Headlines

ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಾಹುತಿ ಸ್ಫೋಟ ನಡೆದಿದ್ದು ಹೇಗೆ? – Kannada News | Suicide Bomb Blast Near Mosque In Pakistans Capital Islamabad

ಇಸ್ಲಮಾಬಾದ್, ಫೆಬ್ರವರಿ 6: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ (Bomb Blast) 24ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್​ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಶೆಹಜಾದ್ ಟೌನ್ ಪ್ರದೇಶದಲ್ಲಿರುವ ಶಿಯಾ ಮಸೀದಿ ತರ್ಲೈ ಇಮಾಮ್‌ಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ. ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಎರಡು ದಿನಗಳ ಅಧಿಕೃತ ಭೇಟಿಯ ಸಮಯದಲ್ಲಿಯೇ ಈ ದಾಳಿ ನಡೆದಿದೆ. ತಕ್ಷಣ ಪೊಲೀಸ್ ತಂಡಗಳು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು….

Read More

ವೇದಿಕೆ ಮೇಲೆ ದೌರ್ಜನ್ಯ, ಅವಮಾನ ಆರೋಪ, ದೂರು ನೀಡಿದ ಖ್ಯಾತ ನಟಿ – Kannada News | Actress Mimi Chakraborty gave complaint alleging harassment

ಪಶ್ಚಿಮ ಬಂಗಾಳದ (West Bengal) ಖ್ಯಾತ ನಟಿ, ಟಿಎಂಸಿಯ ಮಾಜಿ ಸಂಸದೆ ಮಿಮಿ ಚಕ್ರವರ್ತಿ (Mimi Chakraborty) ಅವರು ದೌರ್ಜನ್ಯದ ಆರೋಪ ಮಾಡಿದ್ದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಳದ ಜಿಲ್ಲೆಯೊಂದರಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ವೇದಿಕೆ ಮೇಲೆ ತಮ್ಮ ಮೇಲೆ ದೌರ್ಜನ್ಯ ಎಸಗಲಾಯ್ತು, ಬಲವಂತದಿಂದ ನನ್ನ ಕಾರ್ಯಕ್ರಮವನ್ನು ನಿಲ್ಲಿಸಲಾಯ್ತು ಎಲ್ಲರೆದುರು ಅವಮಾನ ಮಾಡಲಾಯ್ತು ಎಂದು ನಟಿ ಮಿಮಿ ಚಕ್ರವರ್ತಿ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಳದ ನಯಾಗ್ರಾಂನ ಬೋಂಗೋನ್ ನಗರದಲ್ಲಿ…

Read More

Google Internship 2026: ಗೂಗಲ್ 2026ನೇ ಸಾಲಿನ ಇಂಟರ್ನ್‌ಶಿಪ್​​ಗೆ ಅರ್ಜಿ ಆಹ್ವಾನ; ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಅವಕಾಶ – Kannada News | Google Internships 2026 Open: Apply for UG, PG, PhD roles in India!

ಗೂಗಲ್ ಸಂಸ್ಥೆ 2026ನೇ ಸಾಲಿನ ತನ್ನ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದೆ. ಈ ಇಂಟರ್ನ್‌ಶಿಪ್‌ಗಳು ಪದವಿಪೂರ್ವ (ಯುಜಿ), ಸ್ನಾತಕೋತ್ತರ (ಪಿಜಿ) ಹಾಗೂ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವೃತ್ತಿಜೀವನಕ್ಕೆ ಅಗತ್ಯವಾದ ಪ್ರಾಯೋಗಿಕ ಅನುಭವದ ಜೊತೆಗೆ ಆಕರ್ಷಕ ಸ್ಟೈಫಂಡ್ ಕೂಡ ನೀಡಲಾಗುತ್ತದೆ. ಇಂಟರ್ನ್‌ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳು ಗೂಗಲ್‌ನ ಕೆಲಸದ ಸಂಸ್ಕೃತಿ, ತಂತ್ರಜ್ಞಾನ, ಕೌಶಲ್ಯಗಳು ಮತ್ತು ವೃತ್ತಿಪರ ಕೆಲಸದ ನೀತಿಯನ್ನು ನೇರವಾಗಿ ಕಲಿಯುವ ಅವಕಾಶವನ್ನು ಪಡೆಯುತ್ತಾರೆ. ಯಾವ ನಗರಗಳಲ್ಲಿ ಇಂಟರ್ನ್‌ಶಿಪ್ ಅವಕಾಶ? ಗೂಗಲ್‌ನ…

Read More

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು? – Kannada News | Centre permits Karnataka to procure 1.01 lakh tonnes of Bengal gram

