Headlines

‘ಒಳ್ಳೆತನದ ಮುಖವಾಡ ಧರಿಸಿದ್ದ ದೀಪಿಕಾ ಪಡುಕೋಣೆ’: ಹೇಳಿಕೆಗೆ ಕ್ಷಮೆ ಕೇಳಿದ ನಿರ್ದೇಶಕ – Kannada News | Imtiaz Ali clarification on Deepika Padukone Good Girl Image Comment Controversy

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಅವರ ‘ಒಳ್ಳೆಯ ಹುಡುಗಿ ಇಮೇಜ್ ಕೇವಲ ಒಂದು ಮುಖವಾಡ ಆಗಿತ್ತು’ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ, ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ಹಾಗೂ ಕ್ಷಮೆಯಾಚನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ಅವರಿಗಾಗಿ ಒಂದು ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಇಮ್ತಿಯಾಜ್, ತಮ್ಮ ಹೇಳಿಕೆ ಕೇವಲ ತಮಾಷೆಗಾಗಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಇಮ್ತಿಯಾಜ್ ಅಲಿ (Imtiaz Ali) ಅವರು…

Read More

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ – Kannada News | Amid Jana Nayagan Release delay Amazon prime video to Take Legal Action Against Thalapathy Vijay Movie

ಜನ ನಾಯಗನ್ (Jana Nayagan) ಸಿನಿಮಾ ಸಂಕಷ್ಟದಲ್ಲಿದೆ. ಈ ಚಿತ್ರ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಆದ ಸಮಸ್ಯೆಯಿಂದ ತೊಂದರೆ ಎದುರಾಗುತ್ತಿದೆ.ಸಿನಿಮಾ ರಿಲೀಸ್ ಆದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಫ್ಯಾನ್ಸ್ ಇದ್ದಾರೆ. ಈಗ ಚಿತ್ರ ಒಟಿಟಿ ಪ್ಲಾಟ್​​ಫಾರ್ಮ್ ಕಡೆಯಿಂದ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ‘ಜನ ನಾಯಗನ್’ ಸಿನಿಮಾ ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ. ಇದಾದ ಬಳಿಕ ಅವರು ರಾಜಕೀಯದ…

Read More

ಭಾರತದಲ್ಲಿ ಈ ವರ್ಷ ದಾಖಲೆಯ 1.37 ಲಕ್ಷ ಎಂಬಿಬಿಎಸ್ ಸೀಟುಗಳಿಗೆ ಅನುಮೋದನೆ; ಕರ್ನಾಟಕಕ್ಕೆ ಹೆಚ್ಚು ಲಾಭ! – Kannada News | Record MBBS Seats Approved this Year Karnataka tops the list with 15,395 seats

ನವದೆಹಲಿ, ಜುಲೈ 16: ಭಾರತದಲ್ಲಿ ಈ ಬಾರಿ ವೈದ್ಯರ ಸಂಖ್ಯೆ ಹೆಚ್ಚಾಗಲಿದೆ. ಏಕೆಂದರೆ, ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಇತಿಹಾಸದಲ್ಲೇ ಮೊದಲ ಬಾರಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ದೇಶಾದ್ಯಂತ ಬರೋಬ್ಬರಿ 1.37 ಲಕ್ಷ ಎಂಬಿಬಿಎಸ್ (MBBS) ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮೋದನೆ ನೀಡಿದೆ. ಇನ್ನೊಂದು ಮುಖ್ಯವಾದ ಸಂಗತಿಯೆಂದರೆ, ರಾಜ್ಯವಾರು ಎಂಬಿಬಿಎಸ್​ ಸೀಟು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಸೀಟುಗಳನ್ನು ನೀಡಲಾಗಿದೆ. ದೇಶದಲ್ಲೇ ಅತಿಹೆಚ್ಚು ಎಂಬಿಬಿಎಸ್​ ಸೀಟುಗಳನ್ನು ಪಡೆಯುವ ಮೂಲಕ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ. ನೀಟ್-ಯುಜಿ…

