ನಟನಿಂದ ಮೋಸ: ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ

ನಟರಿಗಾಗಿ ಪ್ರಾಣ ಕೊಡಲು ತಯಾರು ಎನ್ನುವ ಅಭಿಮಾನಿಗಳು ಇರುತ್ತಾರೆ. ಇಲ್ಲೊಬ್ಬ ಯುವಕ, ನಟನಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ, ಪೂತಲಪಟ್ಟು ಎಂಬಂಲ್ಲಿ. ಪೂತಲಪಟ್ಟು ಬಳಿಯ ಶೇಷಾಪುರಂನ ಲೋಕೇಶ್ ಎಂಬ ಯುವಕ ಆತ್ಮಹತ್ಯೆಗೆ ಯತ್ನಿದ್ದು ‘ಜೆಟ್ಟಿ’ ಸಿನಿಮಾ ಖ್ಯಾತಿಯ ನಟ ಮಾನ್ಯಂ ಮುರಳಿ ಕೃಷ್ಣ ತನ್ನ ಈ ಸ್ಥಿತಿಗೆ ಕಾರಣ ಎಂದು ಲೋಕೇಶ್ ಬರೆದಿರುವ ಡೆತ್ ನೋಟ್ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಚಿತ್ತೂರು…

Read More

ರಶ್ಮಿಕಾ ಮಂದಣ್ಣಗೂ ಸಂಜಯ್​​ ದತ್​​ಗೂ ಇದೆ ಸಾಮ್ಯತೆ ಏನದು? – Kannada News | Sanjay Dutt and Rashmika Mandanna has one similarity among them

ರಶ್ಮಿಕಾ ಮಂದಣ್ಣ (Rashmika Mandanna) ಪ್ಯಾನ್ ಇಂಡಿಯಾ ಸ್ಟಾರ್ ನಟಿ, ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಾ ಸಾಗುತ್ತಿದ್ದಾರೆ. ಇದೀಗ ವಿಜಯ್ ದೇವರಕೊಂಡ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ರಶ್ಮಿಕಾ, ಶೀಘ್ರವೇ ವಿಜಯ್ ದೇವರಕೊಂಡ ಜೊತೆ ಅದ್ಧೂರಿ ವಿವಾಹ ಸಹ ಆಗಲಿದ್ದಾರೆ. ಇನ್ನೊಂದೆಡೆ ಸಂಜಯ್ ದತ್, ಪ್ಯಾನ್ ಇಂಡಿಯಾ ಸ್ಟಾರ್ ವಿಲನ್ ಎನಿಸಿಕೊಂಡಿದ್ದಾರೆ. ಬಾಲಿವುಡ್​ನ ಸ್ಟಾರ್​​ಗಳಲ್ಲಿ ಒಬ್ಬರಾದ ಸಂಜಯ್ ದತ್ ಬಾಲಿವುಡ್​​ನಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಲ್ಲೂ ಬೇಡಿಕೆಯ ಸ್ಟೈಲಿಷ್ ವಿಲನ್. ಸಂಜಯ್ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ನಟಿಸಿದ್ದಿಲ್ಲ….

Read More

ವಾರಕ್ಕೊಮ್ಮೆಯೂ ಪವಿತ್ರಾ ಗೌಡಗೆ ಮನೆ ಊಟ ಸಿಗೋದು ಅನುಮಾನ: ಹೆಚ್ಚಿತು ಸಂಕಷ್ಟ – Kannada News | Writ petition filed challenging court order to provide home cooked meals to Pavithra Gowda

