Headlines

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: misty weather in Bengaluru, Dry weather elsewhere

ರಾಜ್ಯದಲ್ಲಿ ಇಂದೂ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಜನವರಿ 31: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು…

Read More

ಭಾರತದ ವಿರುದ್ಧ ಪಂದ್ಯವಾಡಲು 3 ಬೇಡಿಕೆ ಮುಂದಿಟ್ಟ ಪಾಕಿಸ್ತಾನ್! – Kannada News | Pakistan’s Conditions To Play The Match Against India

ಟಿ20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್​ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ಮುಂದುವರೆಸಿದ್ದಾರೆ. ಈ ಚರ್ಚೆಯ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ…

Read More

ತಿರುಪ್ಪರನ್​ಕುಂದ್ರಂ ಬೆಟ್ಟಗಳ ಮೇಲೆ ದರ್ಗಾದ ಬಳಿ ದೀಪ ಬೆಳಗಲು ಹಿಂದೂಗಳಿಗೆ ಅನುಮತಿ, ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ – Kannada News | Tamil Nadu News Madras High Court Backs Hilltop Lamp Lighting in Deepam Dispute

ಚೆನ್ನೈ, ಜನವರಿ 06: ತಮಿಳುನಾಡಿನ ತಿರುಪ್ಪರನ್​ಕುಂದ್ರಂ ಬೆಟ್ಟಗಳ ಮೇಲೆ ದರ್ಗಾದ ಬಳಿ ದೀಪ ಬೆಳಗಿಸುವ ವಿಚಾರ ಎರಡು ಧರ್ಮಗಳ ನಡುವೆ ವಿವಾದವನ್ನು ಹುಟ್ಟುಹಾಕಿದೆ. ಆದರೆ ಮದ್ರಾಸ್ ಹೈಕೋರ್ಟ್ ಹಿಂದೂಗಳಿಗೆ​ ದೀಪ ಬೆಳಗಲು ಅನುಮತಿ ನೀಡಿದ್ದು ಇದು ಎಡ ಪಂಥೀಯರು ಹಾಗೂ ತಮಿಳುನಾಡು(Tamil Nadu) ಸರ್ಕಾರಕ್ಕೆ ಪೆಟ್ಟು ಕೊಟ್ಟಂತಾಗಿದೆ. ತಮಿಳುನಾಡು ಸರ್ಕಾರ ಮತ್ತು ಜಿಲ್ಲಾಡಳಿತದ ವಾದಗಳನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ತಿರಸ್ಕರಿಸಿದೆ. ದೀಪಂ ವಕ್ಫ್ ಮಂಡಳಿ ಮತ್ತು ದರ್ಗಾದ ಆಸ್ತಿ ಎಂಬ ಹೇಳಿಕೆಯನ್ನು ಕೂಡ ನ್ಯಾಯಾಲಯ ತಿರಸ್ಕರಿಸಿದೆ. ದೇವಾಲಯ…

Read More

ಪಾಕಿಸ್ತಾನದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೇರಿ ಇತಿಹಾಸ ಸೃಷ್ಟಿಸಿದ ಸಿಖ್ ಅಧಿಕಾರಿ ಹರ್ಚರಣ್ ಸಿಂಗ್ – Kannada News | Pakistan first Sikh officer Harcharan Singh promoted to Lieutenant Colonel rank

ಇಸ್ಲಮಾಬಾದ್, ಫೆಬ್ರವರಿ 12: ಪಾಕಿಸ್ತಾನಿ ಸೇನೆಯಲ್ಲಿ ಉನ್ನತ ಸ್ಥಾನ ಪಡೆಯುವ ಮೂಲಕ ಸಿಖ್ ಅಧಿಕಾರಿಯೊಬ್ಬರು ಇತಿಹಾಸ ನಿರ್ಮಿಸಿದ್ದಾರೆ. ಪಾಕಿಸ್ತಾನದ (Pakistan) ಸಿಖ್ ಸಮುದಾಯದ ಮೇಜರ್ ಹರ್ಚರಣ್ ಸಿಂಗ್ ಈಗ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಈ ಮೂಲಕ ಈ ಹುದ್ದೆಗೇರಿದ ಮೊದಲ ಸಿಖ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುನಾನಕ್ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ನಲ್ಲಿ 1987ರಲ್ಲಿ ಜನಿಸಿದ ಹರ್ಚರಣ್ ಸಿಂಗ್ ಅವರಿಗೆ 2025ರಲ್ಲಿ ನಡೆದ ಬಡ್ತಿ ಮಂಡಳಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಲೆಫ್ಟಿನೆಂಟ್ ಕರ್ನಲ್ ಆಗಿ…

