Headlines

ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಜೈಲಿನಿಂದ ಹೊರಬರುತ್ತಿದ್ದಂತೆ ಭರ್ಜರಿ ಪಾರ್ಟಿ! ನೋಟಿನ ಹಾರ ಹಾಕಿಕೊಂಡು ಪತ್ನಿಯೊಂದಿಗೆ ಡಾನ್ಸ್

ಪುಣೆ, ಮೇ.27 : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾರಾಷ್ಟ್ರದ ಪುಣೆಯ ಕಲ್ಯಾಣಿನಗರದ ಪೋರ್ಷೆ (Porsche) ಕಾರು ಭೀಕರ ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಬಿಲ್ಡರ್ ವಿಶಾಲ್ ಅಗರ್ವಾಲ್ (Vishal Agarwal) ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ವಿಶಾಲ್ ಅಗರ್ವಾಲ್, ತಮ್ಮ ಕುಟುಂಬದೊಂದಿಗೆ ಪಾರ್ಟಿ ಮಾಡಿದ್ದಾರೆ. ನೋಟುಗಳ ಹಾರ ಧರಿಸಿ ಅಸಭ್ಯವಾಗಿ ಡಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 2024ರ ಮೇ ತಿಂಗಳಿನಲ್ಲಿ…

Read More

ತಾಂತ್ರಿಕ ದೋಷ: 8 ಗಂಟೆ ಹಾರಾಡಿ ದೆಹಲಿಗೆ ವಾಪಸಾದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ನವದೆಹಲಿ, ಮೇ 27: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ 230 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ದೆಹಲಿಗೆ ವಾಪಸಾಗಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಮತ್ತೆ ದೆಹಲಿಗೆ ಬಂದಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಚೀನಾ ವಾಯುಪ್ರದೇಶದಿಂದ ವಾಪಸ್ ಮಾಹಿತಿಯ ಪ್ರಕಾರ, ಮೇ 27 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ‘AI173’ ವಿಮಾನವು ನಿಗದಿತ ಸಮಯಕ್ಕೆ…

Read More

ನಷ್ಟ ಮಾಡಿ ಡಿಸ್ಕೌಂಟ್ ಕೇಳಿದ ರಣವೀರ್ ಸಿಂಗ್; ಸಂಧಾನ ಸಭೆಯಲ್ಲಿ ನಡೆದಿದ್ದೇನು?

ಬಾಲಿವುಡ್‌ನ ‘ಡಾನ್ 3’ ಸಿನಿಮಾ ವಿವಾದ ಈಗ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಟ ರಣವೀರ್ ಸಿಂಗ್ ಮತ್ತು ‘ಎಕ್ಸೆಲ್ ಎಂಟರ್‌ಟೇನ್‌ಮೆಂಟ್’ ನಿರ್ಮಾಣ ಸಂಸ್ಥೆ ನಡುವಿನ ಮುನಿಸು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಇತ್ತೀಚೆಗೆ ನಡೆದ ಸಂಧಾನ ಸಭೆಯೊಂದರ ಆಸಕ್ತಿದಾಯಕ ಮಾಹಿತಿ ಈಗ ಹೊರಬಿದ್ದಿದೆ. ಚಿತ್ರದಿಂದ ಹೊರನಡೆದ ಕಾರಣ ಎಕ್ಸೆಲ್ ಸಂಸ್ಥೆಗೆ ಉಂಟಾಗಿದ್ದ 45 ಕೋಟಿ ರೂಪಾಯಿ ನಷ್ಟಕ್ಕೆ ಪರಿಹಾರವಾಗಿ ರಣವೀರ್ ಸಿಂಗ್ 10 ಕೋಟಿ ರೂಪಾಯಿ ನೀಡಲು ಒಪ್ಪಿದ್ದರು ಮತ್ತು ಬಾಕಿ ಹಣದಲ್ಲಿ ಡಿಸ್ಕೌಂಟ್ ಕೇಳಿದ್ದರು…

