Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ. ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಪ್ರಮುಖವಾದ ಪ್ರಾಜೆಕ್ಟ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ. ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ…

Read More

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಕೋರರು ಹೇಗೆ ಓಡಾಡ್ತಿದ್ದಾರೆ ನೋಡಿ – Kannada News | Gang Plan to robbery On Midnight In rabakavi, 6 thieves Caught on CCTV

ಬಾಗಲಕೋಟೆ, (ಜನವರಿ 22): ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರ (Thieves) ಗ್ಯಾಂಗ್ ರಾಜಾರೋಷವಾಗಿ ಓಡಾಡುತ್ತಿರುವ ದೃಶ್ಯ ರಬಕವಿ ಜನರನ್ನು ಬೆಚ್ಚಿಬೀಳಿಸಿದೆ. ಜನವರಿ 19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಆಕಡೆಯಿಂದ ಈಕಡೆ ಓಡಾಡುತ್ತ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಟಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ಸಿಸಿಟಿವಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ. Source link

Read More

IND vs NZ: ಭಾರತ- ನ್ಯೂಜಿಲೆಂಡ್ ನಡುವೆ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs NZ 2nd T20: Preview, Key Players and Live Streaming Info

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ, ಶುಕ್ರವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಎರಡನೇ ಟಿ20 ಪಂದ್ಯವನ್ನು ಗೆಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸುವ ಗುರಿ ಹೊಂದಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ಎಡವಿದ್ದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನದ ಮೇಲೆ ಮೇಲೆ ಎಲ್ಲರ ಕಣ್ಣುಗಳಿರಲಿವೆ….

Read More

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ – Kannada News | Zaid Khan talks about his love story here is the video

ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ನಾಳೆ (ಜನವರಿ 23) ಬಿಡುಗಡೆ ಆಗಲಿದೆ. ಅಪ್ಪಟ ಪ್ರೇಮಕತೆಯುಳ್ಳ ಸಿನಿಮಾನಲ್ಲಿ ಮಲೈಕಾ ವಸುಪಾಲ್ ಮತ್ತು ರಚಿತಾ ರಾಮ್ ನಾಯಕಿ. ಸಿನಿಮಾದ ಪ್ರಚಾರವನ್ನು ಝೈದ್ ಖಾನ್ ಅವರು ಬಲು ಅಬ್ಬರದಿಂದ ಮಾಡುತ್ತಿದ್ದಾರೆ. ಟಿವಿ9 ಜೊತೆಗೆ ತಮ್ಮ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿರುವ ನಟ ಝೈದ್ ಖಾನ್ ಅವರು ತಮ್ಮ ಹಳೆಯ ಲವ್ ಸ್ಟೋರಿಯನ್ನೂ ಸಹ ಹಂಚಿಕೊಂಡಿದ್ದಾರೆ. ತಮ್ಮ ಹಳೆಯ ಲವ್ ಸ್ಟೋರಿ…

Read More

‘ಕರಾವಳಿ’ ಸಿನಿಮಾನಲ್ಲಿ ಸಿದ್ ಶ್ರೀರಾಮ್ ದನಿ: ಮುದ್ದು ಗುಮ್ಮ ಹಾಡು ರಿಲೀಸ್ – Kannada News | Prajwal Devaraj starrer Karavali Kannada movie new song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಹಲವಾರು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ನಟಿಸುತ್ತಿರುವ ‘ಕರಾವಳಿ’ ಸಿನಿಮಾ ತನ್ನ ಟೀಸರ್, ಪೋಸ್ಟರ್​​​ಗಳ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪ್ರತಿಯೊಂದು ಪೋಸ್ಟರ್ ಸಹ ಭಿನ್ನವಾಗಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚು ಮಾಡಿವೆ. ಇದೀಗ ‘ಕರಾವಳಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಮೆಲೋಡಿ ಹಾಡು ಸಹ ಸಿನಿಮಾ ಪ್ರಿಯರ ಗಮನ ಸೆಳೆಯುವಂತಿದೆ. ‘ಮುದ್ದು ಗುಮ್ಮ’ ಎಂಬ ‘ಕರಾವಳಿ’…

Read More

ಔಷಧಿಗಳ ಬಳಕೆಗೆ ಹೊಸ ರೂಲ್ಸ್‌: ನಕಲಿ​​ ಹಾವಳಿಗೆ ಬೀಳುತ್ತಾ ಬ್ರೇಕ್​​​? – Kannada News | Karnataka health department making new rules to stop Fake Medicines

