Headlines

ಅಪರೂಪದ ಪ್ರಾಣಿಯೊಂದಿಗೆ ನಟ ವಿಕ್ರಮ್ ವಿಡಿಯೋ: ಅರಣ್ಯ ಇಲಾಖೆಯಿಂದ ತನಿಖೆ – Kannada News | Actor Chiyaan Vikram Lar Gibbon Video Controversy Tamil Nadu Forest Department Probe

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ (Vikram) ಅವರು ಆಗ್ನೇಯ ಏಷ್ಯಾ ಮೂಲದ ಅತ್ಯಂತ ಅಪರೂಪದ ‘ಲಾರ್ ಗಿಬ್ಬನ್’ (Lar Gibbon) ಎಂಬ ವಿದೇಶಿ ತಳಿಯ ಪ್ರಾಣಿಯೊಂದಿಗೆ ಆಟವಾಡುತ್ತಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ವನ್ಯಜೀವಿ ಪ್ರೇಮಿಗಳು ಮತ್ತು ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಿಡಿಯೋಗೆ ಸಂಬಂಧಿಸಿದಂತೆ ತನಿಖೆ ಕೂಡ ಆರಂಭ ಆಗಿದೆ. ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ,…

Read More

ದೇವಸ್ಥಾನದ ಜಾಗದಲ್ಲಿ ಚರ್ಚ್ ನಿರ್ಮಾಣ ಆರೋಪ: ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ನಿಷೇಧಾಜ್ಞೆ ಜಾರಿ! – Kannada News | Bichali camp clash temple church land dispute escalates section 144 imposed

ರಾಯಚೂರು, ಆಗಸ್ಟ್​​ 12: ರಾಯಚೂರು (raichur) ತಾಲೂಕಿನ ಬಿಚ್ಚಾಲಿ ಕ್ಯಾಂಪ್‌ನಲ್ಲಿ ದೇವಸ್ಥಾನಕ್ಕೆ ಮೀಸಲಿಟ್ಟ ಜಾಗದಲ್ಲಿ ಚರ್ಚ್ ನಿರ್ಮಿಸಲಾಗಿದೆ ಎನ್ನುವ ಆರೋಪ ತಾರಕಕ್ಕೇರಿದ್ದು, ಎರಡು ಗುಂಪುಗಳ ನಡುವೆ ಭಾರಿ ಮಾರಾಮಾರಿ (Clash) ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವಿವಾದಿತ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಡೆದಿದ್ದೇನು? 2009ರ ಪ್ರವಾಹದಲ್ಲಿ ಸಂತ್ರಸ್ತರಾದ ಬಿಚ್ಚಾಲಿ ಕ್ಯಾಂಪ್‌ನ ಜನರಿಗಾಗಿ ಸರ್ವೇ ನಂಬರ್ 322ರ ಜಾಗದಲ್ಲಿ ಖಾಸಗಿ ಕಂಪನಿಯೊಂದು 132 ಮನೆಗಳನ್ನು ನಿರ್ಮಿಸಿತ್ತು. ಅವುಗಳಲ್ಲಿ 131 ಮನೆಗಳು ಅಲಾಟ್…

Read More

ಆಟೋ, ಕ್ಯಾಬ್ ಬಳಸುವ ಗ್ರಾಹಕರಿಗೆ ಒಳ್ಳೆ ಸುದ್ದಿ; ಟ್ರಿಪ್ ಪೂರ್ಣಗೊಳ್ಳುವ ಮುನ್ನ ಟಿಪ್ ಕೋರುವಂತಿಲ್ಲ ಎಂದ ಸರ್ಕಾರ – Kannada News | Big relief for constomers government asks ride Booking apps to stop advance tip feature

