Headlines

‘ಅವರ ಬಗೆಗಿನ ಸತ್ಯ ಬಿಚ್ಚೋಕೆ ಆಗ್ತಿಲ್ಲ’; ಸತೀಶ್​​ಗೆ ಶೇಪ್​​ಔಟ್ ಮಾಡಿದ ಸುದೀಪ್ – Kannada News | Dog Satish Trolled by Sudeep at Bigg Boss Kannada 12 Finale: Viral Video Sparks Laughter

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಡಾಗ್ ಸತೀಶ್ ಅವರು ಕೆಲವೇ ವಾರ ಇದ್ದರು. ದೊಡ್ಮನೆಯಲ್ಲಿ ಸುದ್ದಿ ಆಗಿಲ್ಲ. ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಅವರು ಸಂದರ್ಶನ ನೀಡಿ ಟ್ರೋಲ್ ಆಗುತ್ತಿದ್ದಾರೆ. ಈ ವಿಷಯವನ್ನು ಇಟ್ಟುಕೊಂಡು ಸುದೀಪ್ ಅವರು ಸತೀಶ್ ಅವರ ಕಾಲೆಳೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ಇದಕ್ಕೆ ಮಾಜಿ ಸ್ಪರ್ಧಿಗಳು ಬಂದಿದ್ದಾರೆ. ಡಾಗ್ ಸತೀಶ್…

Read More

CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಸೆಕ್ಯೂರಿಟಿ – Kannada News | NEET UG Re Exam On June 21: Mock Drill In bengaluru, NTA Safety Advisory For Re NEET

ಬೆಂಗಳೂರು, (ಜೂನ್ 20): ದೇಶಾದ್ಯಂತ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET UG Re Exam 2026) ನಾಳೆ ಮಧ್ಯಾಹ್ನ 02ರಿಂದ ಸಂಜೆ 05:15ರವರೆಗೆ ನಡೆಯಲಿದೆ. ರಾಜ್ಯದಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನ ಎಸ್ ಜೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈಗಾಗಲೇ ರೋಲ್ ನಂಬರ್ ಹಾಕಿದ್ದು, ನಾಳೆ ಬೆಳಗ್ಗೆಯಿಂದ‌ ‌CRPF ಮತ್ತು ಸ್ಥಳೀಯ ಪೊಲೀಸರ ಭದ್ರತೆ ಇರಲಿದೆ. ಕಳೆದ ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು,…

Read More

ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ: ಐಸಿಸ್ ನೆರವು ಹಾಗೂ ಅಕ್ರಮ ಹಣ ವರ್ಗಾವಣೆ ಜಾಲ ಬಯಲು! – Kannada News | ED Raids 8 Locations in Bengaluru Over ISIS Funding and Terror Recruitment

ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ ಬೆಂಗಳೂರು, ಜುಲೈ 21: ಬಂಧಿತ ಉಗ್ರ ಸಂಘಟನೆ ಐಸಿಸ್‌ಗೆ (ISIS) ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಬೆಂಗಳೂರಿನ 8 ಪ್ರಮುಖ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ್ದ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಆಧರಿಸಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ಕೈಗೆತ್ತಿಕೊಂಡು ಈ ಕಾರ್ಯಾಚರಣೆ ನಡೆಸಿದೆ. ಪ್ರಕರಣದ…

Read More

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಹಲವೆಡೆ ಭಾರೀ ಅವಾಂತರ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು – Kannada News | Bengaluru Rain: Over 300 Houses Drowned as Stormwater Drain Overflows into Nagawara Layout; HBR Layout Waterlogged

ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಗೆ ನಾಗವಾರದ ಎಂಎಸ್ ರಾಮಯ್ಯ ನಾರ್ತ್ ಸಿಟಿ ಲೇಔಟ್‌ನಲ್ಲಿ ಭಾರಿ ಅವಾಂತರ ಸಂಭವಿಸಿದೆ. ರಾಜಕಾಲುವೆಯ ಕೊಳಚೆ ನೀರು ಲೇಔಟ್ ಒಳಗೆ ನುಗ್ಗಿ ಸುಮಾರು 300ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹತ್ತು ಕ್ರಾಸ್‌ಗಳಲ್ಲಿ ಏಳಕ್ಕೂ ಹೆಚ್ಚು ಕ್ರಾಸ್‌ಗಳು ಸಂಪೂರ್ಣವಾಗಿ ಮುಳುಗಿವೆ. ರಾಜಕಾಲುವೆ ಅಗಲೀಕರಣದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಹಳೆ ಕಾಲುವೆಯನ್ನು ಒಡೆಯಲಾಗಿದ್ದರಿಂದ ನೀರಿನ ಹರಿವು ಹೆಚ್ಚಾಗಿ ಈ ಅವಾಂತರಕ್ಕೆ ಕಾರಣವಾಗಿದೆ. ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ತೋರಿದ…

Read More

ಪಾಕ್ ಅಧಿಕಾರಿಗಳ ಜೊತೆ ರಾಮ್ ಮಾಧವ್ ಗೌಪ್ಯಸಭೆ ಹೇಳಿಕೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ಗೆ ಲೀಗಲ್ ನೋಟಿಸ್​ – Kannada News | Ram Madhav Sends Legal Notice to KPCC President BK Hariprasad Over Secret Pakistan Meet Remarks

ಬಿ.ಕೆ.ಹರಿಪ್ರಸಾದ್​​Image Credit source: Tv9 Kannada ಬೆಂಗಳೂರು, ಜುಲೈ 06: ಪಾಕ್ ಅಧಿಕಾರಿಗಳ ಜೊತೆ ರಾಮ್ ಮಾಧವ್ ಗೌಪ್ಯಸಭೆ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ (KPCC) ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ಗೆ (B K Hariprasad) ಲೀಗಲ್ ನೋಟಿಸ್​ ನೀಡಲಾಗಿದೆ. ರಾಮ್ ಮಾಧವ್ (Ram Madhav) ಹೆಸರಿಗೆ ಕಳಂಕಗೊಳಿಸಲು ಪ್ರಯತ್ನಿಸಿರುವುದಲ್ಲದೆ ಅವರ ಇಮೇಜ್ ಮತ್ತು ಖ್ಯಾತಿಯನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಬಿಎನ್​ಎಸ್​ ಸೆಕ್ಷನ್ 356ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಅಲ್ಲದೆ, ಹರಿಪ್ರಸಾದ್​​ ರಾಮ್ ಮಾಧವ್​ಗೆ ಕ್ಷಮೆ ಕೇಳಬೇಕೆಂದು…

Read More

IND vs ENG: ಲಾರ್ಡ್ಸ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಲಿದ್ದಾರೆ ರೋಹಿತ್, ಕೊಹ್ಲಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಈಗ ರೋಮಾಂಚಕಾರಿ ಹಂತವನ್ನು ತಲುಪಿದೆ. ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಗೆದ್ದರೆ, ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಅದ್ಭುತ ಪುನರಾಗಮನ ಮಾಡಿ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು. ಮೂರನೇ ಮತ್ತು ಅಂತಿಮ ಪಂದ್ಯ ಜುಲೈ 19 ರಂದು ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದ್ದು, ವಿಜೇತ ತಂಡ ಸರಣಿಯನ್ನು ಗೆಲ್ಲುತ್ತದೆ(PC-BCCI). ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನು ಗೆದ್ದುಕೊಳ್ಳುವ ಮೂಲಕ ಇಂಗ್ಲೆಂಡ್‌ ಪ್ರವಾಸಕ್ಕೆ ಅಂತ್ಯ ಹಾಡಲು…

Read More

ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸಲು ಸುಪ್ರೀಂ ಗ್ರೀನ್​​ ಸಿಗ್ನಲ್ – Kannada News | Aland Dargah Shivaratri Puja: Supreme Court Dismisses Appeal, Upholds High Court Order

ಕಲಬುರಗಿ, ಫೆ.12: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್​ ಕೂಡ ಗ್ರೀನ್​​ ಸಿಗ್ನಲ್ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ. ದರ್ಗಾ…

