Headlines

ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ – Kannada News | Shivamogga: Father in Law Kills Son in Law with Iron Rod Over Alleged Harassment of Daughter

ಕೊಲೆಯಾದ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಶಿವಮೊಗ್ಗ, ಜನವರಿ 2: ಶಿವಮೊಗ್ಗದ (Shivamogga) ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ ಎಂಟ್ರಿ ಕೊಟ್ಟ ಇಬ್ಬರು ವ್ಯಕ್ತಿಗಳು ಕೆಲವೇ ಕ್ಷಣದಲ್ಲಿ ಅರುಣ ಮೇಲೆ ರಾಡ್​​ನಿಂದ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅರುಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣನನ್ನು ಕೊಲೆ ಮಾಡಿದ್ದು ಮತ್ಯಾರೂ ಅಲ್ಲ,…

Read More

ಪ್ರಯಾಣಿಕರಿದ್ದ ಕುವೈತ್ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ – Kannada News | Iranian drone strike hit Kuwait International Airport flight Canceled Amid Iran Attacks

ನವದೆಹಲಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್ ಸೇರಿ ತಮ್ಮ ದೇಶದ ಮೇಲೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಇರಾನ್ (Iran War) ಕಂಡ-ಕಂಡ ದೇಶಗಳ ಮೇಲೆಲ್ಲ ವೈಮಾನಿಕ ದಾಳಿ ನಡೆಸುತ್ತಿದೆ. ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್​​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್ ಅಮಾಯಕ ಜನರಿರುವ ಸ್ಥಳಗಳನ್ನು ಕೂಡ ಗುರಿಯಾಗಿಸಿಕೊಂಡಿದೆ. ಇರಾನ್‌ನಿಂದ ಹಾರಿಸಲಾದ ಡ್ರೋನ್ ಕುವೈತ್…

Read More

KRS ಡ್ಯಾಂನಿಂದ ನಾಲೆಗಳಿಗೆ ಹರಿಯದ ನೀರು: ಮಂಡ್ಯದಲ್ಲಿ ರೈತ ಸಂಘದಿಂದ ಪ್ರತಿಭಟನೆ – Kannada News | KRS Water Row: Mandya Farmers Protest, Demand Water Release for Standing Crops

ಕೆಆರ್​​ಎಸ್​​ ನೀರು ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ಮಂಡ್ಯ, ಜುಲೈ 13: ಕೆಆರ್​​ಎಸ್​​ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಯದ ಕಾರಣ ಮೈಸೂರು-ಬೆಂಗಳೂರು ಹಳೆಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸಂಜಯ್ ವೃತ್ತದಲ್ಲಿ ರೈತಸಂಘ ಪ್ರತಿಭಟಿಸಿದ್ದು, ಅರೆಬೆತ್ತಲೆಯಾಗಿ ಕೆಲ ರೈತರು ಪ್ರೊಟೆಸ್ಟ್​​ನಲ್ಲಿ ಭಾಗಿಯಾಗಿರೋದು ಕಂಡುಬಂದಿದೆ. ಡ್ಯಾಂನಲ್ಲಿ 90 ಅಡಿ ನೀರಿದ್ರು ನಾಲೆಗೆ ನೀರು ಬಿಡುತ್ತಿಲ್ಲ. ಇದರಿಂದಾಗಿ ಕಬ್ಬು ಸೇರಿದಂತೆ ಹಲವು ಬೆಳೆಗಳು ಒಣಗುತ್ತಿವೆ. ಹೀಗಾಗಿ ಕೂಡಲೇ ನೀರು ಬಿಡಬೇಕು ಎಂದು ಆಗ್ರಹಿಸಿ ಹೆದ್ದಾರಿ ಮಧ್ಯವೇ ಕುಳಿತು…

Read More

ಜೈಲಿನಲ್ಲಿ ಜ್ಞಾನ ಜ್ಯೋತಿ: ಪರಪ್ಪನ ಅಗ್ರಹಾರದಲ್ಲಿ ದೇಶದ ಮೊದಲ ಶಿಶುಪಾಲನಾ ಕೇಂದ್ರ ಆರಂಭ! – Kannada News | Nation’s First: Parappana Agrahara Jail Launches Special Child Care Unit for Inmates’ Children

