Headlines

IPL 2026: ಪ್ಲೇಆಫ್ ಚರಿತ್ರೆಯನ್ನೇ ಬದಲಿಸಿದ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 19 ಬಾರಿ ಪ್ಲೇಆಫ್ ಪಂದ್ಯಗಳು ನಡೆದಿವೆ. ಈ ವೇಳೆ ಯಾವುದೇ ತಂಡಕ್ಕೂ ಸಾಧ್ಯವಾಗದಿರುವುದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ..! (PC: IPL) ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದೊಂದಿಗೆ ಆರ್​ಸಿಬಿ ಪಡೆ 20 ಓವರ್​ಗಳಲ್ಲಿ ಕಲೆಹಾಕಿದ್ದು…

Read More

Daily Devotional: ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ದರೆ ಅದೃಷ್ಟ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Unlocking Fortune: Planetary Positions and Womens Character Traits

ಸ್ತ್ರೀ ಜಾತಕದಲ್ಲಿನ ಗ್ರಹಗಳ ಪ್ರಭಾವ, ಮಹಿಳೆಯರ ವ್ಯಕ್ತಿತ್ವ ಹಾಗೂ ಅದೃಷ್ಟದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗೃಹಿಣಿಯು ಒಂದು ಕುಟುಂಬದ ಕಣ್ಣಾಗಿರುತ್ತಾಳೆ. ಆಕೆಯ ಬಲವು ಇಡೀ ಕುಟುಂಬದ ಭವಿಷ್ಯವನ್ನು ರೂಪಿಸುತ್ತದೆ. ನಮ್ಮ ಪೂರ್ವಿಕರು ಮಹಿಳೆಯರು ಹೊಂದಿರಬೇಕಾದ ಆರು ಪ್ರಮುಖ ಗುಣಗಳನ್ನು ಈ ಶ್ಲೋಕದ ಮೂಲಕ ವಿವರಿಸಿದ್ದಾರೆ: “ಕಾರ್ಯೇಶು ದಾಸಿ ಕರುಣೇಶು ಮಂತ್ರಿ ಪೂಜ್ಯೇಶು ಮಾತ ರೂಪೇಶು ಲಕ್ಷ್ಮಿ ಕ್ಷಮಯ ದರಿತ್ರಿ ಶಯನೇಶು…

Read More

Padmini Ekadashi: ಇಂದು ‘ಅಧಿಕ ಮಾಸ’ದ ಪದ್ಮಿನಿ ಏಕಾದಶಿ; ಈ ದಿನದ ಮಹತ್ವ, ಪೂಜಾ ವಿಧಾನ ಮತ್ತು ವ್ರತದ ಮಹಿಮೆ – Kannada News | Padmini Ekadashi 2026: Significance, Vrat Vidhi and Benefits of Purushottama Ekadashi

ಇಂದು ‘ಅಧಿಕ ಮಾಸ’ದ ಪದ್ಮಿನಿ ಏಕಾದಶಿImage Credit source: Pinterest ಪದ್ಮಿನಿ ಏಕಾದಶಿಯು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಮತ್ತು ವಿಶೇಷವಾದ ಏಕಾದಶಿಗಳಲ್ಲಿ ಒಂದಾಗಿದೆ. ಇದು ಸಾಮಾನ್ಯವಾಗಿ ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ‘ಅಧಿಕ ಮಾಸ‘ದ ಶುಕ್ಲ ಪಕ್ಷದ ಸಮಯದಲ್ಲಿ ಬರುತ್ತದೆ. ಈ ಅಪರೂಪದ ಏಕಾದಶಿಯನ್ನು ಕಮಲ ಏಕಾದಶಿ ಮತ್ತು ಪುರುಷೋತ್ತಮ ಏಕಾದಶಿ ಎಂದೂ ಭಕ್ತಿಯಿಂದ ಕರೆಯಲಾಗುತ್ತದೆ. ಶ್ರೀಮನ್ನಾರಾಯಣನಿಗೆ ಅತ್ಯಂತ ಪ್ರಿಯವಾದ ಈ ದಿನದಂದು ಉಪವಾಸ ಮತ್ತು ವಿಶೇಷ ಪೂಜೆ ಮಾಡುವುದರಿಂದ ಜೀವನದಲ್ಲಿ ಹಲವು ಪಟ್ಟು ಸತ್ಫಲಗಳು…

Read More

Daily Devotional: ಶನಿ ರೇವತಿ ನಕ್ಷತ್ರಕ್ಕೆ ಪ್ರವೇಶ; ಯಾವ ರಾಶಿಗೆ ಶುಭ ಮತ್ತು ಯಾರಿಗೆ ಅಶುಭ? – Kannada News | Daily Devotional: Shanis Entry into Revati Nakshatra and Its Effects on Your Rashi

