Headlines

ಜಂತರ್ ಮಂತರ್ ಸೀಸನ್ 2 ಶೀಘ್ರದಲ್ಲೇ ಆರಂಭ; ಹೊಸ ಪ್ರತಿಭಟನೆಯ ಸುಳಿವು ನೀಡಿದ ಸಿಜೆಪಿ ನಾಯಕ ದಿಪ್ಕೆ – Kannada News | Jantar Mantar Season 2 to start soon CJP Leader Abhijeet Dipke hints new protest

ನವದೆಹಲಿ, ಆಗಸ್ಟ್ 12: ಕಾಕ್ರೋಚ್ ಜನತಾ ಪಾರ್ಟಿ (CJP) ಶೀಘ್ರದಲ್ಲೇ ಮತ್ತೊಂದು ಬೃಹತ್ ಪ್ರತಿಭಟನಾ ಆಂದೋಲನವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಸಿಜೆಪಿ ಸಂಸ್ಥಾಪಕ ಅಭೀಜಿತ್ ದಿಪ್ಕೆ ಇದನ್ನು “ಜಂತರ್ ಮಂತರ್‌ನ ಸೀಸನ್ 2” ಎಂದು ಕರೆದಿದ್ದಾರೆ. ದೆಹಲಿಯ ನಾರಾಯಣದಲ್ಲಿ ಆಯೋಜಿಸಲಾಗಿದ್ದ ಸಿಜೆಪಿ ಕಾರ್ಯಕರ್ತರ ಸಭೆಯ ಬುಕ್ಕಿಂಗ್ ಅನ್ನು ಬ್ಯಾಂಕ್ವೆಟ್ ಹಾಲ್ ಮಾಲೀಕರು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಿದ ನಂತರ ಈ ಘೋಷಣೆ ಹೊರಬಿದ್ದಿದೆ. ಬಿಜೆಪಿ ನೀಡಿದ ಒತ್ತಡದಿಂದಾಗಿ ಬ್ಯಾಂಕ್ವೆಟ್ ಹಾಲ್ ಮಾಲೀಕರು ಈ ರೀತಿ ಮಾಡಿದ್ದಾರೆ ಎಂದು ದಿಪ್ಕೆ ಆರೋಪಿಸಿದ್ದಾರೆ….

Read More

40 ವರ್ಷಗಳ ನಂತರ ಶ್ರೀನಗರದಲ್ಲಿ ಪ್ರಮುಖ ಕ್ರಿಕೆಟ್ ಪಂದ್ಯ – Kannada News | Irani Cup Returns to Srinagar After 4 Decades: J&K Domestic Cricket Season Begins

ದುಲೀಪ್ ಟ್ರೋಫಿ (Duleep Trophy) ಆರಂಭದೊಂದಿಗೆ ಭಾರತದಲ್ಲಿ ದೇಶೀ ಕ್ರಿಕೆಟ್ ಸೀಸನ್ ಕೂಡ ಆರಂಭವಾಗಲಿದೆ. ದುಲೀಪ್ ಟ್ರೋಫಿ ಇದೇ ತಿಂಗಳು ಅಂದರೆ ಆಗಸ್ಟ್ 23 ರಿಂದ ಆರಂಭವಾಗಿ​ ಸೆಫ್ಟೆಂಬರ್ 10ರವರೆಗೆ ನಡೆಯಲಿದೆ. ಇದಾದ ಬಳಿಕ ಹಾಲಿ ರಣಜಿ ಚಾಂಪಿಯನ್ ಜಮ್ಮು ಮತ್ತು ಕಾಶ್ಮೀರ (Jammu Kashmir) ಹಾಗೂ ರೆಸ್ಟ್ ಆಫ್ ಇಂಡಿಯಾ ತಂಡಗಳ ನಡುವೆ ಇರಾನಿ ಕಪ್ (Irani Cup) ಅಕ್ಟೋಬರ್ 1 ರಿಂದ ಶುರುವಾಗಲಿದೆ. ಈ ಟೂರ್ನಿಯ ವಿಶೇಷತೆ ಏನೆಂದರೆ, ಸುಮಾರು ನಾಲ್ಕು ದಶಕಗಳ ನಂತರ…

Read More

‘ರಾಮಾಯಣ ಟ್ರೇಲರ್‌ ನನ್ನನ್ನು ಇಂಪ್ರೆಸ್ ಮಾಡಿಲ್ಲ: ‘ಮಹಾಭಾರತ’ ಖ್ಯಾತಿಯ ಗಜೇಂದ್ರ ಚೌಹಾಣ್ ಪ್ರತಿಕ್ರಿಯೆ – Kannada News | Gajendra Chauhan not impressed with Ranbir Kapoor Ramayana Trailer criticises Kaikeyi Look

