Headlines

Supreme Court Recruitment 2026: ಸುಪ್ರೀಂ ಕೋರ್ಟ್​​ನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ – Kannada News | Supreme court law clerk recruitment 2026 apply for 90 posts by feb 7

ಸುಪ್ರೀಂ ಕೋರ್ಟ್ 90 ಕಾನೂನು ಗುಮಾಸ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಯು ಕಾನೂನು ಜ್ಞಾನದಲ್ಲಿ ಪ್ರಾಯೋಗಿಕ ಅನುಭವವನ್ನು ಒದಗಿಸುವುದಲ್ಲದೆ, ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯೊಂದಿಗೆ ಕೆಲಸ ಮಾಡುವ ಪ್ರಾಯೋಗಿಕ ಅನುಭವವನ್ನು ಸಹ ನೀಡುತ್ತದೆ. ಅರ್ಜಿ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿರುತ್ತದೆ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ದಿನಾಂಕ: ಈ ಸುಪ್ರೀಂ ಕೋರ್ಟ್ ನೇಮಕಾತಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 20 ರಂದು ಪ್ರಾರಂಭವಾಗಿದ್ದು, ಅಭ್ಯರ್ಥಿಗಳು ಫೆಬ್ರವರಿ…

Read More

ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಹಿಂಸೆ: ಬದುಕಿರುವಾಗಲೇ ನರಕ ನೋಡಿ ಪ್ರಾಣಬಿಟ್ಟ ಮಹಿಳೆ – Kannada News | Belagavi Wife Murder: Husband’s Brutal Torture Exposed After Cover Up Attempt

ಮೃತ ಕಿರಣಾ ಮತ್ತು ಆರೋಪಿ ಅವಿನಾಶ್​​ ಬೆಳಗಾವಿ, ಜನವರಿ 22: ಪತ್ನಿ ಶೀಲದ ಮೆಲೆ ಶಂಕಿಸಿ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಪತ್ತಿಯೇ ಆಕೆಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ನಡೆದಿದೆ. ಕಿರಣಾ ಮೃತ ಮಹಿಳೆಯಾಗಿದ್ದು, ಆರೋಪಿ ಅವಿನಾಶ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯನ್ನು ಮರ್ಡರ್​​ ಮಾಡಿ ಬಳಿಕ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದ ಅವಿನಾಶ್​​, ಹೃದಯಾಘಾತದಿಂದ ಕಿರಣಾ ಮೃತಪಟ್ಟಿರೋದಾಗಿ ಎಲ್ಲರನ್ನ ನಂಬಿಸಿದ್ದ. ಆದ್ರೆ ಮೃತದೇಹದ ಸ್ನಾನ ಮಾಡಿಸುವ…

Read More

ಪ್ರಾಮಾಣಿಕತೆಗೆ ಸಿಕ್ಕ ಪ್ರತಿಫಲ: ನಿಧಿ ಕೊಟ್ಟಿದ್ದಕ್ಕೆ ಸೈಟ್, ರಿತ್ತಿ ಕುಟುಂಬ ಫುಲ್ ಖುಷ್ – Kannada News | Lakkundi Gram Panchayat Announces 30 40 Site to Ritti family for Gold treasure handed over to Governmnet

ಗದಗ, (ಜನವರಿ 22): ಇಂದಿನ ದಿನಗಳಲ್ಲಿ ಅಪರೂಪವಾಗುತ್ತಿರುವ ಪ್ರಾಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ (Lakkundi Gram Panchayat) ಬೆಲೆ ನೀಡಿದೆ. ಹೌದು…ಲಕ್ಕುಂಡಿ ಗ್ರಾಮದಲ್ಲಿ ರಿತ್ತಿ ಕುಟುಂಬ ಮನೆಯ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಸಿಕ್ಕಿದ್ದು, ಕೂಡಲೇ ಪ್ರಜ್ವಲ್ ಎನ್ನುವ ಬಾಲಕ ಅದನ್ನು ಸರ್ಕಾರಕ್ಕೆ ಒಪ್ಪಿಸಿ ಪ್ರಮಾಣಿಕತೆ ಮೆರೆದಿದ್ದಾನೆ. ಇದೀಗ ಈ ಪ್ರಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ ರಿತ್ತಿ ಕುಟುಂಬಕ್ಕೆ ಸೈಟ್ ನೀಡಿದೆ. ಇಂದು (ಜನವರಿ 22) ಲಕ್ಕುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಚಪ್ಪ ಪೂಜಾರಿ ನೇತೃತ್ವದಲ್ಲಿ…