ಶನಿ ರೇವತಿ ನಕ್ಷತ್ರ ಪ್ರವೇಶImage Credit source: Pinterest ಕರ್ಮಕಾರಕ ಹಾಗೂ ನ್ಯಾಯಾಧೀಶರೆನಿಸಿರುವ ಶನಿ ಭಗವಾನರ ಸಂಚಾರದ ಕುರಿತು ಇಡೀ ಬ್ರಹ್ಮಾಂಡವೇ ಗಮನ ಹರಿಸುತ್ತದೆ. ಅಷ್ಟಮ ಶನಿ, ಅರ್ಧಾಷ್ಟಮ ಶನಿ, ಸಾಡೆಸಾತಿ ಅಥವಾ ಪಂಚಮ ಶನಿ ಯಾವುದೇ ಇರಲಿ, ಶನಿಯ ದೃಷ್ಟಿ ಮತ್ತು ಸ್ಥಾನ ಪ್ರತಿಯೊಬ್ಬರ ಜೀವನದ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ. ಪ್ರಸ್ತುತ ಸ್ಥಿತಿಯಲ್ಲಿ ಶನಿ ಭಗವಾನರು ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ಮೇಷ ರಾಶಿಯವರಿಗೆ ಸಾಡೆಸಾತಿ, ಮೀನ ರಾಶಿಯವರಿಗೆ ಗರ್ಭ ಸಾಡೆಸಾತಿ ಹಾಗೂ ಕುಂಭ…

Read More

Rajat Patidar: ಒಂದು ಪರೀಕ್ಷೆ ನಡೆಸಬೇಕಿತ್ತು, ಅದಕ್ಕಾಗಿ ಆತನನ್ನು ಕಣಕ್ಕಿಳಿಸಿದೆವು! – Kannada News | Rajat patidar post match interview After RCB vs GT Match in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಆರ್​ಸಿಬಿ ತಂಡ ಫೈನಲ್​ಗೇರಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್…

Read More

‘ಇದು ರುಕ್ಮಿಣಿ ವಸಂತ್ ಸಮಸ್ಯೆ ಮಾತ್ರವಲ್ಲ’; ಎಐ ಅಪಾಯದ ಬಗ್ಗೆ ನಿರ್ಮಾಪಕಿ ಎಚ್ಚರಿಕೆ

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಸಿನಿಮಾ ಮಾಡುತ್ತಿದ್ದಾರೆ. ಹಾಗಂತ ಇದು ಶೂಟ್ ಮಾಡಿ ಮಾಡ್ತಿರೋ ಸಿನಿಮಾ ಅಲ್ಲ. ಇದು ಸಂಪೂರ್ಣವಾಗಿ ಎಐ ಇಂದ ಮಾಡಿದ ಸಿನಿಮಾ. ಈ ಬಗ್ಗೆ ಮಾತನಾಡುವ ಲತಾ ಜಯಪ್ರಕಾಶ್ ಅವರು ಎಐನಿಂದ ಆಗುತ್ತಿರುವ ತೊಂದರೆ ಬಗ್ಗೆ ಮಾತನಾಡಿದ್ದಾರೆ. ‘ಎಐಅನ್ನು ಒಳ್ಳೆಯ ಕಾರಣಕ್ಕೆ ಬಳಕೆ ಮಾಡಿಕೊಳ್ಳಬೇಕು. ಕೆಲವು ನಾಯಕಿಯರ ಫೋಟೋಗಳನ್ನು ಎಐ ಮೂಲಕ ಎಡಿಟ್ ಮಾಡಲಾಗಿದೆ. ಅದು ಆಗಬಾರದು’ ಎಂದು ಲತಾ ಹೇಳಿದ್ದಾರೆ. ರುಕ್ಮಿಣಿ ವಸಂತ್ ಮಾತ್ರವಲ್ಲ ಎಲ್ಲರಿಗೂ…

Read More

Bengaluru Air Quality: ಮಳೆಯ ಎಫೆಕ್ಟ್, ಬೆಂಗಳೂರಿನಲ್ಲಿ ಶುದ್ಧ ಗಾಳಿ – Kannada News | Bengaluru AQI Today: Air Quality Remains Moderate; Chikkamagaluru Records Cleanest Air

ಮಳೆಯ ಎಫೆಕ್ಟ್, ಬೆಂಗಳೂರಿನಲ್ಲಿ ಶುದ್ಧ ಗಾಳಿ Image Credit source: aqi.in ಬೆಂಗಳೂರು, ಮೇ 27: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಚುರುಕಾಗಿರುವುದರಿಂದ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ  (AQI)  ಗಣನೀಯವಾಗಿ ಕಡಿಮೆಯಾಗಿದೆ. ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ನಿಯಂತ್ರಣದಲ್ಲಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ…

