Headlines

ICC Rankings: ಏಕದಿನ, ಟೆಸ್ಟ್, ಟಿ20 ಮಾದರಿಯಲ್ಲೂ ಭಾರತೀಯರದ್ದೇ ಪಾರುಪತ್ಯ – Kannada News | ICC Rankings: India Dominates Test, ODI, T20; Bumrah, Gill, Kishan Top Charts

ಹಾಗೆಯೇ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ, ಇಶಾನ್ ಕಿಶನ್ ನಂ. 1, ಅಭಿಷೇಕ್ ಶರ್ಮಾ ನಂ. 3 ಮತ್ತು ತಿಲಕ್ ವರ್ಮಾ ನಂ. 6 ಸ್ಥಾನದಲ್ಲಿದ್ದಾರೆ. ಹದಿನೈದು ವರ್ಷದ ವೈಭವ್ ಸೂರ್ಯವಂಶಿ ಕೂಡ 48 ನೇ ಸ್ಥಾನ ಪಡೆದು ಅಗ್ರ 50 ರಲ್ಲಿ ಮುಂದುವರೆದಿದ್ದಾರೆ. ನಾಯಕ ಶ್ರೇಯಸ್ ಅಯ್ಯರ್ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ 24 ನೇ ಸ್ಥಾನದಲ್ಲಿದ್ದರೆ, ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ನಂ. 19 ನೇ ಸ್ಥಾನದಲ್ಲಿದ್ದಾರೆ(PC-PTI). Source link

Read More

ಜೂನಿಯರ್ ಎನ್‌ಟಿಆರ್ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿ; ಸ್ವತಃ ಅಪ್‌ಡೇಟ್ ನೀಡಿದ ನಟ – Kannada News | Jr NTR undergoes successful Shoulder Surgery Health Update Dragon Movie

ಟಾಲಿವುಡ್ ನಟ ಜೂನಿಯರ್ ಎನ್‌ಟಿಆರ್ (Jr NTR) ಅವರ ಭುಜದ ಶಸ್ತ್ರಚಿಕಿತ್ಸೆ (Shoulder Surgery) ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ಜೂನಿಯರ್ ಎನ್‌ಟಿಆರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಶಸ್ತ್ರಚಿಕಿತ್ಸೆಯ ನಂತರ ತಮ್ಮ ಆರೋಗ್ಯದ ಕುರಿತು ಅಭಿಮಾನಿಗಳಿಗೆ ಮಾಹಿತಿ (Health Update) ನೀಡಿದ್ದಾರೆ. ಅವರು ಕ್ಷೇಮವಾಗಿದ್ದಾರೆ ಎಂಬುದನ್ನು ತಿಳಿದು ಅಭಿಮಾನಿಗಳಿಗೆ ಸಮಾಧಾನ ಆಗಿದೆ. ಎನ್‌ಟಿಆರ್ ನೀಡಿದ ಅಪ್‌ಡೇಟ್: ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ ಬುಧವಾರ (ಆಗಸ್ಟ್…

Read More

ನಾಳೆಯಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಬಳಿ ಇರುವ ಅಸ್ತ್ರಗಳೇನು? – Kannada News | Karnataka Legislature Session Begins August 13: Opposition’s Weapons to Target Government

ಬೆಂಗಳೂರು, ಆಗಸ್ಟ್​​ 12: ನಾಳೆಯಿಂದ (ಆ.13) ವಿಧಾನಮಂಡಲ ಅಧಿವೇಶನ (Assembly Session) ಆರಂಭವಾಗಲಿದೆ. ಸಿಎಂ  ಆದ ಬಳಿಕ ಡಿ.ಕೆ ಶಿವಕುಮಾರ್​ಗೆ (DK Shivakumar) ಇದು ಮೊದಲ ಅಧಿವೇಶನ. ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್​ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಮುಗಿಬೀಳಲು ವಿಪಕ್ಷಗಳು ಕಾಯುತ್ತಿವೆ. ವಿಪಕ್ಷಗಳ ದಾಳಿಗೆ ಪ್ರಮುಖ ಅಸ್ತ್ರಗಳು ಸಿದ್ಧ ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರವೂ ಇದೀಗ ರಾಜಕೀಯ…

