ಕೇಂದ್ರದ 4,500 ಎಲೆಕ್ಟ್ರಿಕ್ ಬಸ್ಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿಲ್ಲವೇಕೆ: ಕಾರಣ ಬಿಚ್ಚಿಟ್ಟ ತೇಜಸ್ವಿ ಸೂರ್ಯ – Kannada News | Karnataka Yet to Clear Centre’s 4,500 Electric Bus Proposal; Tejasvi Surya Reveals Why
ಬೆಂಗಳೂರು, ಜೂನ್ 29: ನಗರದ ಬಿಎಂಟಿಸಿ ಬಸ್ (BMTC Bus) ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ‘ಪಿಎಂ ಇ-ಡ್ರೈವ್’ ಯೋಜನೆಯಡಿ ಬರೋಬ್ಬರಿ 4,500 ಎಲೆಕ್ಟ್ರಿಕ್ ಬಸ್ಗಳನ್ನು ಮಂಜೂರು ಮಾಡಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಇದಕ್ಕೆ ಕ್ಯಾಬಿನೆಟ್ನಲ್ಲಿ ಇನ್ನೂ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಸರ್ಕಾರದ ಈ ನಿಲುವು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು….