Headlines

Bank Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Punjab and Sind Bank Recruitment: AI/Tech Manager Vacancies, Apply Online Now!

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ Image Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಇಲ್ಲಿದೆ. ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (PSB), ಕೃತಕ ಬುದ್ಧಿಮತ್ತೆ (AI) ಸಂಬಂಧಿತ ತಾಂತ್ರಿಕ ವಿಭಾಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವ್ಯವಸ್ಥಾಪಕ ಮಟ್ಟದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಲಭ್ಯವಿರುವ ಹುದ್ದೆಗಳ ವಿವರಗಳು: ಈ ನೇಮಕಾತಿ…

Read More

ಇತಿಹಾಸ ಸೃಷ್ಟಿಸಿದ ಡೆಹ್ರಾಡೂನ್ ಐಎಂಎ: ಮೊದಲ ಬಾರಿಗೆ ಭಾರತೀಯ ಸೇನೆಗೆ ಅಧಿಕಾರಿಗಳಾಗಿ 9 ಮಹಿಳಾ ಕೆಡೆಟ್​ಗಳ ಸೇರ್ಪಡೆ – Kannada News | Historic IMA Dehradun: First Batch of 9 Women Cadets Joins Indian Army

ರಾಷ್ಟ್ರಪತಿ ದ್ರೌಪದಿ ಮುರ್ಮುImage Credit source: PTI ಡೆಹ್ರಾಡೂನ್, ಜೂನ್ 14: ಭಾರತೀಯ ರಕ್ಷಣಾ ವಲಯದ ಇತಿಹಾಸದಲ್ಲೇ ಶನಿವಾರ ಅತ್ಯಂತ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದನ್ನು ಸ್ಥಾಪಿಸಲಾಗಿದೆ. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿರುವ ಪ್ರತಿಷ್ಠಿತ ಭಾರತೀಯ ಮಿಲಿಟರಿ ಅಕಾಡೆಮಿ (IMA) ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಕೆಡೆಟ್‌ಗಳ ಬ್ಯಾಚ್‌ಗೆ ತರಬೇತಿ ನೀಡಿ, ಒಂಬತ್ತು ಮಹಿಳೆಯರನ್ನು ಭಾರತೀಯ ಸೇನೆಗೆ ಅಧಿಕಾರಿಗಳನ್ನಾಗಿ ಉಡುಗೊರೆ ನೀಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ, ಕೆಡೆಟ್‌ಗಳ ಆಕರ್ಷಕ ಮೆರವಣಿಗೆಯ ಗೌರವ…

Read More

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ – Kannada News | Gruha Lakshmi Beneficiaries Must Submit These Documents Under Revised Guidelines

ಗೃಹಲಕ್ಷ್ಮಿ ಸೌಲಭ್ಯ ಪಡೆಯಲು ಹೊಸ ಮಾನದಂಡImage Credit source: PTI ಬೆಂಗಳೂರು, ಜೂನ್​​ 14: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಅರ್ಹತಾ ಮಾನದಂಡಗಳು ಬಹಿರಂಗಗೊಂಡಿವೆ. ಈ ಯೋಜನೆಯಡಿ, ಕುಟುಂಬದ ಯಜಮಾನಿ ಮಹಿಳೆಯರಿಗೆ ಹಣ ಸಿಗಲಿದ್ದು, ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳಲ್ಲಿ ಯಜಮಾನಿ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ ಏನೆಲ್ಲ ದಾಖಲೆ ಅಗತ್ಯ? ಕುಟುಂಬದ ಯಜಮಾನಿಯ…

Read More

ಸ್ಟ್ಯಾಂಡಪ್ ಕಾಮಿಡಿ ಶೋ ನಿಷೇಧಿಸಿ: ಮಹಾರಾಷ್ಟ್ರ ಸಿಎಂಗೆ ಪತ್ರ ಬರೆಯಲಿರುವ ಮುಂಬೈ ಮೇಯರ್ – Kannada News | Mumbai Mayor Ritu Tawde demands ban on Stand Up Comedy Shows after Sejal Pawar row

ಕಾಮಿಡಿಯನ್ ಪ್ರಣಿತ್ ಮೋರೆ (Pranit More) ಶೋನಲ್ಲಿ ಡಾ. ಸೆಜಲ್ ಪವಾರ್ ಎಂಬುವವರು ನೀಡಿದ ವಿವಾದಾತ್ಮಕ ಹೇಳಿಕೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಕುರಿತು ಆಕ್ರೋಶ ಹೊರಹಾಕಿರುವ ಮುಂಬೈ ಮೇಯರ್ ರಿತು ತಾವ್ಡೆ, ಇಂತಹ ಸ್ಟ್ಯಾಂಡಪ್ ಕಾಮಿಡಿ (Stand-up Comedy) ಕಾರ್ಯಕ್ರಮಗಳನ್ನು ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆಯುವುದಾಗಿ ಅವರು ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮೇಯರ್…

