Headlines

ಸೋರುತಿಹುದು ಏರ್​ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್ – Kannada News | Bengaluru Airport Flooding: Terminal 1 Roof Leaks Again After Heavy Rain at KIA, Video goes viral

ದೇವನಹಳ್ಳಿ, ಮೇ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಹಾಗೂ ರಾತ್ರಿ ಭಾರಿ ಮಳೆ ಸುರಿದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ವ್ಯಾಪ್ತಿಯಲ್ಲೂ ಭಾರಿ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾದವು. ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ರನ್‌ವೇ ಸ್ಪಷ್ಟವಾಗಿ ಕಾಣಿಸದೆ ವಿಮಾನಗಳ ಟೇಕಾಫ್ ಹಾಗೂ ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿ ಭಾರಿ ವಿಳಂಬವಾಯಿತು. ಅನೇಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಯಿತು. ಏರ್‌ಪೋರ್ಟ್‌ನ ಟರ್ಮಿನಲ್-1 ರ ಮೇಲ್ಛಾವಣಿಯಲ್ಲಿ ನೀರು ಸೋರಲು ಆರಂಭಿಸಿ ಟರ್ಮಿನಲ್ ಒಳಗೆಲ್ಲ ನೀರು ತುಂಬಿಕೊಂಡು…

Read More

Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ! – Kannada News | Karnataka Weather Forecast: Heavy Rain in Bengaluru, Orange Alert Issued for Bagalkot, Kalaburagi and Vijayapura

ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೆಂಗಳೂರು, ಮೇ 27: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ  (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಮುಖ್ಯಾಂಶಗಳು ಬಾಗಲಕೋಟೆ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ. ಹಾಸನ,…

Read More

ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್​​ನಿಂದ ಕಳುವಾಯ್ತು ಬರೋಬ್ಬರಿ 66 ಹಾರ್ಡ್​​ ಡಿಸ್ಕ್ – Kannada News | Bollywood Data Heist: 66 Hard Disks Stolen from Zoya Akhtar’s Tiger Baby Production House

ಬಾಲಿವುಡ್‌ನ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್‌ವೊಂದರಿಂದ ಬರೋಬ್ಬರಿ 66 ಹಾರ್ಡ್ ಡಿಸ್ಕ್‌ಗಳು ಕಳವಾಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಚಿತ್ರರಂಗದಲ್ಲಿ ಇಂತಹ ಹೈ-ಪ್ರೊಫೈಲ್ ಡೇಟಾ ಕಳ್ಳತನ ನಡೆಯುವುದು ತೀರಾ ಅಪರೂಪವಾಗಿದ್ದು, ಸದ್ಯ ಈ ಸುದ್ದಿ ಬಾಲಿವುಡ್ (Bollywood) ಅಂಗಳದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸಾಕಷ್ಟು ಎಚ್ಚರಿಕೆ ಮಧ್ಯೆಯೂ ಈ ರೀತಿ ಆಗಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಖ್ಯಾತ ನಿರ್ದೇಶಕಿಯರಾದ ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ಅವರಿಗೆ ಸೇರಿದ ‘ಟೈಗರ್ ಬೇಬಿ ಡಿಜಿಟಲ್ ಎಲ್‌ಎಲ್‌ಪಿ’ ಸಂಸ್ಥೆಯಲ್ಲಿ ಈ ಘಟನೆ…

Read More

ಐಪಿಎಲ್​​ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸತತವಾಗಿ ರನ್​ ರಾಶಿ ಪೇರಿಸುವ ಮೂಲಕ. ಇದರೊಂದಿಗೆ ಇಂತಹದೊಂದು ದಾಖಲೆ ಬರೆದ ಮೊದಲ ದಾಂಡಿಗ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL) ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್​ ಬಾರಿಸಿದ್ದರು. ಈ ಇಪ್ಪತ್ತೈದು ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲೂ…

Read More

ವರುಣಾರ್ಭಟಕ್ಕೆ 6 ವರ್ಷದ ಕಂದಮ್ಮ ಬಲಿ: ಬೆಂಗಳೂರಿನಲ್ಲಿ ಧರೆಗುರುಳಿದ ಬೃಹತ್ ಮರಗಳು, ವಿಮಾನ ಸಂಚಾರದಲ್ಲಿ ವ್ಯತ್ಯಯ – Kannada News | Bengaluru, Bidar Rain: 6 Year Old Child Killed in Roof Collapse, Trees Uprooted, and KIA Airport Terminal Flooded

ಬೆಂಗಳುರಿನಲ್ಲಿ ರಸ್ತೆಗೆ ಬೃಹತ್ ಮರ ಬಿದ್ದಿರುವುದುImage Credit source: tv9 ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಮುಂಗಾರು (Monsoon) ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ತತ್ತರಗೊಂಡಿದೆ. ಬೀದರ್ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಮಳೆಯು ಭೀಕರ ದುರಂತವೊಂದಕ್ಕೆ ಕಾರಣವಾಗಿದ್ದು, 6 ವರ್ಷದ ಕಂದಮ್ಮ ಪ್ರಾಣ ಕಳೆದುಕೊಂಡಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬೀಸಿದ ಗಾಳಿಗೆ ಬೃಹತ್ ಮರಗಳು ರಸ್ತೆಗಳ ಮೇಲೆ ಬಿದ್ದವು. ಸಂಜೆಯಾಗುತ್ತಿದ್ದಂತೆ…

