Headlines

IMF: ಎಐ ಕ್ಷೇತ್ರದಲ್ಲಿ ಭಾರತದ ಹೆಜ್ಜೆಗಳನ್ನು ಶ್ಲಾಘಿಸಿದ ಐಎಂಎಫ್ ಮುಖ್ಯಸ್ಥೆ – Kannada News | IMF chief praises India’s AI development path and Economic growth

ನವದೆಹಲಿ, ಜನವರಿ 23: ಎಐ ಕ್ಷೇತ್ರದಲ್ಲಿ ಭಾರತ ಇಡುತ್ತಿರುವ ಹೆಜ್ಜೆಗಳಿಗೆ ಐಎಂಎಫ್ (IMF) ಶ್ಲಾಘನೆ ನೀಡಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ವಿಶ್ವದ ಪ್ರಮುಖ ಶಕ್ತಿಗಳಲ್ಲಿ ಭಾರತವೂ ಸೇರ್ಪಡೆಯಾಗುತ್ತಿದೆ. ಉತ್ತಮ ಸುಧಾರಣಾ ಕ್ರಮಗಳು, ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್, ಕೌಶಲ್ಯವಂತ ತಂತ್ರಜ್ಞಾನ ಕಾರ್ಮಿಕ ವರ್ಗವು ಭಾರತದ ಮುನ್ನಡೆಗೆ ಬಲ ಕೊಟ್ಟಿವೆ ಎಂದು ಐಎಂಎಫ್​ನ ನಿರ್ವಾಹಕ ನಿರ್ದೇಶಕಿ ಕ್ರಿಸ್ಟಾಲಿನಾ ಜಾರ್ಜಿಯೆವಾ (Kristalina Georgieva) ಅಭಿಪ್ರಾಯಪಟ್ಟಿದ್ದಾರೆ. ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ವೇದಿಕೆಯಲ್ಲಿ ಟಿವಿ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ ಐಎಂಎಫ್ ಮುಖ್ಯಸ್ಥೆ,…

Read More

ದಾವೋಸ್​​ನಲ್ಲಿ ಭಾರತ ಹೊಗಳಿದ ಡಿ.ಕೆ. ಶಿವಕುಮಾರ್​: ರಾಹುಲ್​​ ಕಾಲೆಳೆದ ಕರ್ನಾಟಕ ಬಿಜೆಪಿ – Kannada News | DK Shivakumar Praises India Economy in Davos, Karnataka BJP Attacks Rahul Gandhi

ವರ್ಲ್ಡ್​​ ಎಕನಾಮಿಕ್​​ ಫೋರಂನಲ್ಲಿ ಡಿಕೆಶಿ. ಬೆಂಗಳೂರು, ಜನವರಿ 23: ಭಾರತದ ಆರ್ಥಿಕತೆ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಟೀಕೆ ನಡುವೆ ದಾವೋಸ್​​ನಲ್ಲಿ ನಡೆದ ವರ್ಲ್ಡ್​​ ಎಕನಾಮಿಕ್​​ ಫೋರಂನಲ್ಲಿ ಭಾಗಿಯಾಗಿದ್ದ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್​​ ಆಡಿರುವ ಮಾತುಗಳೀಗ ಬಿಜೆಪಿಗೆ ಅಸ್ತ್ರವಾಗಿ ಮಾರ್ಪಟ್ಟಿದೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿರುವ ಡಿಕೆಶಿ, ಇಂದು ಜಗತ್ತು ಭಾರತವನ್ನು ಹೆಚ್ಚಿನ ವಿಶ್ವಾಸದೊಂದಿಗೆ ನೋಡುತ್ತಿದೆ. ನಮ್ಮ ಸಾಧನೆಗಳ ಮೇಲೂ, ಮುಂದೆ ಸಾಗುತ್ತಿರುವ ನಮ್ಮ ನಿರಂತರ ವೇಗದ ಮೇಲೂ ಜಾಗತಿಕ ವಿಶ್ವಾಸ ಹೆಚ್ಚುತ್ತಿದೆ ಎಂದಿದ್ದರು….

Read More

Special Assembly Session Live: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

ಬೆಂಗಳೂರು, ಜ.22: ನೆನ್ನೆ (ಜ.22)ಯಿಂದ ಜ.31ರವರೆಗೆ ವಿಶೇಷ ಅಧಿವೇಶ ಶುರುವಾಗಿದೆ. ಜ.22 ಅಂದರೆ ಗುರುವಾರದಿಂದ ರಾಜ್ಯಪಾಲರ ಭಾಷಣದ ನಂತರದಿಂದ ಈ ಅಧಿವೇಶನ ಶುರುವಾಗಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಇದೀಗ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಚರ್ಚೆ ಶುರುವಾಗಿದೆ. ಇಂದಿನ ಅಧಿವೇಶನ ಲೈವ್​​​​​ ವಿಡಿಯೋ ಇಲ್ಲಿದೆ ನೋಡಿ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ – Kannada News | Ugram Manju And Sandhay Wedding happens at Dharmasthala