Read More

ಜೈಲಿನಲ್ಲಿದ್ದ ಇಮ್ರಾನ್ ಖಾನ್ ನಿಜವಾಗಿಯೂ ಸತ್ತಿದ್ದಾರಾ? ಕೊನೆಗೂ ಮೌನ ಮುರಿದ ಪಾಕಿಸ್ತಾನ – Kannada News | Pakistan Army clarification on Former PM Imran Khan’s Death Rumour

ಇಸ್ಲಮಾಬಾದ್, ಆಗಸ್ಟ್ 12: ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ನಾಯಕ ಇಮ್ರಾನ್ ಖಾನ್ (Imran Khan) ಜೈಲಿನಲ್ಲೇ ನಿಧನರಾಗಿದ್ದಾರೆ ಎಂಬ ವರದಿಗಳನ್ನು ಪಾಕಿಸ್ತಾನ ಮಿಲಿಟರಿ ಸಂಪೂರ್ಣವಾಗಿ ತಳ್ಳಿಹಾಕಿದೆ. ಪತ್ರಕರ್ತ ವಜಾಹತ್ ಸಯೀದ್ ಖಾನ್ ಅವರು ಈ ಹಿಂದೆ ಇಮ್ರಾನ್ ಖಾನ್ ಮೃತಪಟ್ಟಿದ್ದಾರೆ ಎಂದು ಪ್ರತಿಪಾದಿಸಿದ್ದು, ಬಳಿಕ ತಮ್ಮ ಮೂಲಗಳು ಈ ಸುದ್ದಿಯನ್ನು ದೃಢಪಡಿಸಿಲ್ಲ ಎಂದು ಸ್ಪಷ್ಟನೆ ನೀಡಿದ ಬೆನ್ನಲ್ಲೇ ಪಾಕ್ ಸೇನೆಯಿಂದ ಈ ಪ್ರತಿಕ್ರಿಯೆ ಬಂದಿದೆ. ಇಮ್ರಾನ್ ಖಾನ್ ಬಗ್ಗೆ ಪಾಕಿಸ್ತಾನ ಸೇನೆಯ…

Read More

ಪ್ರಜ್ವಲ್ ರೇವಣ್ಣ ಸೆಲ್​​​​​​​ನಲ್ಲಿ ಸಿಕ್ಕ ಮೊಬೈಲ್, ಪೆನ್​​​​ಡ್ರೈವ್​​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ – Kannada News | Obscene videos Found In Mobile And Pen drive at Jail: Prajwal revanna Shifted to Prison cell From VIP

ಬೆಂಗಳೂರು, ಆಗಸ್ಟ್ 12): ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (parappana agrahara central Jail) ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna)  ಬಳಿ ಮೊಬೈಲ್ ಹಾಗೂ ಪೆನ್​​​​​ಡ್ರೈವ್ ಪತ್ತೆಯಾಗಿದೆ. ಇದು ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಮೊಬೈಲ್ ಹಾಗೂ ಪೆನ್​​​ಡ್ರೈವ್​​​​ನಲ್ಲಿ ಏನೇನಿದೆ ಎನ್ನುವುದು ಪರಿಶೀಲನೆ ನಡೆಸಿದಾಗ ಪೊಲೀಸ್ ಅಧಿಕಾರಿಗಳು ಶಾಕ್ ಆಗಿದ್ದಾರೆ. ಹೌದು….ಪ್ರಜ್ವಲ್ ಬಳಿ ಇದ್ದ ಮೊಬೈಲ್ ಹಾಗೂ ಪೆನ್​​​ಡ್ರೈವ್​​​ನಲ್ಲಿ…

Read More

ಜನ್ಮ ದಿನದಂದು ವಿಶ್ವ ದಾಖಲೆಯ ಶತಕ ಬಾರಿಸಿದ ಸೇದಿಕುಲ್ಲಾ ಅಟಲ್ – Kannada News | Sediqullah Atal Creates History with Birthday Century as Afghanistan Sweeps Ireland ODI Series