ನವದೆಹಲಿ, (ಜನವರಿ 23): ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ (Karnataka) ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ (Bengal gram) ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಮನವಿ ಮೇರೆಗೆ ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು ಎಂದಿದೆ. ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ  5875 ರೂ. ದರದಲ್ಲಿ ಒಟ್ಟು…

Read More

ಈ ಆರೋಗ್ಯ ಸಮಸ್ಯೆ ನಿಮಗಿದ್ದು ರಾತ್ರಿ ಹಾಲು ಕುಡಿಯುತ್ತಿದ್ದರೆ ನೀವು ತುಂಬಾ ಅಪಾಯದಲ್ಲಿದ್ದೀರಿ ಎಂದರ್ಥ! – Kannada News | Drinking Milk at Night: Risks & Precautions

ಹಾಲು (Milk) ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಪ್ರತಿದಿನ ಹಾಲು ಕುಡಿಯುತ್ತಾರೆ. ದಿನನಿತ್ಯ ಒಂದು ಲೋಟ ಹಾಲು ಕುಡಿಯುವುದರಿಂದ ದೇಹಕ್ಕೆ ಅನೇಕ ರೀತಿಯ ಪೋಷಕಾಂಶಗಳು ದೊರೆಯುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಹಾಲಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದರಲ್ಲಿರುವ ಕಾರ್ಬೋಹೈಡ್ರೇಟ್‌ಗಳು ಆಯಾಸವನ್ನು ಕಡಿಮೆ ಮಾಡುತ್ತದೆ. ಬೆಳಿಗ್ಗೆ ಅಥವಾ ಸಂಜೆ ಹಾಲು ಕುಡಿಯುವುದು ಪ್ರಯೋಜನಕಾರಿ. ಆದರೆ…

Read More

ಭೀಮ್ ಯುಪಿಐ ಆ್ಯಪ್​ನಲ್ಲಿ ಪೇಮೆಂಟ್​ಗೆ ಪಿನ್ ಕೋಡ್ ಬದಲು ಫಿಂಗರ್ ಪ್ರಿಂಟ್ ಮತ್ತು ಫೇಸ್ ಅನ್​ಲಾಕ್ ಸಿಸ್ಟಂ

ನವದೆಹಲಿ, ಮಾರ್ಚ್ 24: ಭೀಮ್ (BHIM) ಪೇಮೆಂಟ್ ಆ್ಯಪ್​ನಲ್ಲಿ ಯುಪಿಐ ಪಾವತಿಗೆ ಪಿನ್ ಕೋಡ್ ಜೊತೆಗೆ ಬಯೋಮೆಟ್ರಿಕ್ ದೃಢೀಕರಣದ ಅವಕಾಶವನ್ನೂ ಕೊಡಲಾಗುತ್ತಿದೆ. ಯುಪಿಐ ಸಿಸ್ಟಂ ರೂಪಿಸಿದ ಎನ್​ಪಿಸಿಐನ ಅಂಗಸಂಸ್ಥೆಯಾದ ಭೀಮ್ ಸರ್ವಿಸಸ್ ಲಿಮಿಟೆಡ್ (BHIM Payments App) ಈ ಹೊಸ ಫೀಚರ್ ಅನಾವರಣಗೊಳಿಸಿರುವುದನ್ನು ಇಂದು ಘೋಷಿಸಿದೆ. ಭೀಮ್ ಆ್ಯಪ್ ಬಳಕೆದಾರರು 5,000 ರೂವರೆಗಿನ ಯುಪಿಐ ಟ್ರಾನ್ಸಾಕ್ಷನ್​ಗಳಿಗೆ ಬಯೋಮೆಟ್ರಿಕ್ ಅಥೆಂಟಿಕೇಶನ್ ನೀಡಬಹುದು ಫಿಂಗರ್ ಪ್ರಿಂಟ್ ಮತ್ತು ಫೇಶಿಯಲ್ ರೆಕಗ್ನಿಶನ್ ಸೌಲಭ್ಯ ಇರುವಂತಹ ಸ್ಮಾರ್ಟ್​ಫೋನ್​ಗಳಲ್ಲಿ ಭೀಮ್ ಆ್ಯಪ್ ಬಳಕೆದಾರರು ಈ…

