ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

ಅಹಂಕಾರ ಹೆಚ್ಚಿದರೆ ವಿಚ್ಛೇದನ, ಸಂಯಮವಿದ್ದರೆ ಸಂಬಂಧ ಸ್ಥಿರ, ಧನುವಿನಲ್ಲಿ ಶುಕ್ರಾಂಗಾರಕರ ಸಂಯೋಗದಿಂದ ಹನ್ನೆರಡು ರಾಶಿಯವರಿಗೆ ಏನು ಫಲ? – Kannada News | Venus Mars Conjunction in Sagittarius: Impact on Love and Relationships on 12 Zodiac Signs

ಶುಕ್ರ ಹಾಗೂ ಕುಜರು ಪ್ರೀತಿ, ಪ್ರೇಮ, ದಾಂಪತ್ಯ ವಿಚಾರಕ್ಕೆ ಹೆಚ್ಚು ಸಮೀಪದಲ್ಲಿ ಇರುವವರು. ವಂಶಾಭಿವೃದ್ಧಿ ಮೊದಲಾದವುಗಳಿಗೆ ಈ ಗ್ರಹಗಳ ಪ್ರಭಾವವನ್ನೂ ನೋಡುವುದುಂಟು. ಈ ಎರಡೂ ಗ್ರಹಗಳು ಧನುವಿನಲ್ಲಿ ಅಂದರೆ ಗುರವಿನ ರಾಶಿಯಲ್ಲಿ ಗುರುದೃಷ್ಟಿಯಿಂದ ಇರುವವರು. ಹಾಗಾಗಿ ಒಬ್ಬರಿಗೆ ಶತ್ರುವಿನ ರಾಶಿ ಇನ್ನೊಬ್ಬರಿಗೆ ಮಿತ್ರನ ರಾಶಿ. ಡಿಸೆಂಬರ್ 20ರಿಂದ ಜನವರಿಯ 13ರವರೆಗೆ ಧನುರಾಶಿಯಲ್ಲಿ ಈ ಯೋಗವಿರಲಿದೆ. ಯೋಗ್ಯ ಮಾರ್ಗದರ್ಶನ ಸಿಕ್ಕರೆ ಎಲ್ಲವೂ ಸರಿಯಾಗುವುದು. ಸಿಗುತ್ತದೆ ಕೂಡ. ಅದನ್ನು ಸರಿಯಾಗಿ ಬಳಲಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಎಲ್ಲರಿಗೂ ಶುಭವಾಗಲಿ. ಮೇಷ ರಾಶಿ:…

Read More

RCB ಫ್ಯಾನ್ಸ್ ಗೆ ಶುಭ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂಗೆ ಅಂಟಿದ್ದ ಸೂತಕ ಕೊನೆಗೂ ನಿವಾರಣೆ

ಮಾರ್ಚ್ 28ರಿಂದಲೇ ಐಪಿಎಲ್-2026 (IPL 2026)​ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಉದ್ಘಾಟನಾ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್​​ ಹೈದರಾಬಾದ್ ನಡುವೆ ಓಪನಿಂಗ್ ಮ್ಯಾಚ್ ನಡೆಯಲಿದೆ. ಆದ್ರೆ ಇದು ಕನ್ಫರ್ಮ್ ಆಗಿರಲಿಲ್ಲ. ಯಾಕಂದ್ರೆ ರಾಜ್ಯ ಸರ್ಕಾರ ಇದೂವರೆಗೂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಗೆ ಅನುಮತಿ ನೀಡಿರಲಿಲ್ಲ. ಆದ್ರೆ, ಇಂದು (ಮಾರ್ಚ್ 16) ಬರೋಬ್ಬರಿ 10 ತಿಂಗಳ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಆಡುವುದಕ್ಕೆ ಸರ್ಕಾರ (Karnataka government…

Read More

T20 World Cup: ಟಿ20 ವಿಶ್ವಕಪ್​ನಿಂದ 7 ಸ್ಟಾರ್ ಆಟಗಾರರು ಔಟ್ – Kannada News | T20 World Cup 2026: Key Player Injuries Jolt Teams Before Tournament Start

