Headlines

ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ನೋಡಬಹುದಾದ ಸಿನಿಮಾಗಳಿವು – Kannada News | Movies, Web series and Documentary about Israel and Iran conflict

ಇರಾನ್ ಮತ್ತು ಇಸ್ರೇಲ್ ನಡುವೆ ಮತ್ತೊಮ್ಮೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಅಮೆರಿಕ ಇಸ್ರೇಲ್​​ ನೆರವಿಗೆ ನಿಂತಿದ್ದು ಕಳೆದ ಕೆಲ ದಿನಗಳಿಂದಲೂ ಬಾಂಬ್ ದಾಳಿಗಳು ನಡೆಯುತ್ತಲೇ ಇವೆ. ಅಂದಹಾಗೆ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇಂದು-ನಿನ್ನೆಯದ್ದಲ್ಲ. ಇದಕ್ಕೆ ದಶಕಗಳ ಇತಿಹಾಸವಿದೆ. ಇರಾನ್ ಮತ್ತು ಇಸ್ರೇಲ್ ಸಂಘರ್ಷದ ಬಗ್ಗೆ ಡಾಕ್ಯುಮೆಂಟರಿಗಳು ಕೆಲ ಸಿನಿಮಾಗಳು ಸಹ ನಿರ್ಮಾಣ ಆಗಿವೆ. ಇವುಗಳ ಮೂಲಕ ಪ್ರಸ್ತುತ ಪರಿಸ್ಥಿತಿಯನ್ನು ಇನ್ನಷ್ಟು ಆಳವಾಗಿ ಅರ್ಥ ಮಾಡಿಕೊಳ್ಳಬಹುದಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಬಗೆಗೆ ನಿರ್ಮಾಣಗೊಂಡಿರುವ…

Read More

ಅಡುಗೆ ಇಂಧನವಾಗಿ ಎಥನಾಲ್; ಎಲ್​ಪಿಜಿಗೆ ಮತ್ತೊಂದು ಪರ್ಯಾಯಕ್ಕೆ ಸರ್ಕಾರ ಯತ್ನ; ಸಕ್ಕರೆ ಬಗ್ಗೆ ಆವತ್ತು ಮೋದಿ ಹೇಳಿದ್ದರ ಅರ್ಥ ಇದಾ? – Kannada News | Govt thinks of using ethanol as cooking gas as surplus biofuel being produced in the country

ಕೆಲ ತಿಂಗಳ ಹಿಂದೆ ಅಸ್ಸಾಮ್​ನಲ್ಲಿ ಎಥನಾಲ್ ಫ್ಯಾಕ್ಟರಿ ಉದ್ಘಾಟನೆ ವೇಳೆ ನರೇಂದ್ರ ಮೋದಿImage Credit source: PTI ಬೆಂಗಳೂರು, ಜುಲೈ 20: ಜೈವಿಕ ಇಂಧನವೆನಿಸಿರುವ (Bio-fuel) ಎಥನಾಲ್ ಅನ್ನು ಅಡುಗೆ ಇಂಧನವಾಗಿ ಬಳಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಎಥನಾಲ್ ಮಿಶ್ರಿತ ಪೆಟ್ರೋಲ್ (EBP- Ethanol blended Petrol) ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ಹೊತ್ತಲ್ಲೇ ಈಗ ಈ ಬೆಳವಣಿಗೆ ನಡೆದಿದೆ. ಎಕನಾಮಿಕ್ ಟೈಮ್ಸ್ ಪತ್ರಿಕೆಯ ವರದಿ ಪ್ರಕಾರ, ಎಥನಾಲ್ ಅನ್ನು ಅಡುಗೆ ಅನಿಲವಾಗಿ ಬಳಸಲು ಸಾಧ್ಯವಾಗುವಂತೆ…

Read More

IPL 2026: ಪ್ಲೇ ಆಫ್​ನಷ್ಟೇ ರೋಚಕತೆ ಸೃಷ್ಟಿಸಿದೆ ಆರೆಂಜ್-ಪರ್ಪಲ್ ಕ್ಯಾಪ್ ಸಮರ: ಇಲ್ಲಿದೆ ನೋಡಿ ಪಟ್ಟಿ – Kannada News | IPL 2026 The Orange Purple Cap battle has created as much excitement as the playoffs