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಮನೆ ಊಟ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಆದರೆ ಅದಕ್ಕೆ ಕಾನೂನಿನ ತೊಡಕು ಉಂಟಾಗುತ್ತಿದೆ. ಪವಿತ್ರಾ ಗೌಡ (Pavithra Gowda) ಅವರು ಗಂಭೀರವಾದ ಕೊಲೆ ಪ್ರಕರಣದಲ್ಲಿ ಸಿಲುಕುಕೊಂಡಿರುವುದರಿಂದ ಅವರಿಗೆ ಜೈಲಿನಲ್ಲಿ ನಿಯಮಗಳು ಕಠಿಣ ಆಗಿವೆ. ಕೊನೇ ಪಕ್ಷ ವಾರಕ್ಕೆ ಒಮ್ಮೆಯಾದರೂ ಮನೆ ಊಟ ಪಡೆಯಲು ಕೂಡ ಅವರು ಕಷ್ಟಪಡುವಂತಾಗಿದೆ. ಈ ಮೊದಲು ಪವಿತ್ರಾ…

Read More

ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರಿನಲ್ಲಿ ಅವರ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು, ಕುಟುಂಬದವರು, ಅನೇಕ ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಟ ಪ್ರಥಮ್ (Pratham) ಅವರು ಈ ವೇಳೆ ಮಾತನಾಡಿದರು. ‘ಅಭಿಮಾನಿಗಳು ನೇತ್ರದಾನ ಮಹಾದಾನ ಎಂಬ ಈ ಕೆಲಸವನ್ನು ನಾಲ್ಕು ವರ್ಷಗಳಿಂದ ಶ್ರಮವಹಿಸಿ ಮಾಡುತ್ತಿದ್ದಾರೆ. ಅಪ್ಪು ಸರ್ ಹೆಸರಲ್ಲಿ ಇದು…

Read More

ಬ್ಯಾಡ್ ನ್ಯೂಸ್: ಪಾಕಿಸ್ತಾನ ಸಂಧಾನ ವಿಫಲ, ಇರಾನ್ ಜೊತೆ ಒಪ್ಪಂದವಿಲ್ಲದೆ ಅಮೆರಿಕ ನಿಯೋಗ ವಾಪಸ್

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕ ಮತ್ತು ಇರಾನ್(Iran) ನಡುವಿನ ದೀರ್ಘಕಾಲದ ವೈಮನಸ್ಸು ಶಮನಗೊಳಿಸಲು ಪಾಕಿಸ್ತಾನದ ಮಣ್ಣಿನಲ್ಲಿ ನಡೆದ ಐತಿಹಾಸಿಕ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಸತತ 21 ಗಂಟೆಗಳ ಕಾಲ ಎರಡೂ ದೇಶಗಳ ಪ್ರತಿನಿಧಿಗಳು ಮುಖಾಮುಖಿಯಾಗಿ ಚರ್ಚಿಸಿದರೂ, ಅಂತಿಮವಾಗಿ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲು ಸಾಧ್ಯವಾಗಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಘೋಷಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಸುದೀರ್ಘ 21 ಗಂಟೆಗಳ ಹೈ-ವೋಲ್ಟೇಜ್ ರಾಜತಾಂತ್ರಿಕ ಸಂಘರ್ಷ ಅಂತಿಮವಾಗಿ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದ್ದ ಅಮೆರಿಕ-ಇರಾನ್ ನೇರ…

Read More

ಮದುವೆ ಮನೆಯಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರ ಬಲೆಗೆ ಬಿದ್ದ ಖರ್ನಾಕ್​​ ಕಳ್ಳ: ಜೈಲಿನಿಂದಲೇ ಬಂದಿದ್ದವ ಮತ್ತೆ ಸೆರೆಮನೆಗೆ

ಬೆಂಗಳೂರು, ಮಾರ್ಚ್​​ 18: ಮದುವೆ ಮನೆಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಆರೋಪಿಯೋರ್ವನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಾಬು ಅಲಿಯಾಸ್ ಪಲ್ಸರ್ ಬಾಬು ಬಂಧಿತ ಆರೋಪಿಯಾಗಿದ್ದು, ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರು ಆತನನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್​​ ಮಾಡಿದ್ದಾರೆ. ಮದುವೆ ಮನೆಗಳಲ್ಲಿ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು ಚಿನ್ನಾಭರಣ, ಮೊಬೈಲ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ ಈ ಖತರ್ನಾಕ್ ಕಳ್ಳನ ಬಂಧನದಿಂದ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪಲ್ಸರ್ ಬಾಬು ದೊಡ್ಡ…

