Headlines

ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್​ ಲೀಗ್​ಗೆ ಕೈಕೊಟ್ಟ ಮ್ಯಾಕ್ಸ್​ವೆಲ್ – Kannada News | Glenn Maxwell pulls out of PSL 2026

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಮ್ಯಾಕ್ಸ್​ವೆಲ್ ಅವರನ್ನು ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ  ತಂಡಕ್ಕೆ ಸೇರಿಸಿಕೊಂಡಿದೆ ಎಂದು ವರದಿಯಾಗಿತ್ತು. Source link

Read More

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ – Kannada News | Digital Arrest Fraud: Elderly Woman Extorted of ₹24 Crore in Bengaluru, Five Arrested After Bank Manager Alerts Police

ಬೆಂಗಳೂರು, ಮೇ 24: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯೋರ್ವರಿಂದ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಖದೀಮರ ಹಣದ ದಾಹಕ್ಕೆ ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್​​ನಲ್ಲಿ ಅಡ ಇಡಲು ಬಂದು ವೃದ್ಧೆ ಬಚಾವ್​​ ಆಗಿದ್ದು, ಕಳೆದ ಜನವರಿಯಿಂದಲೇ ಆರೋಪಿಗಳು ಹಣ ವಸೂಲಿಗೆ ಇಳಿದಿದ್ದರು ಎಂಬುದು ಗೊತ್ತಾಗಿದೆ. ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಆಕೆ ಹೆಚ್ಚಿನ ಹಣ ಕಳೆದುಕೊಳ್ಳುವುದು ತಪ್ಪಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​…

Read More

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು – Kannada News | Uttara Kannada Drowning: Heartbreaking Stories Emerge from Bhatkal Tragedy

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗರೆ ಬಳಿ ಸಂಭವಿಸಿದ ಕಪ್ಪೆಚಿಪ್ಪು ಸಂಗ್ರಹ ದುರಂತದಲ್ಲಿ ಒಟ್ಟು 11 ಮಂದಿ ಜಲಸಮಾಧಿಯಾಗಿದ್ದಾರೆ. ಮೃತಪಟ್ಟ 11 ಮಂದಿಯ ಪೈಕಿ ಎಂಟು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಇಂದು (ಮೇ 24) ನೆರವೇರಿಸಲಾಯಿತು. ನಿನ್ನೆ ಮೂವರ ಅಂತ್ಯಕ್ರಿಯೆಗಳನ್ನು ನಡೆಸಲಾಗಿತ್ತು. ಕಪ್ಪೆಚಿಪ್ಪು ಹೆಕ್ಕಲು ತೆರಳಿದ್ದವರಲ್ಲಿ ಮಹಾದೇವ್ ನಾಯಕ್ ಮತ್ತು ಲಕ್ಷ್ಮಿ ನಾಯಕ್ ದಂಪತಿ ಕೂಡ ಸೇರಿದ್ದರು. ಇವರ ಅಕಾಲಿಕ ನಿಧನದಿಂದ ಮಕ್ಕಳಾದ ದರ್ಶನ್ ಮತ್ತು…

Read More

ಏನೋ ಮಾಡ್ತಿದ್ದೀಯಾ? ಇಶಾನ್ ಮೇಲೆ ಅಭಿಷೇಕ್ ಶರ್ಮಾ ಆಕ್ರೋಶ! – Kannada News | Abhishek Sharma Explodes At Ishan Kishan After Run Out

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಹೀಗೆ ಆರಂಭದಲ್ಲೇ ಆಘಾತಕ್ಕೊಳಗಾಲು ಮುಖ್ಯ ಕಾರಣ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್. ಅದರಲ್ಲೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಸುಖಾ ಸುಮ್ಮನೆ ರನೌಟ್​ಗೆ ಬಲಿಯಾಗಿದ್ದರು. ಈ ರನೌಟ್ ಬೆನ್ನಲ್ಲೇ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೈದಾನದಲ್ಲಿ ನಡೆದಿದ್ದೇನು? ಭಾರತದ ಇನ್ನಿಂಗ್ಸ್‌ನ ಎರಡನೇ ಓವರ್‌ನಲ್ಲಿ ಇಶಾನ್ ಕಿಶನ್ ಚೆಂಡನ್ನು ಮಿಡ್-ವಿಕೆಟ್ ಕಡೆಗೆ ತಳ್ಳಿ, ತಮ್ಮ…

