Headlines

ಇದೀಗ ಬಂದ ಸುದ್ದಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ – Kannada News | Karnataka power tussle: Siddaramaiah Likely Resign to CM Post This Week

ನವದೆಹಲಿ/ಬೆಂಗಳೂರು, (ಮೇ 26): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಸ್ಪೆನ್ಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ನಾಯಕತ್ವ ಬದಲಾವಣೆ (karnataka power tussle) ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ (CM Siddaramaiah) ರಾಜ್ಯಸಭೆ ಆಫರ್ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್ ನೀಡಿದ್ದಾರೆ. ಇದಕ್ಕೆ ಯಾವುದೇ ಸಮ್ಮತಿ ಸೂಚಿಸದ ಸಿದ್ದರಾಮಯ್ಯ, ಸಭೆ ಬಳಿಕ ನೇರವಾಗಿ ಜಾರ್ಜ್​​​ ನಿವಾಸದಲ್ಲಿದ್ದ ಆಪ್ತ…

Read More

ಆರ್ಟ್ ಆಫ್ ಲಿವಿಂಗ್ 45ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಬಾಲಿವುಡ್ ತಾರೆಯರು, ಗಣ್ಯರು – Kannada News | Art Of Living 45 Years Celebration in Bengaluru Vikrant Massey Rajkumar Hirani attend

ಆಧ್ಯಾತ್ಮಿಕ ಮತ್ತು ಮಾನವೀಯ ಆಂದೋಲನದ ಪ್ರಮುಖ ಸಂಸ್ಥೆಯಾದ ‘ಆರ್ಟ್ ಆಫ್ ಲಿವಿಂಗ್’ (Art of Living) ತನ್ನ 45 ವರ್ಷಗಳ ಯಶಸ್ವಿ ಪ್ರಯಾಣವನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಭವ್ಯ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಮೌಲ್ಯಗಳ ಜಾಗೃತಿಯನ್ನು ಗೌರವಿಸಲು ದೇಶದ ಪ್ರಮುಖ ಚಿತ್ರನಿರ್ಮಾಪಕರು, ಬಾಲಿವುಡ್ ತಾರೆಯರು ಹಾಗೂ ರಾಜಕೀಯ ಮುಖಂಡರು…

Read More

5 ರೂ.ಗೆ ತಟ್ಟೆ ತುಂಬ ಮೀನು ಊಟ; ಏನಿದು ಹೊಸ ಯೋಜನೆ? – Kannada News | Fish rice meals for Rs 5 in West Bengal CM Suvendu Adhikari announces new initiatives

ಕೊಲ್ಕತ್ತಾ, ಮೇ 26: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಇಂದು ರಾಜ್ಯದ ಜನರಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಇವುಗಳಲ್ಲಿ 5 ರೂ.ಗೆ ಮೀನು ಊಟ, ಅನ್ನಪೂರ್ಣ ಯೋಜನೆ ಮತ್ತು ರಾಜ್ಯಾದ್ಯಂತ ಮದ್ಯದಂಗಡಿಗಳ ಕುರಿತು ಹೊಸ ನಿಯಮಗಳು ಕೂಡ ಸೇರಿವೆ. ಈ ಮೀನೂಟದಲ್ಲಿ ತಟ್ಟೆಯ ತುಂಬ ಬಿಸಿ ಬಿಸಿ ಅನ್ನ, ದಾಲ್ ಅಥವಾ ಬೇಳೆ ಸಾರು, ಒಂದು ಬಗೆಯ ತರಕಾರಿ ಪಲ್ಯ, ರುಚಿಕರವಾದ ಮೀನಿನ ಸಾರು ಅಥವಾ ಫಿಶ್ ಫ್ರೈ ನೀಡಲಾಗುವುದು. ಬುಧವಾರದಿಂದ ರಾಜ್ಯ…

Read More

ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ: ಆಮೇಲೇನಾಯ್ತು? – Kannada News | Smoke Detected on IndiGo Flight Before Takeoff at Kempegowda Airport in Devanahalli

