Headlines

ಸಚಿವ ಸತೀಶ್​​ ಜಾರಕಿಹೊಳಿ ಜೊತೆಗಿನ ಮೀಟಿಂಗ್​​ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್​​ – Kannada News | DkShivakumars Reaction to Satish Jarakiholi Meeting: Focusing on Congress Growth and City Traffic Solutions

ಬೆಂಗಳೂರು, ಏಪ್ರಿಲ್​​ 17: ಸಚಿವ ಸತೀಶ್ ಜಾರಕಿಹೊಳಿ ತಮ್ಮನ್ನು ಭೇಟಿ ಮಾಡಿರುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ರೋಡ್ ಬಗ್ಗೆ ಮಾತಾಡಿದ್ದು, ನೆಲ ಮಂಗಲದಲ್ಲಿ ಸಮಸ್ಯೆ ಆಗ್ತಿದೆ ಎಂದಿದ್ದಾರೆ. ಎರಡನೇದಾಗಿ ರಾಜಕಾರಣ ದ ಬಗ್ಗೆ ಮಾತಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಪಕ್ಷದ ಅಭಿವೃದ್ಧಿಗೆ ಏನು ಬೇಕು ಎನ್ನುಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ಮುಸ್ಲಿಂ ನಾಯಕರ ವಿರುದ್ಧ ಹೈಕಮಾಂಡ್ ಕ್ರಮ ಸಂಬಂಧವೂ ಪ್ರತಿಕ್ರಿಯಿಸಿದ ಅವರು, ನನ್ನ ವೈಯಕ್ತಿಕ ವಿಚಾರ…

Read More

ಪವನ್​ ಖೇರಾಗೆ ಸುಪ್ರೀಂ ಶಾಕ್, ಜಾಮೀನು ವಿಸ್ತರಣೆಗೆ ನಿರಾಕರಣೆ, ಇನ್ನು ಅಸ್ಸಾಂ ನ್ಯಾಯಾಲಯವೇ ಗತಿ – Kannada News | Pavan Khera Bail: Supreme Court Refuses Extension, Assam Court Now His Only Recourse

ನವದೆಹಲಿ, ಏಪ್ರಿಲ್ 17: ಕಾಂಗ್ರೆಸ್ ಸಂಸದ ಪವನ್ ಖೇರಾ(Pawan Khera) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿರುವ ಪ್ರಕರಣದಲ್ಲಿ ಖೇರಾ ಅವರ ಜಾಮೀನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ. ಈ ವಿಷಯದಲ್ಲಿ ನಾವು ಜಾಮೀನು ವಿಸ್ತರಿಸಲು ಸಾಧ್ಯವಿಲ್ಲ. ಅರ್ಜಿದಾರರು ಈ ಕುರಿತು ಅಸ್ಸಾಂನ…

Read More

RCB ಫ್ಯಾನ್ಸ್ ಬಳಗ ಸೇರಿದ ಸ್ಟಾರ್ ಅಥ್ಲೀಟ್; ಯಾರಿದು ಹೊಸ ಅಭಿಮಾನಿ? – Kannada News | Usain Bolt Joins RCB Fan Base: Fastest Man Backs Royal Challengers Bangalore IPL

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಸೇರಿದಂತೆ ಅನೇಕ ದೇಶದ ಜನರು ಆಸ್​​​ರಿಬಿ ಜೆರ್ಸಿ ಹಾಕಿ ಪೋಸ್ ಕೊಟ್ಟ ಉದಾಹರಣೆ ಇದೆ. Source link

Read More

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಸಿಗದು ‘ಡಿಫಾಲ್ಟ್ ಜಾಮೀನು’: ಕರ್ನಾಟಕ ಹೈಕೋರ್ಟ್​ – Kannada News | Karnataka High Court: POCSO Accused Not Entitled to Statutory Bail if Probe Delays