ಬಿ.ಆರ್. ಚೋಪ್ರಾ ಅವರ ಪ್ರಸಿದ್ಧ ‘ಮಹಾಭಾರತ’ ಧಾರಾವಾಹಿಯಲ್ಲಿ ಯುಧಿಷ್ಠಿರನ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ಹಿರಿಯ ನಟ ಗಜೇಂದ್ರ ಚೌಹಾಣ್ (Gajendra Chauhan) ಅವರು ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್ ಕುರಿತು ತಮ್ಮ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶ್ರೀರಾಮನ ಪಾತ್ರದಲ್ಲಿ ರಣಬೀರ್ ಕಪೂರ್ (Ranbir Kapoor) ಗೆಟಪ್ ಚೆನ್ನಾಗಿದೆ ಎಂದಿರುವ ಅವರು, ಟ್ರೇಲರ್‌ನ ಕೆಲವು ಭಾಗಗಳು ತಮಗೆ ಸಂಪೂರ್ಣ ತೃಪ್ತಿ ನೀಡಿಲ್ಲ ಎಂದು ಹೇಳಿದ್ದಾರೆ. ‘ಹಿಂದಿ ರಶ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಗಜೇಂದ್ರ…

Read More

ಸ್ಮಾಲ್ ಫೈನಾನ್ಸ್ ಬ್ಯಾಂಕ್ vs ಕಾರ್ಪೊರೇಟ್ ಎಫ್​ಡಿ, ಎರಡರಲ್ಲೂ ಶೇ. 8ಕ್ಕಿಂತ ಹೆಚ್ಚು ಬಡ್ಡಿ; ಯಾವುದರಲ್ಲಿ ಹೂಡಿಕೆ ಸೂಕ್ತ? – Kannada News | Good investment options in deposits smb vs corporate fd know which one suits you

ನಿಶ್ಚಿತ ಆದಾಯ ನೀಡುವ ಹೂಡಿಕೆಗಳಲ್ಲಿ ಹಲವು ಆಯ್ಕೆಗಳಿವೆ. ಬ್ಯಾಂಕ್ ಡೆಪಾಸಿಟ್, ಡೆಟ್ ಫಂಡ್, ಸರ್ಕಾರಿ ಬಾಂಡ್, ಕಾರ್ಪೊರೇಟ್ ಎಫ್​ಡಿ, ಕಾರ್ಪೊರೇಟ್ ಬಾಂಡ್ ಮೊದಲಾದವಿವೆ. ಫಿಕ್ಸೆಡ್ ಡೆಪಾಸಿಟ್ ಎಂದು ಬಂದರೆ ಬ್ಯಾಂಕ್ ಡೆಪಾಸಿಟ್, ಕಾರ್ಪೊರೇಟ್ ಎಫ್​ಡಿ ಆಯ್ಕೆಗಳಿವೆ. ಹೂಡಿಕೆದಾರರಿಗೆ ಸುರಕ್ಷಿತ ಆದಾಯ ನೀಡುವ ಫಿಕ್ಸ್ಡ್ ಡೆಪಾಸಿಟ್ (FD) ವಲಯದಲ್ಲಿ ಈಗ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಒಂದೆಡೆ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗಳು (SFB) ಮತ್ತು ಇನ್ನೊಂದೆಡೆ ಕಾರ್ಪೊರೇಟ್ ಕಂಪನಿಗಳು (Corporate FDs) ಹೂಡಿಕೆದಾರರನ್ನು ಸೆಳೆಯಲು ಶೇಕಡಾ 8 ಕ್ಕಿಂತಲೂ ಹೆಚ್ಚಿನ…

Read More

ಬೀದರ್​ನಲ್ಲಿ ಶೂಟೌಟ್​ ಮಾಡಿ 83 ಲಕ್ಷ ಹಣ ದರೋಡೆ ಕೇಸ್: 19 ತಿಂಗಳ ಬಳಿಕ‌ ಆರೋಪಿಗಳ ಬಂಧನ – Kannada News | Bidar 83 Lakh ATM Robbery: Accused Arrested After 19 Months in Bihar