ನವದೆಹಲಿ, ಆಗಸ್ಟ್ 12: ಓಲಾ, ಉಬರ್ ಮತ್ತು ರ‍್ಯಾಪಿಡೋದಂತಹ ಆನ್‌ಲೈನ್ ಟ್ಯಾಕ್ಸಿ ಹಾಗೂ ಆಟೋ ಬುಕಿಂಗ್ ಆ್ಯಪ್‌ಗಳನ್ನು (Online Booking App) ಬಳಸುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ರೈಡ್ ಬುಕ್ ಮಾಡುವಾಗಲೇ ಚಾಲಕರಿಗೆ ‘ಅಡ್ವಾನ್ಸ್ ಟಿಪ್’ ನೀಡುವಂತೆ ಕೋರುವ ಫೀಚರ್ ಅನ್ನು ತಕ್ಷಣವೇ ಬಂದ್ ಮಾಡುವಂತೆ ಗ್ರಾಹಕರ ಹಿತರಕ್ಷಣೆ ಪ್ರಾಧಿಕಾರವು (CCPA) ಈ ಕಂಪನಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ಆ್ಯಪ್‌ಗಳಲ್ಲಿ ರೈಡ್ ಬುಕ್ ಮಾಡುವಾಗ, ಚಾಲಕರು ಬೇಗನೆ ರೈಡ್ ಸ್ವೀಕರಿಸಲಿ…

Read More

ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್, ಆಡಿಯೋನಲ್ಲೇನಿದೆ ಗೊತ್ತಾ? – Kannada News | Prajwal Revanna Found With Phone Inside parappana Agrahara jail And Audio viral

ಬೆಂಗಳೂರು, (ಆಗಸ್ಟ್ 12): ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ಹಾಗೂ ಪೆನ್​​​ ಡ್ರೈವ್​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ಪ್ರಜ್ವಲ್ ಪರಿಚಿತರೊಂದಿಗೆ ಮಾತನಾಡಿದ ಆಡೀಯೋ ರೆಕಾರ್ಡ್​​​​​​​​ಗ ಸಹ ಕಂಡುಬಂದಿದೆ. ಹೌದು…ಜೈಲಿನಲ್ಲಿ ಸಿಕ್ಕ ಮೊಬೈಲ್​​​​ ಮೂಲಕ ಪ್ರಜ್ವಲ್ ರೇವಣ್ಣ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆ ಸಿಕ್ಕಿದೆ. ಹೊರಗಡೆ ಬಾ, ನಾನು ಅವರಿಗೆ ಪೋನ್ ಮಾಡಿಲ್ಲ. ನೀನು ಹೇಳಿದ ಮೇಲೆ ಮೊನ್ನೆ ಮಾಡಿದ್ದೆ. ಅತ್ತುಕೊಂಡು…

Read More

ICC Rankings: ಏಕದಿನ, ಟೆಸ್ಟ್, ಟಿ20 ಮಾದರಿಯಲ್ಲೂ ಭಾರತೀಯರದ್ದೇ ಪಾರುಪತ್ಯ – Kannada News | ICC Rankings: India Dominates Test, ODI, T20; Bumrah, Gill, Kishan Top Charts

ಹಾಗೆಯೇ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ, ಇಶಾನ್ ಕಿಶನ್ ನಂ. 1, ಅಭಿಷೇಕ್ ಶರ್ಮಾ ನಂ. 3 ಮತ್ತು ತಿಲಕ್ ವರ್ಮಾ ನಂ. 6 ಸ್ಥಾನದಲ್ಲಿದ್ದಾರೆ. ಹದಿನೈದು ವರ್ಷದ ವೈಭವ್ ಸೂರ್ಯವಂಶಿ ಕೂಡ 48 ನೇ ಸ್ಥಾನ ಪಡೆದು ಅಗ್ರ 50 ರಲ್ಲಿ ಮುಂದುವರೆದಿದ್ದಾರೆ. ನಾಯಕ ಶ್ರೇಯಸ್ ಅಯ್ಯರ್ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ 24 ನೇ ಸ್ಥಾನದಲ್ಲಿದ್ದರೆ, ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ನಂ. 19 ನೇ ಸ್ಥಾನದಲ್ಲಿದ್ದಾರೆ(PC-PTI). Source link