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಸಿಗದು ‘ಡಿಫಾಲ್ಟ್ ಜಾಮೀನು’: ಹೈ ಕೋರ್ಟ್​ Image Credit source: istockphoto.com ಬೆಂಗಳೂರು, ಏಪ್ರಿಲ್ 17: ಬಿಎನ್‌ಎಸ್‌ಎಸ್‌ನ ಸೆಕ್ಷನ್ 193(2) ರ ಪ್ರಕಾರ, ಪೋಕ್ಸೊ (POCSO) ಕಾಯ್ದೆಯಡಿಯಲ್ಲಿ ಆರೋಪಿಯು 60 ದಿನಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಶಾಸನಬದ್ಧ ಜಾಮೀನಿಗೆ ಅರ್ಹರಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಕಾನೂನುಬದ್ಧ ಅವಧಿಯೊಳಗೆ ತನಿಖೆ ಪೂರ್ಣಗೊಳ್ಳದ ಕಾರಣ ಗೋವಿಂದ ಎಂಬವರು ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ಆದೇಶ ಹೊರಡಿಸಿದ್ದಾರೆ. ಕೋರ್ಟ್​…

Read More

ಮತ್ತೊಂದು ಹಂತಕ್ಕೆ ತಲುಪಿದ ಕಾಂಗ್ರೆಸ್​​ನ ಬಣ ಬಡಿದಾಟ: ಸಿಎಂ ನಡೆಗೆ ಆಪ್ತರಿಂದಲೇ ಅಸಮಾಧಾನ – Kannada News | Karnataka Congress Infighting: Siddaramaiah’s Allies Express Dissatisfaction Over CM’s Inaction

ಬೆಂಗಳೂರು, ಏಪ್ರಿಲ್​​ 17: ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್​​ನಲ್ಲಿನ ಬಣ ಬಡಿದಾಟ ಮತ್ತೊಂದು ಹಂತಕ್ಕೆ ತಲುಪಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪದೇಪದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರ ಟಾರ್ಗೆಟ್​ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರತೊಡಗಿವೆ. ಹೀಗಿದ್ದರೂ ತಮ್ಮ ಆಪ್ತರ ರಕ್ಷಣೆಗೆ ಮುಂದಾಗದ ಮುಖ್ಯಮಂತ್ರಿಗಳ ನಡೆಗೆ ಬಹಿರಂಗ ಅಸಮಾಧಾನ ವ್ಯಕ್ತವಾಗಿದೆ. ಸಿದ್ದರಾಮಯ್ಯ ತಮ್ಮ ಆಪ್ತರ ವಿಷಯದಲ್ಲಿ ಗಟ್ಟಿ ನಿಲುವು ತಾಳುತ್ತಿಲ್ಲ. ಅಸಹಾಯಕರಂತೆ ಅವರು ವರ್ತಿಸುತ್ತಿದ್ದು, ಹೈಕಮಾಂಡ್ ಮಟ್ಟದಲ್ಲಿ ಆಪ್ತರ ರಕ್ಷಣೆಗೆ ಏನು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾದರೆ…

Read More

ಪೂಜೆಯ ನಂತರ ತೀರ್ಥ ಸ್ವೀಕರಿಸುವಾಗ ಈ ತಪ್ಪು ಮಾಡಬೇಡಿ; ಶಾಸ್ತ್ರೋಕ್ತ ನಿಯಮ ಇಲ್ಲಿದೆ – Kannada News | Hindu Teertha: How to Properly Receive Holy Water and Avoid Common Mistakes for Divine Benefits