Read More

ಗಿಲ್ಲಿ ಮತ್ತು ಸಿದ್ದರಾಮಯ್ಯ ನಡುವೆ ನಡೆದ ಮಾತುಕತೆ ಬಲು ಮಜಾ – Kannada News | Bigg Boss winner Gilli met Siddaramaiah had nice conversation

ಗಿಲ್ಲಿ ನಟ (Gilli Nata) ಅದ್ಧೂರಿಯಾಗಿ ಬಿಗ್​​ಬಾಸ್ ಗೆದ್ದಿದ್ದಾರೆ. ಬಿಗ್​​ಬಾಸ್ ಕನ್ನಡದ ಇತಿಹಾಸದಲ್ಲೇ ಯಾರೂ ಪಡೆಯದಷ್ಟು ಮತಗಳನ್ನು ಗಳಿಸಿ ಗೆದ್ದಿದ್ದಾರೆ. ಬಿಗ್​​ಬಾಸ್ ದೆಸೆಯಿಂದ ಗಿಲ್ಲಿಗೆ ರಾಜ್ಯದಾದ್ಯಂತ ಅಭಿಮಾನಿಗಳಾಗಿದ್ದಾರೆ. ಹೋದಲ್ಲಿ ಬಂದಲ್ಲೆಲ್ಲ ಜನ ಮುಗಿಬೀಳುತ್ತಿದ್ದಾರೆ. ಗಿಲ್ಲಿ ಸಹ ಗೆದ್ದು ಬಂದ ಬಳಿಕ ಚಿತ್ರರಂಗದ ಹಿರಿಯರು, ರಾಜ್ಯದ ಹಿರಿಯರುಗಳನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಮೊದಲಿಗೆ ಸುದೀಪ್ ಬಳಿಕ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಗಿಲ್ಲಿ ನಟ, ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ…

Read More

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 38.60 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – Kannada News | Bengaluru Airport: Rs 38.60 Cr Cocaine Seized from Brazil Passenger; Customs Bust at KIA

ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಕೊಕೇನ್ ದೇವನಹಳ್ಳಿ, ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಸ್ಟಮ್ಸ್​ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್​​ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ರೆಜಿಲ್​ನ ಸೌಪಾಲೊ ಏರ್​​ಪೋರ್ಟ್​ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ ಡ್ರಗ್ಸ್ ಅಡಗಿಸಿ ಸಾಗಾಟಕ್ಕೆ ಯತ್ನಿಸಿದ್ದಾನೆ. ಅನುಮಾನಗೊಂಡು ಲಗೇಜ್​ ಬ್ಯಾಗ್​ ಪರಿಶೀಲನೆ ನಡೆಸಿದಾಗ ಡ್ರಗ್ಸ್ ಪತ್ತೆ ಆಗಿದೆ….

Read More

Ketu Transit 2026: ಜ. 25ರಂದು ಕೇತು ಸಂಚಾರ; ಈ ಮೂರು ರಾಶಿಯವರು ಜಾಗರೂಕರಾಗಿರಿ – Kannada News | Ketu Transit 2026: Warning for Gemini, Libra, Pisces – Astrological Forecast and Safety Tips

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಂಬತ್ತು ಗ್ರಹಗಳಲ್ಲಿ ಕೇತು ಅತ್ಯಂತ ಪ್ರಮುಖವಾದುದು. ಸಾಮಾನ್ಯವಾಗಿ ಕೇತು ಸುಮಾರು 18 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತದೆ. 2026 ರ ಜನವರಿ 25ರಂದು ಕೇತು ಪುನರ್ವಸು ನಕ್ಷತ್ರದ 2ನೇ ಹಂತದಿಂದ 1ನೇ ಹಂತಕ್ಕೆ ಸಾಗುತ್ತದೆ. ಕೇತು ಮಾರ್ಚ್ 29ರವರೆಗೆ ಈ ನಕ್ಷತ್ರದಲ್ಲಿಯೇ ಇರಲಿದೆ. ನಂತರ ರಾಶಿ ಮತ್ತು ನಕ್ಷತ್ರ ಬದಲಾವಣೆಯ ಪರಿಣಾಮಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳಲಿವೆ. ಕೇತುವಿನ ಈ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದ್ದು, ಇನ್ನೂ ಕೆಲವು ರಾಶಿಗಳಿಗೆ ಎಚ್ಚರಿಕೆಯ ಸಮಯವಾಗಲಿದೆ. ಈಗ…

