Headlines

ಭಾವಿ ಪತ್ನಿಗೆ ಪ್ರೀತಿಯಿಂದ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ – Kannada News | Girl Family cancels marriage Over Gave rold gold In engagement at Haveri

ಹಾವೇರಿ, (ಜೂನ್ 25): ಯುವಕನೋರ್ವ ಈಗಾಗಲೇ ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಿಶ್ಚಿತಾರ್ಥದಲ್ಲಿ ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿಯಾಗಿದೆ. ಹೀಗಾಗಿ ವಧು ಕುಟುಂಬಸ್ಥರು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಯುವಕ ಕಂಗಾಲಾಗಿದ್ದಾನೆ. ಈ ಘಟನೆ ಹಾವೇರಿ (Haveri) ಜಿಲ್ಲೆ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಸಂತೋಷ್ ಟೋಪೋಜಿ ಎನ್ನುವಾತ 100 ಗ್ರಾಂ ಚಿನ್ನ ಖರೀದಿಸಿದ್ದು, ಇದನ್ನು ನಿಶ್ಚಿತಾರ್ಥದಲ್ಲಿ ಹುಡುಗಿಗೆ ಹಾಕಿದ್ದ. ಆದ್ರೆ, ಆ ಚಿನ್ನ ನಕಲಿ ಎಂದು ಗೊತ್ತಾಗಿದೆ. ಇದರಿಂದ ಆಕ್ರೋಶಗೊಂಡ ಹುಡುಗಿ ಕಡೆಯವರು ಮದುವೆಯನ್ನೇ…

Read More

ENG vs NEP: ಕೊನೆಯ 3 ಓವರ್​ಗಳಲ್ಲಿ ಆಂಗ್ಲರನ್ನು ನಡುಗಿಸಿದ ನೇಪಾಳ – Kannada News | Nepal’s Thrilling 4 Run Loss to England in 2026 T20 World Cup Shocker

2026 ರ ಟಿ20 ವಿಶ್ವಕಪ್‌ನ (T20 World Cup 2026) ಐದನೇ ಪಂದ್ಯದಲ್ಲಿ ನೇಪಾಳ ತಂಡ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್‌ (Nepal vs England) ತಂಡಕ್ಕೆ ಕಠಿಣ ಸವಾಲು ನೀಡಿತು. ಇಂಗ್ಲೆಂಡ್ ನೀಡಿದ 185 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನೇಪಾಳ, ಕೊನೆಯ ಎಸೆತದವರೆಗೂ ಗೆಲುವಿಗಾಗಿ ಹೋರಾಡಿತು. ಆದರೆ, ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್‌ನ ಬಿಗಿಯಾದ ಬೌಲಿಂಗ್‌ನಿಂದ ನೇಪಾಳ 4 ರನ್‌ಗಳಿಂದ ಸೋಲಬೇಕಾಯಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಇಂಗ್ಲೆಂಡ್ ತಂಡ ಟಾಸ್ ಗೆದ್ದು ಬ್ಯಾಟಿಂಗ್…

Read More

ಅಸಿಸ್ಟೆಂಟ್ ಡೈರೆಕ್ಟರ್ ಮಗ ಈಗ ತಮಿಳುನಾಡಿನ ಸುಲ್ತಾನ್: ದಳಪತಿ ವಿಜಯ್ ಸಾಧನೆಗೆ ದೊಡ್ಡಗೌಡರ ಸಲಾಂ! – Kannada News | Deve Gowda Hails CM Joseph Vijay’s Rise: A New Era for Tamil Nadu Politics

ಹಾಸನ, ಮೇ.12: ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ನಟ, ಟಿವಿಕೆ (TVK) ನಾಯಕ ಜೋಸೆಫ್ ವಿಜಯ್ ಅವರ ಸಾಧನೆಯನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹಾಡಿ ಹೊಗಳಿದ್ದಾರೆ. ವಿಜಯ್ ಅವರು ತಮಿಳುನಾಡಿನ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆಯನ್ನು ಮೀರಿಸಿ ಬೆಳೆದಿರುವುದು ಸಾಮಾನ್ಯ ಸುದಿಯೇನಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೆ.ಕಾಮರಾಜ್, ಎಂಜಿಆರ್, ಕರುಣಾನಿಧಿ ಮತ್ತು ಜಯಲಲಿತಾ ಅವರಂತಹ ಮಹಾನ್ ನಾಯಕರ ಪ್ರಭಾವವನ್ನು ಮೀರಿ ವಿಜಯ್ ಇಂದು ತಮಿಳುನಾಡಿನ ದೊಡ್ಡ ಶಕ್ತಿಯಾಗಿ…

