Headlines

ಮನೆಕೆಲಸಕ್ಕೆಂದು 10 ವರ್ಷದ ಬಾಲಕಿಯ ಕರೆತಂದು ಬೆನ್ನು ಮೂಳೆ ಮುರಿಯುವಂತೆ ಚಿತ್ರಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ – Kannada News | CRPF Couple Arrested: 10 Year Old Maid Severely Tortured, Spine Fractured in Noida

ಬಾಲಕಿ-ಸಾಂದರ್ಭಿಕ ಚಿತ್ರImage Credit source: Vector Solutions ನೋಯ್ಡಾ, ಜನವರಿ 23: ಮನೆಗೆಲಸಕ್ಕೆಂದು 10 ವರ್ಷದ ಬಾಲಕಿ(Girl)ಯ ಕರೆತಂದು ಸರಿಯಾಗಿ ಆಹಾರವನ್ನೂ ನೀಡದೆ, ಬೆನ್ನು ಮೂಳೆ ಮುರಿಯುವಂತೆ ಹೊಡೆದು ಚಿತ್ರ ಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ ಮತ್ತವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿ ಘಟನೆ ನಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡು ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿಯನ್ನು ದಂಪತಿ ಮನೆಗೆಲಸಕ್ಕೆಂದು ಕರೆತಂದು ತಮ್ಮ ಸೋದರ ಸೊಸೆ ಎಂದು ಸುಳ್ಳು ಹೇಳಿದ್ದರು. ಕೇಂದ್ರ ಮೀಸಲು ಪೊಲೀಸ್ ಪಡೆಯ 235…

Read More

ಆ ವಿಷಯಕ್ಕೆ ಜಮೀರ್-ಝೈದ್ ಮಧ್ಯೆ ಆಗಿದೆ ಸಾಕಷ್ಟು ಜಗಳ; ವಿವರಿಸಿದ ನಟ – Kannada News | Cult Hero Zaid Khan’s Film Passion Clashes with Zameer’s Business Push

ಸಚಿವ ಜಮೀರ್ ಅಹ್ಮದ್ ಖಾನ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಜನವರಿ 23) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಸಿನಿಮಾ ಸಖತ್ ರಾ ಆಗಿರೋದು ಇದಕ್ಕೆ ಕಾರಣ. ಈಗ ಝೈದ್ ಖಾನ್ ಅವರು ತಂದೆ ಜೊತೆ ಆಗೋ ಕಿರಿಕ್​​​ಗಳ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ಜಗಳ…

Read More

ಸಾಧಕರಿಗೆ ಉದಯ ಟಿವಿ ಗೌರವ; ಶನಿವಾರ-ಭಾನುವಾರ ʼಉದಯ ಕನ್ನಡಿಗ-2025ʼ ಪುರಸ್ಕಾರ – Kannada News | Udaya Kannadiga 2025 Awards: Udaya TV Honors Kannada Achievers with different field

ಎಲ್ಲಾ ವಾಹಿನಿಗಳೂ ವೀಕ್ಷಕರನ್ನು ಸೆಳೆದುಕೊಳ್ಳಲು ಹೊಸ ಹೊಸ ಕಾರ್ಯಕ್ರಮ ಮಾಡೋದು ಗೊತ್ತೇ ಇದೆ. ಈಗ ಉದಯ ವಾಹಿನಿಯಲ್ಲಿ (Udaya TV) ಇದೇ ಶನಿವಾರ ಮತ್ತು ಭಾನುವಾರ ಸಂಜೆ 6ಕ್ಕೆ ʼಉದಯ ಕನ್ನಡಿಗ-2025ʼ ಪುರಸ್ಕಾರ ಪ್ರಸಾರ ಕಾಣಲಿದೆ. ಝಗಮಗಿಸುವ ವೇದಿಕೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ ಎಂಬುದು ವಿಶೇಷ. ವರ್ಣರಂಜಿತ ಡ್ಯಾನ್ಸ್ ಕಾರ್ಯಕ್ರಮಗಳ ಜೊತೆ ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್‌, ಡಾಲಿ ಧನಂಜಯ್, ಪ್ರಕಾಶ್‌ ರಾಜ್‌, ಹಿರಿಯ ನಟ ಶ್ರೀನಾಥ್, ಉಮಾಶ್ರೀ, ಸಾಧುಕೋಕಿಲ, ಸಾಹಿತಿ ಜೋಗಿ, ಕವಿ…

Read More

ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ, ಇರಾನ್​ಗೆ ಹೊಸ ಎಚ್ಚರಿಕೆ ಕೊಟ್ಟ ಡೊನಾಲ್ಡ್​ ಟ್ರಂಪ್ – Kannada News | Trump Warns Iran: US Military Deployment Escalates Tensions in Middle East