Read More

Video: ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ – Kannada News | Tiger Enters Village Near Bandhavgarh, Injures Man

ಉಮಾರಿಯಾ, ಡಿಸೆಂಬರ್ 30: ಮಧ್ಯಪ್ರದೇಶದ ಬಾಂಧವ್‌ಗಢ ಹುಲಿ ಅಭಯಾರಣ್ಯದ ಹೊರವಲಯದಲ್ಲಿರುವ ಹಳ್ಳಿಯೊಂದಕ್ಕೆ ಸೋಮವಾರ ಹುಲಿಯೊಂದು ನುಗ್ಗಿ, ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ, ನಂತರ ಮಂಚದ ಮೇಲೆ ಮಲಗಿರುವ ಘಟನೆ ನಡೆದಿದೆ. ಹುಲಿ ಗೋಪಾಲ್ ಕೋಲ್ ಎಂಬ ಯುವಕನ ಮೇಲೆ ದಾಳಿ ಮಾಡಿ, ಒಂದೇ ದಾಳಿಯಲ್ಲಿ ಅವರನ್ನು ನೆಲಕ್ಕೆ ಉರುಳಿಸಿತ್ತು. ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಕಟ್ನಿ ಜಿಲ್ಲೆಯ ಬರ್ಹಿ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಟ್ನಿಗೆ ಕರೆದೊಯ್ಯಲಾಯಿತು, ಅವರ ಜೊತೆ ಬಾಂಧವಗಢ…

Read More

ಸಿನಿಮಾ ನಟನ ಸಿನಿಮಾ ರೀತಿಯ ಕತೆ, ಜೈಲಿಂದ ತಪ್ಪಿಸಿಕೊಂಡ ಅಪರಾಧಿ ಖ್ಯಾತ ನಟನಾದ – Kannada News | Actor who eloped jail arrested after 12 years a interesting incident

ಹೇಮಂತ್ ವೈಷ್ಣವ್ ಅಲಿಯಾಸ್ ನಗೀನ್‌ದಾಸ್ ಪರಶೋತ್ತಮದಾಸ್ ಮೋದಿ ಎಂಬ 53 ವರ್ಷದ ನಟನನ್ನು ಅಹಮದಾಬಾದ್ (Ahmedabad) ಕ್ರೈಮ್ ಬ್ರಾಂಚ್ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅಮಿತಾಬ್ ಬಚ್ಚನ್, ಆಮಿರ್ ಖಾನ್, ರಣ್ವೀರ್ ಸಿಂಗ್, ಸನ್ನಿ ಡಿಯೋಲ್ ಸೇರಿದಂತೆ ಹಲವಾರು ಸ್ಟಾರ್ ನಟರುಗಳೊಟ್ಟಿಗೆ ನಟಿಸಿರುವ ಈತ ಹಲವು ಟಿವಿ ಶೋಗಳಲ್ಲಿ ವೆಬ್ ಸರಣಿಗಳಲ್ಲಿ ನಟಿಸಿದ್ದ. ಆದರೆ ಇದೀಗ ಈ ನಟನನ್ನು ಪೊಲೀಸರು 21 ವರ್ಷದ ಹಿಂದಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ. ಬಂಧನದ ಬಳಿಕ ತಿಳಿದು ಬಂದಿರುವ ವಿಷಯವೆಂದರೆ ಈ…

Read More

ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ, ಸಿಎಂ ಸ್ಥಾನದಿಂದ ನಿತೀಶ್ ಕುಮಾರ್ ಕೆಳಗಿಳಿಯುವ ಸಾಧ್ಯತೆ – Kannada News | Bihar Political Shake Up: Nitish Kumar to Rajya Sabha, Nishant CM BJP’s Next Move

ಪಾಟ್ನಾ, ಮಾರ್ಚ್​ 04: ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಬಲವಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳಬಹುದು ಎನ್ನುವ ಮಾಹಿತಿ ಹರಿದಾಡುತ್ತಿದೆ. ಈ ಹಿಂದೆ, ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಮಾಧ್ಯಮ ವರದಿಗಳು ಸೂಚಿಸಿದ್ದವು. ಆದಾಗ್ಯೂ, ಜನತಾದಳ ಯುನೈಟೆಡ್‌ನಿಂದ ಅವರ ಉಮೇದುವಾರಿಕೆಗೆ ಸಂಬಂಧಿಸಿದ ದಾಖಲೆಗಳು…

