Headlines

ಮತ್ತೊಂದು ‘ರಾಧೆ ಶ್ಯಾಮ್’; ‘ರಾಜಾ ಸಾಬ್’ ನೋಡಿ ತಲೆಕೆಡಿಸಿಕೊಂಡ ಪ್ರೇಕ್ಷಕ – Kannada News | Prabhas’s ‘Raja Saab’ Faces ‘Radhe Shyam’ Fate? Negative Reviews and Box Office Worries

‘ರಾಧೆ ಶ್ಯಾಮ್’ ಸಿನಿಮಾ ಹೆಸರು ಹೇಳಿದಾಗಲೆಲ್ಲ, ಅದು ಕಂಡ ದುರಂತ ಅಂತ್ಯ ನೆನಪಾಗುತ್ತದೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣದವಾದ ಈ ಚಿತ್ರ ನಿರ್ಮಾಪಕರಿಗೆ ಸಾಕಷ್ಟು ನಷ್ಟವನ್ನು ಉಂಟು ಮಾಡಿತ್ತು. ಈಗ ‘ರಾಧೆ ಶ್ಯಾಮ್’ ಸಿನಿಮಾ ಬಳಿಕ ‘ರಾಜಾ ಸಾಬ್’ ಕೂಡ ಇದೇ ಹಾದಿಯಲ್ಲಿ ಸಾಗುವ ಸೂಚನೆ ಸಿಕ್ಕಿದೆ. ಈ ಸಿನಿಮಾನೋಡಿದ ಅನೇಕರು ನೆಗೆಟಿವ್ ವಿಮರ್ಶೆ ಕೊಡುತ್ತಿದ್ದಾರೆ. ಅವರ ಅಭಿಮಾನಿಗಳಿಗೆ ಸಿನಿಮಾ ಇಷ್ಟ ಆಗಿದೆ. ‘ರಾಜಾ ಸಾಬ್’ ಚಿತ್ರವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಥಮನ್ ಅವರು ಮ್ಯೂಸಿಕ್ ಮಾಡಿದ್ದಾರೆ. ಈ…

Read More

ಕಿಚ್ಚನ ಚಪ್ಪಾಳೆ: ಸುದೀಪ್ ಇನ್​ಸ್ಟಾಗ್ರಾಮ್ ಪೋಸ್ಟ್ ತುಂಬ ಅಸಮಾಧಾನದ ಕಮೆಂಟ್ಸ್ – Kannada News | Kichcha Sudeep instagram post filled with disappointment comments from Bigg Boss Kannada audience

ಕಿಚ್ಚ ಸುದೀಪ್ (Kichcha Sudeep) ಅವರು ಸತತ 12 ಸೀಸನ್​​ಗಳಿಂದ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಶೋ ನಿರೂಪಣೆ ಮಾಡುವುದು ಅಷ್ಟು ಸುಲಭ ಅಲ್ಲ. ಸುದೀಪ್ ಅವರ ನಿರೂಪಣೆ ಎಂದರೆ ಅಭಿಮಾನಿಗಳಿಗೆ ತುಂಬಾ ಇಷ್ಟ. ಸುದೀಪ್ ಅವರನ್ನು ನೋಡಬೇಕು ಎಂಬ ಕಾರಣದಿಂದಲೇ ವೀಕ್ಷಕರು ವೀಕೆಂಡ್​ನಲ್ಲಿ ‘ಬಿಗ್ ಬಾಸ್ ಕನ್ನಡ’ (Bigg Boss Kannada) ಸಂಚಿಕೆಗಳನ್ನು ನೋಡುತ್ತಾರೆ. ಆದರೆ ಕಳೆದ ವಾರ ಸಂಚಿಕೆ ನೋಡಿದ ಬಹುತೇಕ ವೀಕ್ಷಕರಿಗೆ ನಿರಾಸೆ ಆಗಿದೆ. ಅಶ್ವಿನಿ ಗೌಡ ಮತ್ತು ಧ್ರುವಂತ್…