ನಟ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ಉಗ್ರಂ ಮಂಜು ಅವರು ಇಂದು (ಜನವರಿ 2) ವಿವಾಹ ಆಗಿದ್ದಾರೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಧರ್ಮಸ್ಥಳದಲ್ಲಿ ಸರಳ ವಿವಾಹ ಆಗಲು ಮಂಜು ನಿರ್ಧರಿಸಿದ್ದರು. ಅಂತೆಯೇ ಈ ಮದುವೆ ನಡೆದಿದೆ. ಆಪ್ತರು, ಗೆಳೆಯರು ಈ ಮದುವೆಗೆ ಆಗಮಿಸಿದ್ದರು. ಎಲ್ಲರೂ ಮಂಜುಗೆ ಶುಭಾಶಯ ಕೋರಿದ್ದಾರೆ. ನಟ ಪ್ರಮೋದ್ ಶೆಟ್ಟಿ ಕೂಡ ಮದುವೆಗೆ ಹಾಜರಿ ಹಾಕಿದ್ದರು. ವಿವಾಹಕ್ಕೂ ಮೊದಲು ಮಂಜು ಅವರು ಬಿಗ್ ಬಾಸ್ ಮನೆಗೆ ಬಂದು ಬ್ಯಾಚುಲರ್ಸ್ ಪಾರ್ಟಿ…

Read More

ಋತುಚಕ್ರ ರಜೆಗೆ ಪುರುಷ ನೌಕರರ ವಿರೋಧ, ಮರು ಪರಿಶೀಲನೆಗಾಗಿ ಸರ್ಕಾರಕ್ಕೆ ಪತ್ರ: ಇದಕ್ಕಿದೆ ಹಲವು ಕಾರಣ! – Kannada News | Menstrual Leave Sparks Debate in Karnataka: Male Government Employees Seek Policy Review

ಋತುಚಕ್ರ ರಜೆಗೆ ಪುರುಷ ನೌಕರರ ವಿರೋಧ ಬೆಂಗಳೂರು, ಜನವರಿ 23: ಮಹಿಳಾ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಋತುಚಕ್ರ ರಜೆಗೆ (Menstrual Leave) ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ರಾಜ್ಯ ಶಿಷ್ಟಾಚಾರ ವಿಭಾಗದ ನೌಕರರು ಈ ಕುರಿತು ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು, ತಿಂಗಳಿಗೆ ಒಂದು ದಿನದಂತೆ ವರ್ಷಕ್ಕೆ 12 ಋತುಚಕ್ರ ರಜೆ ನೀಡುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಶಿಷ್ಟಾಚಾರ ವಿಭಾಗದ ಅಧೀನ ಕಾರ್ಯದರ್ಶಿ ಬಾಣದ ರಂಗಯ್ಯ ಅವರ…

Read More

ಕೊನೆಗೂ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್ – Kannada News | Karnataka High Court Gives Green Signal to Bike Taxis, Orders Government to Issue Licenses

ಬೆಂಗಳೂರು, ಜನವರಿ 23: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು…

Read More

ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು – Kannada News | Kichcha Sudeep Gave me a hint about winning Says Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ವೇದಿಕೆ ಮೇಲಿದ್ದಾಗಲೇ ಸುದೀಪ್ ಸೂಚನೆ ಒಂದನ್ನು ನೀಡಿದ್ದರು. ಈ ಸೂಚನೆ ಬಗ್ಗೆ ಗಿಲ್ಲಿ ಮಾತನಾಡಿದ್ದಾರೆ. ಬಿಗ್ ಬಾಸ್ ಕೊನೆಯಲ್ಲಿ ಗಿಲ್ಲಿ ಜೊತೆ ಮೂವರು ಮಹಿಳಾ ಸ್ಪರ್ಧಿಗಳೇ ಇದ್ದರು. ‘ಮಹಿಳೆಯರ ಬಸ್ ಹತ್ತಿದಂತೆ ಅನಿಸ್ತಿದೆ’ ಎಂದು ಗಿಲ್ಲಿ ಅವರು ಸುದೀಪ್​​​ಗೆ ಹೇಳಿದ್ದರಂತೆ. ‘ನಿಮ್ಮ ಬಸ್​​ಗೆ ಅವರು ಬಂದಿದ್ದಾರೆ ಎಂದುಕೊಳ್ಳಿ’ ಎಂದು ಸುದೀಪ್ ಹೇಳಿದ್ದು, ಗಿಲ್ಲಿಗೆ ಗೆಲುವಿನ ಸೂಚನೆ ರೀತಿ ಕಾಣಿಸಿದೆ. ಇನ್ನಷ್ಟು…

