Headlines

LSG vs RCB: ಆರ್​ಸಿಬಿ ಸೋಲಿಗೆ ಕಾರಣವಾಗಿದ್ದು ಕೊನೆಯಲ್ಲಿ ರಿಷಭ್ ಪಂತ್ ತೆಗೆದುಕೊಂಡ ಆ ಒಂದು ನಿರ್ಧಾರ – Kannada News | LSG vs RCB IPL 2026 Rishabh Pant’s one decision at the end led to RCB’s defeat

ಬೆಂಗಳೂರು (ಮೇ. 08): ಐಪಿಎಲ್ 2026 ರಲ್ಲಿ ಗುರುವಾರ ಏಕಾನಾ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗೆಲುವು ಸಾಧಿಸಿದೆ. ಈ ಪಂದ್ಯ ಕೊನೆಯ ಓವರ್ ವರೆಗೂ ರೋಚಕತೆಯಿಂದ ಕೂಡಿತ್ತು. 20ನೇ ಓವರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲು 20 ರನ್‌ಗಳ ಅಗತ್ಯವಿದ್ದಾಗ, ಮೈದಾನದಲ್ಲಿ ಹೈವೋಲ್ಟೇಜ್ ನಾಟಕ ನಡೆಯಿತು. ಆ ಕ್ಷಣದಲ್ಲಿ, ರಿಷಭ್ ಪಂತ್ (Rishabh Pant) ತೆಗೆದುಕೊಂಡ ಆ ಒಂದು ನಿರ್ಧಾರ ಮತ್ತು ಅವರ ನಾಯಕತ್ವವು…

Read More

ಮುಂದಿನ 48 ಗಂಟೆಗಳ ಕಾಲ ಈ ಜಿಲ್ಲೆಗಳ ಜನರೇ ಎಚ್ಚರ!: ಹವಾಮಾನ ಇಲಾಖೆಯಿಂದ ಹಠಾತ್ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು, ಮೇ.30: ರಾಜ್ಯದ ಹವಾಮಾನದಲ್ಲಿ ಏಕಾಏಕಿ ಪ್ರಮುಖ ಬದಲಾವಣೆಯಾಗಿದ್ದು, ಇಂದಿನಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೇ 30 ಮತ್ತು ಮೇ 31 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಹವಾಮಾನ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಿಡಿಲು…

Read More

ಮೈದಾನದಲ್ಲಿ ಜಗಳ ಮಾಡಿಕೊಂಡಿದ್ದ ವೈಭವ್ ಬೆನ್ನಿಗೆ ನಿಂತ ಶ್ರೀಲಂಕಾದ ಮಾಜಿ ಕ್ರಿಕೆಟಿಗರು – Kannada News | Vaibhav Sooryavanshi Cleared: India A Star Avoids Ban After Sri Lanka A Cricket Controversy

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ಎ ಹಾಗೂ ಶ್ರೀಲಂಕಾ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತದ ವೈಭವ್ ಸೂರ್ಯವಂಶಿ (Vaibhav Sooryavanshi), ಶ್ರೀಲಂಕಾ ಎ ತಂಡದ ಆಟಗಾರರೊಂದಿಗೆ ಜಗಳ ಮಾಡಿಕೊಂಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಜಗಳ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದ ಕಾರಣ, ನಿಯಮ ಉಲ್ಲಂಘಿಸಿದ ವೈಭವ್ ಸೂರ್ಯವಂಶಿ ವಿರುದ್ಧ ಶಿಸ್ತುಕ್ರಮ ಜರುಗಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿತ್ತು. ಅಂದರೆ ವೈಭವ್​ಗೆ ಡಿಮೆರಿಟ್…

Read More

ಕಲಬುರಗಿ ಆರ್​ಟಿಒ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಇಲ್ಲಿ ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ!

ಕಲಬುರಗಿ, ಫೆಬ್ರವರಿ 5: ಕಲಬುರಗಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್ಟಿಓ) ನಡೆಯುತ್ತಿರುವ ಭ್ರಷ್ಟಾಚಾರವನ್ನು ‘ಟಿವಿ9’ ಸುದ್ದಿ ವಾಹಿನಿ ಬಯಲು ಮಾಡಿದೆ. ಆರ್​​ಟಿಒ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಡುತ್ತಿರುವುದು ಮತ್ತು ದಾಖಲೆಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವುದು ಬಹಿರಂಗವಾಗಿದೆ. ಈ ಕಚೇರಿಯಲ್ಲಿ ಹಣ ನೀಡಿದರೆ ವಾಹನಗಳ ಆರ್​ಸಿ ಕಾರ್ಡ್‌ಗಳು ಸೇರಿದಂತೆ ಎಲ್ಲಾ ಸರ್ಕಾರಿ ದಾಖಲೆಗಳು ಸುಲಭವಾಗಿ ಲಭ್ಯವಾಗುತ್ತವೆ. ಅರ್ಹರಲ್ಲದವರಿಗೂ ಅಥವಾ ಅನಗತ್ಯ ವ್ಯಕ್ತಿಗಳಿಗೂ ಈ ಭೂಪರು ಸರ್ಕಾರಿ ದಾಖಲೆಗಳನ್ನು ನೀಡುತ್ತಾರೆ. ಲಂಚ ಪಡೆದು ಆರ್​​ಸಿ ಕಾರ್ಡ್‌ ವಿತರಿಸುವ…

Read More

ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಮೂವರು ಐಪಿಎಲ್ ಆಟಗಾರರು ಬ್ಯಾನ್..! – Kannada News | List of PSL players banned by PCB for joining IPL