ಬೆಂಗಳೂರು, ಜನವರಿ 22: ಸದ್ಯ ದಿನಮಾನಗಳಲ್ಲಿ ಯಾವುದೇ ವಸ್ತು ತೆಗೆದುಕೊಂಡರು ಅದರಲ್ಲಿ ನಕಲಿ ಎನ್ನುವುದು ಇರುತ್ತೆ. ಅದರಲ್ಲೂ ಫಾರ್ಮಸಿ ಕ್ಷೇತ್ರದಲ್ಲಂತೂ ಫೇಕ್ ಔಷಧಿಗಳ (Medicines) ಹಾವಳಿ ಹೆಚ್ಚಾಗಿದೆ‌. ಇದಕ್ಕೆ ಕಡಿವಾಣ ಯಾವಾಗ ಬೀಳುತ್ತೆ ಎನ್ನುತ್ತಿರುವ ರೋಗಿಗಳಿಗೆ ಇದೀಗ ಆರೋಗ್ಯ ಇಲಾಖೆ (health department) ಗುಡ್ ನ್ಯೂಸ್ ಕೊಟ್ಟಿದೆ. ಔಷಧಿಗಳ ಬಳಕೆಯಲ್ಲಿ ಬದಲಾವಣೆ ತರುವುದಕ್ಕೆ ಮುಂದಾಗಿದೆ. ಔಷಧಗಳ ಬಳಕೆಯಲ್ಲಿ ಅನೇಕ ಬದಲಾವಣೆ ಮೆಡಿಕಲ್ ಫೀಲ್ಡ್‌ನಲ್ಲಿ ಫೇಕ್ ಹಾಗೂ ಕಳಪೆ ಗುಣಮಟ್ಟದ ಔಷಧಿಗಳ ಉತ್ಪಾದನೆ ಹಾಗೂ ಮಾರಾಟದ ಪ್ರಕರಣಗಳು ಹೆಚ್ಚಾಗಿವೆ….

Read More

ಹೊಟ್ಟೆಪಾಡಿಗಾಗಿ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಹೂ ಮಾರುತ್ತಿದ್ದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ – Kannada News | 11 year old girl kidnapped And physically assaulted in central Delhi, rickshaw driver Arrested

ನವದೆಹಲಿ, (ಜನವರಿ 22): ಹೊಟ್ಟೆಪಾಡಿಗಾಗಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಹೂವು ಮಾರುತ್ತಿದ್ದ  ಪುಟ್ಟ ಬಾಲಕಿಯನ್ನು (Girl) ಕಾಮುಕನೋರ್ವ ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.  ಜನವರಿ 11ರಂದು ಕೇಂದ್ರ ದೆಹಲಿಯ (New Delhi) ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಗುಲಾಬಿ ಹೂ ಮಾರುತ್ತಿದ್ದ 11 ವರ್ಷದ ಬಾಲಕಿಯನ್ನು ಆಟೋ ಚಾಲಕನೋರ್ವ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ.  ಬಳಿಕ ಬಾಲಕಿಗೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಬಳಿಕ ಪೊಲೀಸರು 300 ಸಿಸಿಟಿವಿ ಪರಿಶೀಲಿಸಿ ಕಾಮುಕನ…

Read More

ಬಾಳೆಹಣ್ಣು vs ಖರ್ಜೂರ: ಆಯಾಸ ಕಡಿಮೆ ಮಾಡಿ ತ್ವರಿತ ಶಕ್ತಿ ಪಡೆಯಲು ಇವೆರಡರಲ್ಲಿ ಯಾವುದು ಒಳ್ಳೆಯದು? – Kannada News | Bananas vs. Dates: Nutritional Comparison for Energy

Bananas Vs. Dates ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಆಯಾಸ, ನಿಶಕ್ತಿ ಹೆಚ್ಚಾಗಿ ಕಂಡುಬರುತ್ತಿದೆ. ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾದರೆ ಮಲಗಿ ನಿದ್ರೆ ಮಾಡುವ ವರೆಗೂ ನಮ್ಮ ಉತ್ಸಾಹವನ್ನು ಕುಂದಿಸಿಬಿಡುತ್ತದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸುಲಭವಾದ ಮಾರ್ಗ ಕಂಡುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ರೀತಿ ಕಂಡುಬರುವ ಆಯಾಸದಿಂದ ಮುಕ್ತಿ ಕಂಡುಕೊಳ್ಳಲು ಜೊತೆಗೆ ವ್ಯಾಯಾಮ ಅಥವಾ ಇನ್ನಿತರ ಕೆಲಸ ಮಾಡಲು ತ್ವರಿತ ಶಕ್ತಿ ಪಡೆಯಲು ಅನೇಕರು ಬಾಳೆಹಣ್ಣು (Bananas) ಅಥವಾ…

Read More