Headlines

ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ – Kannada News | Karnataka Power Tussle Ends: CM Siddaramaiah to Resign Tomorrow; Seeks Governor Appointment at 10:30 AM

ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಗುರುವಾರ) ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲು ಸಿಎಂ ಕಚೇರಿಯಿಂದ ಸಮಯ ಕೋರಲಾಗಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ಹೈಕಮಾಂಡ್ ನಡೆಸಿದ ಸುದೀರ್ಘ 7 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ, ರಾಹುಲ್ ಗಾಂಧಿ ಅವರೊಂದಿಗಿನ ಒನ್-ಟು-ಒನ್ ಮಾತುಕತೆ ಬಳಿಕ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ…

Read More

Video: ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿದ್ದ ಯುವಕನ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿದ ಬಾಲಕ – Kannada News | Security Footage From Mexico Shows Child Setting Teen’s Hair on Fire Inside Store

ಮೆಕ್ಸಿಕೋ, ಮೇ 27: ಯಾವುದೇ ಕಾರಣವಿಲ್ಲದಿದ್ದರೂ ಬಾಲಕನೊಬ್ಬ ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಯುವಕನ ಗುಂಗುರು ಕೂದಲಿಗೆ ಬೆಂಕಿ ಹಚ್ಚಿದ ದೃಶ್ಯವೊಂದು ಅಂಗಡಿಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುವಕ ಏನೋ ಆಲೋಚಿಸುತ್ತಾ ನಿಂತಿದ್ದಾಗ, ಹಿಂದಿನಿಂದ ಬಂದ ಬಾಲಕ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.ಅದೃಷ್ಟವಶಾತ್, ಯುವಕ ತಕ್ಷಣವೇ ಎಚ್ಚೆತ್ತುಕೊಂಡು, ಅತ್ಯಂತ ಸಮಯಪ್ರಜ್ಞೆಯಿಂದ ಕೆಲವೇ ಸೆಕೆಂಡುಗಳಲ್ಲಿ ತನ್ನ ಕೂದಲಿಗೆ…

Read More

ಕರ್ನಾಟಕದಲ್ಲಿ ‘ಹೌಸ್ ಪಾರ್ಟಿ’ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ! – Kannada News | Karnataka Liquor Permit Fee: Government Doubles License Rates for House Parties and Events

ದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ! ಬೆಂಗಳೂರು, ಮೇ 27: ಬರ್ತ್​ ಡೇ, ಮದುವೆ, ಗೆಟ್-ಟು-ಗೆದರ್ ಎಂದು ಹೌಸ್ ಪಾರ್ಟಿ ಮಾಡುವವರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಪಾರ್ಟಿಗೆ ಬಂದ ಅತಿಥಿಗಳಿಗೆ ಭರಪೂರವಾಗಿ ಮದ್ಯ (Alcohol) ನೀಡಲು ಯೋಚಿಸುತ್ತಿರುವವರ ಜೇಬಿಗೆ ಇನ್ನು ಮುಂದೆ ಕತ್ತರಿ ಬೀಳಲಿದೆ. ಏಕೆಂದರೆ ಕರ್ನಾಟಕ ಸರ್ಕಾರವು ಖಾಸಗಿ ಪಾರ್ಟಿಗಳಲ್ಲಿ ಮದ್ಯ ಸರಬರಾಜು ಮಾಡಲು ನೀಡಲಾಗುವ ತಾತ್ಕಾಲಿಕ ಮದ್ಯದ ಪರ್ಮಿಟ್ (CL-5 ಲೈಸೆನ್ಸ್) ಶುಲ್ಕವನ್ನು ಅಕ್ಷರಶಃ ದುಪ್ಪಟ್ಟು ಮಾಡಿದೆ. ಆರ್ಥಿಕ ಇಲಾಖೆಯು ಹೊರಡಿಸಿರುವ…

Read More

ತಿರಸ್ಕಾರದಿಂದ ಕಿರೀಟದವರೆಗೆ… ಈ ‘ಪಾಟಿ’ಯ ಯಶಸ್ಸು! – Kannada News | Rise of Rajat Patidar: From Unsold to RCB’s Trophy Winning Captain