Read More

ಏ 1ರಂದು ಶಿವಕುಮಾರ ಸ್ವಾಮೀಜಿ ಜನ್ಮದಿನ: SSLC ಪರೀಕ್ಷೆ ಹಿನ್ನಲೆ ಕಾರ್ಯಕ್ರದಲ್ಲಿ ಬದಲಾವಣೆ

ತುಮಕೂರು, ಮಾರ್ಚ್​ 29: ಏಪ್ರಿಲ್​​ 1ರಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸದ್ಯ ಕಾರ್ಯಕ್ರಮದ ಕೆಲಸಗಳು ಭರದಿಂದ ಸಾಗಿದೆ. ಏಪ್ರಿಲ್​ 1ರಂದು ತುಮಕೂರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಗವಹಿಸಲಿದ್ದಾರೆ. ಎಸ್ಎಸ್ಎಲ್​ಸಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಈ ಬಾರಿ ಕಾರ್ಯಕ್ರಮಗಳನ್ನು ಖಡಿತ ಮಾಡಿರುವುದು ವಿಶೇಷ. ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಇಂದು ಕ್ಯಾತಸಂದ್ರದ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿ…

Read More

ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್ – Kannada News | This is why Rajath Kishan latest reel creates controversy in Mysore

ಇದು ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡ. ಇತಿಹಾಸದ ಸ್ಮಾರಕ, ಸರ್ಕಾರಿ ಆಸ್ತಿ, ಪಾರಂಪರಿಕ ಮಹತ್ವ ಹೊಂದಿರುವ ಕಟ್ಟಡ. ಇದೇ ಕಟ್ಟಡದ ಮುಂದೆ ಬಿಗ್‌ಬಾಸ್ ಖ್ಯಾತಿಯ ರಜತ್ (Rajath Kishan) ಸಿಗರೇಟ್ ಸೇದುತ್ತಾ, ಕಾರಿನಿಂದ ಇಳಿಯುತ್ತಾ ವಿಲನ್ ಲುಕ್‌ನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ. ಕಪ್ಪು ಉಡುಪು, ಬಿಂದಾಸ್ ಸ್ಟೈಲ್, ಬಾಯಲ್ಲಿ ಸಿಗರೇಟ್ ಇಟ್ಟುಕೊಂಡು ರೀಲ್ಸ್ ಮತ್ತು ವಿಡಿಯೋಗಳನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಂ ಖಾತೆಗೆ ಅಪ್‌ಲೋಡ್ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಲಕ್ಷ್ಮಿಪುರಂ ಪೊಲೀಸರು ಪ್ರಾಥಮಿಕವಾಗಿ ಎನ್‌ಸಿಆರ್ ದಾಖಲಿಸಿದ್ದಾರೆ. ಅನುಮತಿ…

Read More

Video: ಉತ್ತರಾಖಂಡದ ಆರ್ಮಿ ಕ್ಯಾಂಪ್ ಒಳಗೆ ಭಾರಿ ಅಗ್ನಿ ಅವಘಡ – Kannada News | Fire Breaks Out at Military Storage Facility in Joshimath

ಜೋಶಿಮಠ, ಜನವರಿ 04: ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ದಟ್ಟವಾದ ಹೊಗೆಯನ್ನು ಕಾಣಬಹುದು. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸೇನಾ ನೆಲೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ, ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಬೆಳಗಿನ ಜಾವದಲ್ಲಿ ಬೆಂಕಿ ಕಟ್ಟಡದಾದ್ಯಂತ…

Read More

Hormuz Strait: ಇರಾನ್​ನಿಂದ ತೈಲ ಸಾಗಾಟ ಸುಗಮ, ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ

ಟೆಹ್ರಾನ್, ಏಪ್ರಿಲ್ 08: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಒಪ್ಪಿಗೆ ಕೊಡುತ್ತಿದ್ದಂತೆ ಇತ್ತ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅನುಮತಿ ನೀಡಿದ್ದು, ಇರಾನ್​ನಿಂದ ತೈಲ ಸಾಗಾಟ ಸುಗಮವಾಗಲಿದೆ. ಭಾರತ ಸೇರಿ ಅನೇಕ ದೇಶಗಳಿಗೆ ಇದರಿಂದ ಅನುಕೂಲವಾಗಲಿದೆ.  ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಮುಂದೂಡಲು ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧರಿಸಿದ್ದು, ಜಾಗತಿಕ ಮಾರುಕಟ್ಟೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಘೋಷಣೆಯ ನಂತರ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿದಿವೆ ಮತ್ತು…