Read More

ಜೂನಿಯರ್ ಎನ್‌ಟಿಆರ್ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿ; ಸ್ವತಃ ಅಪ್‌ಡೇಟ್ ನೀಡಿದ ನಟ – Kannada News | Jr NTR undergoes successful Shoulder Surgery Health Update Dragon Movie

ಟಾಲಿವುಡ್ ನಟ ಜೂನಿಯರ್ ಎನ್‌ಟಿಆರ್ (Jr NTR) ಅವರ ಭುಜದ ಶಸ್ತ್ರಚಿಕಿತ್ಸೆ (Shoulder Surgery) ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ಜೂನಿಯರ್ ಎನ್‌ಟಿಆರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಶಸ್ತ್ರಚಿಕಿತ್ಸೆಯ ನಂತರ ತಮ್ಮ ಆರೋಗ್ಯದ ಕುರಿತು ಅಭಿಮಾನಿಗಳಿಗೆ ಮಾಹಿತಿ (Health Update) ನೀಡಿದ್ದಾರೆ. ಅವರು ಕ್ಷೇಮವಾಗಿದ್ದಾರೆ ಎಂಬುದನ್ನು ತಿಳಿದು ಅಭಿಮಾನಿಗಳಿಗೆ ಸಮಾಧಾನ ಆಗಿದೆ. ಎನ್‌ಟಿಆರ್ ನೀಡಿದ ಅಪ್‌ಡೇಟ್: ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ ಬುಧವಾರ (ಆಗಸ್ಟ್…

Read More

ನಾಳೆಯಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳ ಬಳಿ ಇರುವ ಅಸ್ತ್ರಗಳೇನು? – Kannada News | Karnataka Legislature Session Begins August 13: Opposition’s Weapons to Target Government

ಬೆಂಗಳೂರು, ಆಗಸ್ಟ್​​ 12: ನಾಳೆಯಿಂದ (ಆ.13) ವಿಧಾನಮಂಡಲ ಅಧಿವೇಶನ (Assembly Session) ಆರಂಭವಾಗಲಿದೆ. ಸಿಎಂ  ಆದ ಬಳಿಕ ಡಿ.ಕೆ ಶಿವಕುಮಾರ್​ಗೆ (DK Shivakumar) ಇದು ಮೊದಲ ಅಧಿವೇಶನ. ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್​ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಮುಗಿಬೀಳಲು ವಿಪಕ್ಷಗಳು ಕಾಯುತ್ತಿವೆ. ವಿಪಕ್ಷಗಳ ದಾಳಿಗೆ ಪ್ರಮುಖ ಅಸ್ತ್ರಗಳು ಸಿದ್ಧ ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರವೂ ಇದೀಗ ರಾಜಕೀಯ…

Read More

ಜೈಲಿನಲ್ಲಿದ್ದ ಇಮ್ರಾನ್ ಖಾನ್ ನಿಜವಾಗಿಯೂ ಸತ್ತಿದ್ದಾರಾ? ಕೊನೆಗೂ ಮೌನ ಮುರಿದ ಪಾಕಿಸ್ತಾನ – Kannada News | Pakistan Army clarification on Former PM Imran Khan’s Death Rumour