Read More

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 5,400 ರೂ ಏರಿಕೆ – Kannada News | Gold Price Today on 23rd January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಿಕ್ಕಾಪಟ್ಟೆ ಏರಿವೆ. 10 ಗ್ರಾಮ್ ಚಿನ್ನದ ಬೆಲೆ 4,950 ರೂನಿಂದ 5,400 ರೂಗಳಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ (Gold Rate) ಗ್ರಾಮ್​ಗೆ 16,000 ರೂ ಗಡಿ ಸಮೀಪ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ಇದೆ. ತಿಂಗಳ ಹಿಂದೆ 22 ಕ್ಯಾರಟ್ ಚಿನ್ನಕ್ಕೆ ಇದ್ದ ಬೆಲೆ ಈಗ 18 ಕ್ಯಾರಟ್ ಗೋಲ್ಡ್​ಗೆ ಬಂದಿದೆ. ಬೆಳ್ಳಿ ಬೆಲೆಯಂತೂ ಇನ್ನೂ ಭರ್ಜರಿಯಾಗಿ ಏರಿದೆ….

Read More

Video: ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು, ಅಸಹಾಯಕಳಾಗಿ ಕಣ್ಣೀರಿಟ್ಟ ತಾಯಿ – Kannada News | Child Falls from Train, Emergency Chain Fails to Halt Service on Jalpaiguri Route

ಕೋಲ್ಕತ್ತಾ, ಏಪ್ರಿಲ್ 27: ಕೈಜಾರಿ ಮಗು ರೈಲಿನಿಂದ ಬಿದ್ದೇ ಬಿಟ್ಟಿತ್ತು, ರೈಲಿನ ತುರ್ತು ಸರಪಳಿಯನ್ನು ಎಳೆದರೂ ಕೂಡ ರೈಲು ನಿಲ್ಲದೆ ಚಲಿಸುತ್ತಲೇ ಇದ್ದ ಘಟನೆ ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಸಂಭವಿಸಿದೆ. ರೈಲಿನಿಂದ ಮಗು ಕೆಳಕ್ಕೆ ಬಿದ್ದ ತಕ್ಷಣವೇ ಗಾಬರಿಗೊಂಡ ತಾಯಿ, ಮಗುವನ್ನು ರಕ್ಷಿಸಲು ರೈಲನ್ನು ನಿಲ್ಲಿಸಲು ತುರ್ತು ಸರಪಳಿಯನ್ನು ಎಳೆದಿದ್ದಾರೆ. ಆದರೆ, ರೈಲು ನಿಲ್ಲಲೇ ಇಲ್ಲ. ಆಕೆಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ…

Read More

ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್​ ಎಂಟ್ರಿ: ಹುಡುಗಿಗೆ 18 ತುಂಬಲು ಬಾಕಿ ಇತ್ತು ಕೇವಲ 4 ತಿಂಗಳು – Kannada News | Underage Marriage Foiled in Nelamangala: Child Protection Unit Stops Illegal Wedding

ನೆಲಮಂಗಲ, ಏ.15: ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಎಂಬುವವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ ರಾತ್ರಿ ಅದ್ಧೂರಿಯಾಗಿ ರಿಸೆಪ್ಷನ್ ಕೂಡ ಮುಗಿದಿತ್ತು. ಆದರೆ ಇಂದು ತಾಳಿ ಕಟ್ಟುವ ಕೆಲವೇ ಸಮಯದ ಮೊದಲು ಅಧಿಕಾರಿಗಳು…

Read More

ಅಪರೂಪದ ಅಂತಾರಾಷ್ಟ್ರೀಯ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ

ರಾಷ್ಟ್ರೀಯ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅಪಾರ ಜನಪ್ರಿಯತೆ ಪಡೆದಿದ್ದಾರೆ. ಯಾವುದೇ ಹಿನ್ನೆಲೆ ಇಲ್ಲದೆ ಬಂದು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಅವರು ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಸರಣಿ ಚಿತ್ರಗಳ ಮೂಲಕ ಮನರಂಜನೆ ನೀಡುತ್ತಾರೆ. ಈಗ, ಈ ನಟಿಯ ಖಾತೆಗೆ ಅಪರೂಪದ ಸಾಧನೆ ಸೇರ್ಪಡೆಯಾಗಿದೆ. ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾದಲ್ಲಿ ಪ್ರಮುಖ ನಾಯಕಿಯಾಗಿ ತಮಗಾಗಿ ವಿಶೇಷ ಇಮೇಜ್ ಸೃಷ್ಟಿಸಿಕೊಂಡಿದ್ದಾರೆ. ಅಭಿಮಾನಿಗಳಿಂದ ಪ್ರೀತಿಯಿಂದ ನ್ಯಾಷನಲ್ ಕ್ರಶ್ ಎಂದು ಕರೆಯಲ್ಪಡುವ ಈ ನಟಿ…

Read More