Read More

‘ಸತ್ಲುಜ್’ ಸಿನಿಮಾ ವಿವಾದದ ಬೆನ್ನಲ್ಲೇ ಅಮೆರಿಕ ಪೌರತ್ವದ ಬಗ್ಗೆ ಮೌನ ಮುರಿದ ದಿಲ್ಜಿತ್ ದೋಸಾಂಜ್ – Kannada News | Diljit Dosanjh reacts to US Citizenship rumors amid Satluj Movie Zee5 Controversy

ಖ್ಯಾತ ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಅಮೆರಿಕದ ಪೌರತ್ವ (US Citizenship) ಪಡೆದಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ ಈ ವರದಿಗಳ ಬಗ್ಗೆ ಇದುವರೆಗೆ ಮೌನವಾಗಿದ್ದ ದಿಲ್ಜಿತ್ (Diljit Dosanjh) ಅವರು, ಇತ್ತೀಚೆಗೆ ತಮ್ಮ ಅಭಿಮಾನಿಗಳೊಂದಿಗೆ ನಡೆಸಿದ ಲೈವ್ ಸಂವಾದದಲ್ಲಿ ಈ ಬಗ್ಗೆ ಹಾಸ್ಯಭರಿತವಾಗಿ ಪ್ರತಿಕ್ರಿಯಿಸುವ ಮೂಲಕ ನೇರ ಉತ್ತರ ನೀಡುವುದರಿಂದ ಜಾಣ್ಮೆಯಿಂದ ತಪ್ಪಿಸಿಕೊಂಡಿದ್ದಾರೆ. ಇತ್ತೀಚೆಗೆ ದಿಲ್ಜಿತ್ ನಟನೆಯ ‘ಸತ್ಲುಜ್’ ಚಿತ್ರವು ಜೀ5…

Read More

WPL 2026: ಒಂದೇ ಓವರ್​ನಲ್ಲಿ 2 ಪ್ರಮುಖ ವಿಕೆಟ್ ಉರುಳಿಸಿದ ಟಗರು ಪುಟ್ಟಿ; ವಿಡಿಯೋ ನೋಡಿ – Kannada News | WPL 2026: Shreyanka Patil’s Double Strike Sinks UP Warriorz vs RCB

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ 5ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಯುಪಿ ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಯುಪಿ ತಂಡ ಆರ್​ಸಿಬಿಯ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ. ತಂಡದ ಪ್ರಮುಖ ಬ್ಯಾಟರ್​ಗಳು ಈಗಾಗಲೇ ಪೆವಿಲಿಯನ್ ಸೇರಿಕೊಂಡಿದ್ದಾರೆ. ಅದರಲ್ಲೂ ಪಂದ್ಯದ 8ನೇ ಓವರ್​ನಲ್ಲಿ ಬೌಲಿಂಗ್​ಗೆ ಇಳಿದ ಕನ್ನಡತಿ ಶ್ರೇಯಾಂಕ ಪಾಟೀಲ್ ಮೊದಲ ಎಸೆತದಲ್ಲೇ ಯುಪಿ…

Read More

‘ಸಂಜಯ್ ದತ್ ಮನಸ್ಸು ಮಾಡಿದ್ದರೆ ಮುಂಬೈ ಬಾಂಬ್ ಸ್ಫೋಟ ತಡೆಯಬಹುದಿತ್ತು’; ಹಿರಿಯ ವಕೀಲ – Kannada News | Why Ujjwal Nikam Said Sanjay Dutt Could Have Prevented 1993 Mumbai Blasts

1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣ ದೇಶದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸರ್ಕಾರಿ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್ ಅವರು ಬಾಲಿವುಡ್ ನಟ ಸಂಜಯ್ ದತ್ ಕುರಿತು ನೀಡಿರುವ ಒಂದು ಸ್ಫೋಟಕ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ‘ಸಂಜಯ್ ದತ್ ಅಂದು ಸಮಯಪ್ರಜ್ಞೆ ಮೆರೆದಿದ್ದರೆ ಮುಂಬೈ ಬಾಂಬ್ ಸ್ಫೋಟವನ್ನು ತಡೆಯಬಹುದಿತ್ತು. ನೂರಾರು ಅಮಾಯಕ ಜೀವಗಳನ್ನು ಉಳಿಸಬಹುದಿತ್ತು’ ಎಂದು ಅವರು ಹೇಳಿದ್ದಾರೆ. ಖ್ಯಾತ ಮಾಧ್ಯಮ ಸಂಸ್ಥೆ ‘ದಿ ಲಲ್ಲಂಟಾಪ್’ಗೆ ನೀಡಿದ…

Read More

ಗಂಭೀರ್ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದರು: ಶ್ರೀಶಾಂತ್ ಗಂಭೀರ ಆರೋಪ  – Kannada News | Gautam Gambhir Called Me Deshdrohi: S. Sreesanth

ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಗೌತಮ್ ಗಂಭೀರ್ ಹಾಗೂ ಎಸ್​. ಶ್ರೀಶಾಂತ್ ನಡುವಿನ ಹಳೆಯ ಜಗಳ ಮತ್ತೆ ಮುನ್ನಲೆಗೆ ಬಂದಿದೆ. ಹೀಗೆ ಹಳೆಯ ಕಿತ್ತಾಟದ ಮುನ್ನಲೆಗೆ ಬರಲು ಮುಖ್ಯ ಕಾರಣ ಶ್ರೀಶಾಂತ್ ಇತ್ತೀಚೆಗೆ ನೀಡಿದ ಹೇಳಿಕೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶ್ರೀಶಾಂತ್, ಗೌತಮ್ ಗಂಭೀರ್ ತನ್ನ ವಿರುದ್ಧ ಅತ್ಯಂತ ಅಸಭ್ಯ ಪದಗಳನ್ನು ಬಳಸಿದ್ದರು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗೌತಮ್ ಗಂಭೀರ್ ಇಂಡಿಯಾ ಕ್ಯಾಪಿಟಲ್ಸ್​ ಹಾಗೂ ಶ್ರೀಶಾಂತ್ ಗುಜರಾತ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು….

Read More

ಬಾಂಗ್ಲಾದೇಶ ವಿರುದ್ಧ ಗೆದ್ದ ದಕ್ಷಿಣ ಆಫ್ರಿಕಾ; ಭಾರತ ಗೆದ್ದರಷ್ಟೇ ಸೆಮಿಫೈನಲ್ ಟಿಕೆಟ್ – Kannada News | India’s Semifinal Fate on Edge: South Africa’s Victory Puts Pressure in Women’s T20 World Cup

2026 ರ ಮಹಿಳಾ ಟಿ20 ವಿಶ್ವಕಪ್​ನ 29ನೇ ಲೀಗ್ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್ ದೃಷ್ಟಿಯಿಂದ ಈ ಪದ್ಯ ದಕ್ಷಿಣ ಆಫ್ರಿಕಾ ತಂಡಕ್ಕೆ ನಿರ್ಣಾಯಕವಾಗಿತ್ತು. ಅದರಂತೆ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 4 ವಿಕೆಟ್​ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ಸೆಮಿಫೈನಲ್ ರೇಸ್​ನಲ್ಲಿ ಜೀವಂತವಾಗಿ ಉಳಿದಿದೆ. ಹಾಗೆಯೇ ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೂ ಏರಿದೆ. ದಕ್ಷಿಣ ಆಪ್ರಿಕಾದ ಗೆಲುವಿನಿಂದಾಗಿ ಭಾರತ ತಂಡ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ….

Read More

82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ್​ಲಾಲ್

ಅಮೆರಿಕದ ಮೆಟ್​​ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿತ್ತು. ಈ ಐತಿಹಾಸಿಕ ಪಂದ್ಯವನ್ನು ವೀಕ್ಷಿಸಲು ಭಾರತೀಯ ಚಿತ್ರರಂಗದ ದಿಗ್ಗಜ ನಟ ಮೋಹನ್‌ಲಾಲ್ ಕ್ರೀಡಾಂಗಣಕ್ಕೆ ತೆರಳಿದ್ದರು. ಸ್ಟೇಡಿಯಂನಲ್ಲಿ ನೆರೆದಿದ್ದ 82 ಸಾವಿರಕ್ಕೂ ಅಧಿಕ ಫುಟ್‌ಬಾಲ್ ಅಭಿಮಾನಿಗಳ ಮಧ್ಯೆ ಕುಳಿತು ಅವರು ಪಂದ್ಯದ ಪ್ರತಿ ಕ್ಷಣವನ್ನು ಎಂಜಾಯ್ ಮಾಡಿದ್ದಾರೆ. ಫಿಫಾ ಲೋಗೋ ಇರುವ ವಿಶೇಷ ಕ್ಯಾಪ್ ಧರಿಸಿ ಪಂದ್ಯ ವೀಕ್ಷಿಸುತ್ತಿರುವ ವಿಡಿಯೋವನ್ನು ಮೋಹನ್‌ಲಾಲ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಕಪ್‌ನ ಭವ್ಯ ವಾತಾವರಣ ಮತ್ತು ಅಭಿಮಾನಿಗಳ…

Read More

19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಆದರೆ ಇದು ಅಂತಿಂಥ ಸೋಲಲ್ಲ. ಬದಲಾಗಿ 19 ವರ್ಷಗಳ ಕಂಡಂತಹ ಅತ್ಯಂತ ಹೀನಾಯ ಸೋಲು. ಗುವಾಹಟಿಯ ಬರ್ಸಪಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು.  ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್…

Read More