Read More

ಮದುವೆಯಾಗಿ ಆರೇ ತಿಂಗಳಿಗೆ ಮಹಿಳೆ ಸಾವು: ವರದಕ್ಷಿಣೆ ಕಿರುಕುಳ, ಕೊಲೆ ಮಾಡಿ ನೇಣು ಹಾಕಿರುವ ಆರೋಪ – Kannada News | Lucknow Dowry Death: Newlywed Found Dead, Family Alleges Murder and Harassment

ಪತಿಯೊಂದಿಗೆ ಮೃತ ಮಹಿಳೆ ಶ್ವೇತಾ Image Credit source: NDTV ಲಕ್ನೋ, ಮೇ 27: ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ(Dowry)ಗಾಗಿ ಅಮಾಯಕ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈಗ ಲಕ್ನೋದಲ್ಲಿ ಮತ್ತೊಂದು ಮಹಿಳೆಯನ್ನು ಬಲಿ ಪಡೆದಿದೆ. ಮದುವೆಯಾಗಿ ಕೇವಲ ಆರೇ ತಿಂಗಳಿಗೆ ತನ್ನ ಅತ್ತೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಾರು ಕೊಡಿಸುವಂತೆ ಪತಿ ಮತ್ತು ಆತನ ಕುಟುಂಬದವರು ನಿತ್ಯ ಕಿರುಕುಳ ನೀಡುತ್ತಿದ್ದರು, ಅದೇ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ಶುರುವಾಯ್ತು…

Read More

ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್​ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ – Kannada News | Pawan Kalyan Feels ‘Jealous’ Of Vijay’s Political Success, Addresses Comparison With TVK Chief

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಇತ್ತೀಚೆಗೆ ತಮಿಳು ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ತಮಿಳುನಾಡು ಸಿಎಂ ವಿಜಯ್ ಅವರ ರಾಜಕೀಯ ಯಶಸ್ಸಿನ ಬಗ್ಗೆ ಆಸಕ್ತಿದಾಯಕ ಮಾತುಗಳನ್ನಾಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಜಯ್ ಅವರ ಗೆಲುವನ್ನು ನೋಡಿ ತಮಗೆ ಕೊಂಚ “ಅಸೂಯೆ” ಆಯಿತು ಎಂದು ತಮಾಷೆಯಾಗಿ ಹೇಳಿದ್ದಾರೆ. ‘ನಾನು ಇತ್ತೀಚೆಗೆ ತಮಿಳುನಾಡು ರಾಜಕೀಯವನ್ನು ಗಮನಿಸುತ್ತಿದ್ದೇನೆ. ಅವರು ಎಷ್ಟು ಆರಾಮವಾಗಿ ಚುನಾವಣೆ ಎದುರಿಸಿದರು ಎಂದರೆ ನನಗೆ ಸ್ವಲ್ಪ ಅಸೂಯೆ ಆಯಿತು. ಕಟೌಟ್‌ಗಳು ಮತ್ತು…

Read More

Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಚಿಂತೆ ಕಾಡಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 27, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋರು, ಶುಕ್ಲ ಪಕ್ಷದ ಏಕಾದಶಿ, ಹಸ್ತ ನಕ್ಷತ್ರ, ವ್ಯತಿಪಾತ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಬುಧವಾರದ ಏಕಾದಶಿಯು ವಿಷ್ಣುವಿನ ಕೃಪೆಗೆ ಪಾತ್ರವಾಗಲು ಉತ್ತಮ ದಿನವಾಗಿದೆ.   Source link

Read More

ಪಟ್ಟದಾಟಕ್ಕೆ ಕೊನೆಗೂ ತೆರೆ: ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ, ಈವರೆಗೆ ಏನೇನಾಯ್ತು? ಇಲ್ಲಿದೆ ವಿವರ – Kannada News | Karnataka CM Power Shift: Siddaramaiah Likely to Resign Tomorrow After Marathon 7 Hour Delhi Meeting with Rahul Gandhi

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ದಿನಗಳಿಂದ ತಾರಕಕ್ಕೇರಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕದನಕ್ಕೆ ಕೊನೆಗೂ ದೆಹಲಿ ದರ್ಬಾರ್‌ನಲ್ಲಿ ತೆರೆ ಬಿದ್ದಿದೆ. ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸತತ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ರಾಹುಲ್ ಗಾಂಧಿ (Rahul Gandhi) ಅವರೊಂದಿಗಿನ ಮಹತ್ವದ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ತ್ಯಾಗ ಮಾಡಲು ಒಪ್ಪಿಕೊಂಡಿದ್ದಾರೆ ಎಂದು…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಆಸ್ತಿಗೆ ಅನ್ಯರು ಕೈ ಹಾಕುವ ಸಾಧ್ಯತೆ ಇದೆ – Kannada News | Horoscope May 27 Wednesday 2026; Dina Rashi Bhavishya Today, Checkout the details here

ಮೇಷ ರಾಶಿ : ನಿಮಗೂ ಕೆಲವರಿಗೂ ಬೆಳಕಾದೀತು. ಹಣದ ಹೊಸ ಮಾರ್ಗಗಳು ಕಣ್ಮುಂದೆ ಬರುತ್ತವೆ, ಆದರೆ ನಿರ್ಧಾರಗಳ ಕಡೆ ಯತ್ನಪೂರ್ವಕವಾಗಿ ಸಾಗಬೇಕು. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹ ಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ವೃಷಭ ರಾಶಿ : ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು….

Read More