ಕ್ರೀಡಾ ಲೋಕದಲ್ಲಿ ಕೆಲವೊಂದು ಕರೆಗಳು ಇಡೀ ಚರಿತ್ರೆಯನ್ನೇ ಬದಲಿಸುತ್ತದೆ. ಹೀಗೆ ಚರಿತ್ರೆಯನ್ನೇ ಬದಲಿಸಿದ ಆಟಗಾರನೆಂದರೆ ರಜತ್ ಪಾಟಿದಾರ್ (Rajat Patidar). ಐಪಿಎಲ್​ ಹರಾಜಿನಲ್ಲಿ ನಿರಂತರ ಅವಗಣನೆ, ಈ ಅವಗಣನೆ ನಡುವೆ ಹೊಸ ಬದುಕಿಗೆ ನಾಂದಿಯಾಡಲು ಸಜ್ಜಾಗುತ್ತಿದ್ದ ಆಟಗಾರನ ಭವಿಷ್ಯ ಬದಲಿಸಿದ್ದು ಒಂದು ಕರೆ. ಆ ಕರೆಯಿಂದಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಶಾಪ ವಿಮೋಚಣೆಯಾಗಿದ್ದು ಈಗ ಇತಿಹಾಸ. ಅದು 2021ರ ಐಪಿಎಲ್ ಹರಾಜು… ಮಿನಿ ಹರಾಜಿನ ಕೊನೆಯ ಸುತ್ತಿನಲ್ಲಿ 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ…

Read More

Rahu Transit 2026: ಕುಂಭ ರಾಶಿಯಲ್ಲಿ ರಾಹು; ಡಿಸೆಂಬರ್​​ವರೆಗೆ ಈ 3 ರಾಶಿಯವರು ಜಾಗರೂಕರಾಗಿರಿ – Kannada News | Rahu Transit 2026: 3 Zodiac Signs Face Challenges Until Dec and Astrology Predictions

ರಾಹು ಕುಂಭ ರಾಶಿಯಲ್ಲಿ ಸಂಚಾರImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಹು ಗ್ರಹಕ್ಕೆ ವಿಶೇಷ ಸ್ಥಾನವಿದೆ. ರಾಹುವನ್ನು ಸಾಮಾನ್ಯವಾಗಿ ಒಂದು ದುಷ್ಟ, ಪಾಪ ಮತ್ತು ‘ಛಾಯಾ ಗ್ರಹ’ (ನೆರಳು ಗ್ರಹ) ಎಂದು ಕರೆಯಲಾಗುತ್ತದೆ. ರಾಹು ಎಂದ ತಕ್ಷಣ ಅನೇಕರಲ್ಲಿ ಒಂದು ರೀತಿಯ ಭಯ ಮೂಡುವುದು ಸಹಜ. ಏಕೆಂದರೆ, ಜಾತಕದಲ್ಲಿ ಅಥವಾ ಗೋಚಾರದಲ್ಲಿ ರಾಹುವಿನ ಪ್ರಭಾವ ಸರಿಯಾಗಿಲ್ಲದಿದ್ದರೆ, ಜೀವನವು ಅನಿರೀಕ್ಷಿತ ತಿರುವುಗಳನ್ನು ಪಡೆದುಕೊಳ್ಳುತ್ತದೆ ಮತ್ತು ಹಠಾತ್ ಸಮಸ್ಯೆಗಳು ಎದುರಾಗುತ್ತವೆ. ಪ್ರಸ್ತುತ ರಾಹು ಗ್ರಹವು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದು,…

Read More

Shubman Gill: 255 ರನ್​ಗಳನ್ನು ಚೇಸ್ ಮಾಡಬಹುದಿತ್ತು, ಆದರೆ..! – Kannada News | Shubman gill post match presentation After RCB vs GT Match in IPL 2026

IPL 2026: ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ 92 ರನ್​ಗಳಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ. ಈ…

Read More

ಉಪ್ಪಿ ಮಕ್ಕಳು ಹೇಗಿದ್ದಾರೆ ನೋಡಿ; ಮಿಂಚಿದ ಆಯುಷ್-ಐಶ್ವರ್ಯಾ

ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಮಗ, ಯುವ ನಟ ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥವು ಇತ್ತೀಚೆಗೆ ಅತ್ಯಂತ ಅದ್ಧೂರಿಯಾಗಿ ನೆರವೇರಿದೆ. ಈ ಸಂಭ್ರಮದ ಸುಂದರ ಕ್ಷಣಕ್ಕೆ ಇಡೀ ಉಪ್ಪಿ ಕುಟುಂಬ ಸಾಕ್ಷಿಯಾಗಿದೆ. ಈ ಅಪರೂಪದ ಕೌಟುಂಬಿಕ ಸಮಾರಂಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ದಂಪತಿ ಜೊತೆಯಾಗಿ ಭಾಗವಹಿಸಿದ್ದರು. ಚಿತ್ರದಲ್ಲಿರುವಂತೆ ಇಡೀ ಕುಟುಂಬವು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ್ದು, ನಿಶ್ಚಿತಾರ್ಥದ ಕಳೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಬಹುದು. ವಿಶೇಷವೆಂದರೆ, ಉಪೇಂದ್ರ ಅವರ ಮಗ ಆಯುಷ್ ಹಾಗೂ…

Read More

Byju’s Founder Sentenced: ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್​ಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​ – Kannada News | Byju’s Founder Byju Raveendran Sentenced to 6 Months Jail in Singapore

ಬೈಜುಸ್ ಸಂಸ್ಥಾಪಕ ರವೀಂದ್ರನ್ Image Credit source: GQ India ಸಿಂಗಾಪುರ, ಮೇ 27: ಭಾರತದ ಒಂದು ಕಾಲದ ಯಶಸ್ವಿ ಎಡ್‌ಟೆಕ್ ಕಂಪನಿ ‘ಬೈಜುಸ್'(Byju’s) ಸಂಸ್ಥಾಪಕ ಬೈಜು ರವೀಂದ್ರನ್ ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇತ್ತೀಚಿನ ಭಾರಿ ಬೆಳವಣಿಗೆಯೊಂದರಲ್ಲಿ, ಸಿಂಗಾಪುರ ನ್ಯಾಯಾಲಯವು ಬೈಜು ರವೀಂದ್ರನ್ ಅವರನ್ನು ನ್ಯಾಯಾಲಯ ನಿಂದನೆಯ ಆರೋಪದಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಈಗಾಗಲೇ ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ವಿದೇಶಿ ಹೂಡಿಕೆದಾರರಿಂದ ಕಾನೂನು ಹೋರಾಟ ಎದುರಿಸುತ್ತಿರುವ…

Read More

ಅಂದು ಜಸ್ಟ್ 20 ನಿಮಿಷದಲ್ಲಿದ್ದ ಜರ್ನಿ ಇಂದು 3.5 ಗಂಟೆ!: ಬೆಂಗಳೂರಿನ ಈ ದಯನೀಯ ಸ್ಥಿತಿಗೆ ಅಸಲಿ ಕಾರಣವೇನು? – Kannada News | Bengaluru Traffic Woes: Why Whitefield Commutes Worsen and Public Transport is Key

ಬೆಂಗಳೂರು ಟ್ರಾಫಿಕ್, ಸಂಚಾರ ದಟ್ಟಣೆImage Credit source: Google ಬೆಂಗಳೂರು, ಮೇ27: “ಐಟಿ ಸಿಟಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಇಲ್ಲಿನ ಟ್ರಾಫಿಕ್ ನರಕ ಮಾತ್ರ ದಿನದಿಂದ ದಿನಕ್ಕೆ ವಿಸ್ತರಿಸುತ್ತಲೇ ಇದೆ.” ಈ ಮಾತುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಸತ್ಯವಾಗಿಸಿದೆ. ಸ್ಥಳೀಯ ನಿವಾಸಿಯೊಬ್ಬರ ರೆಡ್ಡಿಟ್ (Reddit)ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ವಿದ್ಯಾರಣ್ಯಪುರದಿಂದ ವೈಟ್‌ಫೀಲ್ಡ್‌ಗೆ ದಿನನಿತ್ಯ ಸಂಚರಿಸುವ ಬೆಂಗಳೂರಿನ ಉದ್ಯೋಗಿಯೊಬ್ಬರು, ಕೇವಲ 20 ನಿಮಿಷಗಳಿದ್ದ ತಮ್ಮ ಜರ್ನಿ ಇಂದು 3.5 ಗಂಟೆಗಳ ದೈಹಿಕ ಮತ್ತು…

Read More

‘ಪೆದ್ದಿ’ ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ – Kannada News | Ram Charan’s ‘Peddi’ Movie Release Date and Shivanna’s Role: Japan Release Delayed?

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಜೂನ್ 4 ರಂದು ಈ ಚಿತ್ರ ವಿಶ್ವಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದ್ದು, ಚಿತ್ರತಂಡ ಸರಣಿ ಇವೆಂಟ್‌ಗಳು ಹಾಗೂ ಪ್ರೆಸ್ ಮೀಟ್‌ಗಳ ಮೂಲಕ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಮ್ ಚರಣ್ ಅಭಿಮಾನಿಗಳಿಗೆ ಸಣ್ಣದೊಂದು ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ‘ಪೆದ್ದಿ’ ಚಿತ್ರವನ್ನು ಭಾರತದ ಜೊತೆಜೊತೆಗೆ ಜಪಾನ್‌ನಲ್ಲೂ ಏಕಕಾಲಕ್ಕೆ ತೆರೆಗೆ ತರಲು ಚಿತ್ರತಂಡ ಭರ್ಜರಿ…

Read More