Read More

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ತಬ್ಬಿಕೊಂಡ ಕ್ಷಣ ವಿವರಿಸಿದ ಗಿಲ್ಲಿ – Kannada News | Gilli Nata talks about Rakshita Shetty and his winning moment in BBK 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಅವರು ಫಿನಾಲೆ ಅಂತಿಮ ಹಂತಕ್ಕೆ ಬಂದಿದ್ದರು. ಸುದೀಪ್ ಅವರ ಅಕ್ಕಪಕ್ಕದಲ್ಲಿ ಅವರಿಬ್ಬರು ನಿಂತಿದ್ದರು. ಕೊನೆಗೂ ಗೆದ್ದಿದ್ದು ಗಿಲ್ಲಿ ನಟ. ಆ ಕ್ಷಣದಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಓಡಿ ಬಂದು ಗಿಲ್ಲಿಯನ್ನು ತಬ್ಬಿಕೊಂಡು ಅಭಿನಂದನೆ ಸಲ್ಲಿಸಿದ್ದರು. ಅದರ ಬಗ್ಗೆ ಗಿಲ್ಲಿ ನಟ ಅವರು ಈಗ ಮಾತನಾಡಿದ್ದಾರೆ. ‘ಒಂದು ವೇಳೆ ರಕ್ಷಿತಾ ಶೆಟ್ಟಿ ಗೆದ್ದಿದ್ದರೆ ನನಗೆ ಬೇಜಾರು ಆಗುತ್ತಿತ್ತು….

Read More

ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು… – Kannada News | From Cash payment to withdrawal, 16 financial transactions that Income Tax department observes

ಜನರು ಮತ್ತು ಸಂಸ್ಥೆಗಳ ಆದಾಯಕ್ಕೆ ಕಾನೂನಿನ ಪ್ರಕಾರ ತೆರಿಗೆ ಪಾವತಿಯಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಐಟಿ ಇಲಾಖೆಯದ್ದಾಗಿರುತ್ತದೆ. ಜನರು ದೊಡ್ಡ ಮಟ್ಟದ ಆದಾಯ ಹೊಂದಿದ್ದರೆ ಅದನ್ನು ಪತ್ತೆ ಮಾಡಲು ಇಲಾಖೆ (Income Tax) ಬಳಿ ವಿವಿಧ ಮಾರ್ಗೋಪಾಯಗಳಿವೆ. ಅದಕ್ಕಾಗಿ ಬ್ಯಾಂಕು, ಪೋಸ್ಟ್ ಆಫೀಸ್ ಇತ್ಯಾದಿ ಹಣಕಾಸು ಸಂಸ್ಥೆಗಳ ನೆರವನ್ನು ಐಟಿ ಇಲಾಖೆ ಪಡೆಯುತ್ತದೆ. ಒಬ್ಬ ವ್ಯಕ್ತಿಯಿಂದ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಮೊತ್ತದ ವಹಿವಾಟು ಆದಾಗ ಸ್ಟೇಟ್ಮೆಂಟ್ ಆಫ್ ಫೈನಾನ್ಷಿಯಲ್ ಟ್ರಾನ್ಸಾಕ್ಷನ್ ಎನ್ನುವ ಮಾರ್ಗದ ಮೂಲಕ ಮಾಹಿತಿ ಪಡೆಯುತ್ತದೆ….

