Headlines

ಊಟವಾದ ತಕ್ಷಣ ಮಾಡುವ ಈ ತಪ್ಪುಗಳು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು – Kannada News | Never make this mistake after eating

ಆರೋಗ್ಯಕರವಾಗಿರಬೇಕು, ಸದೃಢರಾಗಿರಬೇಕು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಆರೋಗ್ಯಕ್ಕೆ ಆಹಾರವನ್ನು ಸೇವನೆ ಮಾಡುತ್ತಾರೆ, ಸಮಯಕ್ಕೆ ಸರಿಯಾಗಿ ಊಟ ಮಾಡುತ್ತಾರೆ. ಆರೋಗ್ಯಕ ಆಹಾರ ಸೇವನೆ ಮಾಡಿದರೂ, ಸಮಯಕ್ಕೆ ಸರಿಯಾಗಿ ಊಟ ಮಾಡಿದರೂ, ಊಟ ಮಾಡಿದ ತಕ್ಷಣ ಮಾಡುವ ಈ ಕೆಲವೊಂದು ತಪ್ಪುಗಳಿಂದಾಗಿ (after meals mistakes) ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಹೌದು ಊಟದ ಬಳಿಕ ಮಾಡುವ ಸಣ್ಣ ತಪ್ಪು ಕೆಲಸಗಳು ನಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಅಭ್ಯಾಸಗಳನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸದಿದ್ದರೆ, ಜೀರ್ಣಾಂಗ ವ್ಯವಸ್ಥೆಯು…

Read More

ಮುರಿದುಬಿದ್ದ ಸ್ಟೀಲ್ ಬ್ರಿಡ್ಜ್​​​​ ಸೇತುವೆ ಸರಳು: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌ – Kannada News | Full Traffic Jam In Raichur Mantralayam Road over Steel Bridge Cut

ರಾಯಚೂರು, (ಜುಲೈ 20): ತಾಲೂಕಿನ (Raichur) ಗಿಲ್ಲೆಸುಗೂರು ಬಳಿ ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮಾರ್ಗದಲ್ಲಿ ತುಂಗಭದ್ರಾ ನದಿಗೆ (Tungabhadra River) ಅಡ್ಡಲಾಗಿ ನಿರ್ಮಿಸಿದ ಉಕ್ಕಿನ ಸೇತುವೆಯ (Steel Bridge) ಸರಳುಗಳು ತುಂಡಾಗಿವೆ. ಇದರಿಂದ ರಾಯಚೂರು – ಮಂತ್ರಾಲಯ ಮಾರ್ಗದಲ್ಲಿ ಎರಡು ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ರಾಯಚೂರು – ಮಂತ್ರಾಲಯಕ್ಕೆ ತೆರಳುವ ಮಾರ್ಗದ ಮುಖ್ಯ ಸೇತುವೆ ಇದಾಗಿದ್ದು, ಏಕಾಏಕಿ ಬ್ರಿಡ್ಜ್​​​​ ಮೇಲ್ಭಾಗದ ಕಬ್ಬಿಣದ ಸರಳು ಕಟ್ ಆಗಿ ಬಿದ್ದಿದೆ. ಅದೃಷ್ಟವಶಾತ್, ಅದೃಷ್ಟವಶಾತ್ ಈ ಅವಘಡದಿಂದ…

Read More

ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು! – Kannada News | Bengaluru Hebbal Veterinary College Mandatory Entry Pass For Walkers To Curb Illegal Activities

ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು! ಬೆಂಗಳೂರು, ಜೂನ್ 30: ರಾಜಧಾನಿಯ ಹೆಬ್ಬಾಳದಲ್ಲಿರುವ ಪ್ರಸಿದ್ಧ ಸರ್ಕಾರಿ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ ಇನ್ಮುಂದೆ ಸಾರ್ವಜನಿಕರು ಮುಕ್ತವಾಗಿ ವಾಯುವಿಹಾರ ಮಾಡಲೂ ಹಣ ಕೊಡಬೇಕೆಂಬ ಹೊಸ ರೂಲ್ಸ್ ಬಂದಿದೆ. ಆವರಣಕ್ಕೆ ಅಪರಿಚಿತರ ಪ್ರವೇಶ ಮತ್ತು ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜು ಆಡಳಿತ ಮಂಡಳಿಯು ಭದ್ರತೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದ್ದು, ಹೊಸ ಪ್ರವೇಶ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ನಿಯಮ ಬದಲಾವಣೆ ಏಕೆ? ಇಲ್ಲಿದೆ ಅಸಲಿ…

