Headlines

Video: ಕೂದಲೆಳೆ ಅಂತರದಲ್ಲಿ ತಪ್ಪಿದ ಅಪಘಾತ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Viral CCTV: Bus Driver’s Quick Reflexes Avert Horrific Pedestrian Accident

ಕೇರಳ: ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಭಾರೀ ವೈರಲ್ ಆಗುತ್ತಿರುವ ಈ ಸಿಸಿಟಿವಿ ದೃಶ್ಯಾವಳಿಯು, ಮುಂಜಾನೆ ಸುಮಾರು 6:15ರ ವೇಳೆಗೆ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಭೀಕರ ಘಟನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ, ಎಂದಿನಂತೆ ಕಚೇರಿಗೆ ಹೊರಟ ವ್ಯಕ್ತಿಯೊಬ್ಬರು ಹಾಗೂ ಇಬ್ಬರು ಪಾದಚಾರಿಗಳು ರಸ್ತೆ ಬದಿಯಲ್ಲಿ ನಿಂತಿರುವುದನ್ನು ಕಾಣಬಹುದು. ಅಷ್ಟರಲ್ಲೇ ಅತ್ಯಂತ ವೇಗವಾಗಿ ಬಂದ ಹಳದಿ ಮತ್ತು ನೀಲಿ ಬಣ್ಣದ ಖಾಸಗಿ ಬಸ್, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಿದ್ದ ಜನರ ಮೇಲೆಯೇ ನುಗ್ಗುವಂತೆ ಆತಂಕ ಸೃಷ್ಟಿಸಿದೆ….

Read More

ಬೆಂಗಳೂರಿನಲ್ಲಿ ಮತ್ತೆ ಹಣಕ್ಕಾಗಿ ಸಂಚು ರೂಪಿಸಿದ ‘ಪಂಕ್ಚರ್ ಮಾಫಿಯಾ’! ಮಾಗಡಿ ರಸ್ತೆಯುದ್ದಕ್ಕೂ ಮೊಳೆಗಳ ರಾಶಿ – Kannada News | Bengaluru Road Safety Alert: Puncture Mafia Scatters Nails, Drivers Beware!

ಬೆಂಗಳೂರು, ಮೇ27: ಬೆಂಗಳೂರಿನಲ್ಲಿ ಜನರಿಗೆ ಒಂದಲ್ಲ ಒಂದು ಸಮಸ್ಯೆಗಳು ಕಾಡುತ್ತಲೇ ಇರುತ್ತವೆ. ರಸ್ತೆ ಗುಂಡಿಮ ಟ್ರಾಫಿಕ್​​​​​, ದರೋಡೆ, ಕಳ್ಳತನ ಹೀಗೆ ಅನೇಕ ಸಮಸ್ಯೆಗಳು ಇದೆ. ಇದೀಗ ಸಂಚಾರ ದಟ್ಟಣೆ, ಗುಂಡಿ ಬಿದ್ದ ರಸ್ತೆಗಳ ನಡುವೆ ಈಗ ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಮತ್ತೊಂದು ಘೋರ ಗಂಡಾಂತರ ಎದುರಾಗಿದೆ. ಹೌದು, ನಗರದಲ್ಲಿ ಸದ್ದಡಗಿದ್ದ ಕುಖ್ಯಾತ ‘ಪಂಕ್ಚರ್ ಮಾಫಿಯಾ’ (Nails Puncture Mafia) ಮತ್ತೊಮ್ಮೆ ತನ್ನ ಕೃತ್ಯ ಆರಂಭಿಸಿದೆ. ಈ ಗ್ಯಾಂಗ್ ಸವಾರರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ. ಇತ್ತೀಚೆಗೆ ಮಾಗಡಿ…

Read More

ಮತ್ತೆ ನಿರ್ದೇಶಕನ ಕುರ್ಚಿಯಲ್ಲಿ ಕೂರಲು ಸಜ್ಜಾದ ಕಿಚ್ಚ ಸುದೀಪ್ – Kannada News | Kichcha Sudeep planning to direct a new movie

ಸುದೀಪ್ (Sudeep) ಅದ್ಭುತ ನಟರಾಗಿರುವ ಜೊತೆಗೆ ಬಹಳ ಒಳ್ಳೆಯ ನಿರ್ದೇಶಕರೂ ಹೌದು. ಅವರ ನಟನೆಗೆ ಇರುವಂತೆ ಅವರ ನಿರ್ದೇಶನಕ್ಕೂ ಪ್ರತ್ಯೇಕ ಅಭಿಮಾನಿ ವರ್ಗವಿದೆ. ಈ ವರೆಗೆ ಆರು ಸಿನಿಮಾಗಳನ್ನು ಸುದೀಪ್ ನಿರ್ದೇಶಿಸಿದ್ದು, ಆರೂ ಸಿನಿಮಾಗಳು ಹಿಟ್ ಎನಿಸಿಕೊಂಡಿವೆ ಜೊತೆಗೆ ಗುಣಮಟ್ಟದ ಸಿನಿಮಾ ಎಂಬ ವಿಮರ್ಶೆಯನ್ನೂ ಪಡೆದುಕೊಂಡಿವೆ. ಆದರೆ ನಟನೆಯಲ್ಲಿ ಬ್ಯುಸಿ ಆಗಿದ್ದ ಸುದೀಪ್ ಕಳೆದ 12 ವರ್ಷಗಳಿಂದ ಸಿನಿಮಾ ನಿರ್ದೇಶನ ಮಾಡಿಲ್ಲ. ಆದರೆ ಇದೀಗ ಸುದೀಪ್ ಮತ್ತೆ ನಿರ್ದೇಶಕನ ಕುರ್ಚಿಯಲ್ಲಿ ಕೂರಲು ಸಜ್ಜಾಗಿದ್ದಾರೆ. ಸುದೀಪ್ ಅವರು ಹೊಸ…

