Headlines

ವಿಶ್ವದಲ್ಲೇ ಅತಿದೊಡ್ಡ ರಸ್ತೆ ಜಾಲ ಹೊಂದಿದ ದೇಶವೆಂಬ ದಾಖಲೆ ಭಾರತಕ್ಕೆ – Kannada News | India infrastructure boom largest road network

ನವದೆಹಲಿ, ಜೂನ್ 14: ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಬಹಳ ವೇಗದಲ್ಲಿ ಸಾಗುತ್ತಿರುವ ಭಾರತ, ಇದೀಗ ರಸ್ತೆ ಜಾಲದ ಗಾತ್ರದಲ್ಲಿ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದೆ. ಅಮೆರಿಕದ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ (CIA) ಬಿಡುಗಡೆ ಮಾಡಿದೆ ಎನ್ನಲಾದ ಹೊಸ ಅಂಕಿ-ಅಂಶಗಳ ಪ್ರಕಾರ, ಜಗತ್ತಿನಲ್ಲೇ ಅತಿಹೆಚ್ಚು ರಸ್ತೆ ಸಂಪರ್ಕ (Road network) ಹೊಂದಿರುವ ದೇಶವಾಗಿ ಭಾರತ ಹೊರಹೊಮ್ಮಿದೆ. ವಿಕಿಪೀಡಿಯಾದಲ್ಲಿ ಪ್ರಕಟವಾಗಿರುವ ಪಟ್ಟಿಯ ಪ್ರಕಾರ, ಭಾರತದಲ್ಲಿ 67 ಲಕ್ಷಕ್ಕೂ ಅಧಿಕ ಕಿ.ಮೀಯಷ್ಟು ರಸ್ತೆ ಸಂಪರ್ಕ ಇದೆ. ಅಮೆರಿಕ, ಚೀನಾಗಿಂತಲೂ ಹೆಚ್ಚು…

Read More

Video: ಬಂಗೀ ಜಂಪ್ ವೇಳೆ ಹಗ್ಗ ಕಟ್ಟಲು ಮರೆತ ಟ್ರೈನರ್, ಯುವತಿ ಸಾವು – Kannada News | Adventure Turns Tragic as 21 Year Old Student Dies in 40 Metre Rope Jump Fall

ಸಾವೊ ಪಾಲೊ, ಜೂನ್ 14: ಬಂಗೀ ಜಂಪಿಂಗ್ ವೇಳೆ ತರಬೇತುದಾರ ಹಗ್ಗ ಕಟ್ಟುವುದನ್ನು ಮರೆತ ಪರಿಣಾಮ ಯುವತಿ ಆಳದ ಕಂದಕಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬ್ರೆಜಿಲ್​ನ ಸಾವೊ ಪಾಲೊ ರಾಜ್ಯದ ಲಿಮೈರಾ ನಗರದಲ್ಲಿ ನಡೆದಿದೆ. 21 ವರ್ಷದ ಯುವತಿ ಮಾರಿಯಾ ಎಡ್ವರ್ಡಾ ಟ್ರೈನರ್ ಲೋಪದಿಂದಾಗಿ ಬಂಗೀ ಜಂಪ್ ಮಾಡುವಾಗ ಬಿದ್ದು ಮೃತಪಟ್ಟ ಬೆನ್ನಲ್ಲೇ ಬ್ರೆಜಿಲ್ ಮಿಲಿಟರಿ ಪೊಲೀಸರು ಅತ್ಯಂತ ಚುರುಕಿನ ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆಯೋಜಕರು ಮತ್ತು ಜವಾಬ್ದಾರರ ತಂಡವನ್ನು ಪೊಲೀಸರು…

Read More

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ: ಆರಂಭದ ಎರಡು ದಿನಗಳಲ್ಲೇ 2.7 ಸಾವಿರಕ್ಕೂ ಹೆಚ್ಚು ಪಾಸ್ ವಿತರಣೆ! – Kannada News | Free Student Bus Pass Scheme: Over 2,700 Passes Issued in First Two Days in Karnataka

ಸಾಂದರ್ಭಿಕ ಚಿತ್ರImage Credit source: The Indian Express ಬೆಂಗಳೂರು, ಜೂನ್ 14: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿಸ್ತರಿಸಿರುವ ಉಚಿತ ಬಸ್ ಪಾಸ್ (Student Bus Pass) ಯೋಜನೆಗೆ ಮೊದಲ ಎರಡು ದಿನಗಳಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 11 ರಂದು ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದ ಬೆನ್ನಲ್ಲೇ, ಕೇವಲ ಎರಡು ದಿನಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಿಂದ ಒಟ್ಟು 2,764 ಉಚಿತ ವಿದ್ಯಾರ್ಥಿ ಪಾಸ್‌ಗಳನ್ನು ವಿತರಿಸಲಾಗಿದೆ. ಯೋಜನೆ ಜಾರಿಯಾದ ಮೊದಲ ದಿನವಾದ ಶುಕ್ರವಾರ 821…

Read More

Optical Illusion: ನಿಮಗೊಂದು ಸವಾಲ್; ಈ ಚಿತ್ರದಲ್ಲಿರುವ ಕಳ್ಳ ಬೆಕ್ಕನ್ನು ಜಸ್ಟ್ 10 ಸೆಕೆಂಡುಗಳಲ್ಲಿ ಗುರುತಿಸಿ – Kannada News | Optical illusion: Spot the hidden cat in this picture within 10 seconds.

