Headlines

Budget 2026: ಡಿಫೆನ್ಸ್​ನಿಂದ ಹಿಡಿದು ಚಿಪ್​ವರೆಗೆ ಭಾರತವನ್ನು ತಂತ್ರಜ್ಞಾನ ದೈತ್ಯವಾಗಿಸಬಲ್ಲ ಬಜೆಟ್ – Kannada News | Union Budget focusing on making India tech super power

ನವದೆಹಲಿ, ಫೆಬ್ರುವರಿ 1: ಜಾಗತಿಕ ಅನಿಶ್ಚಿತ ವಾತಾವರಣದ ನಡುವೆ ಬೆಳ್ಳಿ ಚುಕ್ಕಿಯಂತೆ ಮಿನುಗುತ್ತಿರುವ ಭಾರತದ ಆರ್ಥಿಕ ಶಕ್ತಿಗೆ ಇನ್ನಷ್ಟು ಮೆರಗು ಕೊಡಲು ನಿರ್ಮಲಾ ಸೀತಾರಾಮನ್ ಬಜೆಟ್ (Union budget) ಮಂಡಿಸಿದ್ದಾರೆ. ಭಾರತವನ್ನು ಟೆಕ್ ಸೂಪರ್ ಪವರ್ ಆಗಿಸುವತ್ತ ಪೂರಕವಾದ ಬಜೆಟ್ ಅನ್ನು ಮಂಡಿಸುವ ಪ್ರಯತ್ನ ಮಾಡಿದ್ದಾರೆ ಹಣಕಾಸು ಸಚಿವೆ. ಸೆಮಿಕಂಡಕ್ಟರ್, ರೇರ್ ಅರ್ಥ್, ಡಿಫೆನ್ಸ್ ಇತ್ಯಾದಿ ಆಯಕಟ್ಟಿನ ಕ್ಷೇತ್ರಗಳಲ್ಲಿ ವಿದೇಶೀ ಅವಲಂಬನೆ ತಪ್ಪಿಸಿ ಪೂರ್ಣ ಸ್ವಾವಂಬನೆಯ ಭಾರತವನ್ನು ನಿರ್ಮಿಸುವ ಗುರಿ ಇಡಲಾಗಿದೆ. ಡಿಫೆನ್ಸ್ ಸೆಕ್ಟರ್​ಗೆ ಪುಷ್ಟಿ ನ್ಯಾಷನಲ್…

Read More

ಬೆಂಗಳೂರು ವೈರಲ್​ ಜೋಂಬಿ ಡ್ರಗ್ಸ್ ಕೇಸ್; ಪೊಲೀಸ್​​ ತನಿಖೆಯಲ್ಲಿ ಅಸಲಿಯತ್ತು ಬಯಲು

ಬೆಂಗಳೂರು, ಏಪ್ರಿಲ್​ 09: ಇತ್ತೀಚೆಗೆ ಒಂದು ವಿಡಿಯೋ ಭಾರೀ ವೈರಲ್​ ಆಗಿತ್ತು. ಅದರಲ್ಲಿ ಓರ್ವ ವ್ಯಕ್ತಿ  ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ. ಇದನ್ನ ಕೆಲವರು ಬೆಂಗಳೂರಿನಲ್ಲಿ ಜೋಂಬಿ ಡ್ರಗ್ಸ್​ (zombie drug) ಕಾಲಿಟ್ಟಿದೆ ಎಂದು ವೈರಲ್ ಮಾಡಲಾಗಿತ್ತು. ಇನ್ನು ಇದೇ ವಿಚಾರವಾಗಿ ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್ ಕೂಡ ಧ್ವನಿ ಎತ್ತಿದ್ದಾರೆ. ಇದೀಗ ಈಶಾನ್ಯ ವಿಭಾಗದ ಪೊಲೀಸರಿಂದ ಈ ಬಗ್ಗೆ ತನಿಖೆ ಮಾಡಲಾಗಿದ್ದು, ಈ ವೇಳೆ ಅಸಲಿಯತ್ತು ಬಯಲಾಗಿದೆ. ಜೋಂಬಿ ಡ್ರಗ್ಸ್ ಎನ್ನುವುದೇ ಇಲ್ಲಾ ಎಂಬ ಸ್ಫೋಟಕ ಸತ್ಯ…

Read More

ವೈಭವ್ ಸೂರ್ಯವಂಶಿ ಎಂಟ್ರಿ: ಟೀಮ್ ಇಂಡಿಯಾದ 3 ತಂಡಗಳು ಪ್ರಕಟ – Kannada News

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಟಿ20 ಸರಣಿ ಹಾಗೂ 2026ರ ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಿಗಾಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಈ ಆಯ್ಕೆಯಲ್ಲಿ ಬಿಸಿಸಿಐ ಹಲವು ಪ್ರಮುಖ ಮತ್ತು ಅಚ್ಚರಿಯ ಬದಲಾವಣೆಗಳನ್ನು ಮಾಡಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗಕ್ಕೆ ಮುನ್ನುಡಿ ಬರೆದಿದೆ. ಈ ಬದಲಾವಣೆಯೊಂದಿಗೆ ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಭಾರತ ಟಿ20 ತಂಡದ ನೂತನ ನಾಯಕನನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಇನ್ನು ಯುವ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Bengaluru temperature :Extreme cold weather Karnataka, Orange alert for 5 districts, yellow alert for 10

ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಡಿಸೆಂಬರ್ 20: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್​? ಬೀದರ್, ಕಲಬುರಗಿ, ರಾಯಚೂಎಉ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ…

Read More

ಅಯೋಧ್ಯೆ ರಾಮ ಮಂದಿರದ ದೇಣಿಗೆ ಲೂಟಿ: ಬಯಲಾಯ್ತು ಆರೋಪಿಗಳ ಭ್ರಷ್ಟಾಚಾರ – Kannada News | Ayodhya Ram Mandir Donation Scam: SIT Exposes Crores in Fraud and Corruption

ಅಯೋಧ್ಯಾ, ಜುಲೈ 05: ಅಯೋಧ್ಯೆಯ ಶ್ರೀರಾಮ ಮಂದಿರ(Ram Mandir)ದ  ದೇಣಿಗೆ ಹಣವನ್ನು ಅಕ್ರಮವಾಗಿ ವರ್ಗಾಯಿಸಿ, ಕೋಟ್ಯಂತರ ರೂಪಾಯಿ ವಂಚಿಸಿರುವ ಆರೋಪಿಗಳ ಆರ್ಥಿಕ ಸ್ಥಿತಿಯಲ್ಲಿ ದಿಢೀರ್ ಭಾರಿ ಏರಿಕೆ ಕಂಡುಬಂದಿದೆ. ವಿಶೇಷ ತನಿಖಾ ತಂಡದ (SIT) ವರದಿಯ ಪ್ರಕಾರ, ತಿಂಗಳಿಗೆ ಕೇವಲ 14,000 ರೂ.ನಿಂದ 15,000 ರೂ. ಆದಾಯ ಹೊಂದಿದ್ದ ಸಾಮಾನ್ಯ ನೌಕರರು ಈಗ ಐಷಾರಾಮಿ ಬಂಗಲೆಗಳನ್ನು ನಿರ್ಮಿಸಿ, ಎಸ್‌ಯುವಿ (SUV) ಕಾರುಗಳಲ್ಲಿ ಓಡಾಡುತ್ತಿರುವುದು ಬೆಳಕಿಗೆ ಬಂದಿದೆ. ಅವಿನಾಶ್ ಶುಕ್ಲಾ: ಆರಂಭದಲ್ಲಿ ಹನುಮಾನ್ ಗುಫಾ ಬಳಿ ಕುಡಿಯುವ ನೀರು…

Read More

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು? – Kannada News | Bigg Boss Kannada 12 Tasks becoming very tough day by day

ಬಿಗ್​​ಬಾಸ್​​ ಕನ್ನಡ 12ರ (Bigg Boss Kannada) ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮನೆಯಲ್ಲಿ ಎಂಟು ಮಂದಿ ಇದ್ದಾರೆ. ಫಿನಾಲೆ ವಾರ ಹತ್ತಿರವಾಗುತ್ತಿದ್ದಂತೆ ಟಾಸ್ಕ್​​ಗಳು ಸಹ ಕಠಿಣವಾಗುತ್ತಿವೆ. ಇದೀಗ ಬಹಳ ಕಷ್ಟವಾದ ಟಾಸ್ಕ್ ಒಂದನ್ನು ಬಿಗ್​​ಬಾಸ್, ಸ್ಪರ್ಧಿಗಳಿಗೆ ನೀಡಿದ್ದಾರೆ. ದೊಡ್ಡ ಪೋಲ್ ನೀಡಿ, ಅದನ್ನು ಕಡ್ಡಿಗಳ ಸಹಾಯದಿಂದ ಮೇಲಿನ ವರೆಗೆ ಹತ್ತುವಂತೆ ಸೂಚಿಸಿದ್ದಾರೆ. ರಘು, ಅಶ್ವಿನಿ, ಕಾವ್ಯಾ, ಧನುಶ್ ಅವರುಗಳು ಆಟವಾಡಲು ಮುಂದಾಗಿದ್ದು, ಬಹಳ ಕಠಿಣವಾದ ಈ ಟಾಸ್ಕ್​​ನಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ವಿಡಿಯೋ…

Read More

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್! – Kannada News

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪಾದಾರ್ಪಣೆ ಮಾಡಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 12 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದ ವೈಭವ್ 3 ಫೋರ್​ಗಳನ್ನು ಬಾರಿಸಿದ್ದರು. ಆದರೆ, ಲಂಕಾ ವೇಗಿ…