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL)​ ಜೊತೆ ಪಾಕಿಸ್ತಾನ್ ಸೂಪರ್ ಲೀಗ್​ನ (PSL) ಪೈಪೋಟಿ ಮುಂದುವರೆದಿದೆ. ಆದರೆ ಈ ಪೈಪೋಟಿ ಕಂಡು ಬರುತ್ತಿರುವುದು ಆಟಗಾರರ ಬ್ಯಾನ್ ವಿಷಯದಲ್ಲಿ. ಅಂದರೆ ಪಿಎಸ್​ಎಲ್​ಗೆ ಕೈ ಕೊಟ್ಟು ಐಪಿಎಲ್ ಸೇರುವ ಆಟಗಾರರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬ್ಯಾನ್ ಮಾಡಲಾಗುತ್ತಿದೆ. Source link

Read More

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ – Kannada News | Actress Rachita Ram offers Koragajja Daiva Kola Seva at Bantwal

ನಟಿ ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು 14 ವರ್ಷಗಳು ಕಳೆದಿವೆ. ಈಗಲೂ ಅವರಿಗೆ ಅಷ್ಟೇ ಬೇಡಿಕೆ ಇದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ರಚಿತಾ ಅವರು ದೈವ ಭಕ್ತೆ ಕೂಡ ಹೌದು. ಈಗ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ (Koragajja) ಸನ್ನಿಧಿಯಲ್ಲಿ ರಚಿತಾ ರಾಮ್ ಅವರು ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ…

Read More

ಪಾತ್ರೆಯೊಳಗಿದ್ದ ಬೇಯಿಸಿದ ಮೀನು ತಿಂದಿದ್ದು ಇಲಿಗಳು, ಆದ್ರೆ ಅನುಮಾನ ಪಟ್ಟು ಸ್ನೇಹಿತನನ್ನೇ ಕೊಂದ ಯುವಕರು

ಮುಂಬೈ, ಮಾರ್ಚ್​ 14: ಪಾತ್ರೆಯೊಳಗಿದ್ದ ಬೇಯಿಸಿದ ಮೀನು(Fish) ಕಾಣೆಯಾಗಿದ್ದಕ್ಕೆ ಇಬ್ಬರು ಸ್ನೇಹಿತರು ಸೇರಿ ಮತ್ತೊಬ್ಬ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಫೆಬ್ರವರಿ 24 ರಂದು ಈ ಘಟನೆ ನಡೆದಿದೆ, ಮೃತರನ್ನು ಅಫ್ಸರ್ ಎಂದು ಗುರುತಿಸಲಾಗಿದೆ, ಆತನ ಇಬ್ಬರು ಸ್ನೇಹಿತರಾದ ಸುರೇಶ್ ಮತ್ತು ರಾಜೇಶ್ ರಮೇಶ್‌ನಾಥ್ ಅಲಿಯಾಸ್ ನೇಪಾಳಿ ಮುಂಬೈನ ಗೋರೆಗಾಂವ್‌ನಲ್ಲಿರುವ ತಮ್ಮ ಮನೆಯಲ್ಲಿ ಮೀನು ಅಡುಗೆ ಮಾಡುತ್ತಿದ್ದಾಗ ಮದ್ಯ ಸೇವಿಸಿದ್ದರು. ಸ್ವಲ್ಪ ಹೊತ್ತಿನ ನಂತರ,…

Read More

‘ರಾಮಾಯಣ’ ಚಿತ್ರದ ಬಿಡುಗಡೆ ಮುಂದೂಡಿಕೆ? ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ! – Kannada News | Ramayana movie released postponed what team said

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಹಲವು ಸ್ಟಾರ್ ನಟ, ನಟಿಯರು ನಟಿಸಿ ಭಾರಿ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾವನ್ನು ಹಾಲಿವುಡ್​​ ಮಾದರಿಯಲ್ಲಿ ನಿರ್ಮಾಣ ಮಾಡಿರುವುದಾಗಿ ಮಾತ್ರವಲ್ಲದೆ, ಭಾರತದಿಂದ ವಿಶ್ವ ಸಿನಿಮಾ ರಂಗಕ್ಕಾಗಿ ನಿರ್ಮಾಣ ಮಾಡಲಾಗಿರುವ ಸಿನಿಮಾ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಪದೇ ಪದೇ ಹೇಳಿದ್ದಾರೆ. ಸಿನಿಮಾದ ಪ್ರಚಾರವನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಸಿನಿಮಾದ…

Read More

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…

Read More

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ – Kannada News | PM Modi Mysuru Visit: Tight Security Arrangements in Place Ahead of Viveka Memorial Inauguration

ಮೈಸೂರು, ಆಗಸ್ಟ್ 1: ಸಾಂಸ್ಕೃತಿಕ ನಗರಿ ಮೈಸೂರು ಪ್ರಧಾನಿ ನರೇಂದ್ರ ಮೋದಿಯವರ ಆಗಮನಕ್ಕೆ ಸಜ್ಜಾಗಿದೆ. ರಾಮಕೃಷ್ಣ ಆಶ್ರಮದಲ್ಲಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಲು ಮೋದಿ ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2:55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ತಲುಪುವ ಪ್ರಧಾನಿ, ಅಲ್ಲಿಂದ ಸೇನಾ ಚಾಪರ್ ಮೂಲಕ ಓವಲ್ ಮೈದಾನಕ್ಕೆ ಬರಲಿದ್ದಾರೆ. ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ಓವಲ್ ಮೈದಾನದ ಸುತ್ತಮುತ್ತ, ರಾಮಕೃಷ್ಣ ಆಶ್ರಮದ ರಸ್ತೆಯುದ್ದಕ್ಕೂ ಮತ್ತು ಪ್ರಮುಖ ಮಾರ್ಗಗಳಲ್ಲಿ ಬಿಗಿ ಪೊಲೀಸ್…

Read More