Headlines

ಕೇಂದ್ರದ 4,500 ಎಲೆಕ್ಟ್ರಿಕ್ ಬಸ್‌ಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿಲ್ಲವೇಕೆ: ಕಾರಣ ಬಿಚ್ಚಿಟ್ಟ ತೇಜಸ್ವಿ ಸೂರ್ಯ – Kannada News | Karnataka Yet to Clear Centre’s 4,500 Electric Bus Proposal; Tejasvi Surya Reveals Why

ಬೆಂಗಳೂರು, ಜೂನ್​ 29: ನಗರದ ಬಿಎಂಟಿಸಿ ಬಸ್ (BMTC Bus) ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ‘ಪಿಎಂ ಇ-ಡ್ರೈವ್’ ಯೋಜನೆಯಡಿ ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಇದಕ್ಕೆ ಕ್ಯಾಬಿನೆಟ್​ನಲ್ಲಿ ಇನ್ನೂ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಸರ್ಕಾರದ ಈ ನಿಲುವು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು….

Read More

ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​ – Kannada News

ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್​ ತುಮಕೂರು, ಜೂನ್​​ 06: ಗಂಗಾಧರನ ಅಜ್ಜನ ಹೆಸರಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ಕೆ ಶಿವಕುಮಾರ್‌ (DK Shivakumar), ಇಂದು ಅದೇ ಅಜ್ಜನ ಸನ್ನಿಧಿಗೆ ಮುಖ್ಯಮಂತ್ರಿ ಆದ ಬಳಿಕ ಮೊದಲ ಭಾರಿಗೆ ಭೇಟಿ ನೀಡಿದರು. ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟು ಅಜ್ಜಯ್ಯನ ಆಶೀರ್ವಾದ ಪಡೆದರು. ಶಿವಯೋಗೀಶ್ವರ ಶ್ರೀಗಳ ಸಮ್ಮುಖದಲ್ಲಿ ಮಠದ ಗದ್ದುಗೆಯಲ್ಲಿ 20 ನಿಮಿಷ ವಿಶೇಷ ಪೂಜೆ ನೆರವೇರಿತು. ಇದಕ್ಕೂ ಮುನ್ನ ತುಮಕೂರಿನ…

Read More

ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!

ಮಂಡ್ಯ, ಏಪ್ರಿಲ್ 20: ಜಿಲ್ಲೆಯ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ ಹಾಗೂ ಮೊಬೈಲ್ ಒದಗಿಸಲು ಖತರ್ನಾಕ್ ತಂತ್ರವನ್ನು ಬಳಸಲಾಗುತ್ತಿದೆ. ಜೈಲಿನಲ್ಲಿ ಮಾದಕವಸ್ತು ಮತ್ತು ನಿಷಿದ್ಧ ವಸ್ತುಗಳ ಪೂರೈಕೆ ಬಗ್ಗೆ ವ್ಯಾಪಕ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಇದೀಗ ಹೊಸ ರೀತಿಯ ಕಳ್ಳಾಟವೊಂದು ಬಯಲಾಗಿದೆ. ದುಷ್ಕರ್ಮಿಗಳು ಕ್ರಿಕೆಟ್ ಬಾಲ್ ಒಳಗೆ ಗಾಂಜಾ ಮತ್ತು ಮೊಬೈಲ್ ಫೋನ್ ಇರಿಸಿ, ಅದನ್ನು ಜೈಲಿನ ಕಾಂಪೌಂಡ್ ಒಳಗೆ ಎಸೆದು ಪರಾರಿಯಾಗಿದ್ದಾರೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಕೈದಿಗಳ ಕಳ್ಳಾಟ ಬಯಲಿಗೆ ಬಂದಿದೆ. ಬಾಲ್ ಎಸೆದ…

Read More

ಇಂದು ಮಧ್ಯಾಹ್ನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ‘ಸಿಜೆಪಿ’ ನೀಡಿದ ಡೆಡ್‌ಲೈನ್ ಅಂತ್ಯ – Kannada News | Delhi on High Alert as CJP Intensifies Protest for Dharmendra Pradhans Resignation Over NEET Paper Leak

ದೆಹಲಿ, ಜು.25: NEET ಪರೀಕ್ಷೆ ಪೇಪರ್ ಲೀಕ್ ಹಗರಣ ಖಂಡಿಸಿ ಸಿಜೆಪಿ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಇಂದು ಮಧ್ಯಾಹ್ನ ಅಂತ್ಯಗೊಳ್ಳಲಿದೆ. ಪ್ರಧಾನ್ ರಾಜೀನಾಮೆ ಸೇರಿದಂತೆ ಮೂರು ಬೇಡಿಕೆಗಳನ್ನು ಸಿಜೆಪಿ ಮುಂದಿಟ್ಟಿದ್ದು, ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಈ ಸಂಬಂಧ ಇಂದು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ನೇತೃತ್ವದಲ್ಲಿ ಸಿಜೆಪಿ ಜೊತೆ ಮೂರನೇ ಸುತ್ತಿನ ಸಭೆ ನಡೆಯಲಿದೆ. ಈಗಾಗಲೇ ನಡೆದ…

