Headlines

ಭಾರತದ ಇತಿಹಾಸದಲ್ಲೇ ಹೀಗಾಗಿರಲಿಲ್ಲ; ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ – Kannada News | Never happened in history Mallikarjun Kharge slams NDA Government for Lathi Charge on student protesters

ನವದೆಹಲಿ, ಜುಲೈ 27: ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ಸಮಯದಲ್ಲಿ ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸರ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಇಂದು ಗಲಾಟೆ ನಡೆಸಿದವು. ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದರು. ಭಾರತದ ಇತಿಹಾಸದಲ್ಲಿ ಈ ಹಿಂದೆ ಎಂದೂ ಈ ರೀತಿ ಆಗಿರಲಿಲ್ಲ ಎಂದು ಖರ್ಗೆ ಆಕ್ರೋಶ…

Read More

ಬೆಂಗಳೂರು: ಯುವತಿಯ ಬೆತ್ತಲೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮನೆ ಮಾಲಕಿ ಸ್ಫೋಟಕ ಹೇಳಿಕೆ – Kannada News | Bengaluru Adugodi Death Mystery: House Owner Reveals Victim Pooja Dutta Often Quarreled With a Male Friend

ಮೃತದೇಹ ಪತ್ತೆಯಾಗಿದ್ದ ಕೊಠಡಿ ಹಾಗೂ ಒಳಚಿತ್ರದಲ್ಲಿ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 28: ಆಡುಗೋಡಿಯ ಮುನಿಕೃಷ್ಣಪ್ಪ ಲೇಔಟ್‌ನಲ್ಲಿ ಜಾರ್ಖಂಡ್ ಮೂಲದ ಯುವತಿ ಪೂಜಾ ದತ್ತಾ ಅವರ ನಗ್ನ ಮೃತದೇಹ ಪತ್ತೆಯಾದ ಪ್ರಕರಣವು ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಯುವತಿ ಕಳೆದ ಮೂರು ವರ್ಷಗಳಿಂದ ವಾಸವಿದ್ದ ಮನೆಯಲ್ಲೇ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ (Suspected Murder Case) ಅಥವಾ ಅನುಮಾನಾಸ್ಪದ ಸಾವೋ (Suspicious Death) ಎಂಬ ಬಗ್ಗೆ ಪೊಲೀಸರು ತೀವ್ರ…

Read More

ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್​​​​, 5 ಕೆಜಿ ಸಿಲ್ವರ್​​ ಜಪ್ತಿ – Kannada News | Youth Arrested in Halsuru Silver Robbery Case, 5kg Silver Seized

ಬೆಂಗಳೂರು, ಜೂನ್​​ 25: ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ನಡೆದ ಬೆಳ್ಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ. ಅಂಗಡಿಯ ಗೋಡೆ ಕೊರೆದು 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ತಮಿಳುನಾಡು ಮೂಲದ ತೇಜು ಎಂದು ಗುರುತಿಸಲಾಗಿದೆ. ಆರೋಪಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಈ ಕೃತ್ಯ ಎಸಗಿದ್ದ ಎಂಬುದರ ಜೊತೆಗೆ ಇದೇ ಮೊದಲ ಬಾರಿಗೆ ಇಂತಹ ಅಪರಾಧ ಚಟುವಟಿಕೆಯಲ್ಲಿ ಈತ ಭಾಗಿಯಾಗಿ ಎಂಬುದು ಗೊತ್ತಾಗಿದೆ. ಬಂಧಿತನಿಂದ 5 ಕೆಜಿ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು…

Read More

ಮಳೆಗಾಲದಲ್ಲಿ ಹಾವುಗಳು ಮನೆ ಸುತ್ತ ಬರದಂತೆ ತಡೆಯಲು ಈ ಸುರಕ್ಷಾತ ಕ್ರಮಗಳನ್ನು ಅನುಸರಿಸಲೇಬೇಕು – Kannada News | Do these things to prevent snakes from entering your home during the rainy season