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಐರ್ಲೆಂಡ್ (Afghanistan vs Ireland) ಪ್ರವಾಸದಲ್ಲಿರುವ ಅಫ್ಘಾನಿಸ್ತಾನ ತಂಡ ಈಗಾಗಲೇ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇಂದು ನಡೆದ ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ 343 ರನ್ ಕಲೆಹಾಕಿತು. ತಂಡದ ಪರ ಇಬ್ರಾಹಿಂ ಜದ್ರಾನ್ 107 ರನ್​ಗಳ ಇನ್ನಿಂಗ್ಸ್ ಆಡಿದರೆ, ಸೇದಿಕುಲ್ಲಾ ಅಟಲ್ (Sediqullah Atal) ಕೂಡ ಅತ್ಯಧಿಕ 143 ರನ್​ಗಳ ಇನ್ನಿಂಗ್ಸ್…

Read More

‘ನನ್ನ ಈ ಹೆಬ್ಬಯಕೆಯನ್ನು ಈಡೇರಿಸಿಕೊಂಡು ವಿದಾಯ ಹೇಳಬೇಕು’; ಡೇವಿಡ್ ಮಿಲ್ಲರ್

2027 ರ ಏಕದಿನ ವಿಶ್ವಕಪ್‌ಗೆ ಆಫ್ರಿಕಾ ಖಂಡ ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ತಿಳಿದೆ ಇದೆ. ಈ ವಿಶ್ವ ಸಮರ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದೆ. ಹೀಗಾಗಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಅಲ್ಲದೆ ಆಫ್ರಿಕಾ ತಂಡ ಇದುವರೆಗೆ ಏಕದಿನ ವಿಶ್ವಕಪ್ ಗೆಲ್ಲದಿರುವುದರಿಂದ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ(PC-PTI). ಇದಕ್ಕೆ ಪೂರಕವಾಗಿ ಇತ್ತೀಚೆಗೆ ಐಸಿಸಿ ಟೂರ್ನಿಗಳಲ್ಲಿ ಆಫ್ರಿಕನ್ ತಂಡ ಉತ್ತಮ ಪ್ರದರ್ಶನ ನೀಡಿದೆ. 2024 ರ ಟಿ20 ವಿಶ್ವಕಪ್…

Read More

‘ಬಿಗ್ ಬಾಸ್ 20’ ಟ್ರೇಲರ್: ಈ ಬಾರಿ ಸಲ್ಮಾನ್ ಖಾನ್ ಕೊಡ್ತಾರೆ ‘ಎಕ್ಸ್‌ಟ್ರಾ ಜೀವನ್ ದಾನ್’ – Kannada News | Salman Khan reveals Extra Jeevan Daan Twist in Bigg Boss 20 Trailer

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ (Bigg Boss) ಹಿಂದಿಯ 20ನೇ ಆವೃತ್ತಿ ಶೀಘ್ರದಲ್ಲೇ ಆರಂಭವಾಗಲಿದ್ದು, ಈ ಬಾರಿ ಆಟದಲ್ಲಿ ವಿಶೇಷ ತಿರುವೊಂದನ್ನು ನೀಡಲಾಗಿದೆ. ಹೊಸ ಸೀಸನ್‌ನ ಟ್ರೇಲರ್ ಬಿಡುಗಡೆಯಾಗಿದ್ದು, ನಿರೂಪಕ ಸಲ್ಮಾನ್ ಖಾನ್ (Salman Khan) ‘ಎಕ್ಸ್‌ಟ್ರಾ ಜೀವನ್ ದಾನ್’ (Extra Jeevan Daan) ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದ್ದಾರೆ. ಈ ಹೊಸ ನಿಯಮವು ಸ್ಪರ್ಧಿಗಳ ಆಟದ ರೀತಿ ಹಾಗೂ ಅವರು ತೆಗೆದುಕೊಳ್ಳುವ ನಿರ್ಧಾರಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಸಾಧ್ಯತೆಯಿದೆ. ಟ್ರೇಲರ್‌ನ ಆರಂಭದಲ್ಲಿ ಇಬ್ಬರು ಯೋಧರು…

