Headlines

‘ನನ್ನ ಈ ಹೆಬ್ಬಯಕೆಯನ್ನು ಈಡೇರಿಸಿಕೊಂಡು ವಿದಾಯ ಹೇಳಬೇಕು’; ಡೇವಿಡ್ ಮಿಲ್ಲರ್

2027 ರ ಏಕದಿನ ವಿಶ್ವಕಪ್‌ಗೆ ಆಫ್ರಿಕಾ ಖಂಡ ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ತಿಳಿದೆ ಇದೆ. ಈ ವಿಶ್ವ ಸಮರ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದೆ. ಹೀಗಾಗಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಅಲ್ಲದೆ ಆಫ್ರಿಕಾ ತಂಡ ಇದುವರೆಗೆ ಏಕದಿನ ವಿಶ್ವಕಪ್ ಗೆಲ್ಲದಿರುವುದರಿಂದ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ(PC-PTI). ಇದಕ್ಕೆ ಪೂರಕವಾಗಿ ಇತ್ತೀಚೆಗೆ ಐಸಿಸಿ ಟೂರ್ನಿಗಳಲ್ಲಿ ಆಫ್ರಿಕನ್ ತಂಡ ಉತ್ತಮ ಪ್ರದರ್ಶನ ನೀಡಿದೆ. 2024 ರ ಟಿ20 ವಿಶ್ವಕಪ್…

Read More

‘ಬಿಗ್ ಬಾಸ್ 20’ ಟ್ರೇಲರ್: ಈ ಬಾರಿ ಸಲ್ಮಾನ್ ಖಾನ್ ಕೊಡ್ತಾರೆ ‘ಎಕ್ಸ್‌ಟ್ರಾ ಜೀವನ್ ದಾನ್’ – Kannada News | Salman Khan reveals Extra Jeevan Daan Twist in Bigg Boss 20 Trailer

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ (Bigg Boss) ಹಿಂದಿಯ 20ನೇ ಆವೃತ್ತಿ ಶೀಘ್ರದಲ್ಲೇ ಆರಂಭವಾಗಲಿದ್ದು, ಈ ಬಾರಿ ಆಟದಲ್ಲಿ ವಿಶೇಷ ತಿರುವೊಂದನ್ನು ನೀಡಲಾಗಿದೆ. ಹೊಸ ಸೀಸನ್‌ನ ಟ್ರೇಲರ್ ಬಿಡುಗಡೆಯಾಗಿದ್ದು, ನಿರೂಪಕ ಸಲ್ಮಾನ್ ಖಾನ್ (Salman Khan) ‘ಎಕ್ಸ್‌ಟ್ರಾ ಜೀವನ್ ದಾನ್’ (Extra Jeevan Daan) ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದ್ದಾರೆ. ಈ ಹೊಸ ನಿಯಮವು ಸ್ಪರ್ಧಿಗಳ ಆಟದ ರೀತಿ ಹಾಗೂ ಅವರು ತೆಗೆದುಕೊಳ್ಳುವ ನಿರ್ಧಾರಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಸಾಧ್ಯತೆಯಿದೆ. ಟ್ರೇಲರ್‌ನ ಆರಂಭದಲ್ಲಿ ಇಬ್ಬರು ಯೋಧರು…

Read More

Independence Day 2026: ಇವರೇ ನೋಡಿ ತಿರಂಗಾದ ರೂವಾರಿ ಪಿಂಗಳಿ ವೆಂಕಯ್ಯ; ಇಲ್ಲಿದೆ ತ್ರಿವರ್ಣ ಧ್ವಜ ಹುಟ್ಟಿದ ಕಥೆ – Kannada News | Independence Day 2026; Story of Pingali Venkayya the National Flag Designer and decode of National Flag Specialities in Kannada taken

