Headlines

T20 World Cup: ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ಗಂಭೀರ್ ದಾಖಲೆ ಸರಿಗಟ್ಟಿದ ಅಭಿಷೇಕ್ – Kannada News | Abhishek Sharma’s T20 World Cup Debut Disaster: Golden Duck Equates Gambhir’s Record

ಅಭಿಷೇಕ್ ಶರ್ಮಾ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಔಟಾದ ನಂತರ ಅಮೆರಿಕ ವಿರುದ್ಧದ ಪಂದ್ಯದ ಚಿತ್ರಣವೇ ಬದಲಾಯಿತು. ಭಾರತದ ಅಗ್ರ ಕ್ರಮಾಂಕವು ಕ್ಷಣಾರ್ಧದಲ್ಲಿ ಕುಸಿಯಿತು. ಭಾರತವು ಕೇವಲ 46 ರನ್‌ಗಳಿಗೆ ತನ್ನ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಅಭಿಷೇಕ್, ತಿಲಕ್, ಇಶಾನ್, ದುಬೆ, ಹಾರ್ದಿಕ್ ಪಾಂಡ್ಯ ಮತ್ತು ರಿಂಕು ಸಿಂಗ್ ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. Source link

Read More

Video: ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ – Kannada News | From Talks to Tails: Modi and Germany’s Chancellor Share a Kite Moment in Ahmedabad

ಅಹಮದಾಬಾದ್, ಜನವರಿ 12: ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದಿನಲ್ಲಿರುವ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್​ ಅವರೊಂದಿಗೆ ಗಾಳಿಪಟ ಹಾರಿಸಿದರು. ಆಶ್ರಮಕ್ಕೆ ಆಗಮಿಸಿದ ನಂತರ, ಇಬ್ಬರೂ ನಾಯಕರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪುಷ್ಪ ನಮನ ಸಲ್ಲಿಸಿದರು. ಮೆರ್ಜ್ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ನಂತರ ಇಬ್ಬರೂ ನಾಯಕರು ಸಬರಮತಿ ನದಿ ದಂಡೆಯಲ್ಲಿ ನಡೆದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2026 ರಲ್ಲಿ ಭಾಗವಹಿಸಿದ್ದಾರೆ. ಗುಜರಾತ್‌ನ ಗೌರವಾನ್ವಿತ ರಾಜ್ಯಪಾಲ ಆಚಾರ್ಯ…

Read More

Lohri Attire Ideas: ಹೆಂಗಳೆಯರೇ… ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು ನಿಮ್ಮ ಉಡುಗೆ ಹೀಗಿರಲಿ – Kannada News | Lohri Outfit ideas: If you want to look beautiful on a festive day, try this traditional dress idea

ಭಾರತದಲ್ಲಿ ಸುಗ್ಗಿ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ನಮ್ಮ ಕರ್ನಾಟಕದಲ್ಲಿ ಈ ಹಬ್ಬವನ್ನು ಸಂಕ್ರಾತಿ, ತಮಿಳುನಾಡಿನಲ್ಲಿ ಪೊಂಗಲ್‌, ಪಂಜಾಬ್‌ನಲ್ಲಿ ಲೋಹ್ರಿ ಹಬ್ಬ ಎಂದು ಆಚರಿಸಲಾಗುತ್ತದೆ. ವರ್ಷದ ಈ ಮೊದಲ ಹಬ್ಬದ ದಿನ ವಿಶೇಷವಾಗಿ ಹೆಂಗಳೆಯರು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಚೆಂದವಾಗಿ ರೆಡಿಯಾಗುತ್ತಾರೆ. ಈ ಬಾರಿಯ ಹಬ್ಬದಂದು ಯಾವ ರೀತಿಯ ಬಟ್ಟೆ ಉಡೋದು, ಯಾವ ಡ್ರೆಸ್‌ (Outfit ideas) ಸೂಕ್ತ ಎಂಬ ಗೊಂದಲದಲ್ಲಿ ಇದ್ದೀರಾ? ಹಾಗಿದ್ದರೆ ಈ ಟ್ರೆಡೀಷನಲ್‌ ಡ್ರೆಸ್‌ ಐಡಿಯಾಗಳನ್ನೊಮ್ಮೆ ಪ್ರಯತ್ನಿಸಿ. ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು…

Read More

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! – Kannada News | Mangaluru: A fatal attack on a laborer accused of being a Bangladeshi citizen! FIR Filed Against Four Youths