Read More

RCBಯ ಪಂಚ ಬೌಲರ್​ಗಳೇ ವೈಭವ್​ ಸೂರ್ಯವಂಶಿಯ ಮುಂದಿನ ಟಾರ್ಗೆಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ದಿಗ್ಗಜ ಬೌಲರ್‌ಗಳ ನಿದ್ದೆಗೆಡಿಸುತ್ತಿದ್ದಾರೆ. ಇತ್ತೀಚೆಗೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀರ್ ಬುಮ್ರಾ ಅವರ ಓವರ್‌ನಲ್ಲಿ ಅಬ್ಬರಿಸಿದ್ದ ವೈಭವ್, ಈಗ ಏಪ್ರಿಲ್ 10 ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯಕ್ಕೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬುಮ್ರಾ ವಿರುದ್ಧ ‘ಬಿರುಗಾಳಿ’! ಮುಂಬೈ ಇಂಡಿಯನ್ಸ್ ವಿರುದ್ಧದ ಮಳೆಬಾಧಿತ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ತೋರಿದ ಆಟ ಅಪ್ರತಿಮವಾಗಿತ್ತು. ವಿಶ್ವದ…

Read More

ವಿಜಯ್ ಪ್ರಮಾಣವಚನವನ್ನು ನೋಡಿ ‘ಬಾಹುಬಲಿ’ ದೃಶ್ಯ ನೆನೆದ ಫ್ಯಾನ್ಸ್ – Kannada News | Thalapathy Vijay’s CM Oath: A Bahubali Moment for Tamil Nadu Politics

ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವು ದೃಶ್ಯಗಳು ಕೇವಲ ಸಿನಿಮಾ ಆಗಿ ಉಳಿಯದೆ, ಜನರ ಭಾವನೆಯಾಗಿ ಬದಲಾಗುತ್ತವೆ. ಅಂತಹ ಒಂದು ದೃಶ್ಯ ‘ಬಾಹುಬಲಿ’ ಚಿತ್ರದಲ್ಲಿ ಮಹೇಂದ್ರ ಬಾಹುಬಲಿ ಪಟ್ಟಾಭಿಷೇಕ ಮಾಡಿಕೊಳ್ಳುವ ಕ್ಷಣ. ಇಂದು ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಂ’ (TVK) ಮೂಲಕ ರಾಜಕೀಯಕ್ಕೆ ಅಡಿಯಿಟ್ಟು ಸಿಎಂ ಆಗಿದ್ದಾರೆ. ಅವರು ಪ್ರಮಾಣ ವಚನ ದೃಶ್ಯವನ್ನು ಅನೇಕರು ಬಾಹುಬಲಿ ದೃಶ್ಯಕ್ಕೆ ಹೋಲಿಕೆ ಮಾಡಿದ್ದಾರೆ. ಮೇ 10ರಂದು ನಡೆದ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ…

Read More

E20 ಪೆಟ್ರೋಲ್ ಹಾಕಿಸುವ ವಾಹನಗಳ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗುತ್ತದಾ? ಸರ್ಕಾರದ ಸ್ಪಷ್ಟನೆ ಇದು – Kannada News | E20 Fuel & Car Insurance: Government Clarifies No Claim Rejection for E20 Use

ನವದೆಹಲಿ, ಜೂನ್ 16: ಇ20 ಇಂಧನ ಬಳಸುವ ಕಾರಿಗೆ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗಬಹುದು ಎನ್ನುವ ಸುದ್ದಿ ವೈರಲ್ ಆಗುತ್ತಿದೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಟ್ಟಿದ್ದು, ಆ ರೀತಿ ಆಗುವುದಿಲ್ಲ ಎಂದು ಹೇಳಿದೆ. ಶೇ. 20ರಷ್ಟು ಎಥೆನಾಲ್ ಮಿಶ್ರಣವಿರುವ ಇ20 ಪೆಟ್ರೋಲ್ (E20 fuel) ಅನ್ನು ಹಳೆಯ ವಾಹನಗಳು ಬಳಸಿದರೆ ಇನ್ಷೂರೆನ್ಸ್ ಕ್ಲೇಮ್ ಸಾಧ್ಯವಾಗದೇ ಹೋಗಬಹುದು ಎಂದು ಐಸಿಐಸಿಐ ಲೊಂಬಾರ್ಡ್ ಎನ್ನುವ ವಿಮಾ ಕಂಪನಿ ಕಳೆದ ವಾರ ತನ್ನ ಬ್ಲಾಗ್​ನಲ್ಲಿ ಮಾಹಿತಿ ಹಂಚಿಕೊಂಡಿತ್ತು. ಅದು ಸೋಷಿಯಲ್ ಮೀಡಿಯಾದಲ್ಲಿ…

Read More