Read More

ಬೆಂಗಳೂರಿನಲ್ಲಿ ಕುರಿಗಳಿಗೂ ಪೊಲೀಸರಿಂದ ಟೈಟ್ ಸೆಕ್ಯೂರಿಟಿ!

ಬೆಂಗಳೂರು, ಮೇ 27: ಬೆಂಗಳೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕುರಿಗಳನ್ನು ಕಾಯಲು ಪೊಲೀಸರನ್ನು ನಿಯೋಜಿಸಿರುವ ಘಟನೆ ಆರ್.ಟಿ. ನಗರದಲ್ಲಿ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆ ನಗರದ ರಾಧಾಕೃಷ್ಣ ಥಿಯೇಟರ್ ಮುಂಭಾಗದಲ್ಲಿರುವ ಕುರಿ ಮಾರುಕಟ್ಟೆಗೆ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಾರುಕಟ್ಟೆಯ ಸುರಕ್ಷತೆಗಾಗಿ ಶಿಫ್ಟ್ ಆಧಾರದ ಮೇಲೆ ಒಬ್ಬ ಪಿಎಸ್ಐ ಸೇರಿದಂತೆ ಹತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಒಂದು ಕೆಎಸ್ಆರ್‌ಪಿ (KSRP) ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಇಷ್ಟು ವರ್ಷ…

Read More

ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ – Kannada News | Karnataka Power Tussle Ends: CM Siddaramaiah to Resign Tomorrow; Seeks Governor Appointment at 10:30 AM

ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಗುರುವಾರ) ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲು ಸಿಎಂ ಕಚೇರಿಯಿಂದ ಸಮಯ ಕೋರಲಾಗಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ಹೈಕಮಾಂಡ್ ನಡೆಸಿದ ಸುದೀರ್ಘ 7 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ, ರಾಹುಲ್ ಗಾಂಧಿ ಅವರೊಂದಿಗಿನ ಒನ್-ಟು-ಒನ್ ಮಾತುಕತೆ ಬಳಿಕ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ…

Read More

Video: ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿದ್ದ ಯುವಕನ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿದ ಬಾಲಕ – Kannada News | Security Footage From Mexico Shows Child Setting Teen’s Hair on Fire Inside Store

ಮೆಕ್ಸಿಕೋ, ಮೇ 27: ಯಾವುದೇ ಕಾರಣವಿಲ್ಲದಿದ್ದರೂ ಬಾಲಕನೊಬ್ಬ ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಯುವಕನ ಗುಂಗುರು ಕೂದಲಿಗೆ ಬೆಂಕಿ ಹಚ್ಚಿದ ದೃಶ್ಯವೊಂದು ಅಂಗಡಿಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುವಕ ಏನೋ ಆಲೋಚಿಸುತ್ತಾ ನಿಂತಿದ್ದಾಗ, ಹಿಂದಿನಿಂದ ಬಂದ ಬಾಲಕ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.ಅದೃಷ್ಟವಶಾತ್, ಯುವಕ ತಕ್ಷಣವೇ ಎಚ್ಚೆತ್ತುಕೊಂಡು, ಅತ್ಯಂತ ಸಮಯಪ್ರಜ್ಞೆಯಿಂದ ಕೆಲವೇ ಸೆಕೆಂಡುಗಳಲ್ಲಿ ತನ್ನ ಕೂದಲಿಗೆ…

Read More

ಕರ್ನಾಟಕದಲ್ಲಿ ‘ಹೌಸ್ ಪಾರ್ಟಿ’ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ! – Kannada News | Karnataka Liquor Permit Fee: Government Doubles License Rates for House Parties and Events

ದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ! ಬೆಂಗಳೂರು, ಮೇ 27: ಬರ್ತ್​ ಡೇ, ಮದುವೆ, ಗೆಟ್-ಟು-ಗೆದರ್ ಎಂದು ಹೌಸ್ ಪಾರ್ಟಿ ಮಾಡುವವರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಪಾರ್ಟಿಗೆ ಬಂದ ಅತಿಥಿಗಳಿಗೆ ಭರಪೂರವಾಗಿ ಮದ್ಯ (Alcohol) ನೀಡಲು ಯೋಚಿಸುತ್ತಿರುವವರ ಜೇಬಿಗೆ ಇನ್ನು ಮುಂದೆ ಕತ್ತರಿ ಬೀಳಲಿದೆ. ಏಕೆಂದರೆ ಕರ್ನಾಟಕ ಸರ್ಕಾರವು ಖಾಸಗಿ ಪಾರ್ಟಿಗಳಲ್ಲಿ ಮದ್ಯ ಸರಬರಾಜು ಮಾಡಲು ನೀಡಲಾಗುವ ತಾತ್ಕಾಲಿಕ ಮದ್ಯದ ಪರ್ಮಿಟ್ (CL-5 ಲೈಸೆನ್ಸ್) ಶುಲ್ಕವನ್ನು ಅಕ್ಷರಶಃ ದುಪ್ಪಟ್ಟು ಮಾಡಿದೆ. ಆರ್ಥಿಕ ಇಲಾಖೆಯು ಹೊರಡಿಸಿರುವ…

Read More

ತಿರಸ್ಕಾರದಿಂದ ಕಿರೀಟದವರೆಗೆ… ಈ ‘ಪಾಟಿ’ಯ ಯಶಸ್ಸು! – Kannada News | Rise of Rajat Patidar: From Unsold to RCB’s Trophy Winning Captain

ಕ್ರೀಡಾ ಲೋಕದಲ್ಲಿ ಕೆಲವೊಂದು ಕರೆಗಳು ಇಡೀ ಚರಿತ್ರೆಯನ್ನೇ ಬದಲಿಸುತ್ತದೆ. ಹೀಗೆ ಚರಿತ್ರೆಯನ್ನೇ ಬದಲಿಸಿದ ಆಟಗಾರನೆಂದರೆ ರಜತ್ ಪಾಟಿದಾರ್ (Rajat Patidar). ಐಪಿಎಲ್​ ಹರಾಜಿನಲ್ಲಿ ನಿರಂತರ ಅವಗಣನೆ, ಈ ಅವಗಣನೆ ನಡುವೆ ಹೊಸ ಬದುಕಿಗೆ ನಾಂದಿಯಾಡಲು ಸಜ್ಜಾಗುತ್ತಿದ್ದ ಆಟಗಾರನ ಭವಿಷ್ಯ ಬದಲಿಸಿದ್ದು ಒಂದು ಕರೆ. ಆ ಕರೆಯಿಂದಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಶಾಪ ವಿಮೋಚಣೆಯಾಗಿದ್ದು ಈಗ ಇತಿಹಾಸ. ಅದು 2021ರ ಐಪಿಎಲ್ ಹರಾಜು… ಮಿನಿ ಹರಾಜಿನ ಕೊನೆಯ ಸುತ್ತಿನಲ್ಲಿ 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ…

Read More

Rahu Transit 2026: ಕುಂಭ ರಾಶಿಯಲ್ಲಿ ರಾಹು; ಡಿಸೆಂಬರ್​​ವರೆಗೆ ಈ 3 ರಾಶಿಯವರು ಜಾಗರೂಕರಾಗಿರಿ – Kannada News | Rahu Transit 2026: 3 Zodiac Signs Face Challenges Until Dec and Astrology Predictions

ರಾಹು ಕುಂಭ ರಾಶಿಯಲ್ಲಿ ಸಂಚಾರImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಹು ಗ್ರಹಕ್ಕೆ ವಿಶೇಷ ಸ್ಥಾನವಿದೆ. ರಾಹುವನ್ನು ಸಾಮಾನ್ಯವಾಗಿ ಒಂದು ದುಷ್ಟ, ಪಾಪ ಮತ್ತು ‘ಛಾಯಾ ಗ್ರಹ’ (ನೆರಳು ಗ್ರಹ) ಎಂದು ಕರೆಯಲಾಗುತ್ತದೆ. ರಾಹು ಎಂದ ತಕ್ಷಣ ಅನೇಕರಲ್ಲಿ ಒಂದು ರೀತಿಯ ಭಯ ಮೂಡುವುದು ಸಹಜ. ಏಕೆಂದರೆ, ಜಾತಕದಲ್ಲಿ ಅಥವಾ ಗೋಚಾರದಲ್ಲಿ ರಾಹುವಿನ ಪ್ರಭಾವ ಸರಿಯಾಗಿಲ್ಲದಿದ್ದರೆ, ಜೀವನವು ಅನಿರೀಕ್ಷಿತ ತಿರುವುಗಳನ್ನು ಪಡೆದುಕೊಳ್ಳುತ್ತದೆ ಮತ್ತು ಹಠಾತ್ ಸಮಸ್ಯೆಗಳು ಎದುರಾಗುತ್ತವೆ. ಪ್ರಸ್ತುತ ರಾಹು ಗ್ರಹವು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದು,…

Read More

Shubman Gill: 255 ರನ್​ಗಳನ್ನು ಚೇಸ್ ಮಾಡಬಹುದಿತ್ತು, ಆದರೆ..! – Kannada News | Shubman gill post match presentation After RCB vs GT Match in IPL 2026

IPL 2026: ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ 92 ರನ್​ಗಳಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ. ಈ…

Read More