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! ಮಂಗಳೂರು, ಜನವರಿ 12: ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ. ದಾಖಲೆ ತೋರಿಸುವಂತೆ ಒತ್ತಾಯ ದಿಲ್ಶಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವರ್ಷಕ್ಕೆ 4–5 ತಿಂಗಳುಗಳ ಕಾಲ ಮಂಗಳೂರಿನಲ್ಲಿ ಕೆಲಸ…

Read More

Ranji Final 2025-26: 5 ವಿಕೆಟ್​ಗಳ ಗೊಂಚಲು ಪಡೆದ ಪ್ರಸಿದ್ಧ್ ಕೃಷ್ಣ – Kannada News | Ranji Final 2025 26: JK Scores 584, Prasidh Krishna’s Fifer Steals Hubballi Show!

ಹುಬ್ಬಳ್ಳಿಯಲ್ಲಿ ನಡೆದ 2025-26 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜೆಕೆ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ 584 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ತಂಡವು, ಅನುಭವಿ ಬೌಲಿಂಗ್ ವಿಭಾಗವನ್ನು ಹೊಂದಿರುವ ಕರ್ನಾಟಕ ತಂಡವನ್ನು ಸಮರ್ಥವಾಗಿ ಎದುರಿಸಿತು. ತಂಡದ ಪರ ಶುಭಂ ಪುಂಡಿರ್ ಶತಕ ಬಾರಿಸಿದರೆ, ನಾಯಕ…

Read More

ಪೂಜೆಯ ನಂತರ ತೀರ್ಥ ಸ್ವೀಕರಿಸುವಾಗ ಈ ತಪ್ಪು ಮಾಡಬೇಡಿ; ಶಾಸ್ತ್ರೋಕ್ತ ನಿಯಮ ಇಲ್ಲಿದೆ – Kannada News | Hindu Teertha: How to Properly Receive Holy Water and Avoid Common Mistakes for Divine Benefits

ಹಿಂದೂ ಸಂಪ್ರದಾಯದಲ್ಲಿ ದೇವತಾ ಪೂಜೆಯ ನಂತರ ತೀರ್ಥ ಮತ್ತು ಪ್ರಸಾದವನ್ನು ಸ್ವೀಕರಿಸುವುದು ಅತ್ಯಂತ ಪವಿತ್ರವಾದ ಪ್ರಕ್ರಿಯೆ. ತೀರ್ಥವೆಂದರೆ ಅದು ಕೇವಲ ನೀರಲ್ಲ; ಮಂತ್ರ ಶಕ್ತಿಯಿಂದ ಸಂಸ್ಕಾರಗೊಂಡ ದೈವಿಕ ಚೈತನ್ಯ. ಆದರೆ, ಅನೇಕರು ಭಕ್ತಿಯ ಅವಸರದಲ್ಲಿ ತೀರ್ಥ ಸ್ವೀಕರಿಸುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಶಾಸ್ತ್ರಗಳ ಪ್ರಕಾರ ತೀರ್ಥವನ್ನು ಹೇಗೆ ಸ್ವೀಕರಿಸಬೇಕು? ಅದರ ಪ್ರಯೋಜನಗಳೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ತೀರ್ಥ ಅಂದರೆ ಏನು? “ತೀರ್ಥ” ಎಂಬ ಪದಕ್ಕೆ ಪವಿತ್ರವಾದುದು ಎಂಬ ಅರ್ಥವಿದೆ. ದೇವರ ಪಾದಗಳನ್ನು ತೊಳೆದ ನೀರು ಅಥವಾ…

Read More

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (Gold Rates) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​ಗೆ 300 ರೂ ಹತ್ತಿರದಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಮಾರ್ಚ್ ತಿಂಗಳಿಂದ ಈಚೆ ಮೂರು ವಾರದಲ್ಲಿ ಎರಡು ಸಾವಿರ ರೂಗೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ಕಳೆದ ಎರಡು…

