Headlines

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ಬಿಗ್​​ ಅಪ್ಡೇಟ್​​ ಕೊಟ್ಟ ರಾಬರ್ಟ್ ವಾದ್ರಾ – Kannada News | Robert Vadra Reacts to CM Post Tussle in Karnataka Congress

ಬೆಂಗಳೂರು, ಫೆಬ್ರವರಿ 27: ಕಾಂಗ್ರೆಸ್​​ ವರಿಷ್ಠೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಬೆಂಗಳೂರಿಗೆ ಆಗಮಿಸಿದ್ದು, ನಗರದ ವಿವಿಧ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಇಸ್ಕಾನ್ ದೇವಸ್ಥಾನ ಮತ್ತು ಮಸೀದಿಗೆ ಭೇಟಿ ನೀಡಿದ ಅವರು, ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರದಲ್ಲಿಯೂ ಸಮಯ ಕಳೆದಿದ್ದಾರೆ. ಬೆಂಗಳೂರಿನಲ್ಲಿ ತಮಗೆ ದೊರೆತ ಅಪಾರ ಪ್ರೀತಿ ಮತ್ತು ಅಭಿಮಾನವನ್ನು ವಾದ್ರಾ ಶ್ಲಾಘಿಸಿದ್ದು, ಬೆಂಗಳೂರು ತಮಗೆ ಎರಡನೇ ಮನೆಯಂತಿದೆ ಎಂದು ಬಣ್ಣಿಸಿದ್ದಾರೆ. ಕರ್ನಾಟಕದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತಾಗಿಯೂ ಮಾತನಾಡಿರುವ ವಾದ್ರಾ,…

Read More

IPL 2026 Points Table: ಗುಜರಾತ್​ ವಿರುದ್ಧ ಗೆದ್ದು ಕೊನೆಯ ಸ್ಥಾನದಿಂದ ಹೊರಬಂದ ಮುಂಬೈ – Kannada News | IPL 2026 Points Table: Mumbai Indians Stun GT, Tilak Varma Powers MI’s 10th to 7th Jump

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಗೂ ಸೋಲಿನ ಸರಪಳಿಯನ್ನು ಮುರಿದಿದೆ. ನಿನ್ನೆ ನಡೆದ ಟೂರ್ನಿಯ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ (MI vs GT) ವಿರುದ್ಧ 99 ರನ್‌ಗಳ ಅದ್ಭುತ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ 199 ರನ್ ಗಳಿಸಿತು. ತಂಡದ ಪರ ತಿಲಕ್ ವರ್ಮಾ (Tilak Varma) ಒಬ್ಬರೇ 101 ರನ್‌ಗಳ ಇನ್ನಿಂಗ್ಸ್ ಆಡಿದರು. ಈ ಗುರಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 24ರ ದಿನಭವಿಷ್ಯ – Kannada News | Feb 24th Numerology: Daily Horoscope for Birth Numbers 7, 8, 9; Financial & Career Insights

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಯಾರು ದ್ವಿಚಕ್ರ ವಾಹನವನ್ನೋ ಅಥವಾ ಕಾರು ಇತ್ಯಾದಿಗಳನ್ನೋ ಖರೀದಿ ಮಾಡಬೇಕು ಎಂದುಕೊಳ್ಳುತ್ತಾ ಇರುತ್ತೀರಿ ಅದಕ್ಕೆ ಬೇಕಾದ ಹಣಕಾಸಿನ ಹೊಂದಾಣಿಕೆ ಆಗಿ, ಅಡ್ವಾನ್ಸ್ ನೀಡಿ- ಬುಕ್ ಮಾಡುವ ಸಾಧ್ಯತೆ ಇದೆ. ಅಥವಾ ಲೋನ್ ಗಾಗಿ ಪ್ರಯತ್ನ ಮಾಡಬೇಕು ಎಂದಿರುವವರು…

Read More

ವಿವಾಹಕ್ಕೂ ಮೊದಲು ನಯನತಾರಾ-ವಿಘ್ನೇಶ್ ಮಧ್ಯೆ ಆಗಿತ್ತು ಒಪ್ಪಂದ; ಇನ್ನೂ ಇದೆ ಆ ಡೀಲ್ – Kannada News | Vignesh Shivan and Nayanthara: Their Work Life Balance Secret for a Happy Marriage

ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರು (Nayanthara) ವಿವಾಹ ಆಗಿ ನಾಲ್ಕು ವರ್ಷ ಕಳೆಯುತ್ತಾ ಬಂದಿದೆ. 2022ರಲ್ಲಿ ಇವರು ಮದುವೆ ಆದರು. ಈಗ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ನಯನತಾರಾ ಅವರು ವಿವಿಧ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ವಿಘ್ನೇಶ್ ಅವರು ಅಲ್ಲೊಂದು, ಇಲ್ಲೊಂದು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ವಿಘ್ನೇಶ್ ಅವರು ದಾಂಪತ್ಯದ ಬಗ್ಗೆ ಒಂದು ಅಚ್ಚರಿಯ ವಿಷಯ ಬಿಟ್ಟುಕೊಟ್ಟಿದ್ದಾರೆ. ವಿಘ್ನೇಶ್ ನಿರ್ದೇಶನದ ‘ಲವ್ ಇನ್ಶೂರೆನ್ಸ್ ಕಂಪನಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಪ್ರದೀಪ್…

