Headlines

ಪ್ರತಿಷ್ಠಿತ ‘ಫೋರ್ಬ್ಸ್ 30 ಅಂಡರ್ 30’ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ವರ್ಷದ ದಿವಾ ಉತ್ಕರ್ಷ – Kannada News

ಡಯಾಬಿಟಿಸ್ ಪರೀಕ್ಷೆಯ ಚಿತ್ರImage Credit source: Getty Images ಬೆಂಗಳೂರು, ಜೂನ್ 2: ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ (NPS) ವಿದ್ಯಾರ್ಥಿನಿಯಾದ 17 ವರ್ಷದ ದಿವಾ ಉತ್ಕರ್ಷ (Divaa Uthkarsha) ಅವರು ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಫೋರ್ಬ್ಸ್ ಏಷ್ಯಾ ಪಟ್ಟಿಯ ‘ಫೋರ್ಬ್ಸ್ 30 ಅಂಡರ್ 30’ (Forbes 30 Under 30 Asia) ರಕ್ಷಣಾ ಮತ್ತು ವಿಜ್ಞಾನ ವಿಭಾಗದಲ್ಲಿ ದಿವಾ ಅವರು…

Read More

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ, 11 ಮಕ್ಕಳು ಸೇರಿ 13 ಮಂದಿ ಸಾವು – Kannada News

ಕಾಬೂಲ್, ಜೂನ್ 10: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ(Airstrike) ನಡೆಸಿದೆ. ಈ ಘಟನೆಯಲ್ಲಿ 11 ಮಂದಿ ಮಕ್ಕಳು ಸೇರಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಧ್ಯ ಏಷ್ಯಾದ ಪ್ರಾದೇಶಿಕ ಸ್ಥಿರತೆ ಮತ್ತು ಗಡಿ ಭದ್ರತೆಯ ದೃಷ್ಟಿಯಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಗಡಿ ಪ್ರದೇಶಗಳಲ್ಲಿ ಇತ್ತೀಚೆಗೆ ಕಂಡುಬಂದಿರುವ ಮಿಲಿಟರಿ ಚಟುವಟಿಕೆಗಳು ಜಾಗತಿಕ ಗಮನ ಸೆಳೆದಿವೆ. ಗಡಿಯಲ್ಲಿ ಶಾಂತಿ ಮೂಡಿಸಲು ಮತ್ತು ಉಭಯ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಲು ಅಂತಾರಾಷ್ಟ್ರೀಯ…

Read More

ನಟಿ ಸಂಜನಾ ಬುರ್ಲಿಗೆ ತಾಳಿ ಕಟ್ಟಿ ಪ್ರೀತಿಯಿಂದ ಕೆನ್ನೆಗೆ ಮುತ್ತಿಟ್ಟ ಸಮರ್ಥ್

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದ ಸಂಜನಾ ಬುರ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಮರ್ಥ್ ಅವರ ಜೊತೆ ಸಂಜನಾ ಮದುವೆ ನಡೆದಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಸಂಜನಾ ಬುರ್ಲಿ ಹಾಗೂ ಸಮರ್ಥ್ ವೈವಾಹಿಕ ಜೀವನಕ್ಕೆ ಕಾಲಿಟ್ಟ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಮಾರ್ಚ್ 25ರಂದು ಇವರ ಮದುವೆ ನಡೆದಿದೆ ಎಂದು ಹೇಳಲಾಗುತ್ತಾ ಇದೆ. ರೆಸಾರ್ಟ್ ಒಂದರಲ್ಲಿ ಮದುವೆ ನಡೆದಿದೆ. ತಾಳಿ ಕಟ್ಟಿದ ಬಳಿಕ ಸಮರ್ಥ್ ಅವರು ಸಂಜನಾ ಬುರ್ಲಿ ಅವರಿಗೆ…

Read More

ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ! – Kannada News | Real Cobra Found in Lakkundi Temple: Workers Stunned During Renovation at Historic Site in Gadag

ಗದಗ, ಫೆಬ್ರವರಿ 11: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗದಗ ತಾಲೂಕಿನ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿರುವ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಿಜವಾದ ನಾಗಸರ್ಪ ಕಾಣಿಸಿಕೊಂಡು, ಸ್ಥಳೀಯರು ಹಾಗೂ ಕಾರ್ಮಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಇದೀಗ ಲಕ್ಕುಂಡಿಯಲ್ಲಿ ನಡೆಯುತ್ತಿದೆ. ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗಿನ ಹುದುಗಿದ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’…