Read More

ಮದ್ವೆಗೆಂದು ಹೋಗಿ ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP – Kannada News | Hassan SP Talks about Tumakuru Lady Priyanaka Found with Her Lover

ಹಾಸನ, (ಫೆಬ್ರವರಿ 15): ಮದುವೆಗೆಂದು ಹಾಸನಕ್ಕೆ ಹೋಗಿದ್ದ ತುಮಕೂರು ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು. ಆದರೆ, ಬೇಲೂರಿನ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡುದಿನಗಳಿಂದ ಇದ್ದಿದ್ದು…

Read More

Mahakaleshwar Temple: ಮಹಾಕಾಳೇಶ್ವರದಲ್ಲಿ ಹೈಟೆಕ್ ಸ್ಪರ್ಶ; ಕೇವಲ 30 ಸೆಕೆಂಡುಗಳಲ್ಲಿ ಚಿನ್ನ-ಬೆಳ್ಳಿ ಆಭರಣಗಳ ಶುದ್ಧತೆ ಪರೀಕ್ಷೆ! – Kannada News | Mahakaleshwar Temple Adopts Karatometer for Transparent Gold and Silver Donations

ಶ್ರೀ ಮಹಾಕಾಳೇಶ್ವರ ದೇವಸ್ಥಾನImage Credit source: Getty Images ವಿಶ್ವಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ದಾನ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿಯು ಅತ್ಯಂತ ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಇನ್ಮುಂದೆ ಭಕ್ತರು ಶ್ರೀ ಮಹಾಕಾಳೇಶ್ವರನಿಗೆ ದೇವೋತ್ತರ ರೂಪದಲ್ಲಿ ಅರ್ಪಿಸುವ ಚಿನ್ನ ಮತ್ತು ಬೆಳ್ಳಿ ಆಭರಣಗಳ ಶುದ್ಧತೆಯನ್ನು ಕೇವಲ 30 ಸೆಕೆಂಡುಗಳಲ್ಲಿ ನಿಖರವಾಗಿ ನಿರ್ಧರಿಸಬಹುದಾಗಿದೆ. ಈ ನೂತನ ತಾಂತ್ರಿಕ ಸೌಲಭ್ಯಕ್ಕಾಗಿ ಶ್ರೀ ಮಹಾಕಾಳೇಶ್ವರ ದೇವಸ್ಥಾನ ನಿರ್ವಹಣಾ ಸಮಿತಿಯು ಸುಮಾರು 1.5 ಮಿಲಿಯನ್ ರೂಪಾಯಿ (15 ಲಕ್ಷ ರೂ.)…

Read More

ಕಬೀರ್ ಬೇಡಿಯಿಂದ ಆಮಿರ್ ಖಾನ್‌ವರೆಗೆ; ಮೂರು ಬಾರಿ ಮದುವೆಯಾದ ಬಾಲಿವುಡ್ ತಾರೆಯರಿವರು – Kannada News | Aamir Khan Weds Gauri Spratt: Bollywood Stars With Multiple Marriages

ಮೂರು ಬಾರಿ ಮದುವೆಯಾದ ಬಾಲಿವುಡ್ ತಾರೆಯರಿವರು ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಎಂದೇ ಖ್ಯಾತರಾದ ನಟ ಆಮಿರ್ ಖಾನ್ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಆದರೆ, ಅವರು ಸಿನಿಮಾಗಳ ಕಾರಣದಿಂದಾಗಿ ಅಲ್ಲ, ಬದಲಿಗೆ ತಮ್ಮ ವೈಯಕ್ತಿಕ ಜೀವನದ ಕಾರಣದಿಂದಾಗಿ ಚರ್ಚೆಯಲ್ಲಿದ್ದಾರೆ. ಆಮಿರ್ ಖಾನ್ ಇತ್ತೀಚೆಗೆ ಗೌರಿ ಸ್ಪ್ರಾಟ್ ಅವರನ್ನು ವಿವಾಹವಾಗಿದ್ದಾರೆ. ಮೂಲಗಳ ಪ್ರಕಾರ, ಆಮಿರ್ ಕಳೆದ ಕೆಲವು ತಿಂಗಳುಗಳಿಂದ ಗೌರಿ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದರು. ತಮ್ಮ 60 ನೇ ಹುಟ್ಟುಹಬ್ಬದಂದು ಆಮಿರ್, ಗೌರಿ ಜೊತೆಗಿನ ತಮ್ಮ ಸಂಬಂಧವನ್ನು ಅಧಿಕೃತವಾಗಿ…

Read More