2026 ರ ಟಿ20 ವಿಶ್ವಕಪ್ ಆರಂಭವಾಗುವುದಕ್ಕೂ ಮೊದಲೇ ಪ್ರಮುಖ ಆಟಗಾರರ ಗಾಯ ತಂಡಗಳ ತಲೆನೋವು ಹೆಚ್ಚಿಸಿದೆ. ಟೀಂ ಇಂಡಿಯಾ, ಆಸ್ಟ್ರೇಲಿಯಾ ಸೇರಿದಂತೆ ಪ್ರಮುಖ ತಂಡಗಳ ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇದರಿಂದ ಅವರು ಟೂರ್ನಿಯಿಂದಲೂ ಹೊರಬಿದ್ದಿದ್ದಾರೆ. ಏಕಾಂಗಿಯಾಗಿ ಪಂದ್ಯದ ದಿಕ್ಕನೇ ಬದಲಿಸುತ್ತಿದ್ದ ಆಟಗಾರರ ಅಲಭ್ಯತೆ ತಂಡಗಳಿಗೆ ದೊಡ್ಡ ನಷ್ಟವನ್ನುಂಟು ಮಾಡಿದೆ. Source link

Read More

Horoscope Today 08 January: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪುಬ್ಬಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 1:51 ರಿಂದ 3:17 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲವು ಮಧ್ಯಾಹ್ನ 12:26 ರಿಂದ 1:50 ರವರೆಗೆ ಇರುತ್ತದೆ. ಸೂರ್ಯನು ಧನು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚರಿಸುತ್ತಾನೆ. ಮಕರ…

Read More

Shankh Significance: ಮನೆಯಲ್ಲಿ ಶಂಖವಿದ್ದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Shankha Significance: Sanatana Dharma, Puja Benefits and Spiritual Power

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಪೂಜಾ ವಸ್ತುಗಳಲ್ಲಿ ಒಂದೆಂದು ಗೌರವದಿಂದ ಪರಿಗಣಿಸಲಾಗುತ್ತದೆ. ಪೂಜಾ ವಿಧಿಗಳಲ್ಲಿ ಶಂಖವನ್ನು ಬಳಸುವುದು ಕೇವಲ ಆಧ್ಯಾತ್ಮಿಕ ಆಚರಣೆಯಷ್ಟೇ ಅಲ್ಲ, ಮನೆ ಮತ್ತು ಮನಸ್ಸಿನಲ್ಲಿ ಶುಭ ಶಕ್ತಿಗಳ ಹರಿವನ್ನು ಹೆಚ್ಚಿಸುವುದಕ್ಕೂ ಸಹಾಯಕವಾಗಿದೆ. ಪುರಾಣಗಳ ಪ್ರಕಾರ ಸಮುದ್ರ ಮಂಥನದ ಸಂದರ್ಭದಲ್ಲಿ ಶಂಖವು ಉದ್ಭವಿಸಿದ್ದು, ಇದು ಶ್ರೀ ವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿವ್ಯ ವಸ್ತುವೆಂದು ಹೇಳಲಾಗುತ್ತದೆ. ಆದ್ದರಿಂದ ಶಂಖವು ವೈಷ್ಣವ ಪರಂಪರೆಯಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಪೂಜೆಯ ಸಮಯದಲ್ಲಿ ಶಂಖವನ್ನು ಊದುವುದನ್ನು ಶುಭೋದಯದ ಸಂಕೇತವಾಗಿ ಹಾಗೂ…

Read More

ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ.. – Kannada News | Toxic Movie Why Yash Became super Star here is his strategy

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಮಿಂಚಲು ರೆಡಿ ಆಗಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ ಮಾರ್ಚ್ 8ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂಬ ಮಾಹತಿಯು ಲಭ್ಯವಾಗಿದೆ. ಯಶ್ ಅವರು ಇಷ್ಟು ಎತ್ತರಕ್ಕೆ ಬೆಳೆಯಲು ಅವರ ಆಲೋಚನೆಯೇ ಕಾರಣ ಎಂದರೂ ತಪ್ಪಾಗಲಾರದು. ಅವರು ಈ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರು. ಈ ವಿಡಿಯೋನ ಈಗ ರೀಶೇರ್​​ ಮಾಡಲಾಗುತ್ತಿದೆ. ಯಶ್ ಅವರು ಒಂದು…

Read More

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್ – Kannada News | DK Shivakumar FIR Stayed by HC in BJP Poster Morphing Case