ಮಳೆಗಾಲದ ತಂಪಾದ ವಾತಾರಣ ಮನಸ್ಸಿಗೆ ಮುದ ನೀಡುವುದೇನೋ ನಿಜ ಆದರೆ ಈ ಸಮಯದಲ್ಲಿ ಸೊಳ್ಳೆ, ನೊಣ, ಕೀಟಗಳ ಕಾಟವೂ ಹೆಚ್ಚಾಗುತ್ತದೆ. ಹಾವುಗಳು (snake) ಕೂಡ ಇದಕ್ಕೆ ಹೊರತಿಲ್ಲ. ನಿರಂತರ ಮಳೆಯಿಂದಾಗಿ ಬಿಲಗಳು ಒದ್ದೆಯಾಗುತ್ತವೆ. ಆದ್ದರಿಂದ ಹಾವುಗಳು ಶುಷ್ಕ ಮತ್ತು ಸುರಕ್ಷಿತ ಸ್ಥಳವನ್ನು ಹಾಗೂ ಆಹಾರವನ್ನು ಹುಡುಕುತ್ತಾ ಜನವಸತಿ ಪ್ರದೇಶಗಳ ಬಳಿ ಹೋಗುತ್ತವೆ. ಮತ್ತು ಶೂ ಒಳಗೆ, ಹೆಲ್ಮೆಟ್‌ ಒಳಗೆ ಅವಿತು ಕುಳಿತುಬಿಡುತ್ತವೆ, ಇಲ್ಲವೇ ಮನೆಯೊಳಗೆಯೇ ಪ್ರವೇಶಿಸುತ್ತವೆ. ಹೀಗಿರುವಾಗ ಹೆಚ್ಚಿನವರು ಹಾವುಗಳು ಮನೆಯೊಳಗೆ ಬಾರದಂತೆ ನೋಡಿಕೊಳ್ಳಲು ಬೆಳ್ಳುಳ್ಳಿ, ಬೇವಿನ…

Read More

ಕೆಂಪೇಗೌಡ ಲೇಔಟ್ ಅರ್ಹ ಸೈಟ್ ಮಾಲೀಕರಿಗೆ ಶುಭ ಸುದ್ದಿ: ಮೂಲಸೌಕರ್ಯ ವಿಳಂಬಕ್ಕೆ ಬಡ್ಡಿ ಸಮೇತ ಪರಿಹಾರಕ್ಕೆ ರೇರಾ ಆದೇಶ – Kannada News | BDA Ordered to Pay Interest: NPKL Site Owners Get Relief for Infrastructure Delay

ಬೆಂಗಳೂರು, ಏ.16: ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ಸೈಟ್ ಮಾಲೀಕರ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಲೇಔಟ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ, ಸೈಟ್ ಮಾಲೀಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಕೆ-ರೇರಾ ಬಿಡಿಎಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸೈಟ್ ಮಾಲೀಕರಿಗೆ, ವಿಳಂಬವಾದ ಅವಧಿಗೆ SBI MCLR + 2% ದರದಲ್ಲಿ ಬಡ್ಡಿ ಪರಿಹಾರ ನೀಡಬೇಕು. (ಉದಾಹರಣೆಗೆ: 56,03,736 ರೂ. ಮೊತ್ತಕ್ಕೆ 10-06-2020 ರಿಂದ 02-02-2026ರವರೆಗಿನ ಬಡ್ಡಿಯನ್ನು 60 ದಿನಗಳೊಳಗೆ…

Read More

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ – Kannada News | New Years Eve in Belagavi: Police Commissioner Borase Outlines Security and Safety Directives.

ಬೆಳಗಾವಿ, ಡಿಸೆಂಬರ್​​ 31: ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ಬೆಳಗಾವಿ ನಗರ ಸಜ್ಜಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೊಸ ವರ್ಷಾಚರಣೆಯ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 26ರಂದೇ ಹೋಟೆಲ್, ಬಾರ್ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಅಪ್ರಾಪ್ತರಿಗೆ ಮದ್ಯ ಹಾಗೂ ಕೊಠಡಿಗಳನ್ನು ನೀಡದಂತೆ ಸೂಚಿಸಿದ್ದೇವೆ. ಅಗ್ನಿ…

Read More

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಊರ್ವಶಿ ಪುತ್ರಿ ತೇಜಾಲಕ್ಷ್ಮಿ; ತೆರೆಮೇಲೆ ಒಂದಾದ ಅಮ್ಮ-ಮಗಳು – Kannada News | Veteran Actress Urvashi’s Daughter Teja Lakshmi To Make Her Kannada Debut With Bully

ಊರ್ವಶಿ ಹಾಗೂ ಅವರ ಮಗಳು ತೇಜಾಲಕ್ಷ್ಮಿ ಕನ್ನಡ ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದವರು ನಟಿ ಊರ್ವಶಿ (Urvashi). 1984ರಲ್ಲಿ ಬಂದ ರಾಜ್​​ಕುಮಾರ್ ನಟನೆಯ ‘ಶ್ರಾವಣಬಂತು’ ಸಿನಿಮಾ ಮೂಲಕ ಅವರು ಕನ್ನಡಕ್ಕೆ ಕಾಲಿಟ್ಟರು. ಆ ಬಳಿಕ ಸಾಲು ಸಾಲು ಕನ್ನಡ ಸಿನಿಮಾ ಮಾಡಿದರು. ‘ಹಬ್ಬ’, ‘ರಾಮ ಶ್ಯಾಮ ಭಾಮ’ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಈಗ ಊರ್ವಶಿ ಮತ್ತೊಮ್ಮೆ ಚಂದನವನಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಬಾರಿ…

Read More

ಅಜಿತ್​ಗೆ ದೊಡ್ಡ ಮೊತ್ತದ ಸಂಭಾವನೆ ಕೊಡಲು ನಿರ್ಮಾಪಕರ ಹಿಂದೇಟು? ಶುರುವಾಗಿದೆ ಭಯ – Kannada News | AK64: Ajith Kumar’s Rs 150 Cr Salary Standoff Delays New Film Projects

