Headlines

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು – Kannada News | Mangaluru: Hindu Young girl Escaped With other religion boy Case: her father came from abroad, sheds tears for daughter

ಮಂಗಳೂರು, ಫೆಬ್ರವರಿ 11: 23 ವರ್ಷದ ವೈಶಾಲಿ ಮನೆಯಲ್ಲಿ ಎಲ್ಲರಿಗೂ ಮುದ್ದು ಮಗಳು. ಓದಿ ಒಳ್ಳೆಯ ಕೆಲಸಕ್ಕೆ ಸೇರಬೇಕು ಎನ್ನುವ ಆಸೆಗೆ ತಕ್ಕಂತೆ ಪೋಷಕರು (parents) ಆಕೆಯನ್ನು ಕ್ರಿಮಿನಾಲಜಿಯಲ್ಲಿ ಡಿಗ್ರಿ ಓದಿಸುತ್ತಿದ್ದರು. ಆದರೆ ಓದಿ ಕೆಲಸ ಹಿಡಿಯಬೇಕಾದ ಮಗಳು ಅನ್ಯಕೋಮಿಯ ಯುವಕನೊಂದಿಗೆ ಪರಾರಿಯಾಗಿದ್ದಾಳೆ. ಇತ್ತ ಪೋಷಕರು ಮಗಳೇ ವಾಪಾಸ್ ಮನೆಗೆ ಬಾ ಅಂತಾ ಕಣ್ಣೀರಿಟ್ಟಿದ್ದಾರೆ. ವೈಶಾಲಿ ಮಂಗಳೂರಿನ ಸುರತ್ಕಲ್ ಬಳಿಯ ಮುಕ್ಕಾದ ಕಾಲೇಜ್​ ಒಂದರಲ್ಲಿ ಓದುತ್ತಿರುವ ಕ್ರಿಮಿನಾಲಜಿ ಪದವಿ ವಿದ್ಯಾರ್ಥಿನಿ. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವರು. ಇನ್ನು…

Read More

ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡ ವಿಧಿಸಿದ ಸಿಂಧನೂರು ನ್ಯಾಯಾಲಯ – Kannada News | Illegal Bangladeshi Immigrant Sentenced to 3 Years Prison, Fined by Sindhanooru Court in Raichur

ಬಾಂಗ್ಲಾ ಅಕ್ರಮ ವಲಸಿಗನಿಗೆ 5 ವರ್ಷ ಜೈಲುಶಿಕ್ಷೆ, ದಂಡImage Credit source: Tv9 Kannada ರಾಯಚೂರು, ಜುಲೈ 15: ಅಕ್ರಮವಾಗಿ ಭಾರತಕ್ಕೆ ಬಂದು ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗೆ ರಾಯಚೂರು ಜಿಲ್ಲೆಯ ಸಿಂಧನೂರಿನ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್​​ಎಫ್‌ಸಿ ಕೋರ್ಟ್ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ಆದೇಶ ನೀಡಿದೆ. ಶೋರನಜೀತ್ ಮಂಡಲ್ ಶಿಕ್ಷೆಗೆ ಒಳಗಾಗಿರುವ ಬಾಂಗ್ಲಾ ಪ್ರಜೆಯಾಗಿದ್ದು, ಸಿಂಧನೂರು ತಾಲೂಕಿನ ಆ‌ರ್.ಹೆಚ್.ಕ್ಯಾಂಪ್ ನಂ-3ರಲ್ಲಿ ಈತ ನೆಲೆಸಿದ್ದ. ಸುಮಾರು…

Read More

ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್​ಗೆ ಮುಖಭಂಗ

ನವದೆಹಲಿ, ಮಾರ್ಚ್ 16: ಬಿಹಾರದ ಎಲ್ಲಾ 5 ರಾಜ್ಯಸಭಾ ಸ್ಥಾನಗಳು ಹಾಗೂ ಒಡಿಶಾದಲ್ಲಿ 2 ಸ್ಥಾನಗಳಲ್ಲಿ ಎನ್​ಡಿಎ ಗೆಲುವು ಸಾಧಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಮೂವರು NDA ಅಭ್ಯರ್ಥಿಗಳು ಇಂದು ರಾಜ್ಯದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Elections) ಗೆಲುವು ಸಾಧಿಸಿದ್ದಾರೆ. ಜೆಡಿಯು ಪಕ್ಷದ ಕೇಂದ್ರ ಸಚಿವ ರಾಮ್ ನಾಥ್ ಠಾಕೂರ್, ಬಿಜೆಪಿ ನಾಯಕ ಶಿವೇಶ್ ಕುಮಾರ್ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಅಧ್ಯಕ್ಷ ಉಪೇಂದ್ರ…