Read More

Optical Illusion: ನೀವು ಜಾಣರೇ, ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: You only have 5 seconds, can you identify the giraffe in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಹೆಸರೇ ಹೇಳುವಂತೆ ಭ್ರಮೆಯನ್ನು ಉಂಟು ಮಾಡುತ್ತವೆ. ಒಂದು ಕ್ಷಣ ನಿಮ್ಮನ್ನು ಗೊಂದಲಕ್ಕೀಡು ಮಾಡುತ್ತವೆ. ಆದರೆ ಕೆಲವರು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವಲ್ಲಿ ಯಶಸ್ವಿಯಾಗುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಜಿರಾಫೆಯನ್ನು ಎಲ್ಲಿದೆ ಎಂದು ಐದು ಸೆಕೆಂಡುಗಳಲ್ಲಿ ಹೇಳಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ. ಈ ಚಿತ್ರ ನೋಡಿದಾಗ ನಿಮಗೇನು ಕಾಣಿಸಿತು? ಸೋಶಿಯಲ್ ಮೀಡಿಯಾದಲ್ಲಿ…

Read More

‘ರಾಜ ಶಿವಾಜಿ’ ಚಿತ್ರದಿಂದ ರಿತೇಶ್​​ಗೆ ದೊಡ್ಡ ಗೆಲುವು; ಸಿನಿಮಾ ಕಂಡ ಲಾಭ ಎಷ್ಟು? – Kannada News | Raja Shivaji Box Office: Riteish Deshmukh’s Dream Film Hits 100 Cr, Breaks Records

ನಟ ಮತ್ತು ನಿರ್ದೇಶಕ ರಿತೇಶ್ ದೇಶಮುಖ್ ಅವರ ಹತ್ತು ವರ್ಷಗಳ ಕನಸಿನ ಚಿತ್ರ ‘ರಾಜ ಶಿವಾಜಿ’ ಮೇ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ, ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜರ ವೀರಗಾಥೆಯನ್ನು ಆಧರಿಸಿದ ಈ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಭರ್ಜರಿ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದ್ದರೂ, ಮರಾಠಿ ಆವೃತ್ತಿಯು ಭಾರತದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಮರಾಠಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಜೆಟ್ ಮತ್ತು…

Read More

ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆ ಶಿವಕುಮಾರ್​​

ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಮೆಟ್ರೋ ದರ ಏರಿಕೆ ಮಾಡಲು ಹೇಗೆ ಸಾಧ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್​, ತೇಜಸ್ವಿ ಸೂರ್ಯನದ್ದು ಬರೀ ಟ್ವೀಟ್, ಸ್ಟೇಟ್​ಮೆಂಟ್ ಅಷ್ಟೇ.  ಪಾಪ. ಅವನಿಗೆ ಇನ್ನೂ ಅನುಭವವಿಲ್ಲ. ರಾಜ್ಯಕ್ಕೆ ಹಣ ತಂದಿದ್ದು ಏನಾದರೂ ಇದ್ದರೆ ಅದರ ಬಗ್ಗೆ ಮಾತಾಡಲಿ, ಬರೀ ಖಾಲಿ ಟ್ರಂಕ್ ಮಾತನಾಡುವುದು ಬೇಡವೆಂದು ವಾಗ್ದಾಳಿ ಮಾಡಿದ್ದಾರೆ. ಈರಣ್ಣ ಬಸವ ಟಿವಿ9 ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಬಿಸಿ: ದಾಖಲೆ ಬರೆದ ದರ – Kannada News | Chicken Price Hits Rs 360 Per Kg, Egg Price Touches Rs 9 in Bengaluru; Prices Reach Record High