ಪರಪ್ಪನ ಅಗ್ರಹಾರದಲ್ಲಿ ದೇಶದ ಮೊದಲ ಶಿಶುಪಾಲನಾ ಕೇಂದ್ರ ಆರಂಭ! Image Credit source: The New Indian Express ಬೆಂಗಳೂರು, ಮೇ 07: ಪರಪ್ಪನ ಅಗ್ರಹಾರ (Parappana Agrahara) ತನ್ನಲ್ಲಿ ನಡೆಯುವ ಅಕ್ರಮಗಳ ಕಾರಣಕ್ಕೆ ಯಾವಗಲೂ ಸುದ್ದಿಯಲ್ಲಿರುತ್ತದೆ. ಈಗ ಮತ್ತೊಮ್ಮೆ ಕೇಂದ್ರ ಕಾರಾಗೃಹ ಸುದ್ದಿ ಮಾಡಿದೆ. ಆದರೆ ಅಲ್ಲಿ ನಡೆಯುವ ಅಕ್ರಮದಿಂದಲ್ಲ; ಬದಲಾಗಿ ದೇಶದ ಮೊದಲ ವಿಶೇಷ ಶಿಶುಪಾಲನಾ ಕೇಂದ್ರ ಆರಂಭಿಸುತ್ತಿರುವ ಕಾರಣದಿಂದಾಗಿ. ಹೌದು, ತಾಯಂದಿರು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವಾಗ, ಅವರನ್ನೇ ಅವಲಂಬಿಸಿರುವ ಹಸುಗೂಸುಗಳು ಮತ್ತು…

Read More

Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 23, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಸಪ್ತಮಿ ಮತ್ತು ಅಷ್ಟಮಿ ತಿಥಿಗಳನ್ನು ಒಳಗೊಂಡಿದೆ. ಆಶ್ಲೇಷ ನಕ್ಷತ್ರ ಮತ್ತು ಧ್ರುವ ಯೋಗದೊಂದಿಗೆ, ರಾಹುಕಾಲವು ಬೆಳಗ್ಗೆ 9:04 ರಿಂದ 10:40 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲವು ಮಧ್ಯಾಹ್ನ 1:52 ರಿಂದ 3:28 ರವರೆಗೆ…

Read More

ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ

ಪತ್ನಿ ಆರತಿ ಅವರಿಂದ ವಿಚ್ಛೇದನ ಪಡೆಯುವವರೆಗೂ ಚಿತ್ರರಂಗದಿಂದ ದೂರ ಉಳಿಯುವುದಾಗಿ ಘೋಷಿಸಿದ್ದ ತಮಿಳು ನಟ ಜಯಂ ರವಿ (Jayam Ravi), ಈಗ ಚಿತ್ರಪ್ರೇಮಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸಿನಿಮಾ ಯೂನಿಮ್ಯಾಟಿಕ್ ಯೂನಿವರ್ಸ್ (LCU) ಸೇರುವ ಮೂಲಕ ಜಯಂ ರವಿ ಚಿತ್ರರಂಗಕ್ಕೆ ಭರ್ಜರಿ ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಲೋಕೇಶ್ ಕನಕರಾಜ್ ಪ್ರಸ್ತುತಪಡಿಸುತ್ತಿರುವ ‘ಬೆಂಜ್’ (Benz) ಚಿತ್ರಕ್ಕೆ ಜಯಂ ರವಿ (ರವಿ ಮೋಹನ್) ಆಯ್ಕೆಯಾಗಿದ್ದಾರೆ. ಜಯಂ ರವಿ ಅವರು ಲೋಕೇಶ್ ಸಿನಿಮ್ಯಾಟಿಕ್ ಯೂನಿವರ್ಸ್​ನ ಭಾಗವಾಗಿರುವುದು…

Read More

ಸರ್ಕಾರಿ ಶಾಲಾ ಮಕ್ಕಳಿಗೆ ‘ಚಡ್ಡಿ’ ಮುಜುಗರ! 7ನೇ ತರಗತಿ ಬಾಲಕರಿಗೂ ಹಾಫ್ ಪ್ಯಾಂಟ್ ಬಟ್ಟೆ ವಿತರಣೆ, ಪೋಷಕರಿಗೆ ಇಕ್ಕಟ್ಟು – Kannada News | Karnataka Government School Controversy: 7th Standard Students Refuse to Wear Shorts, Demand Full Pants

ಬೆಂಗಳೂರು, ಜುಲೈ 7: ಕರ್ನಾಟಕದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಸಮವಸ್ತ್ರ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ನಗರ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಚಡ್ಡಿ ಅಳತೆಯ ಬಟ್ಟೆಯೇ ಈಗ ದೊಡ್ಡ ವಿವಾದ ಮತ್ತು ಚರ್ಚೆಗೆ ಕಾರಣವಾಗಿದೆ. ಬೆಳೆಯುವ ವಯಸ್ಸಿನ ತಮಗೆ ಚಡ್ಡಿ ಧರಿಸಿ ಶಾಲೆಗೆ ಬರಲು ಮುಜುಗುರವಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ. ಇದರ ಪರಿಣಾಮವಾಗಿ, ಸರ್ಕಾರ ಉಚಿತವಾಗಿ ನೀಡಿದ ಬಟ್ಟೆಯನ್ನು ಬಳಸದ…