Read More

ದಾವಣಗೆರೆಯಲ್ಲಿ ಹಳ್ಳ ಹಿಡಿದ ‘ಎಸ್ಐಆರ್’ ಪ್ರಕ್ರಿಯೆ: ಮನೆ ಮನೆಗೆ ಹೋಗದೆ ದೇವಸ್ಥಾನ, ಅಂಗನವಾಡಿಯಲ್ಲೇ ಕುಳಿತ ಬಿಎಲ್‌ಓ – Kannada News | Viral Video: Davangere BLOs Neglect SIR Duties, Forcing Citizens to Anganwadis

ದಾವಣಗೆರೆ, ಜು.4: ಜಿಲ್ಲೆಯಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ನಿಯಮದ ಪ್ರಕಾರ ಮನೆ ಮನೆಗಳಿಗೆ ತೆರಳಿ ಸಾರ್ವಜನಿಕರಿಂದ ಮಾಹಿತಿ ಹಾಗೂ ಫಾರಂಗಳನ್ನು ಸಂಗ್ರಹಿಸಬೇಕಾದ ಬಿಎಲ್‌ಓಗಳು (BLO – Booth Level Officers), ಬೇಕಾಬಿಟ್ಟಿಯಾಗಿ ಕಾರ್ಯನಿರ್ವಹಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಎಲ್‌ಓಗಳು ಮನೆಮನೆಗೆ ತೆರಳದೆ, ಅಂಗನವಾಡಿ ಕೇಂದ್ರ ಹಾಗೂ ದೇವಸ್ಥಾನಗಳಲ್ಲಿ ಕುಳಿತುಕೊಂಡೇ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ…

Read More

Job Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ 12 ರಿಂದ 18ರ ವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ

ಏಪ್ರಿಲ್ 12ರಿಂದ 18ರ ಅವಧಿಯಲ್ಲಿ ಸಾಡೇ ಸಾಥ್ ಶನಿ ಮೀನ ರಾಶಿಯಲ್ಲಿ ಹಾಗೂ ಗುರು ಮಿಥುನ ರಾಶಿಯಲ್ಲಿದ್ದಾನೆ. ಈ ಗ್ರಹಸ್ಥಿತಿಗಳು ಉದ್ಯೋಗದ ಮೇಲೆ ಬೀರುವ ಅನೇಕ ಪ್ರಭಾವಗಳನ್ನು ಬೀರಲಿವೆ. ಮೇಷ: ಉದ್ಯೋಗದಲ್ಲಿ ಹಠಾತ್ ಬದಲಾವಣೆ ಸಾಧ್ಯತೆ. ಹಿರಿಯ ಅಧಿಕಾರಿಗಳಿಂದ ಒತ್ತಡ ಬರಬಹುದು. ಆದರೆ ನಿಮ್ಮ ಸಂವಹನ ಕಲೆ ಮತ್ತು ಶ್ರಮದಿಂದ ವಾರದ ಕೊನೆಯಲ್ಲಿ ಉತ್ತಮ ಲಾಭ ಹಾಗೂ ಕಚೇರಿಯಲ್ಲಿ ಸ್ಥಾನಮಾನ ಪಡೆಯುವಿರಿ. ವೃಷಭ: ವೃತ್ತಿಯಲ್ಲಿ ಬಹಳ ಸಮಯದಿಂದ ನಿರೀಕ್ಷಿಸುತ್ತಿದ್ದ ಬಡ್ತಿ ಸಿಗುವ ಸಮಯ. ಆರ್ಥಿಕವಾಗಿ ಲಾಭದಾಯಕ ದಿನಗಳು….

Read More

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Likely Black Magic Performed Against Siddaramaiah Alleged By Congress Leader KN Rajanna Over CM Silent

ಬೆಂಗಳೂರು, (ಏಪ್ರಿಲ್ 21): ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ  (Black Magic )ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ(KN Rajanna), ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ. ಇಂದು (ಏಪ್ರಿಲ್ 21)…