ಬೆಂಗಳೂರು, ಆಗಸ್ಟ್​​ 12: ಭಾರತವು 80ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಸಂಭ್ರಮದಲ್ಲಿದೆ. ಸ್ವತಂತ್ರ ಭಾರತದ ಆಗಸದಲ್ಲಿ ಹೆಮ್ಮೆಯಿಂದ ಹಾರಾಡುವ ನಮ್ಮ ರಾಷ್ಟ್ರಧ್ವಜ ‘ತಿರಂಗಾ’ ಕೋಟ್ಯಂತರ ಭಾರತೀಯರ ಸ್ವಾಭಿಮಾನ, ಒಗ್ಗಟ್ಟು ಮತ್ತು ಶೌರ್ಯದ ಪ್ರತೀಕ. ಈ ಶುಭ ಸಂದರ್ಭದಲ್ಲಿ ಧ್ವಜವನ್ನು ವಿನ್ಯಾಸಗೊಳಿಸಿದ ಮಹಾನ್ ದೇಶಭಕ್ತ ಪಿಂಗಳಿ ವೆಂಕಯ್ಯ ಅವರ ಜೀವನ ಪಯಣ ಹಾಗೂ ನಮ್ಮ ರಾಷ್ಟ್ರಧ್ವಜದ (National Flag) ಮಹತ್ವವನ್ನು ತಿಳಿಯುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ಜನನ ಮತ್ತು ಹಿನ್ನೆಲೆ ಪಿಂಗಳಿ ವೆಂಕಯ್ಯ 1876ರ ಆಗಸ್ಟ್ 2ರಂದು…

Read More

ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ; ರಾಜ್ಯಸಭೆಯಲ್ಲಿ ಭಾರೀ ಗದ್ದಲ – Kannada News | Called Me LungiWala CPM MP John Brittas Accuses BJP MP Sushmita Dev In Rajya Sabha

ನವದೆಹಲಿ, ಆಗಸ್ಟ್ 12: ರಾಜ್ಯಸಭೆಯಲ್ಲಿ ತಾವು ಮಾತನಾಡುತ್ತಿದ್ದಾಗ ಬಿಜೆಪಿ (BJP) ಸಂಸದೆ ಸುಶ್ಮಿತಾ ದೇವ್ ತಮ್ಮ ಉಡುಪಿನ ಬಗ್ಗೆ ಅಪಹಾಸ್ಯಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಿಪಿಎಂ ಸಂಸದ ಜಾನ್ ಬ್ರಿಟಾಸ್ ಇಂದು ಆರೋಪಿಸಿದ್ದು, ಈ ವಿಚಾರ ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿ ಕಲಾಪವನ್ನು ಮುಂದೂಡಲಾಯಿತು. ಬಿಜೆಪಿ ಸಂಸದೆ ತಮ್ಮನ್ನು ಲುಂಗಿವಾಲಾ ಎಂದು ಕರೆದಿದ್ದಾರೆ ಎಂದು ಆರೋಪಿಸಿದ ಬ್ರಿಟಾಸ್, ಈ ಹೇಳಿಕೆಯು ತಮ್ಮ ಪ್ರಾದೇಶಿಕ ಅಸ್ಮಿತೆಯನ್ನು ತಾರತಮ್ಯದಿಂದ ನೋಡುವಂತಿದೆ ಎಂದು ಹೇಳಿದರು. ಬ್ರಿಟಾಸ್ ಅವರ ಆರೋಪದ ನಂತರ, ಈ…

Read More

ವಯಸ್ಸಾದರೂ ಮಸಲ್ಸ್‌ ಸ್ಟ್ರಾಂಗ್‌ ಆಗಿರಬೇಕು ಅಂದ್ರೆ ಈ ಆಹಾರ ಮತ್ತು ವ್ಯಾಯಾಮ ತಪ್ಪದೇ ಮಾಡಿ – Kannada News | Build Stronger Muscles Naturally: Best Foods, Exercises and Lifestyle Tips