ಇಸ್ಲಮಾಬಾದ್, ಆಗಸ್ಟ್ 12: ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ನಾಯಕ ಇಮ್ರಾನ್ ಖಾನ್ (Imran Khan) ಜೈಲಿನಲ್ಲೇ ನಿಧನರಾಗಿದ್ದಾರೆ ಎಂಬ ವರದಿಗಳನ್ನು ಪಾಕಿಸ್ತಾನ ಮಿಲಿಟರಿ ಸಂಪೂರ್ಣವಾಗಿ ತಳ್ಳಿಹಾಕಿದೆ. ಪತ್ರಕರ್ತ ವಜಾಹತ್ ಸಯೀದ್ ಖಾನ್ ಅವರು ಈ ಹಿಂದೆ ಇಮ್ರಾನ್ ಖಾನ್ ಮೃತಪಟ್ಟಿದ್ದಾರೆ ಎಂದು ಪ್ರತಿಪಾದಿಸಿದ್ದು, ಬಳಿಕ ತಮ್ಮ ಮೂಲಗಳು ಈ ಸುದ್ದಿಯನ್ನು ದೃಢಪಡಿಸಿಲ್ಲ ಎಂದು ಸ್ಪಷ್ಟನೆ ನೀಡಿದ ಬೆನ್ನಲ್ಲೇ ಪಾಕ್ ಸೇನೆಯಿಂದ ಈ ಪ್ರತಿಕ್ರಿಯೆ ಬಂದಿದೆ. ಇಮ್ರಾನ್ ಖಾನ್ ಬಗ್ಗೆ ಪಾಕಿಸ್ತಾನ ಸೇನೆಯ…

Read More

ಪ್ರಜ್ವಲ್ ರೇವಣ್ಣ ಸೆಲ್​​​​​​​ನಲ್ಲಿ ಸಿಕ್ಕ ಮೊಬೈಲ್, ಪೆನ್​​​​ಡ್ರೈವ್​​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ – Kannada News | Obscene videos Found In Mobile And Pen drive at Jail: Prajwal revanna Shifted to Prison cell From VIP

ಬೆಂಗಳೂರು, ಆಗಸ್ಟ್ 12): ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (parappana agrahara central Jail) ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna)  ಬಳಿ ಮೊಬೈಲ್ ಹಾಗೂ ಪೆನ್​​​​​ಡ್ರೈವ್ ಪತ್ತೆಯಾಗಿದೆ. ಇದು ಕಾರಾಗೃಹ ಇಲಾಖೆಯಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಮೊಬೈಲ್ ಹಾಗೂ ಪೆನ್​​​ಡ್ರೈವ್​​​​ನಲ್ಲಿ ಏನೇನಿದೆ ಎನ್ನುವುದು ಪರಿಶೀಲನೆ ನಡೆಸಿದಾಗ ಪೊಲೀಸ್ ಅಧಿಕಾರಿಗಳು ಶಾಕ್ ಆಗಿದ್ದಾರೆ. ಹೌದು….ಪ್ರಜ್ವಲ್ ಬಳಿ ಇದ್ದ ಮೊಬೈಲ್ ಹಾಗೂ ಪೆನ್​​​ಡ್ರೈವ್​​​ನಲ್ಲಿ…

Read More

ಜನ್ಮ ದಿನದಂದು ವಿಶ್ವ ದಾಖಲೆಯ ಶತಕ ಬಾರಿಸಿದ ಸೇದಿಕುಲ್ಲಾ ಅಟಲ್ – Kannada News | Sediqullah Atal Creates History with Birthday Century as Afghanistan Sweeps Ireland ODI Series

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಐರ್ಲೆಂಡ್ (Afghanistan vs Ireland) ಪ್ರವಾಸದಲ್ಲಿರುವ ಅಫ್ಘಾನಿಸ್ತಾನ ತಂಡ ಈಗಾಗಲೇ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇಂದು ನಡೆದ ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ 343 ರನ್ ಕಲೆಹಾಕಿತು. ತಂಡದ ಪರ ಇಬ್ರಾಹಿಂ ಜದ್ರಾನ್ 107 ರನ್​ಗಳ ಇನ್ನಿಂಗ್ಸ್ ಆಡಿದರೆ, ಸೇದಿಕುಲ್ಲಾ ಅಟಲ್ (Sediqullah Atal) ಕೂಡ ಅತ್ಯಧಿಕ 143 ರನ್​ಗಳ ಇನ್ನಿಂಗ್ಸ್…

Read More