Headlines

ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಎತ್ತಿಕೊಂಡು ಬಂದು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಕೇಂದ್ರ ಸಚಿವ – Kannada News | Union Minister Shivraj Chouhan’s Exemplary Act: Saves Accident Victim’s Life in Bhopal.

ಭೋಪಾಲ್‌, ಫೆ.27: ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜನಸಾಮಾನ್ಯರ ಕಷ್ಟಕ್ಕೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಕೇಂದ್ರ ಸಚಿವ ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಸಾಕ್ಷಿಯಾಗಿದ್ದಾರೆ. ಭೋಪಾಲ್‌ನ ಚೆತಕ್ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು, ತಮ್ಮ ಬೆಂಗಾವಲು ಪಡೆಯನ್ನು (Convoy) ತಡೆದು ನಿಲ್ಲಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಚೆತಕ್ ಬ್ರಿಡ್ಜ್ ಬಳಿ ಜನಸಂದಣಿ ಇರುವುದನ್ನು ಗಮನಿಸಿದರು. ತಕ್ಷಣ ವಾಹನ ನಿಲ್ಲಿಸಿ ವಿಚಾರಿಸಿದಾಗ, ಅಪಘಾತವಾಗಿ ಯುವಕನೊಬ್ಬ…

Read More

ಎಪ್ಸ್ಟೀನ್ ಪ್ರಕರಣದ ನಡುವೆ ಬ್ರಿಟನ್​​ನ ಮಾಜಿ ಪ್ರಿನ್ಸ್ ಆಂಡ್ರ್ಯೂ ಬಂಧನ – Kannada News | Epstein files row Former Prince Andrew Mountbatten Windsor arrested by UK Police on suspicion of misconduct

ಲಂಡನ್, ಫೆಬ್ರವರಿ 19: ಬ್ರಿಟಿಷ್ ರಾಜ ಚಾರ್ಲ್ಸ್ III ಅವರ ಸಹೋದರ ಮತ್ತು ಮಾಜಿ ರಾಜಕುಮಾರ ಆಂಡ್ರ್ಯೂ ಮೌಂಟ್ ಬ್ಯಾಟನ್-ವಿಂಡ್ಸರ್ ಅವರನ್ನು ಸಾರ್ವಜನಿಕ ಕಚೇರಿಯಲ್ಲಿ ದುಷ್ಕೃತ್ಯದ ಅನುಮಾನದ ಮೇಲೆ ಬಂಧಿಸಲಾಗಿದೆ. ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ (Epstein files row) ಅವರೊಂದಿಗಿನ ಸಂಪರ್ಕಗಳ ತನಿಖೆಯ ನಡುವೆಯೇ ಈ ಬೆಳವಣಿಗೆ ನಡೆದಿದೆ. ಮಾಜಿ ಯುಕೆ ರಾಜಕುಮಾರ 2010ರಲ್ಲಿ ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಅವರಿಗೆ ವ್ಯಾಪಾರ ವರದಿಗಳನ್ನು ಕಳುಹಿಸಿದ್ದಾರೆ ಎಂಬ ವರದಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಥೇಮ್ಸ್…

Read More

ನಾರಿ ಶಕ್ತಿ ಕಾರ್ಯಕ್ರಮದಲ್ಲೇ ವಿದ್ಯಾರ್ಥಿನಿಗೆ ಅಪಮಾನ, ತೋಳಿಲ್ಲದ ಉಡುಪು ಧರಸಿದ್ದಕ್ಕೆ ಸಚಿವರಿದ್ದ ವೇದಿಕೆಗೆ ಬರದಂತೆ ತಡೆದ ಅಧಿಕಾರಿಗಳು – Kannada News | Nari Shakti Event Hypocrisy: DU Student Barred For Sleeveless Attire, Sparks Dress Code Debate