Read More

DC vs PBKS: ರಾಹುಲ್ ಹೋರಾಟ ವ್ಯರ್ಥ; ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಡೆಲ್ಲಿ – Kannada News | Punjab Kings Create IPL History: Record Chase of 265 Runs Against Delhi Capitals

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ (DC vs PBKS) ನಡುವೆ ನಡೆದ ಐಪಿಎಲ್ 2026 (IPL 2026) ರ 35 ನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಐಪಿಎಲ್‌ನಲ್ಲಿ ಇದುವರೆಗೆ ಯಾವ ತಂಡಕ್ಕೂ ಸಾಧ್ಯವಾಗದ ದಾಖಲೆಯೊಂದು ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು. ಉಭಯ ತಂಡಗಳಿಂದ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯೇ ಹರಿದ ಈ ಪಂದ್ಯವನ್ನು ಅಂತಿಮವಾಗಿ ಗೆದ್ದುಕೊಳ್ಳುವಲ್ಲಿ ಪಂಜಾಬ್ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 265 ರನ್‌ ಕಲೆಹಾಕಿತು. ಈ ಗುರಿ…

Read More

ಕರ್ನಾಟಕ ಹವಾಮಾನ ವರದಿ: ಮೈ ಸುಡುವ ಬಿಸಿಲಿನ ಜೊತೆಗೆ ಇಂದು ಹಲವೆಡೆ ಆಲಿಕಲ್ಲು ಮಳೆ! 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka Weather Forecast: Heatwave in Coastal and Hailstorm in North interior Karnataka, Orange alert

ಕರ್ನಾಟಕ ಹವಾಮಾನ ವರದಿImage Credit source: MediaForge AI ಬೆಂಗಳೂರು, ಏಪ್ರಿಲ್ 26: ಬೆಂಗಳೂರಿನ ಜನರು ಬಿಸಿಲ ಬೇಗೆಯಲ್ಲಿ (Karnataka Weather) ಬೇಯುತ್ತಿದ್ದು, ತಂಪು ವಾತಾವರಣದ ನಿರೀಕ್ಷೆಯಲ್ಲಿದ್ದಾರೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ…

Read More

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 17ರ ದಿನಭವಿಷ್ಯ

ಈ ದಿನ ಮೃತ್ಯುಂಜಯ ಮಂತ್ರವಾದ ತ್ರ್ಯಯಂಬಕಂ ಯಜಾಮಹೇ…ಇದನ್ನು ಹನ್ನೊಂದು ಬಾರಿ ಪಠಿಸಿ ಅಥವಾ ಶ್ರವಣ ಮಾಡಿ. ಪ್ರಯಾಣದ ವೇಳೆ ಜಾಗ್ರತೆಯಿಂದ ಇರಬೇಕು. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಯಾವುದೇ ಕೆಲಸ- ಕಾರ್ಯ, ಪ್ರಯಾಣವನ್ನು ಬಲವಂತದಿಂದ ಮಾಡಲಿಕ್ಕೆ ಹೋಗಬೇಡಿ. ಇತರರ ಆಸಕ್ತಿ ಹಾಗೂ ಅದರಲ್ಲಿ ತೊಡಗಲು ಇರುವಂಥ ಉದ್ದೇಶ, ಸಮಯ ಇತ್ಯಾದಿ ವಿಚಾರ ಪರಿಗಣಿಸಿ. ಕಾರು ಚಾಲನೆ ವೃತ್ತಿಯಾಗಿ ಮಾಡುತ್ತಿರುವವರಿಗೆ ಆದಾಯ ಹೆಚ್ಚಳ ಮಾಡಿಕೊಳ್ಳಲು ಅವಕಾಶ ತೆರೆದುಕೊಳ್ಳುತ್ತದೆ….

Read More

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | Indian Cricket Player Contracts: BCCI Abolishes A+ Grade, New Men’s and Women’s List

ಟಿ20 ವಿಶ್ವಕಪ್ ನಡುವೆ ಬಿಸಿಸಿಐ (BCCI), ಪುರುಷ ಹಾಗೂ ಮಹಿಳಾ ತಂಡಗಳ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದೆ. ಅದರಂತೆ ಪುರುಷರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಒಟ್ಟು 30 ಆಟಗಾರರು ಸೇರಿದ್ದರೆ, ಮಹಿಳೆಯರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ 21 ಆಟಗಾರ್ತಿಯರು ಸೇರಿದ್ದಾರೆ. ಆದರೆ ಈ ಬಾರಿ ಗ್ರೇಡ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಬಿಸಿಸಿಐ, A+ ಗ್ರೇಡ್ ಅನ್ನು ರದ್ದುಗೊಳಿಸಿದೆ. ಉಳಿದಂತೆ A,B,C ಗ್ರೇಡ್​ನಲ್ಲಿ 30 ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಎ ಗ್ರೇಡ್​ನಲ್ಲಿ ಮೂವರು ಆಟಗಾರರು ಸೇರಿದ್ದರೆ, ಬಿ…

Read More

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು. ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು….

Read More