Read More

Trupti Bhatt IPS: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಅನೇಕರ ಕನಸಾದ ಯುಪಿಎಸ್‌ಸಿ (UPSC) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಯಶಸ್ಸು ಸಾಧಿಸುವುದು ಸುಲಭದ ಮಾತಲ್ಲ. ವರ್ಷಗಳ ಕಾಲ ಸತತ ಪರಿಶ್ರಮ ಪಟ್ಟರೂ ಹಲವರಿಗೆ ಈ ಕನಸು ಕೈಗೂಡುವುದಿಲ್ಲ. ಆದರೆ ಉತ್ತರಾಖಂಡದ ಅಲ್ಮೋರಾ ಮೂಲದ ತೃಪ್ತಿ ಭಟ್ ತಮ್ಮ ಅಸಾಧಾರಣ ಪ್ರತಿಭೆ, ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮದ ಮೂಲಕ ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿ IPS ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಇನ್ನೂ ವಿಶೇಷವೆಂದರೆ, ನಾಗರಿಕ ಸೇವೆಯ ಗುರಿಗಾಗಿ ಅವರು ISRO ಸೇರಿ ಒಟ್ಟು 16 ಸರ್ಕಾರಿ ಉದ್ಯೋಗಗಳ…

Read More

Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ

ತನ್ನನ್ನು ತಾನು ತುಂಬಾ ಬುದ್ಧಿವಂತ ಎಂದುಕೊಳ್ಳುತ್ತಿದ್ದ ಕಳ್ಳ. ತಡರಾತ್ರಿ ಯಾರೂ ಇಲ್ಲದ ಸಮಯ ನೋಡಿ, ರಸ್ತೆಯ ಪಕ್ಕದಲ್ಲಿದ್ದ ದಪ್ಪನೆಯ ವಿದ್ಯುತ್ ಕೇಬಲ್‌ಗಳನ್ನು ಕತ್ತರಿಸಿ, ಅವುಗಳನ್ನು ಮಾರಿ ಭಾರಿ ಹಣ ಗಳಿಸುವುದು ಅವನ ಪ್ಲಾನ್ ಆಗಿತ್ತು. ತನ್ನ ಯೋಜನೆಯಂತೆ, ಆತ ಕತ್ತರಿ ಮತ್ತು ಉಪಕರಣಗಳೊಂದಿಗೆ ಕಂಬದ ಮೇಲಿದ್ದ ಪವರ್ ಕೇಬಲ್ ಏರಿ ಅದನ್ನು ಕತ್ತರಿಸಲು ಶುರು ಮಾಡಿದ್ದ. ತನ್ನ ಕೆಲಸದಲ್ಲಿ ಎಷ್ಟು ಮಗ್ನನಾಗಿದ್ದ ಎಂದರೆ ತಾನು ನಿಂತಿರುವ ತಂತಿಯನ್ನೇ ಕತ್ತರಿಸಿರುವುದರ ಬಗ್ಗೆ ಅರಿವಿರಲಿಲ್ಲ. ಕೇಬಲ್ ಕತ್ತರಿಸಿದ ತಕ್ಷಣ ದೊಪ್ಪೆಂದು…

Read More

ಚಿರಂಜೀವಿ ಬಗ್ಗೆ ಸುಳ್ಳು ಸುದ್ದಿ ಯೂಟ್ಯೂಬ್ ವಿರುದ್ಧ ದೂರು ದಾಖಲು

ಸಿನಿಮಾ (Cinema) ನಟ-ನಟಿಯರ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸಾಮಾಜಿಕ ಜಾಲತಾಣಗಳ ಈ ಕಾಲದಲ್ಲಿ ಸುಳ್ಳು ಸುದ್ದಿಗಳು ಬಹು ಬೇಗ ಹರಡುತ್ತವೆ. ಕೆಲವು ಯೂಟ್ಯೂಬ್ ಚಾನೆಲ್​​ಗಳಂತೂ ವೀವ್ಸ್​ಗಾಗಿ ಸಿನಿಮಾ ನಟ-ನಟಿಯರಿಗೆ ಸಂಬಂಧಿಸಿದ ಅತಿ ರಂಜಿತ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತವೆ. ಹಲವು ಸಿನಿಮಾ ನಟ-ನಟಿಯರು ಇಂಥಹಾ ಚಾನೆಲ್​​ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಿದೆ. ಆದರೆ ಈ ಕುಕೃತ್ಯ ದಕ್ಷಿಣ ಭಾರತದಲ್ಲಿ ತುಸು ಕಡಿಮೆ ಇತ್ತು. ಆದರೆ ಇದೀಗ ಮೆಗಾಸ್ಟಾರ್ ಚಿರಂಜೀವಿ ಕುರಿತು ಸುಳ್ಳು ಸುದ್ದಿ ಮತ್ತು ತಿರುಚಿದ…