Read More

ಬೆಳಗಾವಿಯಲ್ಲಿ ಪೆಟ್ರೋಲ್, ಡಿಸೇಲ್ ಅಭಾವ? ಬಂಕ್​ಗಳಿಗೆ ಏಕಾಏಕಿ ಮುಗಿಬಿದ್ದ ಜನ

ಬೆಳಗಾವಿ, ಮಾರ್ಚ್ 24: ಬೆಳಗಾವಿ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗಾಗಿ ಭಾರೀ ಜನಸಂದಣಿ ಕಂಡುಬಂದಿದೆ. ‘ನಾಲ್ಕು ದಿನಗಳ ಕಾಲ ಪೆಟ್ರೋಲ್ ಸಿಗುವುದಿಲ್ಲ’ ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದರಿಂದ ಜನತೆ ಭಯಭೀತರಾಗಿ ಇಂಧನ ಬಂಕ್‌ಗಳತ್ತ ಧಾವಿಸಿದರು. ಅಜಮ್ ನಗರ, ಕೊಲ್ಲಾಪುರ ಸರ್ಕಲ್, ನೆಹರು ನಗರ, ವೈಭವ ನಗರ, ಮತ್ತು ಗಾಂಧಿನಗರದಂತಹ ಪ್ರಮುಖ ಬಂಕ್‌ಗಳಲ್ಲಿ ವಾಹನ ಸವಾರರು ಮುಗಿಬಿದ್ದರು. ಜನರು ತಮ್ಮ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳುವುದರ ಜೊತೆಗೆ ಬಾಟಲಿಗಳು ಮತ್ತು ಆಯಿಲ್ ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುತ್ತಿರುವುದು ಕಂಡುಬಂದಿದೆ….

Read More

ಕರ್ನಾಟಕ ರಾಜ್ಯ ‘ಗುರುಧರ್ಮ ಪ್ರಚಾರಣ ಯುವಜನ ಸಭಾ’ಕ್ಕೆ ನೂತನ ಸಾರಥಿ; ಗೋಪಿ ಕೃಷ್ಣಪ್ಪ ಅಧ್ಯಕ್ಷರಾಗಿ ನೇಮಕ! – Kannada News | Gopi Krishnappa Leads Karnataka Gurudharma Sabha: Spreading Shree Narayana Guru’s Ideals

ಕರ್ನಾಟಕ ರಾಜ್ಯ ‘ಗುರುಧರ್ಮ ಪ್ರಚಾರಣ ಯುವಜನ ಸಭಾ’ಕ್ಕೆ ನೂತನ ಸಾರಥಿ ಬೆಂಗಳೂರು, ಡಿಸೆಂಬರ್ 31: ಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪಸರಿಸುವ ನಿಟ್ಟಿನಲ್ಲಿ ಕೇರಳದ ಶಿವಗಿರಿ ಮಠದ ಶ್ರೀ ನಾರಾಯಣ ಧರ್ಮ ಸಂಘಂ ಟ್ರಸ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ರಾಜ್ಯ ಗುರುಧರ್ಮ ಪ್ರಚಾರಣ ಯುವಜನ ಸಭಾದ ನೂತನ ಅಧ್ಯಕ್ಷರಾಗಿ ಗೋಪಿ ಕೃಷ್ಣಪ್ಪ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ. ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳನ್ನು ಯುವಜನತೆಯಲ್ಲಿ ಮೂಡಿಸುವ ನಿಟ್ಟಿನಲ್ಲಿ ಶಿವಗಿರಿ ಮಠದ ಗುರುಧರ್ಮ…

Read More

RR vs SRH: 36 ಎಸೆತ, 12 ಸಿಕ್ಸರ್..! ವೇಗದ ಶತಕ ಸಿಡಿಸಿ ದಾಖಲೆ ಬರೆದ ವೈಭವ್ – Kannada News | IPL 2026: Vaibhav Suryavanshi Smashes Record 36 Ball Century for RR, Claims Orange Cap!

ಐಪಿಎಲ್ 2026 (IPL 2026) ರ 36 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡದ ಸ್ಫೋಟಕ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದ ಎರಡನೇ ಶತಕವನ್ನು ಸಿಡಿಸಿದರು. ತಮ್ಮ ಈ ಶತಕದ ಇನ್ನಿಂಗ್ಸ್​ನಲ್ಲಿ 5 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್​ಗಳನ್ನು ಬಾರಿಸಿದ ವೈಭವ್ ಕೇವಲ ಬೌಂಡರಿಗಳಿಂದಲೇ 92 ರನ್ ಕಲೆಹಾಕಿದರು. ಅಂದರೆ ವೈಭವ್ ಕೇವಲ 17 ಎಸೆತಗಳಲ್ಲಿ ಬರೋಬ್ಬರಿ 92…

Read More