ಪ್ಲೇಆಫ್​ಗೇರಿಲ್ಲ… ಹೀಗಾದ್ರೆ RCB ಟೂರ್ನಿಯಿಂದಲೇ ಔಟ್..! – Kannada News | How RCB Can Be Eliminated from IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಈ ಅಗ್ರಸ್ಥಾನದ ಹೊರತಾಗಿಯೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಾತರಿಯಾಗಿಲ್ಲ! ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿರುವ 7 ತಂಡಗಳಿಗೆ 16+ ಅಂಕಗಳನ್ನು ಗಳಿಸಲು ಅವಕಾಶವಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಆರ್​ಸಿಬಿ ಎಡವಿದರೆ ಟೂರ್ನಿಯಿಂದಲೇ ಹೊರಬೀಳಬಹುದು. ಹೀಗೆ ಆಘಾತಕಾರಿಯಾಗಿ ಹೊರಬೀಳಲು ಕಾರಣವಾಗುವ ಸಮೀಕರಣಗಳು ಈ…

Read More

ವಿರಸ ಮರೆತು ಪತಿ ವಿಜಯ್ ಜೊತೆ ಒಂದಾಗ್ತಾರೆ ಸಂಗೀತಾ? ಹಬ್ಬಿದೆ ವದಂತಿ – Kannada News | Thalapathy Vijay: Sangeetha Reunion Hopes Amidst Divorce Buzz and Political Success

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Vijay) ಇತ್ತೀಚೆಗಷ್ಟೇ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಮೊದಲ ಪ್ರಯತ್ನದಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ. ರಾಜಕೀಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿರುವ ಸಿಎಂ ವಿಜಯ್ ಅವರ ವೈಯಕ್ತಿಕ ಜೀವನ ಮಾತ್ರ ಚರ್ಚೆಯಲ್ಲಿದೆ. ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ. ಹೀಗಿರುವಾಗಲೇ ಪತ್ನಿ ಜೊತೆ ಅವರು ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿವೆ.ಆದರೆ, ಇದು ವದಂತಿ ಅಲ್ಲ ಎಂದು ಸಾಬೀತು ಮಾಡಲು ಯಾವುದೇ ಬಲವಾದ ಸಾಕ್ಷಿಗಳು ಸಿಗುತ್ತಿಲ್ಲ. ವಿಜಯ್ ಮತ್ತು ಅವರ ಪತ್ನಿ ಸಂಗೀತ…

Read More

ಈ ತಂತ್ರ ಬಳಸಿದರೆ, 12 ಲಕ್ಷ ಮಾತ್ರವಲ್ಲ, 15 ಲಕ್ಷ ರೂವರೆಗೆ ಆದಾಯಕ್ಕೆ ಶೂನ್ಯ ತೆರಿಗೆ – Kannada News | Tips and tricks to get zero tax liablity for upto Rs 15 lakh annual income

ಹೊಸ ಟ್ಯಾಕ್ಸ್ ವ್ಯವಸ್ಥೆಯಲ್ಲಿ (New Income Tax Regime) 12,00,000 ರೂವರೆಗಿನ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಮನ್ನಾ ಮಾಡಲಾಗಿದೆ. ಸಂಬಳದಾರರಿಗೆ 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಸೇರಿಸಿದರೆ 12.75 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ. ಕೆಲವು ಭತ್ಯೆಗಳು (Allowances) ಮತ್ತು ಸೌಲಭ್ಯಗಳನ್ನು (Perks) ಸರಿಯಾಗಿ ಬಳಸಿಕೊಳ್ಳುವ ಮೂಲಕ 15 ಲಕ್ಷ ರೂಪಾಯಿ ವಾರ್ಷಿಕ ಆದಾಯ (CTC) ಹೊಂದಿರುವವರು ಕೂಡ ಶೂನ್ಯ ತೆರಿಗೆ ಅವಕಾಶ ಹೊಂದಬಹುದು. ಇಲ್ಲಿವೆ ಆ ತಂತ್ರಗಳು: ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ…

Read More

ಹಣ ಬಂದರೂ ಸಿನಿಮಾ ನಿರ್ಮಾಣ ಕೈಬಿಟ್ಟಿದ್ದೇಕೆ ಸೈಫ್ ಅಲಿ ಖಾನ್? – Kannada News | Saif Ali Khan Reveals Why He Closed His Production House Illuminati Films

ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ (Saif Ali Khan), ಕೇವಲ ನಟನೆಯಷ್ಟೇ ಅಲ್ಲದೆ ಸಿನಿಮಾ ನಿರ್ಮಾಣದಲ್ಲೂ ಕೈಹಾಕಿ ಯಶಸ್ಸು ಕಂಡವರು. 2009ರಲ್ಲಿ ‘ಇಲ್ಯುಮಿನಾಟಿ ಫಿಲ್ಮ್ಸ್’ ಬ್ಯಾನರ್ ಆರಂಭಿಸಿ ‘ಲವ್ ಆಜ್ ಕಲ್’, ‘ಕಾಕ್‌ಟೇಲ್’, ‘ಗೋ ಗೋವಾ ಗಾನ್’ ನಂತಹ ಚಿತ್ರಗಳನ್ನು ನೀಡಿದ್ದರು. ಆದರೆ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಅವರು ತಮ್ಮ ಪ್ರೊಡಕ್ಷನ್ ಹೌಸ್ ಅನ್ನು ದಿಢೀರ್ ಮುಚ್ಚಿ ಎಲ್ಲರಿಗೂ ಶಾಕ್ ನೀಡಿದ್ದರು. ಇದೀಗ ವರ್ಷಗಳ ಬಳಿಕ ತಾವು ಸಿನಿಮಾ ನಿರ್ಮಾಣದಿಂದ ದೂರ ಸರಿದಿದ್ದಕ್ಕೆ ಅಸಲಿ ಕಾರಣವನ್ನು…

Read More

Fact Check: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆಯೇ? ನಿಜಾಂಶವೇನು? – Kannada News | Fact Check: India Denies US Used Its Ports for Iran Attack Amidst Tensions

ನವದೆಹಲಿ, ಮಾರ್ಚ್​ 05: ಇರಾನ್(Iran) ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರು(Port)ಗಳನ್ನು ಬಳಸುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ವರದಿಯನ್ನು ಭಾರತ ತಿರಸ್ಕರಿಸಿದೆ. ಅಮೆರಿಕ ಮೂಲದ ಒನ್ ಅಮೇರಿಕ ನ್ಯೂಸ್ ನೆಟ್‌ವರ್ಕ್‌ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್, ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಭಾರತೀಯ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ಕೊಟ್ಟ ನಂತರ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಭಾರತದ ಬಂದರುಗಳ ಬಳಕೆಯ ಬಗ್ಗೆ ಹರಡುತ್ತಿರುವ…

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

2026ರ ಮೇ 31ರಿಂದ ಜೂನ್ 06ರವರೆಗೆ ಮೊದಲ ವಾರವಾಗಿದ್ದು ಗ್ರಹಗತಿಗಳ ಆಧಾರ ಮೇಲೆ ಬಾಂಧವ್ಯದಲ್ಲಿ ಸುಧಾರಣೆ, ಆರ್ಥಿಕತೆಯಲ್ಲಿ ಅಸ್ತವ್ಯಸ್ತ, ನಿಷ್ಠುರಗಳು ಇವೆಲ್ಲ ಈ ವಾರದಲ್ಲಿ ಇರಲಿದೆ. ಮೇಷ ರಾಶಿ : ​ನಿಮ್ಮ ರಾಶಿಯಲ್ಲಿ ಮಂಗಳನಿರುವುದರಿಂದ ಧೈರ್ಯ, ಉತ್ಸಾಹ ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬಂದರೂ ಆತುರದ ನಿರ್ಧಾರಗಳು ಬೇಡ. ಆಸ್ತಿ ಮತ್ತು ವಾಹನ ಖರೀದಿಯ ಯೋಗವಿದೆ. ಆರೋಗ್ಯದ ಕಡೆಗೆ ಸ್ವಲ್ಪ ಗಮನವಿರಲಿ, ಕೋಪವನ್ನು ನಿಯಂತ್ರಿಸಿ. ವೃಷಭ ರಾಶಿ : ​ರಾಶಿಯಲ್ಲಿ ಸೂರ್ಯನಿರುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಲಿದೆ. ಸರ್ಕಾರಿ ಕೆಲಸಗಳು…