Read More

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ ಹೋರಾಟ ಸಂದರ್ಭದಲ್ಲೇ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ದಿಢೀರ್ ಎಂಟ್ರಿ! – Kannada News | Randeep Surjewala Makes Sudden Bengaluru Entry Amid Congress Protest Against NREGA Name Change

ಬೆಂಗಳೂರು, ಜನವರಿ 27: ಕೇಂದ್ರ ಸರ್ಕಾರ ಮನ್​ರೇಗಾ (NREGA) ಯೋಜನೆಯ ಹೆಸರನ್ನು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ (Congress) ಪಕ್ಷದಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಭಾಗವಹಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದಿಢೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಸುರ್ಜೇವಾಲ, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರತಿಭಟನೆಗೆ…

Read More

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ

ಬೆಂಗಳೂರು, ಏಪ್ರಿಲ್ 06: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality)  ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಇರಾನ್​ನ ಹೊಸ ಸುಪ್ರೀಂ ನಾಯಕ ಮುಜ್ತಾಬಾ ಖಮೇನಿಯ ಆಸ್ತಿ ಎಷ್ಟು? – Kannada News | Iran’s New Supreme Leader Mojtaba Hosseini Khamenei net worth and Family

ನವದೆಹಲಿ, ಮಾರ್ಚ್ 4: ಇರಾನ್‌ನ ತಜ್ಞರ ಸಭೆಯು ಹತ್ಯೆಗೀಡಾದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ (Ayatollah Ali Khamenei) ಎರಡನೇ ಮಗ 56 ವರ್ಷದ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ಇರಾನ್ ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಿದೆ. ಮೊಜ್ತಾಬಾ ಅವರು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆಂದು ಹೇಳಲಾಗಿದೆ. ಇರಾನ್‌ನ ತಜ್ಞರ ಸಭೆಯು ರೆವಲ್ಯೂಷನರಿ ಗಾರ್ಡ್ಸ್‌ನ ಒತ್ತಡದ ಮೇರೆಗೆ ಮೊಜ್ತಾಬಾ ಅವರನ್ನು ಆಯ್ಕೆ ಮಾಡಿದೆ ಎಂದು ಕೂಡ…

Read More

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

ಬೆಂಗಳೂರು, ಮಾರ್ಚ್​​ 13: ಇಸ್ರೇಲ್​, ಅಮೆರಿಕ ಮತ್ತು ಇರಾನ್​ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಯುದ್ಧದ ಎಫೆಕ್ಟ್​​ಗೆ ರಾಜ್ಯದಲ್ಲಿ ಕಮರ್ಷಿಯಲ್​ ಗ್ಯಾಸ್​​​ನ ಅಭಾವ ಸೃಷ್ಟಿಯಾಗಿದೆ. ಈ ಮಧ್ಯೆ ಹೋಟೆಲ್​​ ನಂತರ ಇದೀಗ ಅಡುಗೆ ಎಣ್ಣೆ (cooking oil) ಅಂಗಡಿಯ ಸರದಿ. ಗ್ಯಾಸ್​​ನಂತೆ ಅಡುಗೆ ಆಯಿಲ್ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ. ಆ ಮೂಲಕ ಸಿಟಿ ಜನರಿಗೆ ಮತ್ತೊಂದು ಶಾಕ್​​ ಎದುರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ…

Read More

IPL 2026: ಮುಂಬೈ ತಂಡಕ್ಕೆ ಆಘಾತ; ಸ್ಟಾರ್ ಆಲ್‌ರೌಂಡರ್ ಐಪಿಎಲ್‌ನಿಂದಲೇ ಔಟ್..! – Kannada News | IPL 2026: MI’s Playoff Hopes Dented as Mitchell Santner Ruled Out, Keshav Maharaj Joins