ಬೆಂಗಳೂರು, ಜುಲೈ 14: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ದರ ಇದೀಗ ದಾಖಲೆಯ ಮಟ್ಟ ತಲುಪಿದ್ದು, ಬೆಂಗಳೂರಿನಲ್ಲಿ (Bengaluru) ಒಂದು ಕೆಜಿ ಬಾಯ್ಲರ್ ಚಿಕನ್ ಬೆಲೆ 360 ರೂಪಾಯಿಗೆ ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿನ ಮಾಹಿತಿ ಪ್ರಕಾರ, ಚರ್ಮವಿಲ್ಲದ (Without Skin Chicken) ಬ್ರಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ ಚರ್ಮ ಸಮೇತ (With…

Read More

ಬಾಝ್ ಬಾಲ್ ಯುಗಾಂತ್ಯ; ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ ಮೆಕಲಮ್ ರಾಜೀನಾಮೆ

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಹೀನಾಯವಾಗಿ ಸೋಲಿಸಿದ್ದ ಇಂಗ್ಲೆಂಡ್‌ ತಂಡದಿಂದ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಮೂರು ಮಾದರಿಯ ಕ್ರಿಕೆಟ್​ನಲ್ಲಿ ಇಂಗ್ಲೆಂಡ್‌ ತಂಡಕ್ಕೆ ತರಬೇತಿ ನೀಡುತ್ತಿದ್ದ ನ್ಯೂಜಿಲೆಂಡ್​ನ ಮಾಜಿ ಕ್ರಿಕೆಟಿಗ ಬ್ರೆಂಡನ್ ಮೆಕಲಮ್ ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2012 ರಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಗೇರಿದ್ದ ಮೆಕಲಮ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ್ದರು. ಟೆಸ್ಟ್ ಕ್ರಿಕೆಟ್​ಗೂ ಹೊಡಿಬಡಿ ಆಟವನ್ನು ಪರಿಚಯಿಸಿದ್ದ ಮೆಕಲಮ್ ಇಂಗ್ಲೆಂಡ್‌ ಟೆಸ್ಟ್ ತಂಡವನ್ನು…

Read More

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು – Kannada News | Minister ramalinga reddy Talks about Transport Employees Salary Hike And other matter after Meeting With CM

ಬೆಂಗಳೂರು, ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (Transport Employees) ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನ ಕೊಂಚ ಈಡೇರಿಸಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (Congress Government) ಸ್ವಲ್ಪ ಸಂದನೆ ಮಾಡಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ…

Read More

U19 World Cup 2026: ಚಾಂಪಿಯನ್ ಭಾರತಕ್ಕೆ ಐಸಿಸಿಯಿಂದ ನಯಾಪೈಸೆ ಸಿಗಲಿಲ್ಲ – Kannada News | India U19 Champions 2026 BCCI Prize Money Expectation

ವರ್ಷಕ್ಕೊಂದು ಐಸಿಸಿ (ICC) ಟ್ರೋಫಿಯನ್ನು ಗೆಲ್ಲುವುದನ್ನು ಟೀಂ ಇಂಡಿಯಾ (Team India) ಅಭ್ಯಾಸ ಮಾಡಿಕೊಂಡಿದೆ. ಇದೀಗ 2026 ರ ಆರಂಭದಲ್ಲಿ ಭಾರತ ಯುವ ಪಡೆ 19 ವರ್ಷದೊಳಗಿನವರ ವಿಶ್ವಕಪ್ (U19 World Cup 2026) ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್‌ ಪಂದ್ಯವನ್ನು 100 ರನ್​ಗಳಿಂದ ಗೆದ್ದಿಕೊಳ್ಳುವ ಮೂಲಕ ಟೀಂ ಇಂಡಿಯಾ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಭಾರತ ತಂಡ ಅತಿ ಹೆಚ್ಚು ಬಾರಿ ವಿಶ್ವಕಪ್ ಗೆದ್ದ ತಂಡ…

Read More