Read More

ಮಾವನ ಜೊತೆ ಸೇರಿ ಧ್ರುವ್ ರಾಠಿಗೆ ಟಾಂಗ್ ಕೊಟ್ಟ ರಣ್ವೀರ್ ಸಿಂಗ್ – Kannada News | Ranveer Singh’s new advertisement with Prakash Padukone took dig at Dhruv Rathee

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಭರ್ಜರಿ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಆದರೆ ಕೆಲವರು ಈ ಸಿನಿಮಾವನ್ನು ಪ್ರಪೊಗಾಂಡ ಸಿನಿಮಾ ಎಂದು. ಒಂದು ರಾಜಕೀಯ ಪಕ್ಷಕ್ಕೆ ಸಹಾಯ ಮಾಡಲೆಂದು ನಿರ್ಮಿಸಲಾದ ಸಿನಿಮಾ ಎಂದು ಆರೋಪಿಸಿದ್ದಾರೆ. ಸಿನಿಮಾದಲ್ಲಿರುವ ಕೆಲ ತಪ್ಪುಗಳನ್ನು ಎತ್ತಿ ತೋರಿಸಿ ಟೀಕಿಸಿದ್ದಾರೆ. ವಿಶೇಷವಾಗಿ ಪ್ರಮುಖ ಯೂಟ್ಯೂಬರ್ ಧ್ರುವ್ ರಾಠಿ ಈ ಸಿನಿಮಾವನ್ನು ಟೀಕೆ ಮಾಡಿದ್ದು, ಇದೀಗ ಪರೋಕ್ಷವಾಗಿ ನಟ ರಣ್ವೀರ್ ಸಿಂಗ್, ‘ಧ್ರುವ್ ರಾಠಿ’ಗೆ ಟಾಂಗ್…

Read More

ಜಪಾನಿಯರಂತೆ ಆರೋಗ್ಯಕರವಾಗಿ ಜೀವನ ನಡೆಸಲು ಈ ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | Follow these Japanese habits to stay healthy and fit

ತಂತ್ರಜ್ಞಾನ ಮಾತ್ರವಲ್ಲ ಆರೋಗ್ಯ, ಆಯಸ್ಸಿನ ವಿಚಾರದಲ್ಲೂ ಜಪಾನ್‌ ಸದಾ ಮುಂದಿದೆ. ಜಗತ್ತಿನ ಬಹುತೇಕ ಜನ ಒತ್ತಡದ ಜೀವನವನ್ನು ನಡೆಸುತ್ತಿರುವ ಈ ಕಾಲಘಟ್ಟದಲ್ಲಿ ಇಲ್ಲಿನ ಜನರು ಮಾತ್ರ ಆರೋಗ್ಯಕರ (healthy life), ನೆಮ್ಮದಿಯ, ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿ, ಸಮತೋಲಿತ ಆಹಾರ ಪದ್ಧತಿಯೇ ಇವರ ಸದೃಢ ಮತ್ತು ಆರೋಗ್ಯಕರ ಜೀವನದ ಗುಟ್ಟು. ಜಪಾನಿನ ಜನರ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಂಡರೆ, ನಾವು ಸಹ ಅವರಂತೆಯೇ ಆರೋಗ್ಯವಂತರಾಗಿ ಜೀವನವನ್ನು ನಡೆಸಬಹುದು. ನಿಮಗೂ ಕೂಡ ಫಿಟ್‌ ಆಗಿರಬೇಕು, ನೂರ್ಕಾಲ ಆರೋಗ್ಯವಂತರಾಗಿ ಜೀವನ…

Read More

ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಸಾವು: ಆಗಿದ್ದೇನು? – Kannada News | Koppal Road Accident: Two Youths Die Overtaking Lorry in Yalaburga Tragedy

ಕೊಪ್ಪಳ, ಫೆಬ್ರವರಿ 18: ಓವರ್​​ಟೇಕ್​ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಯುವಕರು (boys) ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಬಳಿ ನಡೆದಿದೆ. ಬೈಕ್​ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿ ಶ್ರೀನಿವಾಸ್​(26) ಮತ್ತು ಸಿದ್ದನಗೌಡ(25) ಮೃತಪಟ್ಟಿದ್ದಾರೆ. ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಅಂತ್ಯಕಂಡಿದ್ದಾರೆ. ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಸೊಸೆ ಬರ್ತ್​​ಡೇ ಹಿನ್ನೆಲೆ ಸ್ನೇಹಿತ ಸಿದ್ದನಗೌಡ ಜತೆ ಶ್ರೀನಿವಾಸ್ ತೆರಳುತ್ತಿದ್ದ. ಮುಸಲಾಪುರದಿಂದ  ಹಿರೇಅರಳಹಳ್ಳಿಗೆ…

Read More