Read More

Independence Day 2026: ಇವರೇ ನೋಡಿ ತಿರಂಗಾದ ರೂವಾರಿ ಪಿಂಗಳಿ ವೆಂಕಯ್ಯ; ಇಲ್ಲಿದೆ ತ್ರಿವರ್ಣ ಧ್ವಜ ಹುಟ್ಟಿದ ಕಥೆ – Kannada News | Independence Day 2026; Story of Pingali Venkayya the National Flag Designer and decode of National Flag Specialities in Kannada taken

ಬೆಂಗಳೂರು, ಆಗಸ್ಟ್​​ 12: ಭಾರತವು 80ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಸಂಭ್ರಮದಲ್ಲಿದೆ. ಸ್ವತಂತ್ರ ಭಾರತದ ಆಗಸದಲ್ಲಿ ಹೆಮ್ಮೆಯಿಂದ ಹಾರಾಡುವ ನಮ್ಮ ರಾಷ್ಟ್ರಧ್ವಜ ‘ತಿರಂಗಾ’ ಕೋಟ್ಯಂತರ ಭಾರತೀಯರ ಸ್ವಾಭಿಮಾನ, ಒಗ್ಗಟ್ಟು ಮತ್ತು ಶೌರ್ಯದ ಪ್ರತೀಕ. ಈ ಶುಭ ಸಂದರ್ಭದಲ್ಲಿ ಧ್ವಜವನ್ನು ವಿನ್ಯಾಸಗೊಳಿಸಿದ ಮಹಾನ್ ದೇಶಭಕ್ತ ಪಿಂಗಳಿ ವೆಂಕಯ್ಯ ಅವರ ಜೀವನ ಪಯಣ ಹಾಗೂ ನಮ್ಮ ರಾಷ್ಟ್ರಧ್ವಜದ (National Flag) ಮಹತ್ವವನ್ನು ತಿಳಿಯುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ಜನನ ಮತ್ತು ಹಿನ್ನೆಲೆ ಪಿಂಗಳಿ ವೆಂಕಯ್ಯ 1876ರ ಆಗಸ್ಟ್ 2ರಂದು…

Read More

ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ; ರಾಜ್ಯಸಭೆಯಲ್ಲಿ ಭಾರೀ ಗದ್ದಲ – Kannada News | Called Me LungiWala CPM MP John Brittas Accuses BJP MP Sushmita Dev In Rajya Sabha

ನವದೆಹಲಿ, ಆಗಸ್ಟ್ 12: ರಾಜ್ಯಸಭೆಯಲ್ಲಿ ತಾವು ಮಾತನಾಡುತ್ತಿದ್ದಾಗ ಬಿಜೆಪಿ (BJP) ಸಂಸದೆ ಸುಶ್ಮಿತಾ ದೇವ್ ತಮ್ಮ ಉಡುಪಿನ ಬಗ್ಗೆ ಅಪಹಾಸ್ಯಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಿಪಿಎಂ ಸಂಸದ ಜಾನ್ ಬ್ರಿಟಾಸ್ ಇಂದು ಆರೋಪಿಸಿದ್ದು, ಈ ವಿಚಾರ ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿ ಕಲಾಪವನ್ನು ಮುಂದೂಡಲಾಯಿತು. ಬಿಜೆಪಿ ಸಂಸದೆ ತಮ್ಮನ್ನು ಲುಂಗಿವಾಲಾ ಎಂದು ಕರೆದಿದ್ದಾರೆ ಎಂದು ಆರೋಪಿಸಿದ ಬ್ರಿಟಾಸ್, ಈ ಹೇಳಿಕೆಯು ತಮ್ಮ ಪ್ರಾದೇಶಿಕ ಅಸ್ಮಿತೆಯನ್ನು ತಾರತಮ್ಯದಿಂದ ನೋಡುವಂತಿದೆ ಎಂದು ಹೇಳಿದರು. ಬ್ರಿಟಾಸ್ ಅವರ ಆರೋಪದ ನಂತರ, ಈ…

Read More