Read More

ಬಾಯ್ಕಾಟ್​ನಿಂದ ಪಾಕಿಸ್ತಾನ್ ಎದುರಿಸಲಿರುವ ಪರಿಣಾಮಗಳೇನು? – Kannada News | Implications Of Pakistan’s India Match Boycott In T20 World Cup 2026

ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಸ ವರಸೆ ಶುರು ಮಾಡಿದೆ. ಅದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡುವ ಮೂಲಕ. ಫೆಬ್ರವರಿ 15 ರಂದು ಕೊಲೊಂಬೊದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಪಿಸಿಬಿಯ ಈ ಹೇಳಿಕೆ ಬೆನ್ನಲ್ಲೇ ಐಸಿಸಿ ತುರ್ತು ಸಭೆ ಕರೆದಿದೆ. ಈ ಸಭೆಯ ಬಳಿಕ ಪಾಕಿಸ್ತಾನ್ ತಂಡವನ್ನು ಟಿ20 ವಿಶ್ವಕಪ್​ನಲ್ಲಿ ಮುಂದುವರೆಸಬೇಕಾ ಅಥವಾ ಬೇಡವಾ ಎಂಬುದು ನಿರ್ಧಾರವಾಗಲಿದೆ….

Read More

ಬಾಲ ಬಿಚ್ಚಿದರೆ ಗಡೀಪಾರು: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ರೌಡಿಗಳಿಗೆ ಕಮಿಷನರ್ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಏಪ್ರಿಲ್ 9: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ (Hubballi-Dharawad) ಇತ್ತೀಚೆಗೆ ಪುಡಿ ರೌಡಿಗಳ ಉಪಟಳ ಮತ್ತು ಚಾಕು ಇರಿತದಂತಹ ಕೃತ್ಯಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಹಳೆ ಸಿಎಆರ್ (CAR) ಮೈದಾನದಲ್ಲಿ ಇಂದು ನಡೆದ ಬೃಹತ್ ರೌಡಿ ಪರೇಡ್‌ನಲ್ಲಿ 450ಕ್ಕೂ ಹೆಚ್ಚು ರೌಡಿ ಶೀಟರ್‌ಗಳು ಭಾಗಿಯಾಗಿದ್ದರು. ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ ನೆತ್ತಿ ಸುಡುವ ಬಿಸಿಲಿನಲ್ಲಿ ನಡೆದ ಈ ಪರೇಡ್‌ನಲ್ಲಿ ಒಬ್ಬೊಬ್ಬರ ಹಳೆಯ ಇತಿಹಾಸ…

Read More

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್…

Read More

ನಾನು ಸರ್ಕಾರ ಅಲ್ಲ, ಸಚಿವ ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ ಹೀಗೆ ಹೇಳಿದ್ಯಾಕೆ? – Kannada News | Im Not a Minister, no power Says Congress MLA Basavaraj rayareddy In Koppal

ಕೊಪ್ಪಳ, (ಏಪ್ರಿಲ್ 20): ಇತ್ತೀಚೆಗೆ ಕೊಪ್ಪಳದಲ್ಲಿ ಜಿಲ್ಲೆಗಯಲ್ಲಿ ಮೂರ್ತಿಗಳ ಭಗ್ನ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಹಾಗೂ ದೇವರುಗಳ ಮೂರ್ತಿಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದಾರೆ. ಮೂರ್ತಿಗಳ ಬಳಿ ಸಿಸಿ ಟಿವಿ ಅಳವಡಿಸಲು ನಿರ್ದೇಶನ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ (Basavaraj rayareddy) ,ನಾನ ಮಾಡಲ್ಲ, ಸರ್ಕಾರ ಮಾಡಬೇಕು. ಶಾಸಕರಿಗೆ ಅಧಿಕಾರ ಇರಲ್ಲ. ಮಂತ್ರಿಗೆ ಅಧಿಕಾರ ಇರತ್ತೆ. ನಾನು ಸಲಹೆಗಾರ ಮಾತ್ರ. ಮಂತ್ರಿ ಅಲ್ಲ. ನನನೆ ಸಚಿವ ಸಂಪುಟ ಸ್ಥಾನ…

Read More