Headlines

ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್ – Kannada News | Davanagere Cyber Crime: Navabit Crypto App Scam Mastermind Arrested From Tamil Nadu

ದಾವಣಗೆರೆ, ಮೇ 27: ಕಡಿಮೆ ಹಣ ಹೂಡಿಕೆ ಮಾಡಿ, ದಿನ ಬೆಳಗಾಗುವುದರೊಳಗೆ ಶ್ರೀಮಂತರಾಗಿ ಎಂಬ ಸೈಬರ್ ವಂಚಕರ ಆಮಿಷಕ್ಕೆ ದಾವಣಗೆರೆಯ ಬರೋಬ್ಬರಿ 13 ಸಾವಿರ ಜನ ಮೋಸಹೋಗಿದ್ದಾರೆ. ಕ್ರಿಪ್ಟೋ ಕರೆನ್ಸಿ (Crypto currency) ಹೆಸರಿನಲ್ಲಿ ನಕಲಿ ಆ್ಯಪ್ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಅಂತರರಾಜ್ಯ ಸೈಬರ್ ವಂಚಕರ ಜಾಲದ ಪ್ರಮುಖ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ಮಧುರೈ ನಿವಾಸಿ ಚೆಲ್ಲಪಂಡಿ ಸುಬ್ರಹ್ಮಣಿ (42) ಎಂದು ಗುರುತಿಸಲಾಗಿದೆ. ಈತನೊಂದಿಗೆ ಹರಿಯಾಣ,…

Read More

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ಎಂದ ವಿಜಯೇಂದ್ರ – Kannada News | Vijayendra Predicts Early Karnataka Elections Amidst CM Resignation Speculation

ಶಿವಮೊಗ್ಗ, ಮೇ 27: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ರಾಜ್ಯ ರಾಜಕೀಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಶಿವಮೊಗ್ಗದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕವಾಗಿದ್ದು, ಅವಧಿ ಪೂರ್ವ ಚುನಾವಣೆ ನಿಶ್ಚಿತ ಎಂದು ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಮತ್ತು ಅಸಮಾಧಾನದಿಂದ ರಾಜ್ಯದ ಆಡಳಿತ ಕುಸಿದಿದ್ದು, ಇದು ಬಿಜೆಪಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಸಿದ್ದರಾಮಯ್ಯನವರು ಇಷ್ಟು…

Read More

ರೆಡಿನಾ… ಮೊದಲ ಓವರ್​ ನಂದೇ! RCB ಫ್ಯಾನ್ಸ್​ಗೆ ಶಾಕ್ ನೀಡಿದ ಕೊಹ್ಲಿ – Kannada News | Virat kohli sparks laughter with bowling tease in dharamshala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 254 ರನ್​ ಕಲೆಹಾಕಿದ್ದರು. ಅದರಂತೆ 255 ರನ್​ಗಳ ಗುರಿ ಬೆನ್ನತ್ತಲು ಬಂದ ಗುಜರಾತ್ ಟೈಟಾನ್ಸ್ ಬ್ಯಾಟರ್​ಗಳನ್ನು ನೋಡಿ ವಿರಾಟ್ ಕೊಹ್ಲಿ ಚೆಂಡನ್ನು ಕೈಗೆತ್ತಿ ಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಂಪೈರ್​ಗೆ ಕ್ಯಾಪ್ ನೀಡಿ ಮೊದಲ ಓವರ್​ ನಾನೇ…

Read More

ಪತಿಯ ಎದುರೇ ಸಮಂತಾಗೆ ಪ್ರಪೋಸ್ ಮಾಡಿದ ಅಭಿಮಾನಿ; ರಾಜ್ ರಿಯಾಕ್ಷನ್ ಏನು? – Kannada News | Fan Proposed Samantha Ruth Prabhu in Front Of Her Husband Raj Nidhimoru

ಸಮಂತಾ ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಕಾರ್ಯಕ್ರಮದ ವೇಳೆ ಫನ್ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಬಂದಿದ್ದ ಅಭಿಮಾನಿಯೊಬ್ಬ ದಿಢೀರನೆ ವೇದಿಕೆ ಏರಿದ್ದಾನೆ. ನೇರವಾಗಿ ಸಮಂತಾ ಅವರ ಬಳಿ ಬಂದು ಮಂಡಿಯೂರಿ ನಿಂತು, ಕೈಯಲ್ಲಿದ್ದ ಹೂವಿನ ಗುಚ್ಛವನ್ನು ನೀಡಿ ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾನೆ. ಅಭಿಮಾನಿ ಪ್ರಪೋಸ್ ಮಾಡುವಾಗ ಸಮಂತಾ ಪಕ್ಕದಲ್ಲೇ ಅವರ ಪತಿ ರಾಜ್ ನಿದಿಮೋರು ಕುಳಿತಿದ್ದರು. ಈ ಇಡೀ ಪ್ರಸಂಗವನ್ನು ಕಂಡು ಪತಿ ರಾಜ್ ಸೇರಿದಂತೆ ವೇದಿಕೆ ಮೇಲಿದ್ದ ಉಳಿದ ಕಲಾವಿದರು ನಕ್ಕಿದ್ದಾರೆ. ಅಭಿಮಾನಿಯ ಈ…