Read More

Smiley Moon : ಇಂದು ರಾತ್ರಿ ನಿಮ್ಮನ್ನು ನೋಡಿ ನಗ್ತಾನೆ ಚಂದ್ರ, ನೋಡಿ ನಾಚಿ ನೀರಾಗಬೇಡಿ – Kannada News | The Sky Smiles Back: Moon, Saturn and Neptune Form a Cosmic Grin

ಚಂದ್ರ(Moon)ನು ಸೃಷ್ಟಿಯ ಕುತೂಹಲಕಾರಿ ಗ್ರಹ. ಚಂದ್ರನನ್ನು ಅರ್ಥ ಮಾಡಿಕೊಳ್ಳುವುದು, ಆತನನ್ನು ನೋಡಿ ವರ್ಣಿಸಿದಷ್ಟು ಸುಲಭವಲ್ಲ.  ಪ್ರತಿ ದಿನವೂ ಬೇರೆ ಬೇರೆ ರೀತಿಯಲ್ಲೇ ಕಾಣುತ್ತಾನೆ. ಚಂದ್ರ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ಮಗುವನ್ನು ತೊಡೆಯ ಮೇಲೆ ಕೂರಿಸಿ ಊಟ ಮಾಡಿಸಲು ತಾಯಿಗೂ ಚಂದಮಾಮನೇ ಬೇಕು, ಪ್ರಿಯಕರನಿಗೆ ಪ್ರೇಯಸಿಯ ಬಣ್ಣ ಹೋಲಿಸಲು ಈ ಚಂದ್ರನೇ ಬೇಕು. ಚಂದ್ರನನ್ನು ಇಷ್ಟಪಡದವರೇ ಇಲ್ಲ. ಆದರೆ ನೀವು ಚಂದ್ರನನ್ನು ಕಂಡು ನಕ್ಕಿದ್ದೀರಿ ಆದರೆ ಅವನು ನಕ್ಕಿರುವುದ ಕಂಡಿದ್ದೀರಾ. ಹಾಗಾದರೆ ಇಂದು ನೋಡಲು ಮರೆಯದಿರಿ….

Read More

Optical Illusion: ನೀವು ಜಾಣರೇ, ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: You only have 5 seconds, can you identify the giraffe in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಹೆಸರೇ ಹೇಳುವಂತೆ ಭ್ರಮೆಯನ್ನು ಉಂಟು ಮಾಡುತ್ತವೆ. ಒಂದು ಕ್ಷಣ ನಿಮ್ಮನ್ನು ಗೊಂದಲಕ್ಕೀಡು ಮಾಡುತ್ತವೆ. ಆದರೆ ಕೆಲವರು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವಲ್ಲಿ ಯಶಸ್ವಿಯಾಗುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಜಿರಾಫೆಯನ್ನು ಎಲ್ಲಿದೆ ಎಂದು ಐದು ಸೆಕೆಂಡುಗಳಲ್ಲಿ ಹೇಳಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ. ಈ ಚಿತ್ರ ನೋಡಿದಾಗ ನಿಮಗೇನು ಕಾಣಿಸಿತು? ಸೋಶಿಯಲ್ ಮೀಡಿಯಾದಲ್ಲಿ…

Read More

ಮೆರವಣಿಗೆಗಳಲ್ಲಿ ಆನೆಗಳನ್ನು ಬಳಸುವುದು ಸರಿಯೇ? ಹೈಕೋರ್ಟ್​​​ ಆದೇಶದಲ್ಲಿ ಏನಿದೆ? – Kannada News | Elephant Welfare in Karnataka: Debate Over Using Elephants in Private Events and Processions

ಬೆಂಗಳೂರು, ಜ.23: ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಥವಾ ಮೆರವಣಿಗೆಗಳಲ್ಲಿ ಆನೆಗಳನ್ನು (Karnataka Elephant Use Row) ಬಳಸುವುದು ಎಷ್ಟು ಸರಿ ಎಂಬ ಪ್ರಶ್ನೆಯೊಂದು ಇದೀಗ ಎದ್ದಿದೆ. ಖಾಸಗಿ ಕಾರ್ಯಕ್ರಮಗಳ ಮೆರವಣಿಗೆಗೆ ಆನೆಗಳನ್ನು ಬಳಸಲು ಸರ್ಕಾರ ಅನುಮತಿ ನೀಡುವುದು ಸರಿಯೇ ಎಂದು ಬೆಂಗಳೂರು ನಗರ ಜಿಲ್ಲಾ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸಂಘದ ಸದಸ್ಯ ಅರುಣ್ ಪ್ರಸಾದ್ ಕೇಳಿದ್ದಾರೆ. ಈ ಬಗ್ಗೆ ತುಮಕೂರು ಜಿಲ್ಲೆಯ ತಿಪಟೂರಿನ ನೊಣವಿನಕೆರೆಯಲ್ಲಿರುವ ಮಠದ ಟ್ರಸ್ಟ್‌ಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ವನ್ಯಜೀವಿಗಳ ಪ್ರಧಾನ…

Read More