ನವದೆಹಲಿ, ಏಪ್ರಿಲ್ 16: ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ವೇದಿಕೆಯಲ್ಲೇ ವಿದ್ಯಾರ್ಥಿನಿಯೊಬ್ಬಳ ಉಡುಪಿನ ಕಾರಣಕ್ಕೆ ಆಕೆಗೆ ಅವಮಾನ ಮಾಡಿರುವ ಘಟನೆಯೊಂದು ದೆಹಲಿ ವಿಶ್ವವಿದ್ಯಾಲಯದಲ್ಲಿ (DU) ನಡೆದಿದೆ. ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ (SRCC) ಆಯೋಜಿಸಲಾಗಿದ್ದ ನಾರಿ ಶಕ್ತಿ(Nari Shakti) ಆಧಾರಿತ ಅಣಕು ಸಂಸತ್ತಿನ ಅಧಿವೇಶನದಲ್ಲಿ ಈ ಕಹಿ ಘಟನೆ ನಡೆದಿದೆ. ನಡೆದಿದ್ದೇನು? ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿನಿ ಸಾರಾ ಶರ್ಮಾ, ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸನ್ಮಾನಿಸಲು ಆಹ್ವಾನಿಸಲಾಗಿತ್ತು. ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು…

Read More

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ? – Kannada News | Will India keep agriculture and dairy sector out of trade deal with US

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವೆ ಟ್ರೇಡ್ ಡೀಲ್ (India US trade deal) ಏರ್ಪಡುವುದು ನಿಶ್ಚಿತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಈ ಡೀಲ್ ಕುದುರಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಭಾರತಕ್ಕೆ ಟ್ಯಾರಿಫ್ ಅನ್ನು ಶೇ. 18ಕ್ಕೆ ಇಳಿಸಲಾಗುತ್ತದೆ. ಭಾರತವು ಟ್ಯಾರಿಫ್ ಅನ್ನು ಶೂನ್ಯಕ್ಕೆ ಇಳಿಸುತ್ತದೆ. ಕೃಷಿ ಇತ್ಯಾದಿ ಕ್ಷೇತ್ರದ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆ ಸಿಗುತ್ತದೆ ಎಂಬರ್ಥದಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದು ಭಾರತೀಯ ಕೃಷಿ…

Read More

‘ನನ್ನ ಮಗನಲ್ಲದಿದ್ದರೆ, ಅವನಿಗೆ ಇಷ್ಟೊಂದು ಖ್ಯಾತಿ ಸಿಗುತ್ತಿರಲಿಲ್ಲ’; ಮಾಧವನ್ ನೇರ ಮಾತು – Kannada News | Vedaant Madhavan’s Swimming Journey: R Madhavan on Parenting and Avoiding Star Kid Labels

ನಟ ಆರ್. ಮಾಧವನ್ ಅವರ ಮಗ ವೇದಾಂತ್ ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಬದಲು ತಮ್ಮ ವೃತ್ತಿಜೀವನಕ್ಕಾಗಿ ತುಂಬಾ ವಿಭಿನ್ನವಾದ ಮಾರ್ಗವನ್ನು ಆರಿಸಿಕೊಂಡರು. ವೇದಾಂತ್ ಸ್ವತಃ ಆರಿಸಿಕೊಂಡ ಹಾದಿಗೂ ಚಿತ್ರರಂಗಕ್ಕೂ ಯಾವುದೇ ಸಂಬಂಧವಿಲ್ಲ. ಆರ್. ಮಾಧವನ್ ಮತ್ತು ಅವರ ಪತ್ನಿ ತಮ್ಮ ಮಗನ ವೃತ್ತಿಜೀವನಕ್ಕಾಗಿ ಕೆಲವು ವರ್ಷಗಳ ಹಿಂದೆ ಮುಂಬೈನಿಂದ ದುಬೈಗೆ ತೆರಳಿದರು. ಈಗ, ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ತಮ್ಮ ಮಗನ ಪಾಲನೆ ಮತ್ತು ಅವರ ವೃತ್ತಿಜೀವನದ ಆಯ್ಕೆಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. 20 ವರ್ಷದ ವೇದಾಂತ್…