ದೇವನಹಳ್ಳಿ, ಮೇ 26: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್‌ಗಾಗಿ ರನ್‌ವೇಗೆ ಚಲಿಸುತ್ತಿದ್ದ ವೇಳೆ ಇಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ರನ್‌ವೇನಲ್ಲೇ ನಿಲ್ಲಿಸಿದರು. ಸ್ಥಳಕ್ಕೆ ಕೆಐಎಬಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು…

Read More

9 ಸಿಕ್ಸರ್, 32 ಎಸೆತಗಳಲ್ಲಿ 93 ರನ್..! ರಜತ್ ರೌದ್ರಾವತಾರಕ್ಕೆ ಗುಜರಾತ್ ವಿಲವಿಲ – Kannada News | Rajat Patidar’s IPL 2026 Qualifier 1 Heroics: RCB Captain Smashes 93 vs GT

ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು. ನಿರ್ಣಾಯಕ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಬಲಿಷ್ಠ ಗುಜರಾತ್ ಬೌಲಿಂಗ್ ವಿಭಾಗವನ್ನು ಹೈರಾಣಾಗಿಸಿದರು. ತಂಡ ಆರಂಭಿಕ ಆಘಾತಕ್ಕೆ ಸಿಲುಕಿಕೊಂಡಿದ್ದರೂ ತಾಳ್ಮೆಯಿಂದ ಇನ್ನಿಂಗ್ಸ್ ಕಟ್ಟಿದ ರಜತ್ ಆ ಬಳಿಕ ರೌದ್ರಾವತಾರ ತಾಳಿದರು ಇದರ ಪರಿಣಾಮವಾಗಿ ರಜತ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕ ಮತ್ತಷ್ಟು ಉಗ್ರರೂಪ ತಾಳಿದ ರಜತ್…

Read More

ಪ್ರತಿದಿನ 1 ಕಿಲೋಮೀಟರ್ ನಡೆದರೆ ಎಷ್ಟು ಕ್ಯಾಲೊರಿ ಕರಗುತ್ತೆ ಗೊತ್ತಾ? ಇಲ್ಲಿದೆ ಆರೋಗ್ಯ ತಜ್ಞರು ನೀಡಿರುವ ಮಹತ್ವದ ಮಾಹಿತಿ – Kannada News | 1 KM Walk Benefits: How Just 10 Minutes A Day Transforms Your Body & Brain

ಇಂದಿನ ವೇಗದ ಜೀವನಶೈಲಿಯಲ್ಲಿ ಫಿಟ್ ಆಗಿರುವುದು ದೊಡ್ಡ ಸವಾಲಾಗಿದೆ. ವ್ಯಾಯಾಮ ಮಾಡುವುದಕ್ಕೂ ಸಮಯ ಸಿಗದವರ ಸಂಖ್ಯೆ ಹೆಚ್ಚುತ್ತಿದೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಪ್ರತಿದಿನ ಕೇವಲ 1 ಕಿಲೋಮೀಟರ್ ನಡೆಯುವ (Walk) ಅಭ್ಯಾಸವೂ ದೇಹದ ಆರೋಗ್ಯದಲ್ಲಿ ದೊಡ್ಡ ಬದಲಾವಣೆ ತರಬಹುದು. ಹೌದು, ತಜ್ಞರು ನೀಡಿರುವ ಮಾಹಿತಿ ಅನುಸಾರ, ಸಾಮಾನ್ಯವಾಗಿ 1 ಕಿ.ಮೀ. ನಡೆದರೆ ಸುಮಾರು 60ರಿಂದ 100 ಕ್ಯಾಲೊರಿಗಳವರೆಗೆ ಕರಗಿಸಬಹುದು. ಇದು ವ್ಯಕ್ತಿಯ ತೂಕ, ಎತ್ತರ ಮತ್ತು ನಡೆಯುವ ವೇಗದ ಮೇಲೆ ಅವಲಂಬಿತವಾಗಿರುತ್ತದೆ. ವೇಗವಾಗಿ ನಡೆದಷ್ಟು ಹೆಚ್ಚು…

Read More

RCB vs GT: ಐಪಿಎಲ್ ಪ್ಲೇಆಫ್‌ನಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli Sets New IPL Playoff Record in RCB vs GT Q1 2026 Match