Read More

ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ – Kannada News | Junior Mahesh Babu Viral: Fan Hugs Lookalike, Boosting Star’s Public Appeal

ಸ್ಟಾರ್ ಹೀರೋಗಳು ಎದುರಾದರೆ ಸಾಕು ಅಭಿಮಾನಿಗಳು ಬಂದು ಮುತ್ತಿಕೊಳ್ಳುತ್ತಾರೆ. ಹೀಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಭದ್ರತೆಯೊಂದಿಗೆ ಬರುತ್ತಾರೆ. ಹೀಗಾಗಿ ಎಲ್ಲರಿಗೂ ಭೇಟಿಯ ಅದೃಷ್ಟ ಸಿಗೋದಿಲ್ಲ. ಈ ಕಾರಣದಿಂದಲೇ, ಅವರಂತೆ ಕಾಣೋ ಜೂನಿಯರ್ ಆರ್ಟಿಸ್ಟ್​​​ಗಳಿಗೂ ಸಾಕಷ್ಟು ಬೇಡಿಕೆ ಇರುತ್ತದೆ.ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಜೂನಿಯರ್ ಮಹೇಶ್ ಬಾಬು (Mahesh Babu) ಅವರನ್ನು ನೋಡಿದ ಅಭಿಮಾನಿ ಸಖತ್ ಖುಷಿಯಾಗಿದ್ದಾರೆ. ಅವರನ್ನು ಎತ್ತಾಡಿಸಿದ್ದಾರೆ. ಮಹೇಶ್ ಬಾಬು ಅವರು ಸ್ಟಾರ್ ನಟ. ಅವರ ಸಿನಿಮಾ ನೋಡಲು ಫ್ಯಾನ್ಸ್ ಕಾಯುತ್ತಾರೆ. ಅವರನ್ನು ಭೇಟಿ ಮಾಡೋದು ಅಸಾಧ್ಯವಾದ…

Read More

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ – Kannada News | Hubballi Horror Accident: Man’s Severed Head Found in Car Engine

ಹುಬ್ಬಳ್ಳಿ, ಏಪ್ರಿಲ್​ 22: ಭೀಕರ ರಸ್ತೆ ಅಪಘಾತದಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ರುಂಡವೇ ಬೇರ್ಪಟ್ಟ ಭಯಾನಕ ಘಟನೆ ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ. ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32) ಮೃತ ವ್ಯಕ್ತಿ. ತಾಂತ್ರಿಕ ದೋಷದಿಂದಾಗಿ ಜೆಸಿಬಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ಸದಾನಂದ ಕೆಳಗೆ ಬಾಗಿ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ನೇರವಾಗಿ ಅವರಿಗೆ ಡಿಕ್ಕಿ ಹೊಡೆದಿದೆ….

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಕಳಪೆ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 08: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಘಟನೆಗೆ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Bagalkot SP Siddharth Goyal Reacts to Stone, Slipper Pelting During Shivaji Procession

ಬಾಗಲಕೋಟೆ, ಫೆಬ್ರವರಿ 20: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಿಲಾ ಓಣಿ ಬಳಿ ಕಲ್ಲು ಹಾಗೂ ಚಪ್ಪಲಿ ತೂರಾಟ ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲುಗಳು ಮತ್ತು ಒಂದು ಚಪ್ಪಲಿ ತೂರಲಾಗಿದೆ. ಆದರೆ, ಸಾರ್ವಜನಿಕರಿಗೆ ಅಥವಾ ಶಿವಾಜಿ ಭಾವಚಿತ್ರಕ್ಕೆ ಯಾವುದೇ ಹಾನಿಯಾಗಿಲ್ಲ,ಬದಲಾಗಿ ಪೊಲೀಸರ ಮೇಲೆ ಕಲ್ಲು ಬಿದ್ದಿದೆ. ಘಟನೆ ಹಿಂದೆ ಯಾವುದೇ ಕೋಮು…

Read More