Headlines

ಅಮೆಜಾನ್ ಎಚ್ಚರಿಕೆ ನಡುವೆಯೂ ‘ದೃಶ್ಯಂ 3’ ಚಿತ್ರಕ್ಕೆ 100 ಕೋಟಿ ಹೂಡಿದ ಪೆನ್ ಸ್ಟುಡಿಯೋ – Kannada News | Pen Studios invest 100 crore rs on Mohanlal starrer Drishyam 3 movie

ಮೋಹನ್​​ಲಾಲ್ (Mohanlal) ನಟನೆಯ ‘ದೃಶ್ಯಂ’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ದೃಶ್ಯಂ 3’ ಬಿಡುಗಡೆಗೆ ಬಹುತೇಕ ರೆಡಿಯಾಗಿದೆ. ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸರಣಿ ಆಗಿರುವ ‘ದೃಶ್ಯಂ’ನ ಮೂರನೇ ಭಾಗವನ್ನು ಈ ಸರಣಿಯ ಕೊನೆಯ ಭಾಗ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ಭಾರಿ ಬೇಡಿಕೆ ಇದೆ. ‘ದೃಶ್ಯಂ 2’ ಸಿನಿಮಾ ಕೋವಿಡ್ ಸಮಯದಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಈಗ ‘ದೃಶ್ಯಂ 3’ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಬಿಡುಗಡೆಗೆ ಮೊದಲೇ ಸಿನಿಮಾಕ್ಕೆ…

Read More

ಅಶ್ವಿನಿ ಗೌಡ ಗೆಲ್ಲಿಸಲು 25 ಲಕ್ಷ ಪೇಮೆಂಟ್ ಆಗಿದ್ಯಾ? ಕರವೇ ಸದಸ್ಯರ ಖಡಕ್ ತಿರುಗೇಟು – Kannada News | Karave members dismiss the allegations of Ashwini Gowda payment to Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ (Ashwini Gowda) ಅವರು ಫಿನಾಲೆ ತಲುಪಿದ್ದಾರೆ. ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಗೆಲ್ಲಿಸಲು 25 ಲಕ್ಷ ರೂಪಾಯಿ ಪೇಮೆಂಟ್ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆ ಆರೋಪಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ತಿರುಗೇಟು ನೀಡಿದ್ದಾರೆ. ‘ಕರವೇ ಅಧ್ಯಕ್ಷರಾದ ನಾರಾಯಣ ಗೌಡ ಅವರು ಮಗನ ಮದುವೆಯ ಕಾರ್ಡ್ ಕೊಡಲು ಸುದೀಪ್ ಮನೆಗೆ ಹೋಗಿದ್ದರು. ಅದನ್ನು ಗಿಲ್ಲಿ ಫ್ಯಾನ್ಸ್ ಈ ರೀತಿ ತಿರುಗಿಸಿ ಟ್ರೋಲ್…

Read More

ಮುಡಾ ಸೈಟ್ ಹಂಚಿಕೆ ಕೇಸ್ ಹಿನ್ನೆಲೆ ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ: ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ – Kannada News | MUDA Row: NGO Demands CM DK Shivakumar to Change Minister Dr Yatindra’s Urban Development Portfolio

ಯತೀಂದ್ರ ಮತ್ತು ನೈಜ ಹೋರಾಟಗಾರರ ವೇದಿಕೆಯ ಪತ್ರದ ಪ್ರತಿImage Credit source: tv9 ಬೆಂಗಳೂರು, ಜುಲೈ 6: ಕರ್ನಾಟಕ ರಾಜಕಾರಣದಲ್ಲಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬದಲಿ ನಿವೇಶನ ಹಂಚಿಕೆ ಹಗರಣದ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಡಾ. ಯತೀಂದ್ರ (Yathindra Siddaramaiah) ಅವರ ಖಾತೆ ಬದಲಾವಣೆಗೆ ತೀವ್ರ ಒತ್ತಡ ವ್ಯಕ್ತವಾಗಿದೆ. ನಗರಾಭಿವೃದ್ಧಿ ಇಲಾಖೆಯ ಸಚಿವರಾಗಿರುವ ಡಾ. ಯತೀಂದ್ರ ಅವರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಖಾತೆಯಿಂದ ಮುಕ್ತಿ ನೀಡಿ, ಬದಲಿ ಇಲಾಖೆಯನ್ನು ಹಂಚಿಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ – Kannada News | January 12 Numerology: Daily Horoscope for Birth Numbers 4, 5, 6