Read More

ಮುಂಬೈ ಟಿ20 ಲೀಗ್ ಫೈನಲ್​ನಲ್ಲಿ ಆಟಗಾರರ ನಡುವೆ ನೂಕಾಟ, ತಳ್ಳಾಟ, ಕಿತ್ತಾಟ! – Kannada News | T20 Mumbai Final: Heated On Field Clash Sparked by Jathar and Raje

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಟಿ20 ಮುಂಬೈ ಲೀಗ್ 2026ರ ಫೈನಲ್ ಪಂದ್ಯದಲ್ಲಿ ಎಆರ್‌ಸಿಎಸ್ ಅಂಧೇರಿ (ARCS Andheri) ತಂಡವನ್ನು 8 ರನ್‌ಗಳಿಂದ ಸೋಲಿಸಿ ಎಂಎಸ್‌ಸಿ ಮರಾಠ ರಾಯಲ್ಸ್ (MSC Maratha Royals) ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಜೂನ್ 13, 2026 ರಂದು ನಡೆದ ಈ ರೋಚಕ ಪಂದ್ಯವು ಆಟಗಾರರ ನಡುವಿನ ಜಗಳ, ಹಾಗೂ ಮರಾಠ ರಾಯಲ್ಸ್‌ನ ಅದ್ಭುತ ಆಟಕ್ಕೆ ಸಾಕ್ಷಿಯಾಯಿತು. ಕಿತ್ತಾಡಿಕೊಂಡ ಆಟಗಾರರು: ಎಆರ್‌ಸಿಎಸ್ ಅಂಧೇರಿ ತಂಡದ ರನ್ ಚೇಸಿಂಗ್‌ನ 19ನೇ…

Read More

ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ಮನೆಗಳಿಗೆ ನುಗ್ಗಿದ ಚರಂಡಿ ನೀರು! – Kannada News | Raichur Rain Update: Heavy Rainfall Triggers Waterlogging, Disrupts Normal Life

ರಾಯಚೂರು, ಜೂನ್ 14: ಜಿಲ್ಲೆಯಾದ್ಯಂತ ಬೆಳ್ಳಂಬೆಳಿಗ್ಗೆ ಆರಂಭವಾದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಒಂದೇ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರು ತಾಲೂಕಿನ ಇಡಪನೂರಿನಲ್ಲಿ ಹಳ್ಳದ ನೀರು ಕಿರು ಸೇತುವೆ ಮೇಲೆ ಹರಿದಿದ್ದರಿಂದ ಮೀರಾಪುರ ಹಾಗೂ ಯರಗೇರಾ ಮಾರ್ಗದ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ನಗರದ ಐಡಿಎಸ್ ಎಂಟಿ ಲೇಔಟ್‌ನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಹಳೆ ಆಶ್ರಯ ಕಾಲೋನಿಯಲ್ಲಿ ಸಯ್ಯದಾ ನಸಿಮುನ್ ಎಂಬುವರ ಮನೆ…

Read More

Vastu Tips: ಸಹಿ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಆರ್ಥಿಕ ನಷ್ಟಕ್ಕೆ ಇದೇ ಮುಖ್ಯ ಕಾರಣ! – Kannada News | Vastu Signature Mistakes: Avoid Lines Causing Financial Loss and Career Issues

ಸಹಿ ಮಾಡುವಾಗ ಈ ತಪ್ಪು ಮಾಡಲೇಬೇಡಿImage Credit source: Pinterest ವಾಸ್ತು ಶಾಸ್ತ್ರ ಮತ್ತು ಹಸ್ತಾಕ್ಷರ ವಿಜ್ಞಾನದ ಪ್ರಕಾರ, ನಾವು ಮಾಡುವ ಸಹಿ (Signature) ನಮ್ಮ ಆಲೋಚನೆಗಳು, ಆತ್ಮವಿಶ್ವಾಸ ಮತ್ತು ಭವಿಷ್ಯದ ದಿಕ್ಕನ್ನು ಸೂಚಿಸುತ್ತದೆ. ಅನೇಕರು ಕೇವಲ ಸ್ಟೈಲ್ ಅಥವಾ ತರಾತುರಿಯಲ್ಲಿ ಸಹಿ ಮಾಡುತ್ತಾರೆ. ಆದರೆ ಸಹಿಯಲ್ಲಿ ನಾವು ಎಳೆಯುವ ಕೆಲವು ತಪ್ಪು ಗೆರೆಗಳು (Lines) ನಮ್ಮ ಉದ್ಯೋಗ, ವ್ಯಾಪಾರ ಹಾಗೂ ವೈಯಕ್ತಿಕ ಜೀವನದಲ್ಲಿ ತೀವ್ರ ಗೊಂದಲ ಮತ್ತು ಆರ್ಥಿಕ ನಷ್ಟವನ್ನು ತಂದೊಡ್ಡಬಹುದು. ಸಹಿ ಮಾಡುವಾಗ ಯಾವ…