Read More

ಹಮ್ಜಾ ಅಲಿ ಮಜಾರಿಯನ್ನು ಸಾಯಿಸೋದು ಈ ವ್ಯಕ್ತಿ? ಇದೆ ದೊಡ್ಡ ಟ್ವಿಸ್ಟ್

‘ಧುರಂಧರ್ 2’ ಸಿನಿಮಾ (Dhurandhar 2) ರಿಲೀಸ್​​ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅಡ್ವಾನ್ಸ್ ಬುಕಿಂಗ್​​​ನಲ್ಲೂ ಚಿತ್ರ ಅಬ್ಬರಿಸುತ್ತಿದೆ. ದೊಡ್ಡ ಚಿತ್ರಗಳು ರಿಲೀಸ್ ಆಗುತ್ತವೆ ಎಂದರೆ ಅದಕ್ಕೆ ತಕ್ಕಂತೆ ಒಂದಷ್ಟು ಥಿಯರಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತವೆ. ಅದೇ ರೀತಿ ‘ಧುರಂಧರ್ 2’ ಸಿನಿಮಾಗೆ ಸಂಬಂಧಿಸಿದ ಒಂದು ದೊಡ್ಡ ಥಿಯರಿ ಹುಟ್ಟಿಕೊಂಡಿದೆ. ತೆರೆಮೇಲೆ ರಣವೀರ್ ಸಿಂಗ್ ಅವರನ್ನು ಕೊಲ್ಲೋದು ಸಾರಾ ಅರ್ಜುನ್ ಎನ್ನಲಾಗಿದೆ. ಈ ಬಗ್ಗೆ ಚರ್ಚೆಗಳು ನಡೆದಿವೆ. ಈ ಮೊದಲು ‘ಟಾಕ್ಸಿಕ್’ ರಿಲೀಸ್ ಆಗುತ್ತದೆ ಎಂದಾಗ…

Read More

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಾವನನ್ನು ಜೀವಂತ ಸುಟ್ಟ ಸೊಸೆಯ ಪ್ರಿಯಕರ, ಬೆಂಕಿಯಲ್ಲಿ ಒದ್ದಾಡಿದ ರೈತ – Kannada News | Kadampuliyur Immolation: Farmer Rajendran Killed in Brutal Petrol Attack; Illicit Affair Link

ತಮಿಳುನಾಡು, ಜ.31: ಕಡಲೂರು (Cuddalore) ಜಿಲ್ಲೆಯಲ್ಲಿ ನಡೆದ ಈ ಘಟನೆ ಅತ್ಯಂತ ಭೀಕರವಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಡಲೂರು ಜಿಲ್ಲೆಯ ಪನ್ರುಟಿ (Panruti) ಸಮೀಪದ ಕಡಂಪುಲಿಯೂರು (Kadampuliyur) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಲಿಗಂಪಟ್ಟು ಗ್ರಾಮದ ನಿವಾಸಿ ಮತ್ತು ರೈತ ರಾಜೇಂದ್ರನ್ (70) ಸಾವನ್ನಪ್ಪಿದ್ದಾರೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಎಂಬುವವರ ಜೊತೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ವೇಳೆ ಒಂದು ವ್ಯಾನ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ಇವರನ್ನು ಅಡ್ಡಗಟ್ಟಿದ್ದಾರೆ. ಆ ಸಮಯದಲ್ಲಿ ಹೆದರಿದ ಕಂದನ್ ಸ್ಥಳದಿಂದ…

Read More

ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು – Kannada News | Tukali Santhosh predicts Bigg Boss Kannada Season 13 TRP may reach 30

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಆರಂಭಕ್ಕೆ ತಯಾರಿ ನಡೆದಿದೆ. ಮಾಜಿ ಸ್ಪರ್ಧಿ ತುಕಾಲಿ ಸಂತು ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಶುರುವಾಗಲು ಇನ್ನೂ 2 ತಿಂಗಳು ಬಾಕಿ ಇದೆ. ನನಗೆ ಎಗ್ಸೈಟ್​ಮೆಂಟ್ ತಡೆಯಲು ಆಗುತ್ತಿಲ್ಲ. ವಿಡಿಯೋ ಮಾಡಿ ಕಳಿಸಿ ಅಂತ ತಲೆಗೆ ಹುಳ ಬಿಟ್ಟಿದ್ದಾರೆ. ಜನರೆಲ್ಲ ಕುತೂಹಲದಿಂದ ಕಾಯುತ್ತಿದ್ದಾರೆ. ಕಳೆದ ಬಾರಿ 18ರ ತನಕ ಟಿಆರ್​ಪಿ ಬಂದಿತ್ತು. ಈ ಸಲ 30 ಮುಟ್ಟುತ್ತಾ ಅಂತ ನನಗೆ…

Read More

ಸರಿಯಾಗೇ ಮಾಡುತ್ತಿದೆ; ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ!