ವಯಸ್ಸು ಹೆಚ್ಚಾದಂತೆ ಮಸಲ್ಸ್‌ಗಳ ಶಕ್ತಿ ನಿಧಾನವಾಗಿ ಕಡಿಮೆಯಾಗಬಹುದು. ಇದರಿಂದ ದೈನಂದಿನ ಕೆಲಸಗಳನ್ನು ಮಾಡುವ ಸಾಮರ್ಥ್ಯ, ದೇಹದ ಸಮತೋಲನ ಮತ್ತು ಚಲನೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಮಸಲ್ಸ್‌ಗಳನ್ನು ಬಲವಾಗಿ ಹಾಗೂ ಆರೋಗ್ಯಕರವಾಗಿ ಇಟ್ಟುಕೊಳ್ಳಲು ಕೇವಲ ವ್ಯಾಯಾಮ ಮಾಡಿದರೆ ಸಾಲದು, ಸರಿಯಾದ ಆಹಾರ, ಸಾಕಷ್ಟು ಪ್ರೋಟೀನ್‌, ಉತ್ತಮ ನಿದ್ರೆ ಮತ್ತು ನಿಯಮಿತ ದೈಹಿಕ ಚಟುವಟಿಕೆ ಕೂಡ ಮುಖ್ಯವಾಗುತ್ತದೆ. ವಿಶೇಷವಾಗಿ ಮಸಲ್ಸ್‌ಗಳ ಬೆಳವಣಿಗೆ ಮತ್ತು ವ್ಯಾಯಾಮದ ನಂತರ ಅವುಗಳ ರಿಪೇರಿಗೆ ಪ್ರೋಟೀನ್‌ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ…

Read More

ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ, ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನಮಾನ – Kannada News | Congress MLA Ponnanna appointed as CM Political Secretary And RV Deshpande chairman of administrative reforms commission

ಬೆಂಗಳೂರು, (ಆಗಸ್ಟ್ 12): ಡಿಕೆ ಶಿವಕುಮಾರ್ ಸರ್ಕಾರ ಬರುತ್ತಿದ್ದಂತೆಯೇ ಪಕ್ಷದಲ್ಲಿ ಒಂದಲ್ಲ ಒಂದು ಗೊಂದಲಗಳು ಉದ್ಭವಿಸುತ್ತಲೇ ಇವೆ. ಮೊನ್ನೆ ಅಷ್ಟೇ ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್ ಕಳುಹಿಸಿದ್ದ ಪಟ್ಟಿ ಬೆಂಗಳೂರಿನಲ್ಲಿ ಬದಲಾಗಿತ್ತು. ಹೌದು…ಇನ್ನೇನು ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಬೇಕೆನ್ನುವಷ್ಟರಲ್ಲೇ ಪಟ್ಟಿಯಲ್ಲಿದ್ದ ಮಾಂಕಾಳ ವೈದ್ಯ ಹೆಸರನ್ನು ಕೈಬಿಟ್ಟು ಎಸ್​​​ಎಸ್​ ಮಲ್ಲಿಕಾರ್ಜುನ ಹೆಸರು ಸೇರ್ಪಡೆ ಮಾಡಲಾಗಿತ್ತು. ಇನ್ನು ಹೈಕಮಾಂಡ್ ಪಟ್ಟಿಯಲ್ಲಿ ಎಂಎಲ್​​ಸಿ ಗಾಯತ್ರಿ ಹೆಸರು ಸಹ ಇತ್ತು. ಅವರಿಗೂ ಸಹ ಬ್ರೇಕ್ ಹಾಕಲಾಗಿತ್ತು. ಇದೀಗ ಡೆಪ್ಯೂಟಿ ಸ್ಪೀಕರ್​​​​​​ಗೆ ಶಿಫಾರಸ್ಸು ಮಾಡಲಾಗಿದ್ದ…

Read More

ಜಂತರ್ ಮಂತರ್ ಸೀಸನ್ 2 ಶೀಘ್ರದಲ್ಲೇ ಆರಂಭ; ಹೊಸ ಪ್ರತಿಭಟನೆಯ ಸುಳಿವು ನೀಡಿದ ಸಿಜೆಪಿ ನಾಯಕ ದಿಪ್ಕೆ – Kannada News | Jantar Mantar Season 2 to start soon CJP Leader Abhijeet Dipke hints new protest