Read More

ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ – Kannada News | Vijayendra Slams Congress over Guarantees, Alleges Mismanagement and Betrayal of Voters

ಬೆಂಗಳೂರು, ಜೂನ್​​ 14: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು…

Read More

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನ! ಹಿಪ್ಪೋ ಹಾಗೂ ಜೀಬ್ರಾ ಮರಿಗಳ ಜನನ! – Kannada News | Bannerghatta Biological Park: Cheetahs Open for Public View, New Hippo and Zebra Calves Born

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಸೇರ್ಪಡೆ ಬೆಂಗಳೂರು, ಜೂನ್ 14: ವನ್ಯಜೀವಿ ಪ್ರಿಯರಿಗೆ ಹಾಗೂ ಪ್ರವಾಸಿಗರಿಗೆ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ  ಭರ್ಜರಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಕರೆತರಲಾಗಿದ್ದ ಚೀತಾಗಳು ಯಶಸ್ವಿಯಾಗಿ ಹೊಸ ವಾತಾವರಣಕ್ಕೆ ಹೊಂದಿಕೊಂಡಿದ್ದು, ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿವೆ. ಇದರೊಂದಿಗೆ ಉದ್ಯಾನದಲ್ಲಿ ಜೀಬ್ರಾ ಮತ್ತು ನೀರಾನೆ ಮರಿಗಳು ಜನಿಸಿರುವುದು ಮೃಗಾಲಯದ ಸಂತಸವನ್ನು ಇಮ್ಮಡಿಗೊಳಿಸಿದೆ. ಮುಖ್ಯಾಂಶಗಳು ಬನ್ನೇರುಘಟ್ಟ ಉದ್ಯಾನವನದಲ್ಲಿ ಹೊಸದಾಗಿ ಚೀತಾಗಳನ್ನು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಮೃಗಾಲಯದ ಉದ್ಯಾನದಲ್ಲಿ ಮುದ್ದಾದ…

Read More

ಅಮೆರಿಕದೊಂದಿಗಿನ ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್ – Kannada News | US Iran Peace Prospects: Virtual Talks and the Path to a Permanent Accord

ಟೆಹ್ರಾನ್, ಜೂನ್ 14: ಅಮೆರಿಕ ಮತ್ತು ಇರಾನ್ ನಡುವೆ ಶಾಶ್ವತ ಶಾಂತಿ ಒಪ್ಪಂದದ ಕುರಿತು ಮಹತ್ವದ ವರ್ಚುವಲ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉಭಯ ದೇಶಗಳು ಮಾತ್ರವಲ್ಲದೆ, ಮಧ್ಯಸ್ಥಿಕೆ ವಹಿಸಿರುವ ರಾಷ್ಟ್ರಗಳ ಪ್ರತಿನಿಧಿಗಳು ಸಹ ಭಾಗಿಯಾಗಲಿದ್ದಾರೆ. ಒಪ್ಪಂದದ ಪತ್ರದಲ್ಲಿ ಪರಸ್ಪರ ಡಿಜಿಟಲ್ ಸಹಿ ಹಾಕಿ ಶಾಂತಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವ ನಿರೀಕ್ಷೆಯಿದೆ. ಈ ವರ್ಚುವಲ್ ಸಭೆಯಲ್ಲಿ ಯುದ್ಧ ಅಂತ್ಯದ ಬಗ್ಗೆ ಘೋಷಣೆ ಆಗುವ ಸಾಧ್ಯತೆಯಿದ್ದು, ಪ್ರಸ್ತಾವಿತ ಒಪ್ಪಂದದಂತೆ ಕದನ ವಿರಾಮವನ್ನು 60 ದಿನಗಳವರೆಗೆ ವಿಸ್ತರಿಸಲಾಗುವುದು. ಈ…

Read More