Read More

ಜಪಾನ್​​​ಗೆ ಪತಿ ಜೊತೆ ತೆರಳಿ ಎಂಜಾಯ್ ಮಾಡಿದ ರಶ್ಮಿಕಾ ಮಂದಣ್ಣ

ಟಾಲಿವುಡ್‌ನ ಸ್ಟಾರ್ ಜೋಡಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಅವರ ಪತಿ ವಿಜಯ್ ದೇವರಕೊಂಡ ಇತ್ತೀಚೆಗೆ ಜಪಾನ್​ಗೆ ತೆರಳಿದ್ದರು. ಅನಿಮೆ ಕಾರ್ಯಕ್ರಮಕ್ಕೆ ರಶ್ಮಿಕಾ ಹೋಸ್ಟ್ ಆಗಿದ್ದರಿಂದ ಅವರಿಗೆ ಜಪಾನ್​​ಗೆ ಬರುವಂತೆ ಆಮಂತ್ರಣ ಬಂದಿತ್ತು. ಈ ವೇಳೆ ವಿಜಯ್ ಕೂಡ ಭಾಗಿ ಆಗಿದ್ದರು. ಅಲ್ಲಿನ ಸುಂದರ ಕ್ಷಣಗಳ ಫೋಟೋಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. ಈ ಮೊದಲು ರಶ್ಮಿಕಾ ಹಾಗೂ ವಿಜಯ್ ಸುತ್ತಾಡಲು ತೆರಳಿದ್ದರೂ ವಿಷಯ ಗುಟ್ಟಾಗಿ ಇಟ್ಟಿದ್ದರಿಂದ ಫೋಟೋ ಹಂಚಿಕೊಳ್ಳುತ್ತಾ ಇರಲಿಲ್ಲ. ಈ ಬಾರಿ ರಶ್ಮಿಕಾ ಮಂದಣ್ಣ ಅವರು…

Read More

ಬಜೆಟ್ ಅಧಿವೇಶನಕ್ಕೂ ಮುನ್ನ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ – Kannada News | Budget Session 2026 Defence Minister Rajnath Singh chairs all party meeting

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ…

Read More

ನಿಜವಾದ ಶ್ರೀಮಂತಿಕೆ ಲಕ್ಷುರಿ ಕಾರು, ಬಂಗಲೆಗಳಲ್ಲ; ಏನೆಲ್ಲಾ ಅಂಶಗಳಲ್ಲಿ ನೀವು ಪಾಸಾಗಬೇಕು? – Kannada News

ಐಷಾರಾಮಿ ಕಾರುಗಳು (Luxury cars) ಅಥವಾ ದೊಡ್ಡ ಬಂಗಲೆಗಳು ಒಬ್ಬರ ‘ಆರ್ಥಿಕ ಯಶಸ್ಸಿನ’ (Financial Success) ನಿಜವಾದ ಅಳತೆಗೋಲಾಗಲು ಸಾಧ್ಯವೇ ಇಲ್ಲ. ಆರ್ಥಿಕ ಸ್ವಾತಂತ್ರ್ಯದ ಬುಡ ಇಲ್ಲದ ಐಷಾರಾಮ್ಯತೆಯು ಅಡಿಪಾಯ ಇಲ್ಲದ ಕಟ್ಟಡಗಳಂತೆ ಯಾವಾಗ ಬೇಕಾದರೂ ಕುಸಿಯಬಹುದು. ಇತ್ತೀಚಿನ ದಿನಗಳಲ್ಲಿ ಇವೆಲ್ಲವೂ ಕೇವಲ ಸಾಲದ (EMI) ಮೇಲೆ ನಿಂತಿರುವ ‘ದೃಶ್ಯ ವೈಭವ’ ಅಷ್ಟೇ ಆಗಿರಬಹುದು. ಹಾಗಾದರೆ, ಒಬ್ಬ ವ್ಯಕ್ತಿ ನಿಜವಾಗಿಯೂ ಆರ್ಥಿಕವಾಗಿ ಯಶಸ್ವಿಯಾಗಿದ್ದಾನೆ ಅನ್ನಲು ಇರುವ ನೈಜ ಸಂಕೇತಗಳು ಯಾವುವು? ಆರ್ಥಿಕ ತಜ್ಞರ ಪ್ರಕಾರ, ಬ್ಯಾಂಕ್ ಬ್ಯಾಲೆನ್ಸ್…

Read More