ನೀವು ಬುದ್ಧಿವಂತರೇ, ಹಾಗಾದ್ರೆ ಮೆದುಳು ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ ಈಗ ಬಂದಿದೆ. ನೀವು ಈ ಹಿಂದೆ ಒಗಟಿನ ಚಿತ್ರಗಳನ್ನು ಬಿಡಿಸಲು ವಿಫಲ ಆಗಿದ್ದೀರಬಹುದು. ನಿಮ್ಮ ವೀಕ್ಷಣಾ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯ ಮಟ್ಟವನ್ನು ಪರೀಕ್ಷಿಸಲು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರ ನೋಡಿ. ಈ ಅಡುಗೆ ಮನೆಯಲ್ಲಿ ಅಡಗಿರುವ ಬೆಕ್ಕನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಫೈಂಡ್ ದಿ ಸ್ನೈಪರ್’ (/FindTheSniper)…

Read More

Bank Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಸುವರ್ಣವಕಾಶ; ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Punjab and Sind Bank Recruitment: AI/Tech Manager Vacancies, Apply Online Now!

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ Image Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಇಲ್ಲಿದೆ. ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (PSB), ಕೃತಕ ಬುದ್ಧಿಮತ್ತೆ (AI) ಸಂಬಂಧಿತ ತಾಂತ್ರಿಕ ವಿಭಾಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವ್ಯವಸ್ಥಾಪಕ ಮಟ್ಟದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಲಭ್ಯವಿರುವ ಹುದ್ದೆಗಳ ವಿವರಗಳು: ಈ ನೇಮಕಾತಿ…

Read More

ಇತಿಹಾಸ ಸೃಷ್ಟಿಸಿದ ಡೆಹ್ರಾಡೂನ್ ಐಎಂಎ: ಮೊದಲ ಬಾರಿಗೆ ಭಾರತೀಯ ಸೇನೆಗೆ ಅಧಿಕಾರಿಗಳಾಗಿ 9 ಮಹಿಳಾ ಕೆಡೆಟ್​ಗಳ ಸೇರ್ಪಡೆ – Kannada News | Historic IMA Dehradun: First Batch of 9 Women Cadets Joins Indian Army

ರಾಷ್ಟ್ರಪತಿ ದ್ರೌಪದಿ ಮುರ್ಮುImage Credit source: PTI ಡೆಹ್ರಾಡೂನ್, ಜೂನ್ 14: ಭಾರತೀಯ ರಕ್ಷಣಾ ವಲಯದ ಇತಿಹಾಸದಲ್ಲೇ ಶನಿವಾರ ಅತ್ಯಂತ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದನ್ನು ಸ್ಥಾಪಿಸಲಾಗಿದೆ. ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿರುವ ಪ್ರತಿಷ್ಠಿತ ಭಾರತೀಯ ಮಿಲಿಟರಿ ಅಕಾಡೆಮಿ (IMA) ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಕೆಡೆಟ್‌ಗಳ ಬ್ಯಾಚ್‌ಗೆ ತರಬೇತಿ ನೀಡಿ, ಒಂಬತ್ತು ಮಹಿಳೆಯರನ್ನು ಭಾರತೀಯ ಸೇನೆಗೆ ಅಧಿಕಾರಿಗಳನ್ನಾಗಿ ಉಡುಗೊರೆ ನೀಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ, ಕೆಡೆಟ್‌ಗಳ ಆಕರ್ಷಕ ಮೆರವಣಿಗೆಯ ಗೌರವ…

Read More

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ – Kannada News | Gruha Lakshmi Beneficiaries Must Submit These Documents Under Revised Guidelines

ಗೃಹಲಕ್ಷ್ಮಿ ಸೌಲಭ್ಯ ಪಡೆಯಲು ಹೊಸ ಮಾನದಂಡImage Credit source: PTI ಬೆಂಗಳೂರು, ಜೂನ್​​ 14: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಅರ್ಹತಾ ಮಾನದಂಡಗಳು ಬಹಿರಂಗಗೊಂಡಿವೆ. ಈ ಯೋಜನೆಯಡಿ, ಕುಟುಂಬದ ಯಜಮಾನಿ ಮಹಿಳೆಯರಿಗೆ ಹಣ ಸಿಗಲಿದ್ದು, ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳಲ್ಲಿ ಯಜಮಾನಿ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ ಏನೆಲ್ಲ ದಾಖಲೆ ಅಗತ್ಯ? ಕುಟುಂಬದ ಯಜಮಾನಿಯ…