ಬೀದರ್, ಆಗಸ್ಟ್​​ 12: 2025ರ ಜನವರಿ 16ರಂದು ಬೀದರ್​ (bidar) ನಗರದಲ್ಲಿ ಹಾಡಹಗಲೇ ನಡೆದಿದ್ದ ಎಟಿಎಂ ದರೋಡೆ (ATM Robbery) ಮತ್ತು ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ದರೋಡೆಕೋರರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಬರೋಬ್ಬರಿ 19 ತಿಂಗಳ ಬಳಿಕ‌ ಖಾಕಿ ಪಡೆ ಪ್ರಕರಣವನ್ನು ಭೇದಿಸಿದೆ. ಅಲೋಕ್ ಹಾಗೂ ಅಮನ್ ಬಂಧಿತರು. ಸದ್ಯ ಬೀದರ್ ಪೊಲೀಸರು ಆರೋಪಿಗಳನ್ನು ಬಿಹಾರದಿಂದ ಕರೆತರುತ್ತಿದ್ದಾರೆ. ಪಟಾಕಿ ಸಿಡಿಸಿ ಜನರ ಸಂಭ್ರಮಾಚರಣೆ…

Read More

ಮಳೆಗಾಲದಲ್ಲಿ ಮನೆಯಲ್ಲಿ ಜರ್ಮ್ಸ್‌ ಹೆಚ್ಚಾಗದಂತೆ ತಡೆಯುವುದು ಹೇಗೆ? ಈ ಟಿಪ್ಸ್‌ ಪಾಲಿಸಿ – Kannada News | Germs Increase During Monsoon: How to Keep Your Home Clean and Dry

ಮಳೆಗಾಲ ಆರಂಭವಾಗುತ್ತಿದ್ದಂತೆ ಮನೆಗಳಲ್ಲಿ ತೇವಾಂಶ ಹೆಚ್ಚಾಗುತ್ತದೆ. ಇದರಿಂದ ಕಿಚನ್‌, ಬಾತ್‌ರೂಮ್‌, ನೆಲ, ಗೋಡೆಗಳು ಸೇರಿದಂತೆ ಹಲವು ಜಾಗಗಳು ಹೆಚ್ಚು ಹೊತ್ತು ತೇವವಾಗಿರುವ ಸಾಧ್ಯತೆ ಇರುತ್ತದೆ. ಇಂತಹ ವಾತಾವರಣದಲ್ಲಿ ಜರ್ಮ್ಸ್‌, ಬ್ಯಾಕ್ಟೀರಿಯಾ ಮತ್ತು ಫಂಗಸ್‌ ಬೆಳೆಯಬಹುದು. ಇದರಿಂದ ಕೆಲವರಿಗೆ ಸೋಂಕು, ಅಲರ್ಜಿ, ಚರ್ಮದ ಸಮಸ್ಯೆ ಅಥವಾ ಉಸಿರಾಟಕ್ಕೆ ಸಂಬಂಧಿಸಿದ ತೊಂದರೆಗಳು ಕಾಣಿಸಿಕೊಳ್ಳಬಹುದು. ಮನೆಯ ಸ್ವಚ್ಛತೆ ಎಂದರೆ ಕಣ್ಣಿಗೆ ಕಾಣುವ ಧೂಳು ಮತ್ತು ಕೊಳೆಯನ್ನು ತೆಗೆಯುವುದಷ್ಟೇ ಅಲ್ಲ. ಪದೇಪದೆ ಕೈಗೆ ತಾಗುವ ವಸ್ತುಗಳು, ಕಿಚನ್‌ ಸಿಂಕ್‌, ಡಿಶ್‌ಕ್ಲಾತ್‌, ಸ್ಪಾಂಜ್‌, ಬಾತ್‌ರೂಮ್‌…

Read More

‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು ಗರಂ

ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ತಿಕ್ಕಾಟ ನಡೆಯುತ್ತಿದೆ. ಸದ್ಯಕ್ಕೆ ಮಳೆ ಆಗಿರುವುದರಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಆದರೆ ಪ್ರತಿ ಬಾರಿ ನೀರಿನ ಸಲುವಾಗಿ ರೈತರು ಪ್ರತಿಭಟನೆ ಮಾಡಿದಾಗ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಸೂಕ್ತವಾಗಿ ಬೆಂಬಲ ನೀಡುವುದಿಲ್ಲ ಎಂಬ ಮಾತಿದೆ. ಈ ಬಗ್ಗೆ ಸಾರಾ ಗೋವಿಂದು (Sa Ra Govindu) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಬೆಂಬಲ ನೀಡುತ್ತೇವೆ ಎಂದು ವಾಣಿಜ್ಯ ಮಂಡಳಿ ಈಗಾಗಲೇ ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ. ಅದು ಎಲ್ಲರ ಧ್ವನಿ….