Read More

Video: ಹೈದರಾಬಾದ್ ಏರ್​ಪೋರ್ಟ್​ನ ವಿಐಪಿ ನುಗ್ಗಿದ ಬೀದಿ ನಾಯಿ – Kannada News | Dog Wanders Into Rajiv Gandhi International Airport, Viral Video Sparks Reactions

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಪ್ರಯಾಣಿಕರ ಲಾಂಜ್ ಒಳಗೆ ಬೀದಿ ನಾಯಿಯೊಂದು ರಾಜಾರೋಷವಾಗಿ ಓಡಾಡುತ್ತಿರುವ ಮತ್ತು ಮೇಜಿನ ಮೇಲೆ ಉಳಿದಿದ್ದ ಆಹಾರವನ್ನು ತಿನ್ನುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ಭಾರಿ ವೈರಲ್ ಆಗಿದೆ. ಇದು ಹೈಟೆಕ್ ಏರ್‌ಪೋರ್ಟ್‌ನ ಸುರಕ್ಷತೆಯ ಬಗ್ಗೆ ಪ್ರಯಾಣಿಕರಲ್ಲಿ ತೀವ್ರ ಕಳವಳ ಮೂಡಿಸಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ವಿಮಾನ ನಿಲ್ದಾಣದ ಅಧಿಕಾರಿಗಳು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಜಿಎಚ್‌ಎಂಸಿ (GHMC) ಸಂಸ್ಥೆಯೊಂದಿಗೆ…

Read More

‘ಅಂದು ಶೂಟ್​​ನಲ್ಲಿ ನಾನು ವಿಜಯ್ ಸಾಯುತ್ತಿದ್ದೆವು’; ಹಳೆಯ ಘಟನೆ ನೆನೆದ ವಿಲನ್ ಅಭಿಮನ್ಯು – Kannada News | Abhimanyu Singh’s terrifying ‘Velayudham’ train stunt with Vijay: A near death experience

ಖ್ಯಾತ ನಟ ಅಭಿಮನ್ಯು ಸಿಂಗ್ ಹೆಸರು ಹೇಳಿದರೆ ತಕ್ಷಣ ನೆನಪಾಗದಿರಬಹುದು, ಆದರೆ ‘ಗಬ್ಬರ್ ಸಿಂಗ್’ ಸಿನಿಮಾದ ಖಳನಾಯಕ ಎಂದರೆ ಭಾರತೀಯ ಚಿತ್ರಪ್ರೇಕ್ಷಕರು ಸುಲಭವಾಗಿ ಗುರುತಿಸುತ್ತಾರೆ. ರಾಮ್ ಗೋಪಾಲ್ ವರ್ಮಾ ಅವರ ‘ರಕ್ತ ಚರಿತ್ರೆ’ ಮೂಲಕ ದಕ್ಷಿಣ ಭಾರತಕ್ಕೆ ಪರಿಚಯವಾದ ಇವರು, ಕನ್ನಡದಲ್ಲಿ ‘ಚಕ್ರವ್ಯೂಹ’ ಹಾಗೂ ‘ಹೋಮ್ ಮಿನಿಸ್ಟರ್ ಸಿನಿಮಾದಲ್ಲಿ ನಟಿಸಿದರು. ತೆಲುಗು, ಹಿಂದಿ, ತಮಿಳು ಹಾಗೂ ಕನ್ನಡದ ಸ್ಟಾರ್ ಹೀರೊಗಳ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಇವರು, ತಮಿಳುನಾಡು ಸಿಎಂ ದಳಪತಿ ವಿಜಯ್ (Vijay) ನಟನೆಯ ಸೂಪರ್…

Read More

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ಆಘಾತಕಾರಿ ಸತ್ಯ ಬಯಲು – Kannada News | Karnataka Food Safety Department Report: Adulterated Bakery Items and Chips Found with Cancer Causing Chemicals

ಬೆಂಗಳೂರು, ಮೇ 27: ಬಣ್ಣ ಬಣ್ಣದ ಸಿಹಿತಿಂಡಿಗಳು, ಬಿಸಿ ಬಿಸಿ ಬೇಕರಿ ಪಫ್ಸ್‌ ಹಾಗೂ ಕುರುಕುಲು ಚಿಪ್ಸ್‌ಗಳನ್ನು (Bakery Food) ಇಷ್ಟಪಟ್ಟು ತಿನ್ನುವ ಗ್ರಾಹಕರಿಗೆ ಕರ್ನಾಟಕ (Karnataka) ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಇತ್ತೀಚಿನ ವರದಿಯೊಂದು ಭಾರಿ ಆಘಾತ ನೀಡಿದೆ. ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ ಎಂದು ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಕರ್ಷಣೆಗಾಗಿ ಈ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು…

Read More