ಡಿಸಿಎಂ ಡಿ.ಕೆ.ಶಿವಕುಮಾರ್Image Credit source: economictimes ಬೆಂಗಳೂರು, ಮಾರ್ಚ್​ 05: ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್​​ನ್ನು ಬಿಜೆಪಿ (bjp) ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಗುರುವಾರ ಆದೇಶ ಹೊರಡಿಸಿದೆ. ಆ ಮೂಲಕ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ FIRಗೆ ಹೈಕೋರ್ಟ್ ತಡೆಯಾಜ್ಞೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಿಚಾರಣೆ ಮಾಡಿದ್ದು, ಈ ವೇಳೆ…

Read More

ಶ್ರೀಮಂತ ದೇಶಗಳಿಗೆ ಎಐ ಕುತ್ತು; ಶೇ. 60 ಉದ್ಯೋಗನಷ್ಟ ಸಾಧ್ಯತೆ: ಐಎಂಎಫ್ ಎಚ್ಚರಿಕೆ – Kannada News | AI can take away 40pc jobs, warns IMF MD Kristalina Georgieva

ನವದೆಹಲಿ, ಫೆಬ್ರುವರಿ 20: ಎಐನಿಂದ ಒಳಿತೂ ಇದೆ, ಕೆಡಕೂ ಇದೆ. ದೂರಗಾಮಿಯಾಗಿ ಎಐನಿಂದ ಮನುಕುಲಕ್ಕೆ ಸಾಕಷ್ಟು ಪ್ರಯೋಜನಗಳಾಗಬಹುದು ಎಂದು ಅನೇಕರು ಹೇಳುತ್ತಿದ್ದಾರೆ. ಐಎಂಎಫ್​ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಕ್ರಿಸ್ಟಾಲಿನಾ ಜಾರ್ಜಿಯೆವಾ (Kristalina Georgieva) ಅವರು ಎಐನಿಂದ ಸದ್ಯೋಭವಿಷ್ಯದಲ್ಲಿ ಆಗಬಹುದಾದ ಒಳಿತು ಮತ್ತು ಅಪಾಯಗಳೆರಡನ್ನೂ ಪ್ರಸ್ತಾಪಿಸಿದ್ದಾರೆ. ಉದ್ಯೋಗ ಮಾರುಕಟ್ಟೆಯಲ್ಲಿ ಎಐ ಸುನಾಮಿಯಂತೆ ಅಪ್ಪಳಿಸಲಿದೆ ಎಂದು ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಉದಯೋನ್ಮುಖ ಆರ್ಥಿಕತೆಯ ದೇಶಗಳಲ್ಲಿ ಶೇ. 40ರಷ್ಟು ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ. ಶ್ರೀಮಂತ ದೇಶಗಳಲ್ಲಂತೂ ಇದರ ಪರಿಣಾಮ ಇನ್ನೂ ಭಿಕರವಾಗಿರುತ್ತದೆ. ಅಲ್ಲಿ…

Read More

ಭಾರಿ ಗಾತ್ರದ ಹಾವನ್ನು ನುಂಗುತ್ತಿದ್ದ ಮತ್ತೊಂದು ಹಾವು! ಉರಗ ರಕ್ಷಕರಿಂದ ರಕ್ಷಣೆ, ಮೈಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ

ಕೋಲಾರ, ಮಾರ್ಚ್​ 30: ಕೋಲಾರ ಜಿಲ್ಲೆಯ ದೊಡ್ಡಹಸಾಳ ಗ್ರಾಮದ ಬಳಿ ಹಾವೊಂದು ಮತ್ತೊಂದು ಭಾರಿ ಗಾತ್ರದ ಹಾವನ್ನೇ ನುಂಗಲು ಯತ್ನಿಸಿದ ಅಪರೂಪದ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಉರಗ ರಕ್ಷಕ ನಾಗರಾಜ್, ಅತ್ಯಂತ ಜಾಣ್ಮೆಯಿಂದ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದು ಹಾವಿನ ಬಾಯಿಗೆ ಆಹಾರವಾಗುತ್ತಿದ್ದ ಹಾವನ್ನು ಸುರಕ್ಷಿತವಾಗಿ ಬಿಡಿಸುವಲ್ಲಿ ನಾಗರಾಜ್ ಯಶಸ್ವಿಯಾಗಿದ್ದಾರೆ. ಉರಗ ರಕ್ಷಕನ ಈ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  …

Read More