Read More

ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟವೀಗ ನಿರಾಳ: ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್​​

ಬೆಂಗಳೂರು, ಮೇ 27: ಎಬೋಲಾ ವೈರಸ್ ಶಂಕಿತ ಪ್ರಕರಣವೊಂದು ಬೆಂಗಳೂರಲ್ಲಿ ಪತ್ತೆಯಾಗಿರೋದು ಭಾರಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಉಗಾಂಡಾ ಮೂಲದ ಮಹಿಳೆಯ ಎಬೋಲಾ ಪರೀಕ್ಷೆಯ ರಿಪೋರ್ಟ್​​ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಸೇರಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ರಾಜ್ಯಕ್ಕೂ ಎಬೋಲಾ ಮಾರಿ ಕಾಲಿಟ್ಟಿತಾ ಎಂಬ ಆತಂಕದಲ್ಲಿದ್ದ ಇಲಾಖೆ ನಿಟ್ಟುಸಿರು ಬಿಟ್ಟಿದೆ. ಮುಖ್ಯಾಂಶಗಳು ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟಕಕ್ಕೆ ಬಿಗ್​​ ರಿಲೀಫ್​​ ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್​​ ನಿಟ್ಟುಸಿರು ಬಿಟ್ಟ ಆರೋಗ್ಯ ಮತ್ತು…

Read More

254 ರನ್​​ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬರೋಬ್ಬರಿ…

Read More

ಡಿಕೆ ಶಿವಕುಮಾರ್​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ

ರಾಮನಗರ, ಮೇ 27: ಡಿಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬ ನಂಬಿಕೆಯೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಅಧಿಕೃತ ಘೋಷಣೆಗೆ ಮೊದಲೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ಅಧಿಕಾರ ಹಂಚಿಕೆ ಸಂಬಂಧ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್ ಅವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಆದರೂ, ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಒಪ್ಪಿಕೊಂಡಿದ್ದಾರೆ ಮತ್ತು ಡಿಕೆ ಶಿವಕುಮಾರ್ ಮುಖ್ಯಮಂತ್ರಿ…

Read More

Guru Sanchara 2026: ಗುರು ಸಂಚಾರ ಮಕರ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಮಕರ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮಕರ ರಾಶಿಯವರಿಗೆ 2026ರ ಗುರು ಸಂಚಾರವು ಶುಭಕರವಾಗಿದೆ. ರಾಶ್ಯಾಧಿಪತಿ ಶನಿಯಾಗಿದ್ದು, ಗುರುವು ಕರ್ಕಾಟಕದಿಂದ ಸಪ್ತಮ ದೃಷ್ಟಿಯಲ್ಲಿ ಮಕರ ರಾಶಿಯನ್ನು ನೋಡುತ್ತಿದ್ದಾರೆ. ಜೂನ್ 2 ರಿಂದ ಗುರುಬಲ ಪ್ರಾರಂಭವಾಗುವುದರಿಂದ ಉತ್ತರಾಷಾಡ, ಶ್ರವಣ, ಧನಿಷ್ಠ ನಕ್ಷತ್ರದವರಿಗೆ ಅದೃಷ್ಟ ಕೂಡಿಬರಲಿದೆ. ಆರ್ಥಿಕ ಪ್ರಗತಿ, ವಿವಾಹ ಯೋಗ, ಮನೆ ಮತ್ತು ಆಸ್ತಿ…

Read More