Headlines

ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ

ಬೆಂಗಳೂರು, (ಮಾರ್ಚ್ 29): ಗಾಳಿಯ ರಭಸಕ್ಕೆ ಮರದ ಬೃಹತ್ ರೆಂಬೆ ಕೊಂಬೆ ಧರೆಗುರುಳಿದಿರುವ ಘಟನೆ ಬೆಂಗಳೂರಿನ ಕುವೆಂಪು ಮೆಟ್ರೋ ಸ್ಟೇಷನ್ ಬಳಿಯ ಮರಿಯಪ್ಪ ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೃಹತ್ ರೆಂಬೆ ಕೊಂಬೆಗಳು ಉರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕೆಲಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಘಟಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುರಿದುಬಿದ್ದಿದ್ದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ

ತುಮಕೂರು, ಮಾರ್ಚ್​ 29: ನಿಮ್ಮ ಬಳಿಯಿರುವ ಗ್ಯಾಸ್​ನ್ನು ವ್ಯರ್ಥ ಮಾಡಬೇಡಿ, 5 ಬಾರಿ ಚಿಂತಿಸಿ ಬಳಸಿ ಎಂದು ಸಿದ್ದಲಿಂಗಶ್ರೀ ಮನವಿ ಮಾಡಿದರು. ನಗರದ ಸಿದ್ಧಗಂಗಾ ಮಠದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ವಿದ್ಯುತ್, ನೀರು, ಎಲ್​ಪಿಜಿ, ತೈಲ ಅತ್ಯಂತ ಅಮೂಲ್ಯವಾದುದು. ನಮಗೆ ಸಿಕ್ಕಿದ್ದು ಮತ್ತೊಬ್ಬರಿಗೂ ಸಿಗಲಿ ಎಂದು ಉದಾರತೆ ಇರಲಿ. ಪ್ರತಿಯೊಂದು ವಸ್ತು ಬಳಸುವಾಗ 5 ಬಾರಿ ಯೋಚಿಸಿ ಬಳಸಿ. ನಮ್ಮ ಬಳಿ ಅಧಿಕವಾಗಿದ್ದರೂ ಮುಂದಿನ ದಿನಗಳಲ್ಲಿ ಕೊರತೆಯಾಗಬಹುದು. ಸಿದ್ಧಗಂಗಾ ಮಠದಲ್ಲಿ ಸೌದೆ, ಅಡಕೆ ಸಿಪ್ಪೆಯನ್ನು ಇಂಧನವಾಗಿ…

Read More

MI vs KKR: 6,6,6,6,6,.. ಸಿಡಿಲಬ್ಬರದ ಅರ್ಧಶತಕ ಚಚ್ಚಿದ ರೋಹಿತ್ ಶರ್ಮಾ

ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್‌ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 221 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಮುಂಬೈ ಇಂಡಿಯನ್ಸ್‌ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದ್ದು ಮಾತ್ರವಲ್ಲದೆ ಪವರ್‌ಪ್ಲೇನಲ್ಲಿಯೇ ತಂಡವನ್ನು 80 ರನ್​ಗಳ ಗಡಿ ಮುಟ್ಟಿಸಿದ್ದಾರೆ. ಇದೇ ವೇಳೆ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಅರ್ಧಶತಕವನ್ನು ಪೂರೈಸಿದರು. ಈ ಐಪಿಎಲ್​ಗೆ…

Read More

ತನ್ನ ಕಾರು ಡ್ರೈವರ್ ಮಗನಿಗೆ ಎಲೆಕ್ಷನ್ ಟಿಕೆಟ್ ಕೊಟ್ಟ ವಿಜಯ್: ವಿಡಿಯೋ

ದಳಪತಿ ವಿಜಯ್ (Thalapathy Vijay) ತಮಿಳುನಾಡು ವಿಧಾನಸಭೆ ಚುನಾವಣೆಗೆ ಧುಮುಕಿದ್ದಾರೆ. ತಮ್ಮ ಟಿವಿಕೆ ಪಕ್ಷದಿಂದ ಟಿಕೆಟ್ ವಿತರಣೆ ಆರಂಭಿಸಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳಿಂದಲೂ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಭರ್ಜರಿ ರ್ಯಾಲಿಗಳನ್ನು ಮಾಡುತ್ತಾ ಚುನಾವಣಾ ಪ್ರಚಾರವನ್ನು ಜೋರಾಗಿ ಮಾಡುತ್ತಿದ್ದಾರೆ. ಇದೀಗ ತಮ್ಮ ಬಳಿ ಹಲವು ವರ್ಷ ಡ್ರೈವರ್ ಆಗಿ ಕೆಲಸ ಮಾಡಿದ ವ್ಯಕ್ತಿಯ ಮಗನಿಗೆ ಚುನಾವಣಾ ಟಿಕೆಟ್ ಅನ್ನು ದಳಪತಿ ವಿಜಯ್ ನೀಡಿದ್ದು, ಡ್ರೈವರ್ ಪುತ್ರ, ಕಣ್ಣೀರು ಹಾಕುತ್ತಾ ವಿಜಯ್ ಕಾಲಿಗೆ ಬೀಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ…