ಹಿಂದೂ ಸಂಪ್ರದಾಯದಲ್ಲಿ ದೇವತಾ ಪೂಜೆಯ ನಂತರ ತೀರ್ಥ ಮತ್ತು ಪ್ರಸಾದವನ್ನು ಸ್ವೀಕರಿಸುವುದು ಅತ್ಯಂತ ಪವಿತ್ರವಾದ ಪ್ರಕ್ರಿಯೆ. ತೀರ್ಥವೆಂದರೆ ಅದು ಕೇವಲ ನೀರಲ್ಲ; ಮಂತ್ರ ಶಕ್ತಿಯಿಂದ ಸಂಸ್ಕಾರಗೊಂಡ ದೈವಿಕ ಚೈತನ್ಯ. ಆದರೆ, ಅನೇಕರು ಭಕ್ತಿಯ ಅವಸರದಲ್ಲಿ ತೀರ್ಥ ಸ್ವೀಕರಿಸುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಶಾಸ್ತ್ರಗಳ ಪ್ರಕಾರ ತೀರ್ಥವನ್ನು ಹೇಗೆ ಸ್ವೀಕರಿಸಬೇಕು? ಅದರ ಪ್ರಯೋಜನಗಳೇನು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ತೀರ್ಥ ಅಂದರೆ ಏನು? “ತೀರ್ಥ” ಎಂಬ ಪದಕ್ಕೆ ಪವಿತ್ರವಾದುದು ಎಂಬ ಅರ್ಥವಿದೆ. ದೇವರ ಪಾದಗಳನ್ನು ತೊಳೆದ ನೀರು ಅಥವಾ…

Read More

‘ರಕ್ತ ಕುಡೀತಾಳೆ, ಮಾಟ ಮಾಡ್ತಾಳೆ’: ಕಂಗನಾ ಮೇಲೆ ಬಂದಿತ್ತು ಏನೇನೋ ಆರೋಪ – Kannada News | Kangana Ranaut talks about bad allegation made on her

ಕಂಗನಾ ರನೌತ್ (Kangana Ranaut), ಬಾಲಿವುಡ್​​ನಲ್ಲಿದ್ದರೂ ಬಾಲಿವುಡ್​​ನವರಲ್ಲ ಸ್ಟಾರ್ ನಟಿ. ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿಯರಲ್ಲಿ ಪ್ರಮುಖರಾಗಿರುವ ಕಂಗನಾ ರನೌತ್ ನಟನೆಗೆ ಮೂರು ರಾಷ್ಟ್ರಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಸಂಸದೆಯೂ ಆಗಿರುವ ಕಂಗನಾ ರನೌತ್, ಹಲವು ವರ್ಷಗಳಿಂದಲೂ ಬಾಲಿವುಡ್​ ಮಂದಿಯನ್ನು, ಬಾಲಿವುಡ್​​ನ ಪದ್ಧತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಅದರಲ್ಲೂ ಕರಣ್ ಜೋಹರ್, ಮಹೇಶ್ ಭಟ್ ಇನ್ನೂ ಕೆಲವು ‘ದೊಡ್ಡವರ’ ಬಗ್ಗೆ ಬಹಿರಂಗ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಕಂಗನಾ, ಸಂದರ್ಶನವೊಂದರಲ್ಲಿ ತಮ್ಮ ಮೇಲೆ ಬಾಲಿವುಡ್​ನ ಕೆಲವರು ಮಾಡಿದ್ದ ನೀಚ ಆರೋಪಗಳ ಬಗ್ಗೆ…