ಬೆಂಗಳೂರು (ಮೇ. 09): ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026) ರೋಚಕ ಘಟ್ಟಕ್ಕೆ ತಲುಪುತ್ತಿದೆ. ಪ್ರತಿಯೊಂದು ತಂಡವು ಪ್ರಸ್ತುತ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವತ್ತ ಗಮನಹರಿಸಿದೆ. ಇದರ ಜೊತೆಗೆ ಪ್ಲೇಆಫ್‌ಗಳನ್ನು ಮೀರಿ, ಹೆಚ್ಚಿನ ರನ್‌ಗಳು (ಆರೆಂಜ್ ಕ್ಯಾಪ್) ಮತ್ತು ಹೆಚ್ಚಿನ ವಿಕೆಟ್‌ಗಳಿಗಾಗಿ (ಪರ್ಪಲ್ ಕ್ಯಾಪ್) ಓಟವು ಅಷ್ಟೇ ರೋಚಕತೆ ಸೃಷ್ಟಿಸಿದೆ. ಈ ಓಟದಲ್ಲಿ, ಅನುಭವಿ ಆಟಗಾರರು ಮತ್ತು ಯುವ ಮುಖಗಳು ಇಬ್ಬರೂ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಆದಾಗ್ಯೂ, ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ…

Read More

ಒಂದೇ ತಿಂಗಳಲ್ಲಿ ಗಣೇಶ್ ನಟನೆಯ ಎರಡು ಸಿನಿಮಾಗಳು ರಿಲೀಸ್; ಅಭಿಮಾನಿಗಳಿಗೆ ಡಬಲ್ ಹಬ್ಬ – Kannada News | Ganesh Double Dhamaka Pinaka and Krishna Vihari to release in October

ಸ್ಯಾಂಡಲ್‌ವುಡ್‌ನ ಜನಪ್ರೀಯ ನಟ ಗೋಲ್ಡನ್ ಸ್ಟಾರ್ ಗಣೇಶ್ ಇಂದು (ಜುಲೈ 2) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಚಿತ್ರತಂಡಗಳು ಭರ್ಜರಿ ಉಡುಗೊರೆ ನೀಡಿವೆ. 2026ರ ಅಕ್ಟೋಬರ್ ತಿಂಗಳೊಂದರಲ್ಲೇ ಗಣೇಶ್ ನಟನೆಯ ಎರಡು ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿದೆ. ಅವರ ಜನ್ಮದಿನಕ್ಕೆ ಈ ಘೋಷಣೆ ಆಗಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. 14 ದಿನಗಳ ಅಂತರದಲ್ಲಿ ಎರಡು ಚಿತ್ರಗಳು ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸುತ್ತಿರುವ, ಗಣೇಶ್ ಅವರ ವಿಭಿನ್ನ ಲುಕ್‌ನ ‘ಪಿನಾಕ’ ಸಿನಿಮಾ…

Read More

ನಿಮ್ಮ ಈ ಕೃತ್ಯ ಅಸಹ್ಯಕರ: ಪಾಕ್ ವಿರುದ್ಧ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಸೋಮವಾರ (ಮಾರ್ಚ್ 16, 2026) ರಾತ್ರಿ ಪಾಕಿಸ್ತಾನ್ ನಡೆಸಿದ ವೈಮಾನಿಕ ದಾಳಿಯಲ್ಲಿ 400 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.  ಕಾಬೂಲ್‌ನಲ್ಲಿರುವ ಓಮಿದ್ ಮಾದಕ ವ್ಯಸನ ಮುಕ್ತಿ ಕೇಂದ್ರ (Omid Addiction Treatment Hospital) ಎಂಬ 2,000 ಹಾಸಿಗೆಗಳ ಆಸ್ಪತ್ರೆಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಈ ಭೀಕರ ದಾಳಿಯಿಂದಾಗಿ ನಾನೂರಕ್ಕೂ ಅಧಿಕ ಮಂದಿ ಮೃತಪಟ್ಟರೆ, ಸುಮಾರು 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಫ್ಘಾನ್ ಕ್ರಿಕೆಟಿಗರ ಆಕ್ರೋಶ ಪಾಕಿಸ್ತಾನ್…