Read More

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಬೆಂಗಳೂರು, (ಮಾರ್ಚ್ 29): ಪತ್ನಿಯ (Wife) ಲೈಂಗಿಕ ವಿಕೃತಿ ಮತ್ತು ನಿರಂತರ ಕಿರುಕುಳ ತಾಳಲಾರದೆ ಪತಿಯೊಬ್ಬರು (Husband) ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಪತ್ನಿಯ ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ ತಾಳಲಾರದೇ ಪತಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪತ್ನಿಯ ವಿಪರೀತ ವಿಕೃತ ಲೈಂಗಿಕ ಬೇಡಿಕೆಗೆ  ಬೇಸತ್ತಿರುವ ಪತಿ,  ಆಕೆಯ ವಿಕೃತ ಕಾಮದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಾನು ಮಾತ್ರವಲ್ಲದೆ, ತನ್ನ ಸ್ನೇಹಿತೆಯ ಜೊತೆಯೂ ದೈಹಿಕ ಸಂಬಂಧ ಹೊಂದುವಂತೆ…

Read More

ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?

ಹಾಸನ, ಮಾರ್ಚ್​ 29: ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಿರುವಂತಹ ಘಟನೆ  ಹಾಸನದ ಅರಳೆಪೇಟೆಯ ಎಂಹೆಚ್​​ ಕನ್ವೆನ್ಷನ್​ಹಾಲ್​ನಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ವಧು ಮತ್ತು ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆನ್ಷನ್​ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

MI vs KKR: ಕಣಕ್ಕಿಳಿಯುವ ಮುನ್ನವೇ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸುನಿಲ್ ನರೈನ್

ಐಪಿಎಲ್ 2026 ರ ಸೀಸನ್​ಗೆ ಭರ್ಜರಿ ಆರಂಭ ಸಿಕ್ಕಿದೆ. ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಈ ಸೀಸನ್‌ನ ಮೊದಲ ಪಂದ್ಯ ಹಲವಾರು ದಾಖಲೆಗಳನ್ನು ನಿರ್ಮಿಸಿತ್ತು. ಇದೀಗ ಈ ಆವೃತ್ತಿಯ ಎರಡನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್‌ನ ಅನುಭವಿ ಆಲ್‌ರೌಂಡರ್ ಸುನಿಲ್ ನರೈನ್ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಐಪಿಎಲ್ 2026 ರ ಎರಡನೇ ಪಂದ್ಯವು ಮಾರ್ಚ್ 29 ರ ಭಾನುವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡದ ಸ್ಟಾರ್…

Read More

‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್​​ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಕಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ‘ಧುರಂಧರ್’, ‘ಛಾವಾ’ ಇನ್ನೂ ಏನೇನೋ. ಇವರೆಲ್ಲ ಸಿನಿಮಾ ಮಾಡಿ ಅದು 1000 ಕೋಟಿ ಗಳಿಸಿದರೆ ನನಗೆ ಬೇಸರ ಇಲ್ಲ. ಯಾರೋ…

Read More

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

ಬೆಂಗಳೂರು, ಮಾರ್ಚ್​ 29: ಬಿರು ಬೇಸಿಗೆಯಲ್ಲೇ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಇಂದು ಕೂಡ ಮಳೆ ಸುರಿದಿದ್ದು, ಮಳೆರಾಯನ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಲಾರ, ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ ಆಗಿದೆ. ಇತ್ತ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡಿದರು. ದಿಢೀರ್​ ಮಳೆಗೆ ಸಿಟಿಮಂದಿ ಹಿಡಿಶಾಪ ಹಾಕಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ಹೊಸ ಸಂಘರ್ಷಕ್ಕೆ ಕಾರಣವಾಯ್ತು ಮಕ್ಕಳ 1ನೇ ಕ್ಲಾಸ್ ಪ್ರವೇಶ ವಯೋಮಿತಿ ಸಡಿಲಿಕೆ

ಬೆಂಗಳೂರು, (ಮಾರ್ಚ್ 29): ಒಂದನೇ ತರಗತಿ (1st standard) ದಾಖಲಾತಿಗೆ ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂಬ ನಿಯಮಕ್ಕೆ ಸಾಕಷ್ಟು ಪೋಷಕರು ಈ ವರ್ಷವೂ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು (Madhu bangarappa) ಮೊನ್ನೆ ಸುದ್ದಿಗೋಷ್ಠಿ ನಡೆಸಿ 2026-27 ನೇ ಸಾಲಿಗೆ ವಯೋಮಿತಿ ಸಡಲಿಕೆ ಮಾಡಿ ಘೋಷಣೆ ಮಾಡಿದ್ದರು. 1ನೇ ತರಗತಿ ದಾಖಲಾತಿಗೆ ಎರಡು ತಿಂಗಳ ವಿನಾಯಿತಿ ನೀಡಲಾಗಿದ್ದು, ಒಂದನೇ ಕ್ಲಾಸ್​ಗೆ ಅಡ್ಮಿಷನ್ ಮಾಡಿಸಲು ಮಕ್ಕಳಿಗೆ 5.8 ವರ್ಷ ಆಗಿದ್ದರೆ…

Read More