ನವದೆಹಲಿ, ಆಗಸ್ಟ್ 12: ಕಾಕ್ರೋಚ್ ಜನತಾ ಪಾರ್ಟಿ (CJP) ಶೀಘ್ರದಲ್ಲೇ ಮತ್ತೊಂದು ಬೃಹತ್ ಪ್ರತಿಭಟನಾ ಆಂದೋಲನವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಸಿಜೆಪಿ ಸಂಸ್ಥಾಪಕ ಅಭೀಜಿತ್ ದಿಪ್ಕೆ ಇದನ್ನು “ಜಂತರ್ ಮಂತರ್‌ನ ಸೀಸನ್ 2” ಎಂದು ಕರೆದಿದ್ದಾರೆ. ದೆಹಲಿಯ ನಾರಾಯಣದಲ್ಲಿ ಆಯೋಜಿಸಲಾಗಿದ್ದ ಸಿಜೆಪಿ ಕಾರ್ಯಕರ್ತರ ಸಭೆಯ ಬುಕ್ಕಿಂಗ್ ಅನ್ನು ಬ್ಯಾಂಕ್ವೆಟ್ ಹಾಲ್ ಮಾಲೀಕರು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಿದ ನಂತರ ಈ ಘೋಷಣೆ ಹೊರಬಿದ್ದಿದೆ. ಬಿಜೆಪಿ ನೀಡಿದ ಒತ್ತಡದಿಂದಾಗಿ ಬ್ಯಾಂಕ್ವೆಟ್ ಹಾಲ್ ಮಾಲೀಕರು ಈ ರೀತಿ ಮಾಡಿದ್ದಾರೆ ಎಂದು ದಿಪ್ಕೆ ಆರೋಪಿಸಿದ್ದಾರೆ….

Read More

40 ವರ್ಷಗಳ ನಂತರ ಶ್ರೀನಗರದಲ್ಲಿ ಪ್ರಮುಖ ಕ್ರಿಕೆಟ್ ಪಂದ್ಯ – Kannada News | Irani Cup Returns to Srinagar After 4 Decades: J&K Domestic Cricket Season Begins

ದುಲೀಪ್ ಟ್ರೋಫಿ (Duleep Trophy) ಆರಂಭದೊಂದಿಗೆ ಭಾರತದಲ್ಲಿ ದೇಶೀ ಕ್ರಿಕೆಟ್ ಸೀಸನ್ ಕೂಡ ಆರಂಭವಾಗಲಿದೆ. ದುಲೀಪ್ ಟ್ರೋಫಿ ಇದೇ ತಿಂಗಳು ಅಂದರೆ ಆಗಸ್ಟ್ 23 ರಿಂದ ಆರಂಭವಾಗಿ​ ಸೆಫ್ಟೆಂಬರ್ 10ರವರೆಗೆ ನಡೆಯಲಿದೆ. ಇದಾದ ಬಳಿಕ ಹಾಲಿ ರಣಜಿ ಚಾಂಪಿಯನ್ ಜಮ್ಮು ಮತ್ತು ಕಾಶ್ಮೀರ (Jammu Kashmir) ಹಾಗೂ ರೆಸ್ಟ್ ಆಫ್ ಇಂಡಿಯಾ ತಂಡಗಳ ನಡುವೆ ಇರಾನಿ ಕಪ್ (Irani Cup) ಅಕ್ಟೋಬರ್ 1 ರಿಂದ ಶುರುವಾಗಲಿದೆ. ಈ ಟೂರ್ನಿಯ ವಿಶೇಷತೆ ಏನೆಂದರೆ, ಸುಮಾರು ನಾಲ್ಕು ದಶಕಗಳ ನಂತರ…