Read More

ಹೆಣದ ಮೇಲೂ ಹಣ: ಪೆದ್ದರಂತೆ ಫೋನ್​ಪೇನಲ್ಲೇ ಲಂಚ ಪಡೆದು ಸಿಕ್ಕಿಬಿದ್ದ ಮೂವರು ಸಿಬ್ಬಂದಿ ವಜಾ – Kannada News | KIMS Hubballi Staff Sacked for Taking Money from Patients’ Families After TV Report

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆImage Credit source: tv9 ಹುಬ್ಬಳ್ಳಿ, ಫೆಬ್ರವರಿ 12: ಉತ್ತರ ಕರ್ನಾಟಕದ ಬಡವರ ಸಂಜೀವನಿ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿ ಕಿಮ್ಸ್ (KIMS Hospital) ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಅವರ ಕುಟುಂಬದವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ಮೂವರು ಸಿಬ್ಬಂದಿಯ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗಿದೆ. ‘ಟಿವಿ9’ ವರದಿ ಮಾಡಿದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಣ ಪಡೆದ ಮೂವರು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಾಗಿದ್ದರೂ, ಕೆಲ ಸ್ವಚ್ಛತಾ ಹಾಗೂ…

Read More

‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ

‘ಕ್ಷೇತ್ರಪಾಲ’ ಸಿನಿಮಾ ತನ್ನ ಟೈಟಲ್ ಮೂಲಕವೇ ಸದ್ದು ಮಾಡುತ್ತಿದೆ. ಈ ಚಿತ್ರದ ಟೈಟಲ್ ಕೇಳಿದರೆ ಅದು ದೈವದ ಕಥೆ ಇರುವ ಚಿತ್ರವೇ ಎಂಬ ಪ್ರಶ್ನೆ ಮೂಡೋದು ಸಹಜ. ಇದಕ್ಕೆ ಉತ್ತರ ಸಿಕ್ಕಿದೆ. ‘ಕ್ಷೇತ್ರಪಾಲ ಎಂದರೆ ದೇವಸ್ಥಾನ ಕಾಯುವವನು. ಅದೇ ರೀತಿ ಊರನ್ನು ಕಾಯುವವನು ಕ್ಷೇತ್ರಪಾಲನೇ. ಇದು ದೇವರ ಅಥವಾ ದೈವದ ಸಿನಿಮಾ ಅಲ್ಲ. ಆದರೆ, ದೇವರ ಮೇಲೆ ನಂಬಿಕೆ ಇಟ್ಟವರ ಕುರಿತ ಸಿನಿಮಾ’ ಎಂದು ತಂಡ ವಿವರಿಸಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಇರಾನ್ ಮೇಲೆ ಪರಮಾಣು ದಾಳಿ ನಡೆಸುತ್ತಾ ಅಮೆರಿಕ? ಶ್ವೇತಭವನ ಹೇಳಿದ್ದೇನು?

ವಾಷಿಂಗ್ಟನ್, ಏಪ್ರಿಲ್ 7: ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ ಇಡೀ ನಾಗರಿಕತೆಯು ಇಂದು ರಾತ್ರಿ ಕೊನೆಗೊಳ್ಳುತ್ತದೆ ಎಂದು ಡೊನಾಲ್ಡ್ ಟ್ರಂಪ್ (Donald Trump) ಇಂದು ಸಂಜೆ ಬೆದರಿಕೆ ಹಾಕಿದ್ದರು. ಡೊನಾಲ್ಡ್ ಟ್ರಂಪ್ ಅವರ ಈ ಹೇಳಿಕೆ ಇರಾನ್ ಮೇಲಿನ ಪರಮಾಣು ದಾಳಿಯ ಭಯವನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಇದರ ನಡುವೆ ಒಪ್ಪಂದ ಮಾಡಿಕೊಳ್ಳಲು ಟ್ರಂಪ್ ನೀಡಿದ ಗಡುವು ಕೊನೆಗೊಳ್ಳುವ ಮೊದಲೇ ಯುಎಸ್ ಮಿಲಿಟರಿ ಇರಾನ್‌ನ ಪ್ರಮುಖ ತೈಲ ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ದಾಳಿ ಮಾಡಿತ್ತು. ಕದನವಿರಾಮಕ್ಕೆ ಒಪ್ಪದಿದ್ದರೆ…

Read More

KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ – Kannada News | KSRTC Bus and Lorry Accident on the Outskirts of Lokapur, Bagalakot

ಬಾಗಲಕೋಟೆ, ಡಿಸೆಂಬರ್​​ 31: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More