Read More

ಸ್ಟ್ಯಾಂಡಪ್ ಕಾಮಿಡಿ ಶೋ ನಿಷೇಧಿಸಿ: ಮಹಾರಾಷ್ಟ್ರ ಸಿಎಂಗೆ ಪತ್ರ ಬರೆಯಲಿರುವ ಮುಂಬೈ ಮೇಯರ್ – Kannada News | Mumbai Mayor Ritu Tawde demands ban on Stand Up Comedy Shows after Sejal Pawar row

ಕಾಮಿಡಿಯನ್ ಪ್ರಣಿತ್ ಮೋರೆ (Pranit More) ಶೋನಲ್ಲಿ ಡಾ. ಸೆಜಲ್ ಪವಾರ್ ಎಂಬುವವರು ನೀಡಿದ ವಿವಾದಾತ್ಮಕ ಹೇಳಿಕೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಕುರಿತು ಆಕ್ರೋಶ ಹೊರಹಾಕಿರುವ ಮುಂಬೈ ಮೇಯರ್ ರಿತು ತಾವ್ಡೆ, ಇಂತಹ ಸ್ಟ್ಯಾಂಡಪ್ ಕಾಮಿಡಿ (Stand-up Comedy) ಕಾರ್ಯಕ್ರಮಗಳನ್ನು ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆಯುವುದಾಗಿ ಅವರು ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮೇಯರ್…

Read More

ಮುಂಬೈ ಟಿ20 ಲೀಗ್ ಫೈನಲ್​ನಲ್ಲಿ ಆಟಗಾರರ ನಡುವೆ ನೂಕಾಟ, ತಳ್ಳಾಟ, ಕಿತ್ತಾಟ! – Kannada News | T20 Mumbai Final: Heated On Field Clash Sparked by Jathar and Raje

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಟಿ20 ಮುಂಬೈ ಲೀಗ್ 2026ರ ಫೈನಲ್ ಪಂದ್ಯದಲ್ಲಿ ಎಆರ್‌ಸಿಎಸ್ ಅಂಧೇರಿ (ARCS Andheri) ತಂಡವನ್ನು 8 ರನ್‌ಗಳಿಂದ ಸೋಲಿಸಿ ಎಂಎಸ್‌ಸಿ ಮರಾಠ ರಾಯಲ್ಸ್ (MSC Maratha Royals) ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಜೂನ್ 13, 2026 ರಂದು ನಡೆದ ಈ ರೋಚಕ ಪಂದ್ಯವು ಆಟಗಾರರ ನಡುವಿನ ಜಗಳ, ಹಾಗೂ ಮರಾಠ ರಾಯಲ್ಸ್‌ನ ಅದ್ಭುತ ಆಟಕ್ಕೆ ಸಾಕ್ಷಿಯಾಯಿತು. ಕಿತ್ತಾಡಿಕೊಂಡ ಆಟಗಾರರು: ಎಆರ್‌ಸಿಎಸ್ ಅಂಧೇರಿ ತಂಡದ ರನ್ ಚೇಸಿಂಗ್‌ನ 19ನೇ…

Read More

ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ಮನೆಗಳಿಗೆ ನುಗ್ಗಿದ ಚರಂಡಿ ನೀರು! – Kannada News | Raichur Rain Update: Heavy Rainfall Triggers Waterlogging, Disrupts Normal Life

ರಾಯಚೂರು, ಜೂನ್ 14: ಜಿಲ್ಲೆಯಾದ್ಯಂತ ಬೆಳ್ಳಂಬೆಳಿಗ್ಗೆ ಆರಂಭವಾದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಒಂದೇ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರು ತಾಲೂಕಿನ ಇಡಪನೂರಿನಲ್ಲಿ ಹಳ್ಳದ ನೀರು ಕಿರು ಸೇತುವೆ ಮೇಲೆ ಹರಿದಿದ್ದರಿಂದ ಮೀರಾಪುರ ಹಾಗೂ ಯರಗೇರಾ ಮಾರ್ಗದ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ನಗರದ ಐಡಿಎಸ್ ಎಂಟಿ ಲೇಔಟ್‌ನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಹಳೆ ಆಶ್ರಯ ಕಾಲೋನಿಯಲ್ಲಿ ಸಯ್ಯದಾ ನಸಿಮುನ್ ಎಂಬುವರ ಮನೆ…

Read More