Read More

ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂಕೋರ್ಟ್ – Kannada News | Supreme Court Slams Freebies: How Political Guarantees Hinder India’s Economic Growth

ನವದೆಹಲಿ, ಫೆಬ್ರವರಿ 19: ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ಸುಪ್ರೀಂಕೋರ್ಟ್(Supreme Court)​ ಇಂದು ಅಭಿಪ್ರಾಯಪಟ್ಟಿದೆ.ರಾಜ್ಯಗಳು ವಿತರಿಸುತ್ತಿರುವ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಾಮಾನ್ಯವಾಗಿ ಈಗ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿರುವ ಕೆಲವಾದರೂ ಈಡೇರಿಸುವುದು ಪಕ್ಷಕ್ಕೆ ಅನಿವಾರ್ಯ ಕೂಡ, ಆದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಆಲೋಚಿಸಬೇಕೆಂದು ನ್ಯಾಯಾಲಯ ಹೇಳಿದೆ. ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ…

Read More

ಕೊಡವ ಶೈಲಿಯಲ್ಲಿ ಸೀರೆ ಉಟ್ಟು ಗಮನ ಸೆಳೆದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ಹೈದರಾಬಾದ್​​​ನಲ್ಲಿ ರಿಸೆಪ್ಶನ್ ನಡೆಯಿತು. ಈಗ ರಶ್ಮಿಕಾ ಮಂದಣ್ಣ ಅವರು ಕೊಡಗಿಗೆ ಬಂದಿದ್ದಾರೆ. ಪತಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕೊಡಗನ್ನು ಸುತ್ತಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಬರ್ತ್​ಡೇ ಸಂದರ್ಭದಲ್ಲೇ ರಶ್ಮಿಕಾ ಕೊಡಗಿಗೆ ಬಂದಿದ್ದು ವಿಶೇಷ. ರಶ್ಮಿಕಾ ಮಂದಣ್ಣ ಅವರು ತಂಗಿ ಜೊತೆ ಸ್ಕೂಲ್ ಎದುರು ಪೋಸ್ ಕೊಟ್ಟಿದ್ದಾರೆ. ಅದರ ಫೋಟೋನ ರಶ್ಮಿಕಾ ಹಂಚಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಅವರ…

Read More

Kedarnath Shivling: ಕೇದಾರನಾಥದಲ್ಲಿ ಶಿವಲಿಂಗ ತ್ರಿಕೋನ ಆಕಾರದಲ್ಲಿ ಯಾಕಿದೆ ಗೊತ್ತಾ? ಇಲ್ಲಿದೆ ಪೌರಾಣಿಕ ರಹಸ್ಯ! – Kannada News | Kedarnath: The Mystical Triangular Shivling and Its Mythological Secrets Revealed

ಕೇದಾರನಾಥದ ತ್ರಿಕೋನ ಶಿವಲಿಂಗದ ರಹಸ್ಯImage Credit source: Pinterest ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಕೇದಾರನಾಥವು ಅತ್ಯಂತ ಪವಿತ್ರ ತಾಣ. ಸಮುದ್ರ ಮಟ್ಟದಿಂದ ಸುಮಾರು 11,000 ಅಡಿ ಎತ್ತರದಲ್ಲಿರುವ ಕೇದಾರನಾಥಕ್ಕೆ ಪ್ರತೀ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಮಂದಾಕಿನಿ ನದಿಯ ದಡದಲ್ಲಿ, ಹಿಮಚ್ಛಾದಿತ ಶಿಖರಗಳ ನಡುವೆ ನೆಲೆಸಿರುವ ಈ ದೇವಾಲಯವು ತನ್ನ ವಿಶಿಷ್ಟ ತ್ರಿಕೋನಾಕಾರದ ಶಿವಲಿಂಗದಿಂದ ಜಗತ್ಪ್ರಸಿದ್ಧವಾಗಿದೆ. ಇತರ ಜ್ಯೋತಿರ್ಲಿಂಗಗಳಿಗಿಂತ ಕೇದಾರನಾಥದಲ್ಲಿ ಶಿವನು ತ್ರಿಕೋನ ರೂಪದಲ್ಲಿ ಏಕೆ ನೆಲೆಸಿದ್ದಾನೆ ಎಂಬುದಕ್ಕೆ ಮಹಾಭಾರತದಲ್ಲಿ ಸ್ವಾರಸ್ಯಕರ ಕಥೆಯಿದೆ. ತ್ರಿಕೋನಾಕಾರದ ಶಿವಲಿಂಗದ…