ವಾಷಿಂಗ್ಟನ್, ಜನವರಿ 23: ಇರಾನ್​ ಕಡೆಗೆ ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಈ ಪ್ರದೇಶಕ್ಕೆ ಬೃಹತ್ ನೌಕಾಪಡೆಯನ್ನು ನಿಯೋಜಿಸಿದೆ, ಆದರೆ ಅದನ್ನು ಬಳಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇತ್ತೀಚಿನ ಅಶಾಂತಿಯ ಸಂದರ್ಭದಲ್ಲಿ ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿಭಟನೆಗಳು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka for next 4 days

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 23: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ…

Read More

ಖಾಸಗಿ ಭೇಟಿ ವೇಳೆ ಗಿಲ್ಲಿಗೆ ಒಂದೊಳ್ಳೆ ಕಿವಿಮಾತು ಹೇಳಿದ ಸುದೀಪ್; ಅಳವಡಿಸಿಕೊಂಡರೆ ಬಾಳು ಬಂಗಾರ – Kannada News | English:** Kiccha Sudeep’s Golden Advice to Bigg Boss Winner Gilli: Think Before You Step!

ಗಿಲ್ಲಿ ನಟ (Gilli Nata) ಅವರು ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಇದರ ಹಿಂದೆ ಕಿಚ್ಚ ಸುದೀಪ್ ಶ್ರಮ ಕೂಡ ಇದೆ ಎಂದರೂ ತಪ್ಪಾಗಲಾರದು. ಬಿಗ್ ಬಾಸ್ ಮನೆಯಲ್ಲಿ ಇರುವಾಗ ಯಾವ ರೀತಿಯಲ್ಲಿ ಆಡುತ್ತಿದ್ದೇವೆ ಎಂಬುದು ಗೊತ್ತೇ ಆಗೋದಿಲ್ಲ. ಮಾತು, ಆಟ, ವ್ಯಕ್ತಿತ್ವ ಹೀಗೆಯೇ ಎಲ್ಲವೂ ತಪ್ಪುತ್ತದೆ. ಆಗ ಸುದೀಪ್ ಅದನ್ನು ತಿದ್ದೋ ಕೆಲಸ ಸುದೀಪ್ ಮಾಡುತ್ತಾರೆ. ಗಿಲ್ಲಿ ವಿಷಯದಲ್ಲೂ ಸುದೀಪ್ ಅನೇಕ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಖಾಸಗಿಯಾಗಿ ಇಬ್ಬರ ಭೇಟಿ ನಡೆದಿದೆ. ಈ ವೇಳೆ ಸುದೀಪ್…

Read More

ಕರಾವಳಿಯಲ್ಲಿ ಮತ್ತೆ ಎಂಡೋಸಲ್ಫಾನ್ ಭೀತಿ: ಆರೋಗ್ಯ ಇಲಾಖೆಯಿಂದ ಆಘಾತಕಾರಿ ವರದಿ – Kannada News | Endosulfan Fear Returns to Karnataka Coast: unexpected Health Department Report Raises Alarm

ಎಂಡೋಸಲ್ಫಾನ್ ಪರಿಣಾಮ ವೈಕಲ್ಯಕ್ಕೆ ತುತ್ತಾಗಿರುವ ಮಗು ಕಾರವಾರ, ಜನವರಿ 23: ಮಹಾಮಾರಿ ಎಂಡೋಸಲ್ಫಾನ್​ (Endosulfan) ಕರಾವಳಿ (Coastal Karnataka) ಭಾಗದ ಸಾವಿರಾರು ಮನೆಗಳ ನೆಮ್ಮದಿಯನ್ನೇ ಕದಡಿತ್ತು. ಗೇರುಬೀಜ ಇಳುವರಿಗೆ ಅಡ್ಡಿಯಾಗಿದ್ದ ಸೊಳ್ಳೆಗಳ ನಾಶಕ್ಕಾಗಿ ಸಿಂಪಡಿಸಿದ್ದ ಎಂಡೋಸಲ್ಫಾನ್, ಜನರ ಮೇಲೆ ಪರಿಣಾಮ ಬೀರಿತ್ತು. ಹುಟ್ಟುತ್ತಲೇ ಬುದ್ಧಿ ಭ್ರಮಣೆ ,ಬಹು ಅಂಗಾಂಗ ವೈಫಲ್ಯದಿಂದಾಗಿ ಅದೆಷ್ಟೋ ಮಕ್ಕಳು ನರಕಯಾತನೆ ಅನುಭವಿಸಿದ್ದರು. ಇದೀಗ ಮತ್ತೆ ಕರಾವಳಿ ಜನತೆಯಲ್ಲಿ ಎಂಡೋಸಲ್ಫಾನ್ ಭಯ ಆವರಿಸಿದೆ. ಅಂದಹಾಗೆ 1986ರಿಂದ 2011 ರ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ…

