ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸಾವಿರರು ಜನರಿಗೆ ಉದ್ಯೋಗವಕಾಶ; ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ
ಬೆಂಗಳೂರು, ಏಪ್ರಿಲ್ 13: ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ ಮಾಡಲಾಗಿದೆ. 11 ಹೊಸ ಬಂಡವಾಳ ಹೂಡಿಕೆ ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗವಕಾಶ ಸಿಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೋಟ್ಯಂತರ ರೂ…