Read More

ಕಿಂಡರ್ ಗಾರ್ಡನ್​ನಿಂದ ಮಗುವನ್ನು ಕರೆದುಕೊಂಡು ಬರಲು ಹೋದ ಪೋಷಕರಿಗೆ ಕಾದಿತ್ತು ಅಚ್ಚರಿ

ಬ್ರೆಜಿಲ್, ಏಪ್ರಿಲ್ 17: ಸಾಮಾನ್ಯವಾಗಿ ಮಕ್ಕಳು ಶಾಲೆಗೆ ಹೋಗುವಾಗ ಅಳುತ್ತಾರೆ, ಸಂಜೆ ಮನೆಗೆ ಹೋಗಲು ಪೋಷಕರು ಬಂದಾಗ ಓಡಿ ಹೋಗಿ ಅವರನ್ನು ಅಪ್ಪಿಕೊಳ್ಳುತ್ತಾರೆ. ಆದರೆ ಬ್ರೆಜಿಲ್‌ನ ಈ ಕಿಂಡರ್‌ಗಾರ್ಟನ್‌ ಬಾಲಕಿಯ ಕಥೆಯೇ ಬೇರೆ. ದಿನವಿಡೀ ಶಾಲೆಯಲ್ಲಿದ್ದ ಮಗಳನ್ನು ಮನೆಗೆ ಕರೆದುಕೊಂಡು ಹೋಗಲು ಪೋಷಕರು ಅತೀವ ಸಂಭ್ರಮದಿಂದ ಶಾಲೆಗೆ ಬಂದಿದ್ದರು. ತರಗತಿಯಿಂದ ಹೊರಬಂದ ಪುಟ್ಟ ಹುಡುಗಿ ತನ್ನ ಹೆತ್ತವರನ್ನು ನೋಡಿ ಓಡಿ ಬಂದು ಅಪ್ಪಿಕೊಳ್ಳುತ್ತಾಳೆ ಎಂದು ಅವರು ನಿರೀಕ್ಷಿಸಿದ್ದರು. ಆದರೆ ಅಲ್ಲಿ ನಡೆದಿದ್ದೇ ಬೇರೆ, ಆಕೆ ತನ್ನ ಪೋಷಕರನ್ನು…

Read More

Video: ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

ಕಾಲಿಗೆ ಬೀಳಲು ಬಂದವನನ್ನು ದಾಳಿ ಮಾಡಲು ಬಂದ ಎಂದು ತಪ್ಪು ತಿಳಿದುಕೊಂಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆದರಿ ಹಿಂದಕ್ಕೆ ಓಡಿರುವ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ತಪ್ಪ ಪಕ್ಷದ ಸದಸ್ಯರ ಜತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಎದುರಿನಿಂದ ವ್ಯಕ್ತಿಯೊಬ್ಬ ಓಡಿ ಬಂದು ಏಕಾಏಕಿ ಮಮತಾ ಕಾಲಿಗೆ ಬೀಳಲು ಮುಂದಾಗುತ್ತಾರೆ. ಆಗ ಭದ್ರತಾ ಸಿಬ್ಬಂದಿ ಆತನನ್ನು ತಡೆದರೂ ಕೂಡ ಒಮ್ಮೆಲೆ ಗಾಬರಿಗೊಂಡ ಮಮತಾ ಭಯದಿಂದ ಹಿಂದಕ್ಕೆ ಓಡುತ್ತಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಅಮೆರಿಕದ ನಿಷೇಧದ ನಡುವೆಯೂ ರಷ್ಯನ್ ತೈಲ ಖರೀದಿ ಮುಂದುವರಿಸಲಿರುವ ಭಾರತ – Kannada News | India Continues Russia Oil Imports Despite US Sanctions for Energy Security

ನವದೆಹಲಿ, ಏಪ್ರಿಲ್ 17: ಅಮೆರಿಕದ ನಿಷೇಧ ಕ್ರಮ ಜಾರಿಯಲ್ಲಿದ್ದರೂ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಲಿದೆ ಎಂದು ದಿ ಮಿಂಟ್​ನಲ್ಲಿ ವರದಿಯಾಗಿದೆ. ಅಧಿಕೃತ ಮೂಲಗಳು ತಿಳಿಸಿವೆ ಎಂದು ಈ ವರದಿಯಲ್ಲಿ ಹೇಳಲಾಗಿದೆ. ಆದರೆ, ಭಾರತದ ವತಿಯಿಂದ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೆ ಬಿಡುಗಡೆ ಆಗಿಲ್ಲ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡಲಾಗುತ್ತಿರುವುದು ದೇಶದ ಹಿತದೃಷ್ಟಿಯಿಂದ ತೆಗೆದುಕೊಂಡ ಸ್ವಂತ ನಿರ್ಧಾರವೇ ಹೊರತು ಇನ್ನೊಂದು ರಾಷ್ಟ್ರದ ಕೃಪೆಯಿಂದಲ್ಲ ಎಂಬರ್ಥದಲ್ಲಿ ಸರ್ಕಾರವು ಈ ಹಿಂದೆ ಹೇಳಿದ್ದಿದೆ. ಇರಾನ್ ಯುದ್ಧ ಶುರುವಾದ…

Read More