2026 ರ ಐಪಿಎಲ್‌ನಲ್ಲಿ (IPL2026) ಸತತ ಸೋಲುಗಳಿಂದ ಕಂಗೆಟ್ಟಿರುವ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ (Mumbai Indians) ತಂಡ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 5 ರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ಮುಂಬೈ ತಂಡ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಇದು ತಂಡವನ್ನು ಒತ್ತಡಕ್ಕೆ ಸಿಲುಕಿಸಿದರೆ, ಇದೀಗ ಇದರ ನಡುವೆ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಎಡ ಭುಜದ ಗಾಯದಿಂದಾಗಿ ನ್ಯೂಜಿಲೆಂಡ್ ಸ್ಪಿನ್ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್…

Read More

IPL​ನಿಂದ ಔಟ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಎಂಟ್ರಿ

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಹಿಂದೆಯಿದ್ದ 6 ತಂಡಗಳ ಜೊತೆ ಈ ಬಾರಿ ರಾವಲ್ಪಿಂಡಿ ಪಿಂಡೀಸ್ ಹಾಗೂ ಹೈದರಾಬಾದ್ ಕಿಂಗ್ಸ್‌ಮೆನ್ ತಂಡಗಳು ಸೇರ್ಪಡೆಯಾಗಿದೆ. ಇನ್ನು ಈ ತಂಡಗಳಲ್ಲಿ ಹಲವು ವಿದೇಶಿ ಆಟಗಾರರು ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕೆಲ ಸ್ಟಾರ್ ಪ್ಲೇಯರ್ಸ್ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್​ನಲ್ಲಿ ಕಾಣಿಸಿಕೊಳ್ಳಲಿರುವ ವಿದೇಶಿ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಇಸ್ಲಾಮಾಬಾದ್ ಯುನೈಟೆಡ್ ತಂಡ: ಡೆವೊನ್…

Read More

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ – Kannada News | Bengaluru Protest Row: Complaint Filed Against Congress MLA NA Harris Over Protest Condemning Ali Khamenei Killing

ಅಲಿ ಖಮೇನಿ & ಎನ್ಎ ಹ್ಯಾರಿಸ್Image Credit source: TV9 Network ಬೆಂಗಳೂರು, ಮಾರ್ಚ್​ 5: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವಿಚಾರ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಎನ್ಎ ಹ್ಯಾರಿಸ್ (NA Harris) ವಿರುದ್ಧ ದೂರು ಸಲ್ಲಿಕೆಯಾಗಿದೆ. ಇರಾನ್ ನಾಯಕ ಅಲಿ…

Read More

Bengaluru: ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ; ಬೈಕ್​​ ಸವಾರಿಗೆ ಬಿತ್ತು ಗೂಸಾ – Kannada News | Bike riders attack a delivery boy in Bengaluru; video goes viral

ಬೆಂಗಳೂರು, ಜನವರಿ 09: ಕ್ಷುಲ್ಲಕ ಡೆಲಿವರಿ ಬಾಯ್​​ಗೆ ಬೈಕ್​​ ಸವಾರರು ಥಳಿಸಿರುವ ಘಟನೆ ಬೆಂಗಳೂರಿನ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡೆಲಿವರಿ ಬಾಯ್​​ ಅಡ್ಡಬಂದ ಕಾರಣ ನಿಯಂತ್ರಣತಪ್ಪಿ ಬೈಕ್​​ ಸವಾರರು ಕೆಳಗೆ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಕೋಪಗೊಂಡು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಡೆಲಿವರಿ ಬಾಯ್ ಸಹಾಯಕ್ಕೆ ಸ್ಥಳೀಯರು ಬಂದಿದ್ದು, ಸಮಾಧಾನಪಡಿಸಿದ್ರೂ ಸುಮ್ಮನಾಗದ ಹಿನ್ನೆಲೆ ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ. ಸ್ಥಳೀಯರ ಗೂಸಾ ಕೊಡ್ತಿದ್ದಂತೆ ಸವಾರರು ಎಸ್ಕೇಪ್​ ಆಗಿದ್ದು, ಜ.4ರ ರಾತ್ರಿ ನಡೆದಿರುವ ಘಟನೆ…

Read More