Read More

ಸ್ವಲ್ಪ ಎಚ್ಚರ ತಪ್ಪಿದ್ರೂ ಬೆಂಗಳೂರಿನಲ್ಲಿ ನಡೆಯುತ್ತಿತ್ತು ದೊಡ್ಡ ವಿಮಾನ ದುರಂತ! ಪ್ರಾಣಭಯದಲ್ಲಿ ವಿಮಾನದ ರೆಕ್ಕೆ ಮೇಲೆಯೇ ಓಡಿದ ಪ್ರಯಾಣಿಕರು! – Kannada News | KIA IndiGo Flight Evacuation: Slide Fails, Passengers Walked on Wing Amid Smoke

ಬೆಂಗಳೂರು, ಮೇ.27: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಿನ್ನೆ (ಮೇ 26) ಸಂಜೆ ಭಾರಿ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೆಂಗಳೂರಿನಿಂದ ಚೆನ್ನೈಗೆ ಹೊರಡಬೇಕಾಗಿದ್ದ ಇಂಡಿಗೋ ವಿಮಾನದಲ್ಲಿ ಹಠಾತ್ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬರೋಬ್ಬರಿ 230 ಕ್ಕೂ ಹೆಚ್ಚು ಪ್ರಯಾಣಿಕರನ್ನು ತುರ್ತಾಗಿ ಸ್ಥಳಾಂತರಿಸಲಾಯಿತು. ಆದರೆ, ಈ ವೇಳೆ ವಿಮಾನದ ಸುರಕ್ಷತಾ ತುರ್ತು ದಾರಿಯ ಇನ್‌ಫ್ಲೇಟಬಲ್ ಸ್ಲೈಡ್ (Inflatable Slide) ಸರಿಯಾಗಿ ತೆರೆದುಕೊಳ್ಳದ ಕಾರಣ, ಪ್ರಯಾಣಿಕರು ಪ್ರಾಣಭಯದಿಂದ ವಿಮಾನದ ಬಲಗಡೆಯ ರೆಕ್ಕೆಯ ಮೇಲೆಯೇ ನಡೆದು ಬಂದಿರುವ…

Read More

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ – Kannada News | Siddaramaiah Agrees to Step Down as Karnataka CM: Inside Story of how Congress High Command Convinced Him

ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ?Image Credit source: new indian express ಬೆಂಗಳೂರು, ಮೇ 27: ರಾಜ್ಯ ರಾಜಕಾರಣದಲ್ಲಿ ಬಹುದಿನಗಳಿಂದ ಸದ್ದು ಮಾಡುತ್ತಿದ್ದ ಕಾಂಗ್ರೆಸ್​​ ನಾಯಕತ್ವ ಬದಲಾವಣೆ ಸಮರ ಕೊನೆಗೂ ಕ್ಲೈಮಾಕ್ಸ್​​ ಹಂತಕ್ಕೆ ತಲುಪಿದೆ. ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಅವರನ್ನು ಮನವೊಲಿಸುವಲ್ಲಿ ಹೈಕಮಾಂಡ್​​ ನಾಯಕರು ಯಶಸ್ವಿಯಾಗಿದ್ದು, ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ ಭೇಟಿಗೂ ಅವರು ಸಮಯ ಕೇಳಿರುವ ಮಾಹಿತಿ ಇದೆ. ಅಷ್ಟಕ್ಕೂ ಮುಖ್ಯಮಂತ್ರಿ ಸ್ಥಾನ ಬಿಡಲು ಸಿದ್ದರಾಮಯ್ಯ ಅವರನ್ನು…

Read More

ಕರ್ನಾಟಕ, ಬಿಹಾರ ಸೇರಿ ಹಲವು ರಾಜ್ಯಗಳ ವಿರೋಧದ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಮಹತ್ವದ ತೀರ್ಪು – Kannada News | Supreme Court Says SIR Strengthens Democratic Framework and Constitutional Values

ನವದೆಹಲಿ, ಮೇ 27: ಕರ್ನಾಟಕ, ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕುರಿತು ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್​ ನೀಡಿರುವ ತೀರ್ಪು ಅಚ್ಚರಿ ಮೂಡಿಸಿದೆ. ಬಿಹಾರದಲ್ಲಿ ಭಾರತೀಯ ಚುನಾವಣಾ ಆಯೋಗ (ECI) ನಡೆಸಿದ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಸಾಂವಿಧಾನಿಕ ಮತ್ತು ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷ ಪರಿಷ್ಕರಣೆ ನಡೆಸುವ ಸಂಪೂರ್ಣ ಅಧಿಕಾರ…