ಐಪಿಎಲ್ 2026 ಕ್ವಾಲಿಫೈಯರ್ 1 (IPL 2026 Qualifier 1) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್​​ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಅದ್ಭುತ ಮೈಲಿಗಲ್ಲು ಸಾಧಿಸಿದ್ದಾರೆ. ಐಪಿಎಲ್​ನ ಮೊದಲ ಸೀಸನ್‌ನಿಂದಲೂ ಆರ್‌ಸಿಬಿ ತಂಡದ ಆಧಾರಸ್ತಂಭವಾಗಿರುವ ಕೊಹ್ಲಿ, ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆಡುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಮೇ 26 ರಂದು ಧರ್ಮಶಾಲಾದಲ್ಲಿ…

Read More

ಏಕಕಾಲಕ್ಕೆ 3 ವಾಹಿನಿಯಲ್ಲಿ ‘ಧುರಂಧರ್’ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ – Kannada News | Ranveer Singh starrer Dhurandhar World Television Premiere on May 30 Where to Watch

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ನಿರ್ಮಾಣದ, 2025ರ ಸೂಪರ್ ಹಿಟ್ ಸಿನಿಮಾ ‘ಧುರಂಧರ್’ (Dhurandhar) ಈಗ ಕಿರುತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರವು ಮೇ 30ರ ಶನಿವಾರ ಸಂಜೆ 7 ಗಂಟೆಗೆ ಮೂರು ವಾಹಿನಿಗಳಲ್ಲಿ ಏಕಕಾಲಕ್ಕೆ ಪ್ರಸಾರ ಆಗಲಿದೆ. ಸ್ಟಾರ್ ಗೋಲ್ಡ್, ಸ್ಟಾರ್ ಗೋಲ್ಡ್ 2 ಮತ್ತು ಕಲರ್ಸ್ ಸಿನೆಪ್ಲೆಕ್ಸ್ ವಾಹಿನಿಗಳಲ್ಲಿ ಒಟ್ಟಿಗೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ (Dhurandhar World Television Premiere) ಆಗಲಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರಿಗೆ ದೊಡ್ಡ…

Read More

ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದ ರೇಡಿಯೋ ಜಾಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ: ಡೆತ್​​​ನೋಟ್​​​ನಲ್ಲಿ ಸ್ನೇಹಿತನ ಅಸಲಿ ಮುಖ ಬಯಲು – Kannada News | RJ Found Dead in Bengaluru: Death Note Reveals Shocking Details About her Friend

ಬೆಂಗಳೂರು, ಮೇ26: ನಗರದಲ್ಲಿ ಮುಂಬೈ ಮೂಲದ ರೇಡಿಯೋ ಜಾಕಿಯಾಗಿದ್ದ (RJ) ಆತ್ಮಹತ್ಯೆಗೆ (death) ಶರಣಾಗಿದ್ದಾರೆ. ಮನೀಷಾ (49) ಆತ್ಮಹತ್ಯೆ ಮಾಡಿಕೊಂಡ ರೇಡಿಯೋ ಜಾಕಿ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮುಖ್ಯಾಂಶಗಳು ಫ್ಲಾಟ್‌ನಲ್ಲಿ ರೇಡಿಯೋ ಜಾಕಿ ಆತ್ಮಹತ್ಯೆ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ RJ ಅಮೃತಹಳ್ಳಿ ಪೊಲೀಸ್…

Read More

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ? ರಾಜ್ಯಸಭೆ ಆಫರ್​​ ಬಂದರೆ ಸಿಎಂ ನಿಲುವೇನು?

ನವದೆಹಲಿ, ಮೇ 26: ಹೈಕಮಾಂಡ್ ನಾಯಕರೊಂದಿಗೆ ಮೀಟಿಂಗ್ ವಿಚಾರ ಸಂಬಂಧ ರಾಜ್ಯಸಭೆಯ ಆಫರ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಬಂದರೆ ನಿರಾಕರಿಸಲು ಅವರು ನಿರ್ಧರಿಸಿದ್ದು, ಈ ಬಗ್ಗೆ ಇಲ್ಲ ಎಂಬುದೇ ಸಿಎಂ ಉತ್ತರವಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಮೊದಲೇ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿದ್ದು, ರಾಷ್ಟ್ರ ರಾಜಕಾರಣ ಬಗ್ಗೆ ಮನಸ್ಸಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More