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡ ಕೆಲವು ಪ್ರವಾಸದ ವೇಳಾಪಟ್ಟಿಗಳು ಕೊನೆಯ ಕ್ಷಣದಲ್ಲಿ ಬದಲಾಗಲಿದೆ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಸ್ವಂತ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳುವಿರಿ. ವಸ್ತು ಪೂರೈಕೆ ವಿಚಾರಕ್ಕೆ ಆತುರದ ನಿರ್ಧಾರಗಳಿಂದ ಯಾರಿಗೂ ಮಾತಿನ ಭರವಸೆ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡುತ್ತಾ ನಿಮ್ಮ ಕೆಲಸದ ವೇಗ ಕುಂಠಿತವಾಗಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು…

Read More

ವಿಶ್ವ ಕ್ರಿಕೆಟ್​ನಲ್ಲಿ ಈಗ ವೈಭವ್​ದೇ ಮಾತು; ಟೆಸ್ಟ್​ಗೆ ಆಯ್ಕೆ ಮಾಡಿ ಎಂದ ದಿಗ್ಗಜ ಕ್ರಿಕೆಟಿಗರು – Kannada News

ಕೇವಲ 15ನೇ ವರ್ಷಕ್ಕೆ ತನ್ನ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi), 2026 ರ ಐಪಿಎಲ್​ನಲ್ಲಿ 750 ಕ್ಕೂ ಹೆಚ್ಚು ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಗೆದ್ದಿದ್ದಲ್ಲದೆ ಅತಿ ಕಡಿಮೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಈ ಸೀಸನ್​ನಲ್ಲಿ ಅತ್ಯಧಿಕ 5 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ವೈಭವ್ ಅವರ ಆಟಕ್ಕೆ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ. ಮಾಜಿ ಕ್ರಿಕೆಟಿಗರು ಕೂಡ…

Read More

ನಾಯಕತ್ವ ಬದಲಾವಣೆ ಜಟಾಪಟಿ ಸಂಕ್ರಾಂತಿ ಬಳಿಕ ಮತ್ತಷ್ಟು ಚುರುಕು? ಸಿಕ್ತು ಮಹತ್ವದ ಸುಳಿವು – Kannada News | Leadership Change Buzz in Karnataka Congress to Intensify After Sankranti? Key Clues Emerge

ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ಸೋಮವಾರ ನಡೆದ ವಿವಿಧ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಇತರರು ಬೆಂಗಳೂರು, ಜನವರಿ 13: ಸಂಕ್ರಾಂತಿ (Sankranti) ಸಮೀಪಿಸುತ್ತಿದ್ದಂತೆಯೇ ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಸಣ್ಣ ತರಂಗ ಶುರುವಾದಂತೆ ಕಾಣಿಸುತ್ತಿದೆ. ಇದಕ್ಕೆ ಉದಾಹರಣೆ ಎಂದರೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರು ಕೂಡ ಆಡುತ್ತಿರುವ ವಿಶ್ವಾಸದ ಮಾತು. ಸದ್ಯ ರಾಜ್ಯದ ನಾಯಕತ್ವ ಬದಲಾವಣೆ ತೀರ್ಮಾನದ ಚೆಂಡು ದೆಹಲಿಗೆ ಅಂಗಳದಲ್ಲಿದೆ. ಆದರೆ ಈವರೆಗೆ ವರಿಷ್ಠರು ಗೊಂದಲಕ್ಕೆ…

Read More

ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ – Kannada News | SSLC Results 2026: Number of students failing in third language Hindi has decreased