Read More

‘ಭೂತ್ ಬಂಗ್ಲ’ ಚಿತ್ರಕ್ಕೆ ಹೀನಾಯ ಗಳಿಕೆ; ಅಕ್ಷಯ್ ಯಾವುದೇ ಸಿನಿಮಾ ಮಾಡಿದರೂ ಫಲಿತಾಂಶ ಒಂದೇ – Kannada News | Akshay Kumar’s Bhoot Bungla Flops? Why His Films Struggle at the Box Office

ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಏಪ್ರಿಲ್ 17ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾಮಿಡಿ ಹೈಲೈಟ್ ಎಂದು ತಂಡ ಹೇಳಿತ್ತು. ಆದರೆ, ಹಾಸ್ಯ ಗಮನ ಸೆಳೆಯಲು ವಿಫಲವಾಗಿದೆ ಎಂಬ ಮಾತು ವ್ಯಕ್ತವಾಗಿದೆ. ಈ ಚಿತ್ರದ ಮೊದಲ ದಿನದ ಗಳಿಕೆ ಲೆಕ್ಕ ಸಿಕ್ಕಿದೆ. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 12 ಕೋಟಿ ರೂಪಾಯಿ ಮಾತ್ರ. ಚಿತ್ರದ ಬಜೆಟ್ 120 ಕೋಟಿ ರೂಪಾಯಿ ಆಗಿರುವುದರಿಂದ ಸಿನಿಮಾಗೆ ದೊಡ್ಡ ಓಪನಿಂಗ್​​ನ ಅಗತ್ಯ…

Read More

Horoscope Today: ಇಂದು ಸಂಕಷ್ಟ ಚತುರ್ಥಿಯ ವಿಶೇಷ ದಿನ! – Kannada News | Horoscope Today 2nd August​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 02, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚೌತಿ, ಪೂರ್ವಾಭಾದ್ರ ನಕ್ಷತ್ರ, ಅತಿಗಂಡ ಯೋಗ, ಭವಕರಣ ಇರ್ತಕ್ಕಂತ ಈ ದಿನವು ಸಂಕಷ್ಟ ಚತುರ್ಥಿಯಾಗಿ ವಿಶೇಷ ಮಹತ್ವವನ್ನು ಪಡೆದಿದೆ. ಸಂಕಷ್ಟ ಚತುರ್ಥಿಯಂದು ಆರೋಗ್ಯ, ಐಶ್ವರ್ಯ ಮತ್ತು ಸಾಲಬಾಧೆಗಳಂತಹ ಕಷ್ಟಗಳನ್ನು ಎದುರಿಸುವ ಶಕ್ತಿಗಾಗಿ…

Read More

ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ – Kannada News | Karnataka Permanent Resident Certificate Row: BJP Urges Governor to Revoke State Government Decision

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಸರ್ಕಾರದ ಈ ನಿರ್ಧಾರವು ಅಕ್ರಮ ಬಾಂಗ್ಲಾದೇಶೀಯರನ್ನು ರಾಜ್ಯದ ಶಾಶ್ವತ ಮತದಾರರನ್ನಾಗಿ ಮಾಡುವ ಹುನ್ನಾರ ಎಂದು ಅಶೋಕ್ ಆರೋಪಿಸಿದ್ದಾರೆ. ರಾಜ್ಯದಲ್ಲಿ 20 ರಿಂದ 30 ಲಕ್ಷ ಬಾಂಗ್ಲಾದೇಶೀಯರಿದ್ದಾರೆ ಎಂಬ ಮಾಹಿತಿ ಇದ್ದು, ಇವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ರೇಷನ್ ಕಾರ್ಡ್, ಆರೋಗ್ಯ ಕಾರ್ಡ್ ಮತ್ತು ಮನೆಗಳಂತಹ…

Read More