Read More

Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ – Kannada News

ಈಗಿನ ಕಾಲದಲ್ಲಿ ಗುರುತು ಪರಿಚಯವಿಲ್ಲದ ವ್ಯಕ್ತಿಗಳ ಜತೆಗೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಅಂತಹದರಲ್ಲಿ ಈ ಜಪಾನಿನ ವೃದ್ಧ ದಂಪತಿ ಭಾರತೀಯ ವ್ಯಕ್ತಿಯನ್ನು ಊಟಕ್ಕೆ ಆಹ್ವಾನಿಸಿದ್ದಾರಂತೆ. ಹೌದು, ಜಪಾನ್‌ನಲ್ಲಿ(Japan) ಟ್ರಕ್ಕಿಂಗ್ ಮಾಡುತ್ತಿದ್ದ ವೇಳೆ ಬಾಟಲಿಯಲ್ಲಿದ್ದ ನೀರು ಖಾಲಿಯಾಗಿದೆ. ಈ ವೇಳೆ ಅಲ್ಲೇ ಇದ್ದ ಸ್ಥಳೀಯ ವೃದ್ಧ ದಂಪತಿ (Elderly couple) ಭಾರತೀಯನಿಗೆ ನೀರಿನ ಬದಲು ಜ್ಯೂಸ್ ನೀಡಿದಲ್ಲದೇ, ತಮ್ಮ ಮನೆಗೆ ಊಟಕ್ಕೂ ಕರೆದಿದ್ದಾರಂತೆ. ಈ ವೃದ್ಧ ದಂಪತಿಯ ಒಳ್ಳೆಯ ಮನಸ್ಸನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಆದಿತ್ಯ ಪಾರ್ಖಿ ಎಂಬ ಭಾರತೀಯ…

Read More

ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?

ಅನುಶ್ರೀ ಹಾಗೂ ಹುಲಿ ಕಾರ್ತಿಕ್ ಇದ್ದಲ್ಲಿ ಫನ್ ಇದ್ದೇ ಇರುತ್ತೆ.ಈಗ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅನುಶ್ರೀ ಅವರು ಕಾರ್ತಿಕ್​​ಗೆ ಚಾಲೆಂಜ್ ಮಾಡುತ್ತಾರೆ. ಈ ಚಾಲೆಂಜ್​​ನ ಕಾರ್ತಿಕ್ ಸ್ವೀಕಾರ ಮಾಡುತ್ತಾರೆ. ಅಷ್ಟಕ್ಕೂ ಏನು ಆ ಚಾಲೆಂಜ್? ‘ವಸಂತ ವಸಂತ..’ ಹಾಡಿಗೆ ಡ್ಯಾನ್ಸ್ ಮಾಡೋದು. ಹಾಗಾದರೆ ಈ ಚಾಲೆಂಜ್ ಅಲ್ಲಿ ಗೆದ್ದೋರು ಯಾರು? ಇದನ್ನು ತಿಳಿಯಲು ಮೇಲಿನ ವಿಡಿಯೋ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ

2026ರ ಮಾರ್ಚ್ 7ರ ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಈ ದಿನ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಚಿತ್ತಾ ನಕ್ಷತ್ರ, ವೃದ್ಧಿ ಯೋಗ, ಬಾಲವ ಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಗ್ಗೆ 9.30 ರಿಂದ 11.00ರ ತನಕ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಮಧ್ಯಾಹ್ನ 2.00 ರಿಂದ 3.29ರ ತನಕ ಇದೆ. ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ…

Read More

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮನೆಯಲ್ಲೇ ಮುದ್ದಾಗಿ ಬೆಳೆದ ಸಾಕು ಬೆಕ್ಕೊಂದು ತನ್ನ ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಬೆಕ್ಕು ಮಹಿಳೆಯ ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದು, ದಾಳಿಯ ತೀವ್ರತೆಗೆ ಕೊಠಡಿಯ ನೆಲದ ಮೇಲೆ ರಕ್ತ ಚೆಲ್ಲಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಬೆಕ್ಕಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಮಹಿಳೆ, ಕೊನೆಯಲ್ಲಿ ಹೇಗೋ ಕೊಠಡಿಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ವೀಕ್ಷಣೆ ಪಡೆದಿರುವ ಈ…

Read More

ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​- ಶಾಸಕ ಮುನಿರತ್ನ ನಡುವೆ ಮಾತಿನ ಕದನ

ಬೆಂಗಳೂರು, ಮಾರ್ಚ್​​ 26: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ. ಮುನಿರತ್ನ ಕೇಸ್‌ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಎಲ್ಲವನ್ನೂ ಹೇಳಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದು, ಸದನದಲ್ಲಿ ಭಾರಿ…

Read More