Read More

‘ರಾಮಾಯಣ ಟ್ರೇಲರ್‌ ನನ್ನನ್ನು ಇಂಪ್ರೆಸ್ ಮಾಡಿಲ್ಲ: ‘ಮಹಾಭಾರತ’ ಖ್ಯಾತಿಯ ಗಜೇಂದ್ರ ಚೌಹಾಣ್ ಪ್ರತಿಕ್ರಿಯೆ – Kannada News | Gajendra Chauhan not impressed with Ranbir Kapoor Ramayana Trailer criticises Kaikeyi Look

ಬಿ.ಆರ್. ಚೋಪ್ರಾ ಅವರ ಪ್ರಸಿದ್ಧ ‘ಮಹಾಭಾರತ’ ಧಾರಾವಾಹಿಯಲ್ಲಿ ಯುಧಿಷ್ಠಿರನ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ಹಿರಿಯ ನಟ ಗಜೇಂದ್ರ ಚೌಹಾಣ್ (Gajendra Chauhan) ಅವರು ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್ ಕುರಿತು ತಮ್ಮ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶ್ರೀರಾಮನ ಪಾತ್ರದಲ್ಲಿ ರಣಬೀರ್ ಕಪೂರ್ (Ranbir Kapoor) ಗೆಟಪ್ ಚೆನ್ನಾಗಿದೆ ಎಂದಿರುವ ಅವರು, ಟ್ರೇಲರ್‌ನ ಕೆಲವು ಭಾಗಗಳು ತಮಗೆ ಸಂಪೂರ್ಣ ತೃಪ್ತಿ ನೀಡಿಲ್ಲ ಎಂದು ಹೇಳಿದ್ದಾರೆ. ‘ಹಿಂದಿ ರಶ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಗಜೇಂದ್ರ…

Read More

ಸ್ಮಾಲ್ ಫೈನಾನ್ಸ್ ಬ್ಯಾಂಕ್ vs ಕಾರ್ಪೊರೇಟ್ ಎಫ್​ಡಿ, ಎರಡರಲ್ಲೂ ಶೇ. 8ಕ್ಕಿಂತ ಹೆಚ್ಚು ಬಡ್ಡಿ; ಯಾವುದರಲ್ಲಿ ಹೂಡಿಕೆ ಸೂಕ್ತ? – Kannada News | Good investment options in deposits smb vs corporate fd know which one suits you

ನಿಶ್ಚಿತ ಆದಾಯ ನೀಡುವ ಹೂಡಿಕೆಗಳಲ್ಲಿ ಹಲವು ಆಯ್ಕೆಗಳಿವೆ. ಬ್ಯಾಂಕ್ ಡೆಪಾಸಿಟ್, ಡೆಟ್ ಫಂಡ್, ಸರ್ಕಾರಿ ಬಾಂಡ್, ಕಾರ್ಪೊರೇಟ್ ಎಫ್​ಡಿ, ಕಾರ್ಪೊರೇಟ್ ಬಾಂಡ್ ಮೊದಲಾದವಿವೆ. ಫಿಕ್ಸೆಡ್ ಡೆಪಾಸಿಟ್ ಎಂದು ಬಂದರೆ ಬ್ಯಾಂಕ್ ಡೆಪಾಸಿಟ್, ಕಾರ್ಪೊರೇಟ್ ಎಫ್​ಡಿ ಆಯ್ಕೆಗಳಿವೆ. ಹೂಡಿಕೆದಾರರಿಗೆ ಸುರಕ್ಷಿತ ಆದಾಯ ನೀಡುವ ಫಿಕ್ಸ್ಡ್ ಡೆಪಾಸಿಟ್ (FD) ವಲಯದಲ್ಲಿ ಈಗ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಒಂದೆಡೆ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗಳು (SFB) ಮತ್ತು ಇನ್ನೊಂದೆಡೆ ಕಾರ್ಪೊರೇಟ್ ಕಂಪನಿಗಳು (Corporate FDs) ಹೂಡಿಕೆದಾರರನ್ನು ಸೆಳೆಯಲು ಶೇಕಡಾ 8 ಕ್ಕಿಂತಲೂ ಹೆಚ್ಚಿನ…

Read More