Read More

ಹೊಟ್ಟೆನೋವೆಂದು ಬಿದ್ದಿದ್ದಾಗ ಸಂಪಾದನೆ ಕದ್ದ ಕಳ್ಳರು: ಬೀದಿಬದಿ ವ್ಯಾಪಾರಿಯ ಕಣ್ಣೀರು ಒರೆಸಿದ ಅಪರಿಚಿತ – Kannada News | Stranger Restores Hope After Distressed Ice Cream Vendor Loses Day’s Earnings

ಗುವಾಹಟಿ, ಜುಲೈ 31: ಅಸ್ಸಾಂನಲ್ಲಿ ನಡೆದ ಅತ್ಯಂತ ಭಾವುಕ  ಘಟನೆಯೊಂದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನರ ಗಮನ ಸೆಳೆದಿದ್ದು, ನೆಟ್ಟಿಗರ ಕಣ್ಣಂಚಿನಲ್ಲಿ ನೀರು ತರಿಸಿದೆ. ಕಷ್ಟಪಟ್ಟು ದುಡಿಯುತ್ತಿದ್ದ ಬಡ ಐಸ್ ಕ್ರೀಮ್ ಮಾರಾಟಗಾರನೊಬ್ಬ ಹೊಟ್ಟೆ ನೋವೆಂದು ಮಲಗಿದ್ದಾಗ ಐಸ್​ಕ್ರೀಂ ಜತೆಗೆ ಜೇಬಿನಲ್ಲಿದ್ದ 500 ರೂ. ಕೂಡಾ ಕಳ್ಳತನ(Theft)ವಾಗಿತ್ತು. ನೋವಿನಿಂದ ಕಣ್ಣೀರಿಡುತ್ತಿದ್ದಾಗ, ಪಂಕಜ್ ಗೊಗೊಯ್ ಎಂಬುವವರು ತಕ್ಷಣವೇ ಆಸರೆಯಾಗಿ ನಿಂತು ಸಹಾಯ ಮಾಡಿರುವ ವೀಡಿಯೊ ಈಗ ವೈರಲ್ ಆಗಿದೆ. ಐಸ್ ಕ್ರೀಮ್ ಮಾರಾಟಗಾರ ಇಡೀ ದಿನ ಸುಡುವ…

Read More

RCB vs DC: ಬೆಂಗಳೂರಿನಲ್ಲಿ ಐಪಿಎಲ್, ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ಪಾರ್ಕಿಂಗ್ ಮಾಹಿತಿ ಇಲ್ಲಿದೆ – Kannada News | IPL 2026: RCB vs Delhi Match in Chinnaswamy Stadium Bengaluru Today; Traffic Advisory, Parking Areas, Security Details

ಬೆಂಗಳೂರು, ಏಪ್ರಿಲ್ 18: ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ (IPL 2026) ಪಂದ್ಯಾವಳಿಯ ರೋಚಕ ಹಣಾಹಣಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯದ ಯಶಸ್ವಿ ನಿರ್ವಹಣೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪೊಲೀಸ್ ಬಂದೋಬಸ್ತ್ ಮತ್ತು ಬಿಗಿ ಕ್ರಮ ಪಂದ್ಯದ ಭದ್ರತೆಗಾಗಿ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ…

Read More

ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು? ಇಲ್ಲಿದೆ ವಿವರ – Kannada News | Garuda Purana Food Rules: Dr Basavaraja Guruji Explains Where to Eat and Places to Avoid as Per Shastra

ನಮ್ಮ ದೈನಂದಿನ ಜೀವನದಲ್ಲಿ ಊಟವು ಕೇವಲ ದೇಹದ ಪೋಷಣೆಯಲ್ಲದೆ, ಒಂದು ಯಜ್ಞವೂ ಆಗಿದೆ. ಗರುಡ ಪುರಾಣವು ಊಟದ ಮಹತ್ವ ಮತ್ತು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಎಂಬುದರ ಕುರಿತು ಮಹತ್ವದ ವಿಚಾರಗಳನ್ನು ತಿಳಿಸುತ್ತದೆ ಎಂದಿದ್ದಾರೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ. ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಆ ಬಗ್ಗೆ ವಿವರಣೆ ನೀಡಿರುವ ಅವರು, ಸಾಮಾನ್ಯವಾಗಿ ದೇವಾಲಯಗಳಲ್ಲಿ ಊಟ ಮಾಡಿದಾಗ ಅದನ್ನು ಪ್ರಸಾದ ಎಂದು ಭಾವಿಸಿ ಭಗವಂತನ ಕೃಪೆ ಲಭಿಸುತ್ತದೆ ಎಂದು ನಂಬಲಾಗುತ್ತದೆ….

Read More