ನವದೆಹಲಿ, ಮಾರ್ಚ್ 19: ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಇಂದು ಪಶ್ಚಿಮ ಏಷ್ಯಾದ ಸಂಘರ್ಷದ ಬಗ್ಗೆ ಕೇಂದ್ರ ಸರ್ಕಾರದ ಮೌನದ ಮತ್ತು ತಟಸ್ಥ ನಿಲುವನ್ನು ಬೆಂಬಲಿಸಿದ್ದಾರೆ. ಒಂದೆಡೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿಯ (PM Modi) ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರೆ ಇನ್ನೊಂದೆಡೆ ಅದೇ ಪಕ್ಷದ ಸಂಸದ ಮನೀಶ್ ತಿವಾರಿ ಬಿಜೆಪಿ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ! ಭಾರತವು ಇತಿಹಾಸದಿಂದಲೂ ಇಸ್ರೇಲ್ ಮತ್ತು ಇರಾನ್ ಪ್ರದೇಶದಲ್ಲಿ ಸೀಮಿತ ಪಾತ್ರವನ್ನು ವಹಿಸಿದೆ. ಅದು ನಮ್ಮ ಯುದ್ಧವಲ್ಲ ಹೀಗಾಗಿ ಅದರಲ್ಲಿ ನಾವು ಮೂಗು…

Read More

ಬಳ್ಳಾರಿ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ? ಕೇಸ್​ ಬಗ್ಗೆ ಪರಮೇಶ್ವರ್​​ ಬಿಗ್​​ಅಪ್ಡೇಟ್​ – Kannada News | Ballari Banner Clash: Is the Case Being Handed Over to the CBI?

ಗೃಹ ಸಚಿವ ಜಿ. ಪರಮೇಶ್ವರ್​​ ಬೆಂಗಳೂರು, ಜನವರಿ 04: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದಿದ್ದ ಗಲಾಟೆ ವೇಳೆ  ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣದ ತನಿಖೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಅಪ್ಡೇಟ್​​ ನೀಡಿದ್ದಾರೆ. ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡ್ತೇನೆ. ಅಗತ್ಯಬಿದ್ದರೆ ಸಿಐಡಿಗೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು…

Read More

ವಾಯು, ಜಲ ಮತ್ತು ನೆಲ, ಮೂರೂ ಸ್ತರಗಳಲ್ಲೂ ಅಮೋಘವೆನಿಸಿದೆ ಭಾರತದ ಸ್ವಂತ ಬಲದ ರಕ್ಷಣಾ ಸಾಮರ್ಥ್ಯ – Kannada News | From Tejas to INS Vikrant, India’s indigenous defence capabilities developed in last 12 years

ನವದೆಹಲಿ, ಜೂನ್ 18: ಕಳೆದ 12 ವರ್ಷಗಳ ಮೋದಿ ಆಡಳಿತದಲ್ಲಿ ಭಾರತದ ಮಿಲಿಟರಿ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. ಸ್ವಂತ ಬಲದಲ್ಲಿ ಭಾರತ ಸಾಮರ್ಥ್ಯ ಹೆಚ್ಚಿಸಿಕೊಂಡಿರುವುದು ಗಮನಾರ್ಹ. ತಂತ್ರಜ್ಞಾನ, ಸಾಮರ್ಥ್ಯದಲ್ಲಿ ಬಹಳ ಮುಂಚಿತವಾಗಿ ಹೂಡಿಕೆ ಮಾಡುವ ದೇಶಗಳಿಗೆ ಭವಿಷ್ಯ ಉಜ್ವಲವಾಗಿರುತ್ತದೆ. ಅಂತೆಯೇ, ಭಾರತದ ರಕ್ಷಣಾ ಕ್ಷೇತ್ರದ (India defence) ಕಳೆದ 12 ವರ್ಷಗಳ ಪ್ರಯಾಣ ಇದಕ್ಕೆ ಸಾಕ್ಷಿ. ಭಾರತ ಈಗ ಮಿಲಿಟರಿ ಶಕ್ತಿಯಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿದೆ. ವಾಯು, ಜಲ ಮತ್ತು ನೆಲ ಈ ಮೂರೂ ವಿಭಾಗಗಳಲ್ಲಿ…

Read More