Read More

ವಿಚ್ಛೇದನ ವದಂತಿ ಬಗ್ಗೆ ಪೋಸ್ಟ್ ಹಾಕಿದ ನಟಿ ಶುಭಾ ಪೂಂಜಾ – Kannada News

ಕನ್ನಡದ ನಟಿ ಶುಭಾ ಪೂಂಜಾ ಅವರು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಲಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅವರೇ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅವರ ವಿಚ್ಛೇದನದ ಸುದ್ದಿ ಸಖತ್ ಸದ್ದು ಮಾಡುತ್ತಿತ್ತು. ಈ ಎಲ್ಲಾ ಚರ್ಚೆಗಳ ನಡುವೆ ನಟಿ ಶುಭಾ ಪೂಂಜಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಮಾಧ್ಯಮ ಮಿತ್ರರಲ್ಲಿ ಮತ್ತು ಅಭಿಮಾನಿಗಳಲ್ಲಿ ಒಂದು ಪ್ರಮುಖ ಮನವಿ ಮಾಡಿದ್ದಾರೆ. ಶುಭಾ ಪೂಂಜಾ ಅವರು 2022ರಲ್ಲಿ…

Read More

ಮೇಕೆದಾಟು ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ – Kannada News | Tamil Nadu Assembly Opposes Mekedatu Dam Project Unanimously, Demands Centre Stop DPR Review

ಚೆನ್ನೈ, ಜೂನ್ 19: ಕರ್ನಾಟಕ ಸರ್ಕಾರವು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು(Mekedatu) ಅಣೆಕಟ್ಟು ಯೋಜನೆಗೆ ತಮಿಳುನಾಡು ರಾಜ್ಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೂನ್ 19ರ ಶುಕ್ರವಾರದಂದು ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಡಿಸಿದ ಮೇಕೆದಾಟು ವಿರೋಧಿ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ಈ ಯೋಜನೆಗೆ ಯಾವುದೇ ರೀತಿಯ ತಾಂತ್ರಿಕ ಅಥವಾ ಪರಿಸರ ಇಲಾಖೆಯ ಅನುಮತಿಯನ್ನು ನೀಡಬಾರದು ಎಂದು ತಮಿಳುನಾಡು ಸರ್ಕಾರವು ಈ ನಿರ್ಣಯದ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ತಮಿಳುನಾಡು…

Read More

ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಸೀರೆಗೆ ಹೊತ್ತಿದ ಬೆಂಕಿ – Kannada News | BJP MLA Anupama Jaiswal Injured During Effigy Protest in UP

ಬಹ್ರೈಚ್, ಏಪ್ರಿಲ್ 26: ಬಹ್ರೈಚ್​ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಪ್ರತಿಕೃತಿಯನ್ನು ದಹಿಸಲು ಹೋದಾಗ ಬಿಜೆಪಿ ಶಾಸಕಿ ಅನುಪಮಾ ಜೈಶ್ವಾಲ್ ಬಟ್ಟೆಗೆ ಬೆಂಕಿ ತಗುಲಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿವಾಸದ ಬಳಿ ಬಿಜೆಪಿ ನಡೆಸಿದ ಮಹಿಳಾ ಜನಾಕ್ರೋಶ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹಣೆ ಹಾಗೂ ಕೂದಲಿಗೆ ಕೂಡ ಬೆಂಕಿ ತಗುಲಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ತಮನ್ನಾ ಜೊತೆ ಹಾಡು ಬೇಕು ಎಂದ ಶಿವಣ್ಣ; ಗೀತಕ್ಕನ ಬಳಿ ಪಿಟ್ಟಿಂಗ್ ಇಟ್ಟ ಶ್ರೀನಿ – Kannada News | Dr Shivarajkumar A For Anand Promo Released: Hilarious Birthday Banter Goes Viral

ಕನ್ನಡ ಚಿತ್ರರಂಗದ ಖ್ಯಾತ ನಟ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ‘A For ಆನಂದ್’ ಚಿತ್ರದ ವಿಶೇಷ ಪ್ರೋಮೋ ವಿಡಿಯೋ ಬಿಡುಗಡೆಯಾಗಿದೆ. ಈ ವಿಡಿಯೋದಲ್ಲಿ ನಿರ್ದೇಶಕ ಶ್ರೀನಿ, ಶಿವಣ್ಣ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ನಡುವಿನ ಸಂಭಾಷಣೆ ಸಖತ್ ಫನ್ ಆಗಿದೆ. ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ವಿಡಿಯೋದಲ್ಲೇನಿದೆ? ವಿಡಿಯೋದ ಆರಂಭದಲ್ಲಿ ಶಿವಣ್ಣ ಫೋನ್ ಮೂಲಕ ನಿರ್ದೇಶಕ ಶ್ರೀನಿಗೆ ಸ್ಕ್ರಿಪ್ಟ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಸೂಚಿಸುತ್ತಾರೆ. ಶಿವಣ್ಣ ಅವರ ಮನೆಗೆ…

Read More