Read More

ಬಿಗ್​​ಬಾಸ್​​ ಗೆದ್ದ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಆಶೀರ್ವಾದ: ಚಿತ್ರಗಳ ನೋಡಿ – Kannada News | Bigg Boss Kannada winner Gilli Nata met CM Siddaramaiah and took his blessing

ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್​​ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ. Source link

Read More

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ – Kannada News | Bangladesh Quits T20 World Cup Over BCCI Spat; Scotland Steps In

ಬಿಸಿಸಿಐ ವಿರುದ್ಧ ತನ್ನ ಪಟ್ಟು ಸಡಿಲಿಸದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿದೆ. ಇದರರ್ಥ ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ವಾಸ್ತವವಾಗಿ ಐಸಿಸಿ, ಬಾಂಗ್ಲಾದೇಶಕ್ಕೆ ತನ್ನ ನಿರ್ಧಾರ ತಿಳಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು. ಆ ಪ್ರಕಾರ ಗುರುವಾರ ಢಾಕಾದಲ್ಲಿ ಬಿಸಿಬಿ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ಸಭೆ ನಡೆದಿದ್ದು, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಇದೀಗ ಬಾಂಗ್ಲಾದೇಶ ತಂಡ ಟಿ20…

Read More

ತಹಶೀಲ್ದಾರ್​​ರಿಂದ ಕಿರುಕುಳ ಆರೋಪ: ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್ – Kannada News | Beluru Tehsildar Faces Harassment Allegation; Shirastedar Attempts Suicide

ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನ ಹಾಸನ/ ದಕ್ಷಿಣ ಕನ್ನಡ, ಜನವರಿ 22: ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪ ಮಾಡಿ ಮಾತ್ರೆ ಸೇವಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬೇಲೂರು ತಹಶೀಲ್ದಾರ್​ ಶ್ರೀಧರ್ ಕಂಕನವಾಡಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ತನ್ವೀರ್ ಅಹ್ಮದ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿಯಾಗಿದ್ದಾರೆ. ತನ್ವೀರ್​​ನ್ನು ಬೇಲೂರು ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದು, ತಮ್ಮ ಮೇಲಿನ ಆರೋಪವನ್ನು ಶ್ರೀಧರ್ ನಿರಾಕರಿಸಿದ್ದಾರೆ. ತಹಶೀಲ್ದಾರ್ ಅವರು ಬೇಕಂತಲೇ ಕೆಲಸದ ಒತ್ತಡ ಹೇರುತ್ತಿರುವ ಜೊತೆಗೆ ಮಾನಸಿಕವಾಗಿ…

Read More

ನೀರುಪಾಲಾಗಿದ್ದ ನಾಲ್ವರ ಶವ ಹುಡುಕಿ ಕೊಟ್ಟ ಮುಳುಗು ತಜ್ಞ: ಮಾತು ಉಳಿಸಿಕೊಂಡ ಈಶ್ವರ್ ಮಲ್ಪೆ – Kannada News | Shivamogga Tragedy: Ishwar Malpe Recovers Bodies of Four Drowned Family Members

ಶಿವಮೊಗ್ಗ, ಜನವರಿ 22: ಒಂದೇ ಕುಟುಂಬದ ನಾಲ್ವರು ನೀರುಪಾಲು (death) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ಕನೇ ದಿನದ ಕಾರ್ಯಾಚರಣೆ ವೇಳೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ನೀರಿನ ರಭಸದಿಂದಾಗಿ ಶೋಧ ಕಾರ್ಯಚರಣೆಗೆ ಅಡ್ಡಿ ಉಂಟಾಗಿತ್ತು. ಆದರೆ ಅದರ ನಡುವೆಯೂ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೃತದೇಹಗಳನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮೃತದೇಹಗಳನ್ನು ಹುಡುಕಿ ಕೊಡುತ್ತೇನೆ ಎಂಬ ತಮ್ಮ ಮಾತನ್ನು ಈಶ್ವರ್ ಮಲ್ಪೆ ಉಳಿಸಿಕೊಂಡಿದ್ದಾರೆ. ಸದ್ಯ ಅವರ ಕಾರ್ಯಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ….

Read More