ತಮಿಳು ನಟ ಅಜಿತ್ ಕುಮಾರ್ ಅವರ (Ajit Kumar) ಮುಂದಿನ ಸಿನಿಮಾ ‘AK64’ ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಸ್ಟಾರ್ ನಟರ ಚಿತ್ರಗಳ ಕಥೆ ಅಥವಾ ನಿರ್ದೇಶಕರ ಬಗ್ಗೆ ಚರ್ಚೆಯಾಗುವುದು ಸಹಜ. ಆದರೆ, ಈ ಬಾರಿ ಅಜಿತ್ ಕುಮಾರ್ ಅವರ ಸಂಭಾವನೆ ವಿಚಾರವೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಅಜಿತ್ ಅವರ ಹೊಸ ಪ್ರಾಜೆಕ್ಟ್ ಘೋಷಣೆಯಾಗದೇ ತಡವಾಗುತ್ತಿದೆ. ಇದಕ್ಕೆ ಅವರ ಭಾರಿ ಮೊತ್ತದ ಸ್ಯಾಲರಿ ಮಾತುಕತೆಗಳೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ಇತ್ತೀಚಿನ…

Read More

ಮತ್ತೆ ಸೆನ್ಸಾರ್ ಮಂಡಳಿ ಮುಂದೆ ‘ಜನ ನಾಯಗನ್’ ಬಿಡುಗಡೆ ಮುಂದೂಡಿಕೆ? – Kannada News | Jana Nayagan movie going to be censor again, release date may change

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿಯಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ರಾಜಕೀಯ ಪ್ರಭಾವ ಇನ್ನಿತರೆ ಕಾರಣಗಳಿಂದ ಸಿನಿಮಾ ಈಗಾಗಲೇ ಏಳು ತಿಂಗಳು ತಡವಾಗಿದೆ. ನಾನಾ ಅಡೆತಡೆಗಳು, ಕಾನೂನು ಸಂಕಷ್ಟಗಳು ಇನ್ನಿತರೆಗಳನ್ನು ದಾಟಿ ಇದೀಗ ಸಿನಿಮಾ ಬಿಡುಗಡೆಗೆ ಮತ್ತೆ ರೆಡಿ ಆಗಿದೆ. ಕೆಲ ದಿನಗಳ ಹಿಂದಷ್ಟೆ ಹರಿದಾಡಿದ ಸುದ್ದಿಯ ಪ್ರಕಾರ, ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಕ್ಕಿದ್ದು, ಜುಲೈ 24 ರಂದು ರಿಲೀಸ್ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ‘ಜನ…

Read More

ಶ್ರವಣ ನಕ್ಷತ್ರದಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಸಂಯೋಗ; ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ ಇವರಿಗೆಲ್ಲಾ ಲಾಭ – Kannada News | Sun, Mercury, Venus, and Mars Conjunction in Shravana Nakshatra, Capricorn: Astrological Impacts and Benefits for 12 zodiac signs

ಗ್ರಹಗಳು ಒಂದೇ ರಾಶಿಯಲ್ಲಿ ಬರುವುದು ಒಂದಾದರೆ, ಒಂದೇ ನಕ್ಷತ್ರದಲ್ಲಿ ಇರುವುದು ಮತ್ತೂ ಸಾಮಿಪ್ಯವನ್ನು ಹೇಳುತ್ತದೆ. ಒಂದೇ ಪಾದವಂತೂ ನಿಕಟವರ್ತಿತ್ವದ ಸೂಚಕ. ಈ ವಾರ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಈ ನಾಲ್ಕು ಪ್ರಮುಖ ಗ್ರಹಗಳು ಶ್ರವಣ ನಕ್ಷತ್ರದಲ್ಲಿ ಅಂದರೆ ಮಕರ ರಾಶಿಯಲ್ಲಿ ಒಂದೇ ಬಾರಿಗೆ ಸಂಧಿಸಿದಾಗ ಅದು ಅತ್ಯಂತ ಪ್ರಭಾವಶಾಲಿ ಸಮಯವಾಗಿರುತ್ತದೆ. ಶ್ರವಣ ನಕ್ಷತ್ರವು ಚಂದ್ರನ ಆಧಿಪತ್ಯದಲ್ಲಿದ್ದು, ಮನಸ್ಸು, ತಾಯಿ, ನೀರಿಗೆ ಸಂಬಂಧಿಸಿದ ವಿಚಾರ, ಜ್ಞಾನ ಮತ್ತು ಶಿಸ್ತಿನ ಸಂಕೇತವಾಗಿದೆ. ​ಈ ಸಂಯೋಜನೆಯಿಂದ ಜ್ಯೋತಿಷ್ಯ ರಿತ್ಯಾ…

Read More