Read More

ಈ ಸೌಲಭ್ಯ ಪಡೆಯಲು ಹಿರಿಯ ನಾಗರಿಕರ ಕಾರ್ಡ್ ಅಗತ್ಯ, ಹೀಗೆ ಅರ್ಜಿ ಸಲ್ಲಿಸಿ – Kannada News | Senior Citizen Card: A senior citizen card is required to avail of this facility

ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ವಿಶೇಷ ಆದ್ಯತೆ ನೀಡಿದೆ. ಹೀಗಾಗಿ 60 ವರ್ಷ ಮೇಲ್ಪಟ್ಟವರಿಗಾಗಿ ಪಿಂಚಣಿ ಯೋಚನೆ ಹಾಗೂ ಬಸ್, ರೈಲುಗಳಲ್ಲಿ ಟಿಕೆಟ್‌ಗಳ ಮೇಲೆ ರಿಯಾಯಿತಿ ಸೇರಿದಂತೆ ಇನ್ನಿತ್ತರ ಯೋಜನೆಗಳನ್ನು ಜಾರಿಗೆ ತಂದಿವೆ. ನಿಮ್ಮ ವಯಸ್ಸು 60 ವರ್ಷ ಮೇಲ್ಪಟ್ಟಿದ್ದು, ಟಿಕೆಟ್‌ಗಳ ಮೇಲೆ ರಿಯಾಯಿತಿ ಸೌಲಭ್ಯ ಪಡೆಯಬೇಕೆಂದುಕೊಂಡಿದ್ದರೆ ನೀವು ಈ ಹಿರಿಯ ನಾಗರಿಕರ ಕಾರ್ಡ್ (Senior Citizen Card) ಹೊಂದಿರುವುದು ಕಡ್ಡಾಯ. ಆದರೆ ಈ ಕಾರ್ಡ್‌ಗೆ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹಿರಿಯ ನಾಗರಿಕ ಕಾರ್ಡ್…

Read More

ಇಮ್ರಾನ್ ಖಾನ್ ಬದುಕಿಲ್ಲವೇ?; ಮಾಜಿ ಪ್ರಧಾನಿಯ ಕುರಿತು ಪಾಕಿಸ್ತಾನಿ ಪತ್ರಕರ್ತನ ಶಾಕಿಂಗ್ ಹೇಳಿಕೆ – Kannada News | Is Pakistan Former PM Imran Khan Dead Journalist Shocking Claim

ವಾಷಿಂಗ್ಟನ್, ಆಗಸ್ಟ್ 12: ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಮುಖ್ಯಸ್ಥ ಇಮ್ರಾನ್ ಖಾನ್ ಅವರ ಆರೋಗ್ಯದ ಕುರಿತು ಉಂಟಾಗಿದ್ದ ತೀವ್ರ ಗೊಂದಲಗಳು ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ. ಇಮ್ರಾನ್ ಖಾನ್ (Imran Khan) ಜೈಲಿನಲ್ಲೇ ನಿಧನರಾಗಿರಬಹುದು ಎಂದು ಅಮೆರಿಕ ಮೂಲದ ಪಾಕಿಸ್ತಾನಿ ಪತ್ರಕರ್ತ ವಜಾಹತ್ ಸಯೀದ್ ಖಾನ್ ನೀಡಿದ್ದ ಸ್ಫೋಟಕ ಹೇಳಿಕೆ ಭಾರಿ ಆತಂಕ ಸೃಷ್ಟಿಸಿದೆ. “ಸೇನೆಯ ಮೂವರು ಹಿರಿಯ ಮಿಲಿಟರಿ…

Read More

ಆ.13ರಂದು ಕರ್ನಾಟಕ ಬಂದ್​​​ಗೆ ಯಾರ್ಯಾರ ಬೆಂಬಲ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ವಿವರ – Kannada News | Karnataka bandh On August 13th for Cauvery Water Dispute: what is open what is closed? And Who Supported? here Is details

ಬೆಂಗಳೂರು (ಆಗಸ್ಟ್.12): ಕರ್ನಾಟಕದಲ್ಲಿ (Karnataka) ಮತ್ತೆ ಕಾವೇರಿ ನದಿ ನೀರು ವಿವಾದ (Cauvery Water Dispute) ಮುನ್ನೆಲೆಗೆ ಬಂದಿದ್ದು, ಬರದ ಮಧ್ಯೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶ ಹೊರಡಿಸಿರುವುದು ರಾಜ್ಯದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನಾಳೆ (ಆಗಸ್ಟ್ 13, ಗುರುವಾರ) ‘ಕರ್ನಾಟಕ ಬಂದ್’ (Karnataka Bandh) ಗೆ ಕರೆ ನೀಡಿದ್ದಾರೆ. ಆದರೆ, ಈ ಬಂದ್‌ಗೆ ರೈತ ಸಂಘಟನೆಗಳು ಬಿಟ್ಟರೆ ಬೇರೆ ಯಾವುದೇ…

Read More