Read More

ಯುಎಇಯಲ್ಲಿ ಇಂದು ರಷ್ಯಾ, ಅಮೆರಿಕ, ಉಕ್ರೇನ್ ನಡುವೆ ಮೊದಲ ತ್ರಿಪಕ್ಷೀಯ ಸಭೆ – Kannada News | A First at the Table: Russia, US and Ukraine Set for Trilateral Talks in UAE

ಪುಟಿನ್, ಟ್ರಂಪ್, ಝೆಲೆನ್ಸ್ಕಿImage Credit source: ABC News ಯುಎಇ, ಜನವರಿ 23: ರಷ್ಯಾ-ಉಕ್ರೇನ್ ನಡುವಿನ ಉದ್ವಿಗ್ನತೆ ಬಗೆಹರಿಯುವಂತೆ ಕಾಣುತ್ತಿಲ್ಲ, ಡೊನಾಲ್ಡ್​ ಟ್ರಂಪ್(Donald Trump) ಎರಡು ದೇಶಗಳ ನಡುವೆ ಮಧ್ಯಸ್ಥಿಕೆವಹಿಸುವುದನ್ನು ಬಿಡುತ್ತಿಲ್ಲ. ಟ್ರಂಪ್ ಒಮ್ಮೆ ಉಕ್ರೇನ್ ಅಧ್ಯಕ್ಷರ ಬಳಿ ಒಮ್ಮೆ ರಷ್ಯಾ ಅಧ್ಯಕ್ಷರ ಬಳಿ ಮಾತನಾಡುತ್ತಿದ್ದರೂ ಸಮಸ್ಯೆ ಅಂತ್ಯ ಕಂಡಿಲ್ಲ. ಹೀಗಾಗಿ ಮೊದಲ ಬಾರಿಗೆ ರಷ್ಯಾ, ಅಮೆರಿಕ, ಉಕ್ರೇನ್ ಒಟ್ಟಾಗಿ ತ್ರಿಪಕ್ಷೀಯ ಸಭೆ ನಡೆಸಲು ನಿರ್ಧರಿಸಿದ್ದು, ಅದು ಯುಎಇ(ಯುನೈಟೆಡ್ ಅರಬ್ ಎಮಿರೇಟ್ಸ್​)ನಲ್ಲಿ ಇಂದು(ಜನವರಿ 23) ನಡೆಯಲಿದೆ. ಈ…

Read More

Daily Devotional: ವಸಂತ ಪಂಚಮಿ ಆಚರಣೆಯ ವಿಧಾನ ಹಾಗೂ ಮಹತ್ವ – Kannada News | Daily Devotional: Vasant Panchami: Significance, Celebration Methods, and Importance of Saraswati Worship

ಬೆಂಗಳೂರು, ಜನವರಿ 23: ವಸಂತ ಪಂಚಮಿ ಅಥವಾ ಶ್ರೀ ಪಂಚಮಿ ಎಂದು ಕರೆಯಲ್ಪಡುವ ಈ ದಿನವು ವಿದ್ಯಾರ್ಥಿಗಳಿಗೆ ಜ್ಞಾನವನ್ನು ವೃದ್ಧಿಸಿಕೊಳ್ಳಲು ಅತ್ಯಂತ ವಿಶೇಷವಾದ ಪರ್ವದಿನವಾಗಿದೆ. ಶಿಕ್ಷಣದ ತಾಯಿಯಾದ ಸರಸ್ವತಿ ದೇವಿಯನ್ನು ಆರಾಧಿಸಲು ಇದು ಒಂದು ಪ್ರಮುಖ ದಿನ. ಬ್ರಹ್ಮನ ಪತ್ನಿ ಸರಸ್ವತಿಯ ಆರಾಧನೆಯಿಂದ ಬುದ್ಧಿಶಕ್ತಿ ಚುರುಕಾಗುತ್ತದೆ. ಈ ದಿನ ಅಕ್ಷರಾಭ್ಯಾಸ ಮಾಡಿಸುವುದು, ಸರಸ್ವತಿ ಪೂಜೆ ಮಾಡಿಕೊಳ್ಳುವುದು ಮತ್ತು ಓಂ ಐಂ ಸರಸ್ವತ್ಯೈ ನಮಃ ಮಂತ್ರವನ್ನು ಪಠಿಸುವುದು ಶುಭಕರ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೆನ್, ಪೇಪರ್, ಪೆನ್ಸಿಲ್‌ನಂತಹ ವಸ್ತುಗಳನ್ನು ದಾನ…

Read More

Horoscope Today 23 January: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 23 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಪಂಚಮಿ, ಶುಕ್ಲ ಪಕ್ಷ, ಪೂರ್ವಭಾದ್ರ ನಕ್ಷತ್ರ, ಪರಿಘಯೋಗ, ಬವಕರಣ ಇರುವ ಶುಕ್ರವಾರದ ವಿಶೇಷ ದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚರಿಸುತ್ತಿರುವ ಈ ದಿನ ವಸಂತ ಪಂಚಮಿ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವೂ ಆಗಿದೆ….

Read More