ಬೆಂಗಳೂರು, (ಏಪ್ರಿಲ್ 23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ…

Read More

ಐಪಿಎಲ್​ನಿಂದ ಬ್ಯಾನ್ ಆಗಿರುವ ಹ್ಯಾರಿ ಬ್ರೂಕ್​ಗೆ ಪಿಎಸ್​ಎಲ್​ನಿಂದ ಆಹ್ವಾನ

ಒಂದೆಡೆ ಭಾರತದಲ್ಲಿ ಐಪಿಎಲ್ (IPL 2026) ನಡೆಯುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನದಲ್ಲಿ ಪಿಎಸ್​ಎಲ್ (PSL) ನಡೆಯುತ್ತಿದೆ. ಆದಾಗ್ಯೂ ಪಿಎಸ್‌ಎಲ್​ಗೆ ಆರಂಭದಲ್ಲೇ ನಾನಾ ಸಂಕಷ್ಟಗಳು ಎದುರಾಗಿವೆ. ಇದರಿಂದಾಗಿ ಪಂದ್ಯಾವಳಿಯನ್ನು ಪ್ರೇಕ್ಷಕರಿಲ್ಲದೆ ಖಾಲಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ. ಇದರ ಜೊತೆಗೆ ಲೀಗ್ ಆರಂಭಕ್ಕೂ ಮುನ್ನ ಕೆಲವು ಆಟಗಾರರು ಲೀಗ್​ನಿಂದ ಹಿಂದೆ ಸರಿದಿದ್ದರು. ಇದೀಗ ಅವರ ಬದಲಿಯಾಗಿ ಕೆಲವು ಫ್ರಾಂಚೈಸಿಗಳು ಬೇರೆ ಆಟಗಾರರ ಮೊರೆ ಹೋಗಿವೆ. ಅದರಂತೆ ಜಿಂಬಾಬ್ವೆಯ ವೇಗದ ಬೌಲರ್ ಬ್ಲೆಸ್ಸಿಂಗ್ ಮುಜರಬಾನಿ ಪಿಎಸ್‌ಎಲ್​ನಲ್ಲಿ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು ತೊರೆದು ಐಪಿಎಲ್‌ನಲ್ಲಿ ಕೆಕೆಆರ್…

Read More

IND vs IRE: ಸೊನ್ನೆಗೆ ಔಟ್; ವೈಭವ್ ಪಾದಾರ್ಪಣೆಗೆ ದಾರಿ ಮಾಡಿಕೊಟ್ಟ ಸಂಜು ಸ್ಯಾಮ್ಸನ್

ಭಾರತಕ್ಕೆ ಸತತ ಎರಡನೇ ಟಿ20 ವಿಶ್ವಕಪ್ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್​ಗೆ ಐರ್ಲೆಂಡ್ ಪ್ರವಾಸ ದುಃಸ್ವಪ್ನವಾಗಿ ಕಾಡಿದೆ. ಅತ್ಯಂತ ಅನುಭವಿ ಆಟಗಾರನಾಗಿ ತಂಡದಲ್ಲಿದ್ದ ಸಂಜು ಸ್ಯಾಮ್ಸನ್, ಈ ಸರಣಿಯಲ್ಲಿ ಯಾವ ರೀತಿಯಲ್ಲೂ ಪ್ರಯೋಜನಕ್ಕೆ ಬರಲಿಲ್ಲ. ಈ ಮೂಲಕ ತಂಡದಿಂದ ಹೊರಹೋಗುವ ದಾರಿಯನ್ನು ತಾವೇ ನೋಡಿಕೊಂಡಿದ್ದಾರೆ ಎನ್ನಬಹುದು (PC-PTI). ಐರ್ಲೆಂಡ್​ನ ರಾಜಧಾನಿ ಬೆಲ್‌ಫಾಸ್ಟ್‌ನಲ್ಲಿ ನಡೆದ ಸರಣಿಯ ಎರಡೂ ಪಂದ್ಯಗಳಲ್ಲೂ ಸಂಜು ಸ್ಯಾಮ್ಸನ್ ಆಟ ಅತ್ಯಂತ ಕಳಪೆಯಾಗಿತ್ತು. ಮೊದಲ ಪಂದ್ಯದಲ್ಲಿ 4 ಎಸೆತಗಳನ್ನು…

Read More

‘ಧುರಂಧರ್ 2’ ಸಿನಿಮಾದ ಭೀಕರ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ: ತಗ್ಗಿತು ಚಿತ್ರದ ಅವಧಿ

ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಧುರಂಧರ್ 2’ (Dhurandhar 2) ಸಿನಿಮಾದ ಹೈಪ್ ಹೆಚ್ಚಾಗಿದೆ. ನಿರ್ದೇಶಕ ಆದಿತ್ಯ ಧಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರದ ಪೇಯ್ಡ್ ಪ್ರಿವ್ಯೂಗಳು ಇಂದು (ಮಾರ್ಚ್ 18) ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಸೆನ್ಸಾರ್ ಮಂಡಳಿಯ (CBFC) ವರದಿ ಹೊರಬಿದ್ದಿದ್ದು, ಸಿನಿಮಾದಲ್ಲಿನ ಹಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಸದಸ್ಯರು ‘ಎ’ ಸರ್ಟಿಫಿಕೇಟ್ ನೀಡಿ, 21 ಬದಲಾವಣೆಗಳನ್ನು ಮಾಡುವಂತೆ…

Read More