ. ಇತ್ತೀಚೆಗಷ್ಟೇ ‘ಧುರಂಧರ್ 2’ ಮೂಲಕ…

Read More

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು….

Read More

ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು… – Kannada News | India among the countries with lowest US tariffs, markets react positively

ನವದೆಹಲಿ, ಫೆಬ್ರುವರಿ 3: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡು ದೇಶಗಳ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಭಾರತದ ಮೇಲೆ ಅಮೆರಿಕ ವಿಧಿಸಿರುವ ಶೇ. 25 ಪ್ರತಿಸುಂಕವನ್ನು ಶೇ. 18ಕ್ಕೆ ಇಳಿಸಲಾಗಿದೆ. ರಷ್ಯನ್ ತೈಲ ಖರೀದಿಸುವುದಕ್ಕೆ ಪ್ರತಿಯಾಗಿ ಭಾರತಕ್ಕೆ ದಂಡವಾಗಿ ವಿಧಿಸಿದ್ದ ಶೇ. 25 ಸುಂಕವನ್ನೂ ಕೈಬಿಡುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ. ಇದರೊಂದಿಗೆ ಭಾರತದ ಸರಕುಗಳ ಮೇಲೆ ಅಮೆರಿಕದ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಯಲಿದೆ….

Read More

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!ಎಸಿ ಗೋದಾಮಿಗೂ ತಗುಲಿದ ಬೆಂಕಿ – Kannada News | Makali Warehouse Fire: Short Circuit Leads to Multi Warehouse Blaze

ನೆಲಮಂಗಲ, ಫೆಬ್ರವರಿ 22: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿಯ ಒಂದು ಪ್ರಮುಖ ವೇರ್‌ಹೌಸ್ ಸಂಕೀರ್ಣದಲ್ಲಿ ಭಾನುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿದ ಅಗ್ನಿ ದುರಂತದಿಂದ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಭೀಕರ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ…

Read More

‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್ – Kannada News | I do Not Care Dhanush Express happiness over his 6th Place in Bigg Boss

ಧನುಶ್ ಅವರು ಧಾರಾವಾಹಿ ಲೋಕದಲ್ಲಿ ಸಾಕಷ್ಟು ಖ್ಯಾತಿ ಪಡೆದವರು. ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಹೋದರು. ಅವರು ಆರನೇ ಸ್ಥಾನಕ್ಕೆ ಖುಷಿಪಡಬೇಕಾಯಿತು. ಈ ಬಗ್ಗೆ ಧನುಶ್ ಮಾತನಾಡಿದ್ದಾರೆ. ‘ನಾನು ಮನೆಯವರ ಒತ್ತಾಯಕ್ಕೆ ಬಿಗ್ ಬಾಸ್​​ಗೆ ಬಂದದೆ. ಈಗ ಸೋತಿದ್ದೇನೆ. ಮುಂದೆ ದೊಡ್ಡದೇನೋ ಕಾಯುತ್ತಾ ಇರಬಹುದು. ಆಗೋದಲ್ಲ ಆಗಲಿ’ ಎಂದು ಧನುಶ್ ಹೇಳಿದ್ದಾರೆ. ಅವರ ಮುಖದಲ್ಲಿ ನಿರಾಸೆ ಎದ್ದು ಕಾಣಿಸುತ್ತಾ ಇತ್ತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More