Read More

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ? – Kannada News | Bengaluru Metro Fare Hike Decision: BMRCL Board Meets Today for Final Call

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್ ಬೆಂಗಳೂರು, ಫೆಬ್ರುವರಿ 09: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇಂದು ಸಂಜೆ 4 ಗಂಟೆಗೆ ನಿರ್ದೇಶಕರ ಮಂಡಳಿ ಸಭೆಯನ್ನು ನಡೆಸಲಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ BMRCL ಕಚೇರಿಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ದರ ಏರಿಕೆ ಸಂಪೂರ್ಣವಾಗಿ ಹಿಂಪಡೆಯಲಾಗುತ್ತಾ? ಒಟ್ಟು 14 ಸದಸ್ಯರನ್ನೊಳಗೊಂಡ BMRCL ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಚೇರ್ಮನ್ ಸೇರಿದಂತೆ…

Read More

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…

Read More

‘ಜನ ನಾಯಗನ್’ ಸೆನ್ಸಾರ್ ಪ್ರಕ್ರಿಯೆ ಪೂರ್ಣ: ಸಿಎಂ ವಿಜಯ್ ಚಿತ್ರಕ್ಕೆ ‘A’ ಪ್ರಮಾಣಪತ್ರ – Kannada News | Thalapathy Vijay Jana Nayagan movie Censor Certificate Runtime Details CM Vijay Last Film

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಅವರ ಕೋಟ್ಯಂತರ ಅಭಿಮಾನಿಗಳ 7 ತಿಂಗಳ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. ವಿಜಯ್ ಅವರ ನಟನೆಯ ಕೊನೆಯ ಚಿತ್ರವಾದ ‘ಜನ ನಾಯಗನ್’ (Jana Nayagan) ಹಲವು ಕಾನೂನು ಮತ್ತು ತಾಂತ್ರಿಕ ಅಡೆತಡೆಗಳನ್ನು ದಾಟಿ ಕೊನೆಗೂ ಸೆನ್ಸಾರ್ ಮಂಡಳಿಯಿಂದ (CBFC) ಗ್ರೀನ್ ಸಿಗ್ನಲ್ ಪಡೆದುಕೊಂಡಿದೆ. ಆದರೆ, ಚಿತ್ರಕ್ಕೆ ಸಿಕ್ಕಿರುವ ಪ್ರಮಾಣಪತ್ರ ಮಾತ್ರ ಪ್ರೇಕ್ಷಕರಿಗೆ ತೀವ್ರ ಅಚ್ಚರಿ ಮೂಡಿಸಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಈ…

Read More

ಕ್ಯಾಬಿನ್ ಕ್ರ್ಯೂ ಆಗಿದ್ದ ಧ್ರುವಂತ್; ವಿಮಾನದಲ್ಲಿ ನಿತ್ಯಾನಂದ ಭೇಟಿ ಆದಾಗ ಕೇಳಿದ್ದೇನು? – Kannada News | Bigg Boss Dhruvanth’s Viral Nithyananda Encounter: Ex Cabin Crew Past Revealed

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ (Dhruvanth) ಅವರು ಸಾಕಷ್ಟು ಗಮನ ಸೆಳೆದರು. ಅವರು ಫಿನಾಲೆ ತಲುಪುವುದಕ್ಕೂ ಮೊದಲು ಎಲಿಮಿನೇಟ್ ಆದರು. ಟಾಪ್ 7ರಲ್ಲಿ ಧ್ರುವಂತ್​​ಗೆ ಸ್ಥಾನ ಸಿಕ್ಕಿತ್ತು. ಧ್ರುವಂತ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಅವರು ನಿತ್ಯಾನಂದ ಜೊತೆ ಪ್ರಯಾಣ ಮಾಡಿದ್ದಾಗಿ ಹೇಳಿಕೊಂಡಿದ್ದರು. ಇದಕ್ಕೆ ಕಾರಣವನ್ನು ಅವರು ವಿವರಿಸಿದ್ದಾರೆ. ರಾಜೇಶ್ ಗೌಡ ಅವರ ಯೂಟ್ಯೂಬ್ ಚಾನೆಲ್​​ಗೆ ಧ್ರುವಂತ್ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಅವರು ತಾವು ಜೆಟ್ ಏರ್​ವೇಸ್…

Read More

ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival

ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…

Read More