Read More

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮತ್ತೊಂದು ವಿವಾದ: ಮಾಜಿ ರೌಡಿಶೀಟರ್‌ಗೆ ಆಶೀರ್ವದಿಸಿದ ವಿಡಿಯೋ ವೈರಲ್! – Kannada News | Nagalakshmi Chowdhari Controversy: Karnataka Women’s Commission Chief Caught on Camera Blessing Ex Rowdy Sheeter in Udupi

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿImage Credit source: tv9 ಉಡುಪಿ, ಮೇ 27: ಕರ್ನಾಟಕ (Karnataka) ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಂದು ಹೊಸ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಸೋನು ಸುಧೀರ್ ಎಂಬಾತನಿಗೆ ಕಾರಿನಲ್ಲಿ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಂವಿಧಾನಿಕ ಮತ್ತು ಜವಾಬ್ದಾರಿಯುತ ಹುದ್ದೆಯಲ್ಲಿರುವ ಮಹಿಳಾ…

Read More

Video: ಕೂದಲೆಳೆ ಅಂತರದಲ್ಲಿ ತಪ್ಪಿದ ಅಪಘಾತ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Viral CCTV: Bus Driver’s Quick Reflexes Avert Horrific Pedestrian Accident

ಕೇರಳ: ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಭಾರೀ ವೈರಲ್ ಆಗುತ್ತಿರುವ ಈ ಸಿಸಿಟಿವಿ ದೃಶ್ಯಾವಳಿಯು, ಮುಂಜಾನೆ ಸುಮಾರು 6:15ರ ವೇಳೆಗೆ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಭೀಕರ ಘಟನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ, ಎಂದಿನಂತೆ ಕಚೇರಿಗೆ ಹೊರಟ ವ್ಯಕ್ತಿಯೊಬ್ಬರು ಹಾಗೂ ಇಬ್ಬರು ಪಾದಚಾರಿಗಳು ರಸ್ತೆ ಬದಿಯಲ್ಲಿ ನಿಂತಿರುವುದನ್ನು ಕಾಣಬಹುದು. ಅಷ್ಟರಲ್ಲೇ ಅತ್ಯಂತ ವೇಗವಾಗಿ ಬಂದ ಹಳದಿ ಮತ್ತು ನೀಲಿ ಬಣ್ಣದ ಖಾಸಗಿ ಬಸ್, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಿದ್ದ ಜನರ ಮೇಲೆಯೇ ನುಗ್ಗುವಂತೆ ಆತಂಕ ಸೃಷ್ಟಿಸಿದೆ….

Read More

ಬೆಂಗಳೂರಿನಲ್ಲಿ ಮತ್ತೆ ಹಣಕ್ಕಾಗಿ ಸಂಚು ರೂಪಿಸಿದ ‘ಪಂಕ್ಚರ್ ಮಾಫಿಯಾ’! ಮಾಗಡಿ ರಸ್ತೆಯುದ್ದಕ್ಕೂ ಮೊಳೆಗಳ ರಾಶಿ – Kannada News | Bengaluru Road Safety Alert: Puncture Mafia Scatters Nails, Drivers Beware!

ಬೆಂಗಳೂರು, ಮೇ27: ಬೆಂಗಳೂರಿನಲ್ಲಿ ಜನರಿಗೆ ಒಂದಲ್ಲ ಒಂದು ಸಮಸ್ಯೆಗಳು ಕಾಡುತ್ತಲೇ ಇರುತ್ತವೆ. ರಸ್ತೆ ಗುಂಡಿಮ ಟ್ರಾಫಿಕ್​​​​​, ದರೋಡೆ, ಕಳ್ಳತನ ಹೀಗೆ ಅನೇಕ ಸಮಸ್ಯೆಗಳು ಇದೆ. ಇದೀಗ ಸಂಚಾರ ದಟ್ಟಣೆ, ಗುಂಡಿ ಬಿದ್ದ ರಸ್ತೆಗಳ ನಡುವೆ ಈಗ ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಮತ್ತೊಂದು ಘೋರ ಗಂಡಾಂತರ ಎದುರಾಗಿದೆ. ಹೌದು, ನಗರದಲ್ಲಿ ಸದ್ದಡಗಿದ್ದ ಕುಖ್ಯಾತ ‘ಪಂಕ್ಚರ್ ಮಾಫಿಯಾ’ (Nails Puncture Mafia) ಮತ್ತೊಮ್ಮೆ ತನ್ನ ಕೃತ್ಯ ಆರಂಭಿಸಿದೆ. ಈ ಗ್ಯಾಂಗ್ ಸವಾರರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ. ಇತ್ತೀಚೆಗೆ ಮಾಗಡಿ…

Read More